ಪಿಡಿಓ ವರ್ಗಾವಣೆಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಂದ ಆಗ್ರಹ – ಹೋರಾಟದ ಎಚ್ಚರಿಕೆ

ಪಿಡಿಓ ವರ್ಗಾವಣೆಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಂದ ಆಗ್ರಹ – ಹೋರಾಟದ ಎಚ್ಚರಿಕೆ HOSANAGARA | ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಪಿಡಿಒ ರವಿ ಎಸ್ ಅವರನ್ನು ಶೀಘ್ರವಾಗಿ ಬೇರೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಎಂ ಗುಡ್ಡೆಕೊಪ್ಪ ಗ್ರಾಪಂ ಅಧ್ಯಕ್ಷ  ಪ್ರವೀಣ್ ಜಿ ಎನ್ ತಾಪಂ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕಾರ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಪಿಡಿಓ ರವಿ ಎಸ್ ರವರನ್ನು ಕೂಡಲೆ ವರ್ಗಾವಣೆಗೊಳಿಸಿ ಇಲ್ಲವಾದಲ್ಲಿ ದಿನಾಂಕ 7-1-2025 ರಂದು ತಾಲೂಕು ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನೆಯನ್ನು…

Read More

Accident | ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಗಂಭೀರ

ತುಂಗಾ ಕಾಲೇಜ್ ಸಮೀಪ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ – ಚಾಲಕನ ಸ್ಥಿತಿ ಗಂಭೀರ  ತೀರ್ಥಹಳ್ಳಿ : ಪಟ್ಟಣದ ತುಡಕಿ ಸಮೀಪದ ತುಂಗಾ ಕಾಲೇಜ್ ಸಮೀಪದಲ್ಲಿ ಶಿವಮೊಗ್ಗದಿಂದ ಬರುವ ಖಾಸಗಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಫಾರ್ಚುನರ್ ವಾಹನ ಮುಖಾಮುಖಿ ಡಿಕ್ಕಿಯಾಗಿದ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಟೊಯೋಟಾ ಫಾರ್ಚುನರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ. ಫಾರ್ಚುನರ್ ವಾಹನದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ಅಡಿಗೆ ಗುತ್ತಿಗೆದಾರರಾದ ಬಳಗಟ್ಟೆ ಶಾಂತಪ್ಪ ಮತ್ತು ಕುಟುಂಬದವರಿದ್ದರು…

Read More

ಅಡಿಕೆ ಸಸಿಗಳನ್ನು ನಾಶಗೊಳಿಸಿದ ಅರಣ್ಯಾಧಿಕಾರಿಗಳು ,ರೈತರ ಆಕ್ರೋಶ – ಸ್ಥಳಕ್ಕೆ ಆರಗ ಜ್ಞಾನೇಂದ್ರ ಭೇಟಿ

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 ವರ್ಷಗಳಿಂದ ಸ್ವಾದೀನಾನುಭವದಲ್ಲಿ ಜಮೀನು ಸಾಗುವಳಿ ಮಾಡುತ್ತಿರುವ ರೈತರ ಜಮೀನಿನಲ್ಲಿ ಅಡಿಕೆ ಸಸಿಗಳನ್ನು ತಿಳಿವಳಿಕೆ ನೀಡದೆ ಏಕಾಏಕಿ ನಾಶಗೊಳಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿದ್ದಾರೆಂದು ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸರ್ವೇ ನಂ 30 ರಲ್ಲಿ ಅರಣ್ಯ ಇಲಾಖೆಯವರು ಅಡಿಕೆ ಸಸಿಗಳನ್ನು ಕಿತ್ತು, ಕಡಿದು ಹಾಕಿದ ಸ್ಥಳಕ್ಕೆ ಭೇಟಿ…

Read More

ಸುಳುಕೋಡು ಜಯಣ್ಣ ನಿಧನ

Sulukodu Jayanna, a well-known farmer and philanthropist from Sulukodu village in Heddaripura GP limits near Ripponpete, passed away after a brief illness. His sudden demise has saddened villagers and well-wishers. ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳುಕೋಡು ಗ್ರಾಮದ ಯಶಸ್ವಿ ಕೃಷಿಕ ಸುಳುಕೋಡು ಜಯಣ್ಣ ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಬೆಳಿಗ್ಗೆ ನಿಧನರಾದರು. ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ…

Read More

ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa

ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa ಸಾಗರ : ನಾವೆಲ್ಲರೂ ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಬಂದವರು. ನನಗೂ ಕುಮಾರ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ಒಂದಾದರೆ, ಗುರುಗಳಾದ ಬಂಗಾರಪ್ಪನವರ ಕುಟುಂಬ ಒಟ್ಟಾದರೆ ಸಂತೋಷವಿದೆ ಎಂದು ಮಾಜಿ ಸಚಿವ ಎಚ್.ಹಾಲಪ್ಪ ಹರತಾಳು ಪ್ರತಿಕ್ರಿಯಿಸಿದ್ದಾರೆ. ಮಾದ್ಯಮದವರೊಂದಿಗೆ ಶನಿವಾರದಂದು ಸಂವಾದ ನಡೆಸಿದ ಅವರು, ಕಟ್ಟಾ ಬಿಜೆಪಿಗನಾಗಿ ಈ ಮಾತನ್ನು ಹೇಳಲು ಬಯಸುವುದಿಲ್ಲ.ಆದರೆ ಒಬ್ಬ ಈಡಿಗನಾಗಿ ಹಾಗೇನಾದರೂ ಅವರಿಬ್ಬರೂ ಮತ್ತೆ ಒಗ್ಗೂಡಿದರೆ ಖುಷಿಯ…

Read More

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ನಿಧನ

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ನಿಧನ ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಚ್‌ಶ್ರೀನಿವಾಸ್‌( KH Srinivas) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್‌ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ. ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.ಶ್ರೀನಿವಾಸ್‌ ಅವರಿಗೆ 86 ವರ್ಷ ವಯಸ್ಸಾಗಿತ್ತು.ಕೆಲ ದಿನಗಳಿಂದ…

Read More

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ ಶಿವಮೊಗ್ಗ :   ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ದಾಖಲಾದ ಒಟ್ಟು ೪೩ ಪ್ರಕರಣಗಳಲ್ಲಿ ಅಮಾನತುಪಡಿಸಿಕೊಳ್ಳಲಾದ ಅಂದಾಜು ಮೌಲ್ಯ ೨೧,೮೪,೬೬೦ ರೂಗಳ ಒಟ್ಟು ೫೬ ಕೆಜಿ ೭೪೦  ಗ್ರಾಂ ತೂಕದ ಗಾಂಜಾವನ್ನು ಗುರುವಾರ ನಾಶಪಡಿಸಲಾಯಿತು. ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಮೆ|| ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಸೊಸೈಟಿ ಇಲ್ಲಿ ಶಿವಮೊಗ್ಗ ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿಯ ಅಧ್ಯಕ್ಷ ಮಿಥುನ್‌ಕುಮಾರ್ ಸಮ್ಮುಖದಲ್ಲಿ…

Read More

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು. ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ…

Read More

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ಶಿರಸ್ತೇದಾರ್|lokayuktha

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ, ಶಿರಸ್ತೇದಾರ್  ಶಿವಮೊಗ್ಗ : ಇಂದು ಶಿವಮೊಗ್ಗ ತಾಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಶಿವಮೊಗ್ಗ ತಾಲೂಕು ಕಚೇರಿಯ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್  ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.  ಮನೆಯ ಖಾತೆ ಬದಲಾವಣೆಗೆ 3 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಿದ್ದರು. ಈ ವೇಳೆ 1.5 ಲಕ್ಷ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.  ಹನುಮಂತ ಆರ್ ಎನ್ನುವವರು ನೀಡಿದ ದೂರಿನ ಮೇಲೆಗೆ ಲೋಕಾಯುಕ್ತರು…

Read More

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು A woman travelling in a KSRTC bus lost a 56-gram gold pearl chain worth ₹2 lakh after thieves allegedly cut open her vanity bag near Kaimara Junction in Thirthahalli taluk. Agumbe Police have registered a case. ತೀರ್ಥಹಳ್ಳಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More