ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ ನೀಡಬೇಕು : ಬಿ ಸಿ ಗೀತಾ|Rotary

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ರಾಷ್ಟ್ರ ನಿರ್ಮಾಣ ಪುರಸ್ಕಾರ ಪ್ರಧಾನ. ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ  ನೀಡಬೇಕು : ಬಿಸಿ ಗೀತಾ  ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನದಲ್ಲಿ ಬದುಕುತ್ತಿರುವ ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಬೇಕು ಆಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ರೋಟರಿ 31 82ರ ಜಿಲ್ಲಾ ಗೌರ್ನರ್ ಬಿ.ಸಿ ಗೀತಾ ಹೇಳಿದರು.  ಪಟ್ಟಣದ ರೋಟರಿ ಕ್ಲಬ್ ಭವನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ನಿರ್ಮಾಣ…

Read More

ಶಿವಮೊಗ್ಗದ ಭೂಪಾಳಂ ನಿವಾಸದಲ್ಲಿ ಅಗ್ನಿ ಅವಘಡ – ಯುವ ಉದ್ಯಮಿ ಸಾವು|fire accident

ಶಾರ್ಟ್ ಸರ್ಕಿಟ್ ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಳಗೆ ಸಿಲುಕಿಕೊಂಡಿದ್ದ ಯುವ ಉದ್ಯಮಿ ದಟ್ಟ ಹೊಗೆಯಿಂದಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಛೇರಿ ಮುಂಭಾಗ ಇರುವ ಭೂಪಾಳಂ ನಿವಾಸದಲ್ಲಿ ಘಟನೆ ಸಂಭವಿಸಿದೆ. ಯುವ ಉದ್ಯಮಿ ಭೂಪಾಳಂ ಶರತ್ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾತ್ರಿ ಭೂಪಾಳಂ ನಿವಾಸದಲ್ಲಿ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಜೊತೆಗೆ ಮನೆಯಲ್ಲಿ ದಟ್ಟ ಹೊಗೆಯುವ ಆವರಿಸಿಕೊಂಡಿತ್ತು. ಮನೆ ಒಳಗಿದ್ದ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಹೊರಗೆ ಬಂದಿದ್ದರು….

Read More

Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!!

Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!! ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಕೋಡೂರು ಮೂಲದವರ ಕಿಯಾ ಕಾರು ಹಾಗೂ ಹೀರೋ ಹೋಂಡ ಡಿಲಕ್ಸ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯವಾಗಿರುವುದಿಲ್ಲ… ಬೈಕ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಿಯಾ ಕಾರಿನ ಮುಂಭಾಗ…

Read More

“ನಡತೆ ಶುದ್ಧವಾದರೆ ಜೀವನ ದಿವ್ಯ” — ಮಳಲಿ ಶ್ರೀಗಳು | ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ

A Mahashivaratri religious program was held with devotion at Sri Haleshwara Temple in Halugudde village near Ripponpete, where Malali Math Peethadhipathi Dr. Gurunagabhushana Shivacharya Swamiji delivered spiritual discourse highlighting the importance of righteous conduct. “ನಡತೆ ಶುದ್ಧವಾದರೆ ಜೀವನ ದಿವ್ಯ” — ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ ರಿಪ್ಪನ್‌ಪೇಟೆ: ಮಹಾಶಿವರಾತ್ರಿಯ ಅಂಗವಾಗಿ ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಧರ್ಮ…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳಾದ ಆಯುಷ್ ಮತ್ತು ಅನೀಶ್ ರವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ರಾಮಕೃಷ್ಣ ವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿ ಆಯುಷ್ 800 ಮೀ ಹಾಗೂ 1500 ಮೀ ಓಟ ಸ್ಪರ್ದೆಯಲ್ಲಿ  ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 7 ನೇ ತರಗತಿಯ ಅನೀಶ್ 100 ಮೀ ಓಟದಲ್ಲಿ…

Read More

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಶಿಕಾರಿಗೆ ಹೋಗಿದ್ದ ವೇಳೆ ಯುವಕನೊಬ್ಬನಿಗೆ ಗುಂಡು ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ…

Read More

ಹೊಸನಗರದ ದಂಪತಿಗಳಿಗೆ ಒಲಿದ VK ಜೋಡಿ ತಾರೆ “ರನ್ನರ್ ಅಪ್” ಪ್ರಶಸ್ತಿ

ಹೊಸನಗರ :ವಿಜಯ ಕರ್ನಾಟಕ ಸಂಸ್ಥೆ ಪ್ರಸ್ತುತ ಪಡಿಸುತ್ತಿರುವ VK ಜೋಡಿ ತಾರೆ ಸ್ಫರ್ಧೆಯ  ಬೆಂಗಳೂರಿನಲ್ಲಿ ನಡೆದ ವಿಜಯ ಕರ್ನಾಟಕ ಜೋಡಿ ತಾರೆ 2022 ಸೀಸನ್ 2 ರ ಗ್ರ್ಯಾಂಡ್ ಫಿನಾಲೆಯಲ್ಲಿ ಹೊಸನಗರದ ಶಿಕ್ಷಕರಾದ ವನಜಾಕ್ಷಿ ದೇವೇಂದ್ರಪ್ಪ  ದಂಪತಿಗಳಿಗೆ ರನ್ನರ್ ಅಪ್ ಪ್ರಶಸ್ತಿ ಒಲಿದಿದೆ. ಪ್ರೇಮಿಗಳ ದಿನದ ಅಂಗವಾಗಿ ವಿಜಯ ಕರ್ನಾಟಕ ಸಂಸ್ಥೆಯು ಕರ್ನಾಟಕದ ಬೆಸ್ಟ್​ ಜೋಡಿಗಳನ್ನು ಗುರುತಿಸಲು ಈ ಸ್ಪರ್ಧೆ ಹಮ್ಮಿಕೊಂಡಿದ್ದು, ರಾಜ್ಯದ ಹಲವು ಭಾಗಗಳಿಂದ ಹಲವಾರು ಸ್ಪರ್ಧಿಗಳು ಭಾಗವಹಿಸುತ್ತಾರೆ. ಬೆಂಗಳೂರಿನಲ್ಲಿ ಪೆ.27 ರಂದು ನಡೆದ ವಿಜಯ…

Read More

ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ತೀವ್ರ ಗಾಯ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಪೊಲೀಸ್ ಸ್ಟೇಷನ್ ಸಮೀಪದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಆನಂದಪುರದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಹಾಗೂ ಸಿದ್ದೇಶ್ವರ ಕಾಲೋನಿಯಿಂದ ಆನಂದಪುರದ ಕಡೆಗೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ(KA 17 M 9578)  ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾದ ಗಾಯವಾಗಿದ್ದು…

Read More

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ…

Read More

ಈ ಬಾರಿಯ ಗಣರಾಜ್ಯೋತ್ಸವ 77ನೇ ಅಥವಾ 78ನೇ ಆಚರಣೆ! ಗೊಂದಲ ಬೇಡ – ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ 77ನೇಯಾ ಅಥವಾ 78ನೇಯಾ ಎಂಬ ಗೊಂದಲವಿದೆಯಾ? ಭಾರತ 1950ರಿಂದ ಗಣರಾಜ್ಯೋತ್ಸವವನ್ನು ಹೇಗೆ ಎಣಿಸುತ್ತದೆ ಎಂಬ ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ. ನವದೆಹಲಿ: ಪ್ರತಿ ವರ್ಷ ಜನವರಿ 26ರಂದು ಭಾರತದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಬಾರಿ 77ನೇಯಾ? 78ನೇಯಾ? ಎಂಬ ಗೊಂದಲ ಹಲವರಲ್ಲಿ ಕಂಡುಬಂದಿದೆ. ಇದರ ಸ್ಪಷ್ಟ ಉತ್ತರವೇನೆಂದರೆ – ಈ ಬಾರಿ ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26ರಂದು ಸಂವಿಧಾನ…

Read More