Headlines

ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆಯ ಸಮಗ್ರ ಚಿತ್ರಣವನ್ನು ಬದಲಾಯಿಸುತ್ತೇನೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಪಟ್ಟಣದಲ್ಲಿ 4.85 ಕೋಟಿ ರೂಪಾಯಿ ವೆಚ್ಚದ ಬಾಲಕರ ವಸತಿ ನಿಲಯದ ಶಂಕುಸ್ಥಾಪನೆ ಹಾಗೂ 1.65 ಕೋಟಿ ವೆಚ್ಚದ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆ ಯನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಸದುಪಯೋಗ ಪಡೆದು ಉನ್ನತ ಮಟ್ಟದಲ್ಲಿ ಬೆಳೆದು ಸಮಾಜಕ್ಕೆ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ…

Read More

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಸಾರ್ವಜನಿಕರ ಆಗ್ರಹ :

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳುವಿನಲ್ಲಿ ಇರುವ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಎಲ್ಲಾ ರೈಲು ನಿಲುಗಡೆ ಮಾಡಬೇಕೆಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.  ಅರಸಾಳುವಿನಲ್ಲಿ ರೈಲು ನಿಲುಗಡೆಯಿಂದ ರಿಪ್ಪನ್‌ಪೇಟೆ, ಅರಸಾಳು, ಬೆಳ್ಳೂರು, ಬಸವಾಪುರ, ಕಳಸೆ, ಬುಕ್ಕಿವರೆ, ಹುಂಚ, ಅಮೃತ, ಹೆದ್ದಾರಿಪುರ, ಹಾರೋಹಿತ್ತಲು, ಹೆದ್ದಾರಿಪುರ, ಕಲ್ಲೂರು, ಹೊಸನಗರ, ರಾಮಚಂದ್ರಪುರಮಠ, ಕೊಲ್ಲೂರು ಮೂಕಾಂಬಿಕ ದೇವಸ್ಥಾನ, ಕುಂದಾಪುರ, ಬೈಂದೂರು, ಭಟ್ಕಳ, ಉಡುಪಿ, ಕೋಣಂದೂರು, ಆರಗ, ತೀರ್ಥಹಳ್ಳಿ, ಹೊಸಗಂಡಿ, ಸಿದ್ದಾಪುರ, ಆಗುಂಬೆ, ಹರತಾಳು, ಹೀಗೆ ಕೊಡಚಾದ್ರಿ, ಸಿಗಂದೂರು ಕವಲೆದುರ್ಗ ಕೋಟೆ, ಜೋಗ ಜಲಪಾತ ಇನ್ನಿತರ…

Read More

ಪ್ರಧಾನಿ‌ ಮೋದಿಗೆ ಪಂಜಾಬ್ ಸರಕಾರ ಅವಮಾನ ಮಾಡಿದ್ದನ್ನು ಖಂಡಿಸಿ ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಜಿನ ಮೆರವಣಿಗೆ :

ರಿಪ್ಪನ್ ಪೇಟೆ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿನಾಯಕ ವೃತ್ತದಲ್ಲಿ  ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾಡಿ ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್…

Read More

ಅಸಮರ್ಪಕ ರಸ್ತೆ ನಿರ್ವಹಣೆ : ಜೀರಿಗೆಮನೆ ಗ್ರಾಮಸ್ಥರ ದಿಡೀರ್ ಪ್ರತಿಭಟನೆ

ರಿಪ್ಪನ್ ಪೇಟೆ: ಅಸಮರ್ಪಕ ರಸ್ತೆ ನಿರ್ವಹಣೆ ಹಾಗೂ ಹೊಂಡ ಗುಂಡಿಗಳಿಗೆ ತೇಪೆ ಹಾಕುವ ಪ್ರಕ್ರಿಯೆಯಲ್ಲಿ ಲೋಪ ಎಸಗಲಾಗಿದೆ. ಸರಿಯಾದ ರೀತಿಯಲ್ಲಿ ಹೊಂಡ ಗುಂಡಿಗಳನ್ನು ಮುಚ್ಚದೆ ಬೇಕಾಬಿಟ್ಟಿಯಾಗಿ ರಸ್ತೆ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಡಾಂಬರೀಕರಣದ ವಾಹನವನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಮನೆ ಎಂಬಲ್ಲಿ ನಡೆದಿದೆ. ಹಲವಾರು ವರ್ಷಗಳ ಹಿಂದೆ ರಿಪ್ಪನ್ ಪೇಟೆ ಯಿಂದ  ಹೆದ್ದಾರಿಪುರ ಮಾರ್ಗವಾಗಿ ಜೀರಿಗೆಮನೆ ವಡಹೊಸಹಳ್ಳಿ ಮಾರ್ಗವನ್ನು ಮಾಡಲಾಗಿತ್ತು. ಆದರೆ ಇದೀಗ ಡಾಂಬರೀಕರಣ ಮಾಡಿ ಕೆಲವು…

Read More

ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಸರ್ಕಾರ ಅವಮಾನ ಮಾಡಿದ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್ ಇತರ ಸ್ವಾತಂತ್ರ್ಯವೀರ ಹುತಾತ್ಮರಿಗೆ ಗೌರವ ಸಲ್ಲಿಸುವ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮವಿತ್ತು…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ: ಗೊಂದಲ ಮತ್ತು ಭಯ ಪಡದೆ ನಿರಂತಕವಾಗಿ ಲಸಿಕೆ ಪಡೆಯಬೇಕು : ಮಂಜುಳಾ

ರಿಪ್ಪನ್ ಪೇಟೆ : ಮಕ್ಕಳಿಗೆ ಕೋರೋಣ ಲಸಿಕೆ ನೀಡುವ ಅಭಿಯಾನ ಇಡೀ ದೇಶಾದ್ಯಂತ ಆರಂಭವಾಗಿದ್ದು. ಈ ಹಿನ್ನೆಲೆಯಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು.  ಕುಟುಂಬ ಕಲ್ಯಾಣ ಇಲಾಖೆ. ಜಿಲ್ಲಾ ಪಂಚಾಯತ್. ಗ್ರಾಮ ಪಂಚಾಯತ್ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹ ಯೋಗದಲ್ಲಿ ಆಯೋಜಿಸಲಾಗಿದ್ದ ಕೊ ರೊ ನಾ ಲಸಿಕಾ ಅಭಿಯಾನವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ  ಉದ್ಘಾಟಿಸಿದರು.  ಕೋವಿಡ್ ಮತ್ತು ಇದರ ರೂಪಾಂತರಿ ಸೋಂಕನ್ನು ನಿಯಂತ್ರಿಸಲು ಸರಕಾರ…

Read More

ಹೊಸನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ಡಾ.ಸಾಯಿಲ್ ಜೈವಿಕ ಗೊಬ್ಬರದ ಶಾಖೆ :

ಹೊಸನಗರ : ಅಡಕೆ ಬೆಳೆಗಾರರ ಮನೆ ಮಾತಗಿರುವ ಡಾ ಸಾಯಿಲ್ ಜೈವಿಕ ಗೊಬ್ಬರದ ಶಾಖೆ ಈಗ  ಹೊಸನಗರದಲ್ಲೂ ಪ್ರಾರಂಭವಾಗಿದೆ.  ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದಿರುವ ಮತ್ತು ಹೊಸನಗರದ ಕೃಷಿ ಇಲಾಖೆ ವತಿಯಿಂದ ದೃಡೀಕರಿಸಿ ಪರವಾನಿಗೆ ನೀಡಲಾಗಿರುವ ವೀರಭದ್ರೇಶ್ವರ ‌ಟ್ರೇಡರ್ಸ್ ಶುಭಾರಂಭಗೊಂಡಿದೆ. ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ‌ ಗುರುಶಕ್ತಿ ಟ್ರಾನ್ಸ್ ಪೋರ್ಟ್ ಮಾಲೀಕರಾದ ವಿದ್ಯಾದರ್  ಜೈವಿಕ ಗೊಬ್ಬರಗಳು ಅಡಕೆ, ಕಬ್ಬು, ತೆಂಗು ಮತ್ತು ಎಲ್ಲಾ ರೀತಿಯ ಬೆಳೆಗಳಿಗೆ ಲಭ್ಯ. ಜೈವಿಕ ಗೊಬ್ಬರಗಳ ಬಳಕೆ ಇಂದ ಭೂಮಿಯಲ್ಲಿ ತ್ವರಿತವಾಗಿ…

Read More

ಲಾಕ್ ಡೌನ್ ಗೆ ವಿರೋಧ ವ್ಯಕ್ತಪಡಿಸಿದ ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಿರುವ ಬೆಂಗಳೂರಿನ ಕಠಿಣ ನಿಯಮಗಳು ಕೋವಿಡ್‌ ಕಡಿಮೆ ಇರುವ ಇತರೆ ಜಿಲ್ಲೆಗಳಿಗೆ ಬೇಡ ಎಂದು ಸಿಎಂಗೆ ಮನವಿ ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವಿ ಸಂಖ್ಯೆ ಹೆಚ್ಚಿದೆ. ಆದರೆ, ಇತರೆ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ ಎರಡು, ಐದು ಹೆಚ್ಚಿದ್ರೆ ಹತ್ತು ಇರಬಹುದು. ಬೆಂಗಳೂರಿನಲ್ಲಿ ಕೊರೊನಾ ಕಂಟ್ರೋಲ್ ಮಾಡುವುದು ಎಲ್ಲರ ಜವಾಬ್ದಾರಿ ಇದೆ. ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ…

Read More

ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ : ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನ

ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.ಇದೇ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕಫ್ಯೂ೯ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ರಾಜ್ಯದಲ್ಲಿ ಕಫ್ಯೂ೯ ಜಾರಿ ಇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಬಗ್ಗೆ ವಿಸ್ತೃತವಾಗಿ…

Read More

ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಪ್ರಾರಂಭವಾದ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ :

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದ ಜೋಹರ ಪ್ಲಾಜಾದಲ್ಲಿ ನೂತನವಾಗಿ ಶ್ರೀ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ ಆರಂಭವಾಗಿದೆ. ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಜನತೆಗೆ ಅಗತ್ಯವಾಗಿ ಬೇಕಾಗಿದ್ದ ಸುಸಜ್ಜಿತ ಆಧುನಿಕ ಡೆಂಟಲ್ ಕ್ಲಿನಿಕ್ ಪ್ರಾರಂಭವಾಗಿದ್ದು ಜನತೆಯಲ್ಲಿ ಸಂತಸ ತಂದಿದೆ. ಟೇಪ್ ಕತ್ತರಿಸುವ ಮೂಲಕ ಕ್ಲಿನಿಕ್ ನ್ನು ಉಧ್ಘಾಟಿಸಿದ ಜೋಹರ ಪ್ಲಾಜಾ ಮಾಲೀಕರು ಹಾಗೂ ಉದ್ಯಮಿಗಳಾದ ಎ ಕೆ ಮಹಮ್ಮದ್ ಸಾಬ್ ಮಾತನಾಡಿ ಹಲ್ಲುಗಳ ಆರೋಗ್ಯ ಕಾಪಾಡಿಕೊಂಡಾಗ ವ್ಯಕ್ತಿಗಳ ಸೌಂದರ್ಯವೂ ವೃದ್ಧಿಸುತ್ತದೆ. ನಮ್ಮಲ್ಲಿ ಪಾಶ್ಚಿಮಾತ್ಯ…

Read More