ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ | Protest

ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ ಶಿವಮೊಗ್ಗ :  ಸಚಿವ ಸಂತೋಷ್ ಲಾಡ್ ವಿರುದ್ಧ ಕೀಳುಮಟ್ಟದ ಪದಬಳಕೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮರಾಠಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಗೋಪಿ ವೃತ್ತದಲ್ಲಿ ಮರಾಠ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದೆ. ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ವಿಜಯೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಕೂಡಲೇ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಅವರ…

Read More

ರಿಪ್ಪನ್ ಪೇಟೆ |ಕೆಲಸಕ್ಕೆ ತೆರಳಿದ್ದ ಪೋಸ್ಟ್ ಮಾಸ್ಟರ್ ನಾಪತ್ತೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೆತಾರಿಗ ನಿವಾಸಿಯಾದ ಸಂತೋಷ್ ಕುಮಾರ್ ಬಿನ್ ಕೇಶವ (38) ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಪೊಲೀಸರು ಮನವಿ ಸಲ್ಲಿಸಿದ್ದಾರೆ. ಸಂತೋಷ್ ಕೋಡೂರು ಪೋಸ್ಟ್ ಆಫೀಸ್ ನಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು ನ. 05 ರಂದು ಮನೆಯಿಂದ ತೆರಳಿದ್ದು ಈವರೆಗೂ ಹಿಂದಿರುಗಿರುವುದಿಲ್ಲ ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರ ಕುರಿತು ಯಾವುದೇ ಸುಳಿವು ಇದ್ದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ (ಮೊ‌:…

Read More

ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ|Sagara news

ಸಾಗರ : ಶನಿವಾರ ದೇವಸ್ಥಾನಕ್ಕೆ ಹೋಗುತ್ತೇನೆಂದು ತೆರಳಿದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರ ಭಾನುವಾರ ನಡೆದಿದೆ. ಮೃತ ಯುವಕನನ್ನು ಶ್ರೀಧರ ನಗರದ ಉಮೇಶ್(24) ಎಂದು ಗುರುತಿಸಲಾಗಿದೆ. ಶನಿವಾರದಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶ್ರೀಧರ ನಗರದಿಂದ ಶ್ರೀಗಂಧದ ಸಂಕೀರ್ಣದ ಸಮೀಪದ ಆಂಜನೇಯ ದೇವಸ್ಥಾನಕ್ಕೆ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿ ತೆರಳಿದ್ದ ಉಮೇಶ್ ನಾಪತ್ತೆಯಾದ ಕುರಿತು ಗಾರೆ ಕೆಲಸದ ವೃತ್ತಿಯಲ್ಲಿರುವ ಅವನ ತಂದೆ ವಿನಾಯಕ ಎಂಬವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು….

Read More

ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬಂದಿದೆ – ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ

ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬಂದಿದೆ – ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ಸದಸ್ಯ, ಯುವ ಮುಖಂಡ ಹಾಗೂ ಸಂಘಟನಾ ಚಾತುರ್ಯ ಹೊಂದಿದ ನಿರೂಪ್ ಕುಮಾರ್ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಈ ಭಾಗದ ಕಾಂಗ್ರೆಸ್ ಸಂಘಟನೆಗೆ ಹೊಸ ಉಜ್ವಲ ಶಕ್ತಿ ತುಂಬಿದಂತಾಗಿದೆ ಎಂದು ಜಿಪಂ ಮಾಜಿ ಸದಸ್ಯ ಬಿ.ಪಿ. ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ…

Read More

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ  ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ  ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ  ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ. ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27),…

Read More

ಭದ್ರಾವತಿ : ಈಜಲು ಅಣೆಕಟ್ಟೆಗೆ ಹೋದ ಇಬ್ಬರು ಕಾಲೆಜು ವಿದ್ಯಾರ್ಥಿಗಳು ಸಾವು

ಭದ್ರಾವತಿ ಸಮೀಪದ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು ಕಂಡ ಹೃದಯ ವಿದ್ರಾವಕ ಘಟನೆ ಇಂದು ಮಧ್ನಾಹ್ನ ಗೊಂದಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಗಾಡಿಕೊಪ್ಪ ಹಾಗೂ ಕೊಮ್ಮನಾಳ್‌ ಗ್ರಾಮದ ಕಿರಣ್‌ ಹಾಗೂ ಶಶಾಂಕ್‌ (19 ವರ್ಷ) ಎಂಬುವರೇ ಸಾವು ಕಂಡ ನತದೃಷ್ಟ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಶಿವಮೊಗ್ಗದ ಎಡುಕೇರ್‌ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಈ ನತದೃಷ್ಟರು ಸ್ನೇಹಿತರೊಂದಿಗೆ ಗೊಂದಿ ಗ್ರಾಮದಲ್ಲಿರುವ ನೈಸರ್ಗಿಕ ಸೊಬಗನ್ನು ನೋಡಲು ಬಂದಿದ್ದಾರೆ, ಒಟ್ಟು ಐವರು ಕಾಲೇಜು ವಿದ್ಯಾರ್ಥಿಗಳಲ್ಲಿ…

Read More

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ…

Read More

ತೀರ್ಥಹಳ್ಳಿ : ಕ್ಷುಲ್ಲಕ ಕಾರಣಕ್ಕೆ ಎದೆಗೆ ಚೂರಿ ಇರಿತ – ಗಾಯಾಳು ಮಣಿಪಾಲ್ ಗೆ ದಾಖಲು|Stabbing

ಕ್ಷುಲ್ಲಕ ಕಾರಣಕ್ಕೆ ಮಸೀದಿಯ ಸಮೀಪ  ಇಬ್ಬರ ನಡುವೆ ನಡೆದ ಗಲಾಟೆ..ಚಾಕು ಇರಿತದಲ್ಲಿ ದುರಂತ ಅಂತ್ಯ ಕಂಡ ಘಟನೆ ಮಾಳೂರು ಪೊಲೀಸ್ ಠಾಣೆಯ ಎದುರು ನಡೆದಿದೆ. ಮಾಳೂರು ಮಟನ್ ಅಂಗಡಿಯ ಮಾಲೀಕ ಶಮಿಯುಲ್ಲಾ ಎಂಬುವರ  ಎದೆಗೆ ರಿಜ್ವಾನ್ ಎಂಬಾತ ಚಾಕು ಇರಿದಿದ್ದಾನೆ ಪರಿಣಾಮ ಶಮಿಯುಲ್ಲಾ ಎದೆಗೆ ಗಂಭೀರವಾಗಿ ಗಾಯವಾಗಿದೆ.  ಗಾಯಾಳು ಶಮಿಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ ಸದ್ಯ ಮಣಿಪಾಲ್ ಆಸ್ಪಯಲ್ಲಿ ದಾಖಲಾಗಿರುವ ಶಮಿಯುಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ….

Read More

Ripponpet | ಪ್ರತಿಭಾನ್ವಿತರನ್ನು ಪ್ರೋತ್ಸಾಹಿಸಿ : ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

ಸಾವಿರ ಭಾರಿ ಸೋಲುಂಡರು ಚಿಂತಿಸದೇ  ಛಲಬಿಡದೆ ಹೋರಾಟದಿಂದ ಯಶಸ್ಸು ಸಾಧ್ಯ – ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ರಿಪ್ಪನ್‌ಪೇಟೆ : ಭಾರತದಲ್ಲಿ ಪ್ರತಿಭಾನ್ವಿತ ಸಾಧಕರಿದ್ದಾರೆ. ಆದರೆ ಅವರಿಗೆ ಪ್ರೋತ್ಸಾಹ-ಅವಕಾಶಗಳಿಲ್ಲ,ನಮ್ಮಲ್ಲಿ ಎಷ್ಟೇ ಸಂಶೋಧನೆಗಳಾದರೂ ಅವು ಸದ್ಬಳಕೆಯಾಗಿದ್ದು ವಿದೇಶಗಳಲ್ಲಿ  ಹೀಗಾಗಿ ಆ ದೇಶಗಳು ಮುಂದುವರಿದಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು ಪಟ್ಟಣದ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಜ್ಞಾನ ಮತ್ತು ತಾಂತ್ರಿಕತೆ ಇಂದು ಬಹಳಷ್ಟು ವಿಸ್ತಾರಗೊಂಡಿದೆ….

Read More

ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪೋಷಣ್ ಅಭಿಯಾನ: ಚಂದ್ರಕಲಾ | ಗರ್ಭಿಣಿಯರು ಧನಾತ್ಮಕವಾಗಿ ಆಲೋಚಿಸಲಿ : ಉಬೇದುಲ್ಲಾ ಷರೀಫ್

ರಿಪ್ಪನ್‌ಪೇಟೆ: ಸಮಾಜದ ಪ್ರತಿಯೊಬ್ಬರು ಆರೋಗ್ಯವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಪ್ರಸ್ತುತ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ  ಹೇಳಿದರು.        ಸಮೀಪದ ಮೂಗುಡ್ತಿ ಸಭಾಭವನದಲ್ಲಿ ಬುಧವಾರ ಗ್ರಾಮ ಪಂಚಾಯತಿ ಹೆದ್ದಾರಿಪುರ ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ…

Read More
Exit mobile version