Headlines

ಜಿಲ್ಲಾಧಿಕಾರಿಗಳ ಭೇಟಿಯಿಂದ ಬೆಳ್ಳೂರು ಗ್ರಾಮದ ಜನರ ಸಂಕಷ್ಟ ದೂರವಾದಿತೆ…….!? ಇದೇ ತಿಂಗಳ 21 ರಂದು ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.

ಗ್ರಾಮಗಳ ಜೀರ್ಣೋದ್ಧಾರಕ್ಕಾಗಿ ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂಪಾಯಿಗಳು ಬಿಡುಗಡೆ ಮಾಡಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಇಲ್ಲೊಂದು ಗ್ರಾಮ ಸುಮಾರು 70 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದೆ. ಇಷ್ಟೆಲ್ಲಾ ಸಂಕಷ್ಟ ಅನುಭವಿಸುತ್ತಿರುವ ಈ ಕುಗ್ರಾಮದ ಜನರ ಅಳಲನ್ನು ಯಾರು ಕೇಳವರೇ ಇಲ್ಲ. ಅಷ್ಟಕ್ಕೂ ಈ ಗ್ರಾಮ ಇರುವದಾದ್ರು ಎಲ್ಲಿ? ಇಲ್ಲಿಯ ಜನರ ಪರಿಸ್ಥಿತಿ ಆದ್ರೂ ಹೇಗಿದೆ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ… ಹೌದು, ನಾವಿಲ್ಲಿ ಹೇಳಲು ಹೊರಟಿರುವುದು…

Read More

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಆಟೋ ಚಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮಾಸ್ತಿಕಲ್ಲು ಬಳಿ ನಡೆದಿದೆ. 38 ವರ್ಷದ ಆಟೋ ಚಾಲಕ ಶಶಿಕುಮಾರ್ ಮೃತ ದುರ್ದೈವಿ. ಶಶಿಕುಮಾರ್ ಪ್ಯಾಸೆಂಜರ್ ಆಟೋ ಚಾಲಕನಾಗಿದ್ದ, ಮೂಲತಃ ಮಲ್ಲಂದೂರು ನಿವಾಸಿಯಾಗಿರುವ ಶಶಿ, ಖಾಸಗಿ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ.ಸಾಲದ ಬಡ್ಡಿ ಹೆಚ್ಚಾದ ಹಿನ್ನೆಲೆ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ….

Read More

ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ|Religious event

ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ   ರಿಪ್ಪನ್ ಪೇಟೆ : ಸತ್ಯ, ಸದ್ಭಾವನೆ ಸಂಯಮ ಸಾಕ್ಷಾತ್ಕಾರ ಸರ್ವ ಸಿದ್ದಿ ಹಾಗೂ ಮೋಕ್ಷ ಧರ್ಮದ ಹಾದಿಯಾಗಿದೆ ಇಂತಹ ಧರ್ಮ ಪರಿಪಾಲನೆಯಲ್ಲಿ ಶ್ರದ್ಧಾ ಭಕ್ತಿ ಮುಖ್ಯವೆಂದು ಮೂಲೆಗದ್ದೆ ಮಠದ ಪೀಠಾಧಿಕಾರಿ ಶ್ರೀ ಚನ್ನಬಸವ ಸ್ವಾಮೀಜಿ ಹೇಳಿದರು.  ಪಟ್ಟಣದ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಆನ್ನಪೂರ್ಣೇಶ್ವರಿ ಆಮ್ಮನವರ ದೇವಸ್ಥಾನದ 6 ನೇ ವರ್ಷದ ಪ್ರತಿಷ್ಠ  ವರ್ಧಂತ್ಯುತ್ಸವ ಧಾರ್ಮಿಕ ಸಭೆಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.  ದೇವಸ್ಥಾನ…

Read More

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

Ripponpete | ಘೋಷಿತ ಗ್ಯಾರಂಟಿ ಯೋಜನೆ; ಸಮರ್ಪಕ ಅನುಷ್ಟಾನ ಕಾಂಗ್ರೆಸ್ ಪಕ್ಷಕ್ಕೆ ಲಾಭ

Ripponpete | ಘೋಷಿತ ಗ್ಯಾರಂಟಿ ಯೋಜನೆ; ಸಮರ್ಪಕ ಅನುಷ್ಟಾನ  ಕಾಂಗ್ರೆಸ್ ಪಕ್ಷಕ್ಕೆ ಲಾಭ ರಿಪ್ಪನ್‌ಪೇಟೆ;-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ   ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ನಂತರ ತಕ್ಷಣವೇ ಜಾರಿಗೆ ತಂದಿರುವುದು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಾಭ ತಂದಿದೆ ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸದಸ್ಯ ಅಮೀರ್ ಹಂಜಾ ಹಾಗೂ ಹೊಸನಗರ ತಾಲ್ಲೂಕ್ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಚಿದಂಬರ ಜಂಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ರಿಪ್ಪನ್‌ಪೇಟೆಯ ಕಾಂಗ್ರೆಸ್ ಕಛೇರಿಯಲ್ಲಿ…

Read More

ಶಿವಮೊಗ್ಗದ ಇಂಜಿನಿಯರ್ ಪತ್ನಿಯ ಕೊಲೆ!!! – ನಡೆದಿದ್ದೇನು…!!???

ಶಿವಮೊಗ್ಗ ನಗರದ ವಿಜಯನಗರದಲ್ಲಿ ಮಹಿಳೆಯ ಕೊಲೆ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಕಾರು ಚಾಲಕನ ನಡೆ ಬಗ್ಗೆ ತುಂಗಾನಗರ ಪೊಲೀಸರು ಅನುಮಾನ ಮೂಡಿಸಿದೆಯಷ್ಟೆ ಅಲ್ಲದೆ , ಮನೆ ಸಮೀಪ ಕೆಲ ವ್ಯಕ್ತಿಗಳು ಓಡಾಡಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿದೆ.  ತುಂಗಾನಗರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಬರುವ ವಿಜಯ ನಗರದ 2 ನೇ ತಿರುವಿನಲ್ಲಿರುವ ಮನೆಯಲ್ಲಿ   ಕಮಲಮ್ಮ 54 ವರ್ಷದ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ….

Read More

ದೇವ್ರೇ.. ನಮ್ಮತ್ತೆ ಬೇಗ ಸಾಯಬೇಕು, ₹50 ನೋಟಲ್ಲಿ ಬರೆದು ಹರಕೆ ಕಟ್ಟಿಕೊಂಡ ಸೊಸೆ- ಭಾರೀ ವೈರಲ್‌

ದೇವ್ರೇ.. ನಮ್ಮತ್ತೆ ಬೇಗ ಸಾಯಬೇಕು, ₹50 ನೋಟಲ್ಲಿ ಬರೆದು ಹರಕೆ ಕಟ್ಟಿಕೊಂಡ ಸೊಸೆ- ಭಾರೀ ವೈರಲ್‌ ಸಾಮಾನ್ಯವಾಗಿ ಪ್ರಸಿದ್ಧ ದೇಗುಲಗಳಲ್ಲಿ ಆಗಾಗ ಹುಂಡಿ ಎಣಿಕೆ ಕಾರ್ಯ ನಡೆಯುತ್ತಲೇ ಇರುತ್ತದೆ. ಇನ್ನು ಹುಂಡಿ ಎಣಿಕೆ ವೇಳೆ ಹಣದ ಜೊತೆಗೆ ವಿಚಿತ್ರ ಹರಕೆಯ ಪತ್ರಗಳನ್ನು ಭಕ್ತರು ಹಾಕಿರುವುದು ಕಂಡುಬರುತ್ತದೆ. ಇನ್ನು ಇಂತಹ ಪತ್ರಗಳು ಸಾಮಾಜಿಕ ಜಾಲತಣಗಳಲ್ಲಿ ಭಾರೀ ಸದ್ದು ಮಾಡುತ್ತವೆ. ಹಾಗೆಯೇ ಇಂತಹದ್ದೆ ಘಟನೆಯೊಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಕ್ಷೇತ್ರ ದೇವಲಗಾಣಗಾಪುರದಲ್ಲಿ ನಡೆದಿದೆ.ಪ್ರಸಿದ್ಧ ದೇವಾಲಯಗಳ ಹುಂಡಿ ಎಣಿಕೆ…

Read More

ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಿಡೀರ್ ರಾಜೀನಾಮೆ|Resign

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಅಧ್ಯಕ್ಷೆ ಸ್ಥಾನಕ್ಕೆ ದಿಡೀರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯರಿಂದ ಅಧ್ಯಕ್ಷರಾಗಿ ಆಯ್ಕೆಯಾದ ಲೀಲಾವತಿ ದೊಡ್ಡಯ್ಯ ಕಳೆದ 20 ತಿಂಗಳ ಕಾಲ ಬಾಳೂರು ಗ್ರಾಪಂ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಗೆ ಬಂದ ಮಾಹಿತಿ ಪ್ರಕಾರ ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ತಮ್ಮ ವೈಯಕ್ತಿಕ ಕಾರಣಗಳ ಹಿನ್ನಲೆಯಲ್ಲಿ ಸ್ವ ಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಲೀಲಾವತಿ ದೊಡ್ಡಯ್ಯ ಸಾಗರದ…

Read More

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಗೆ  1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ ವೈದ್ಯೆ ಒಬ್ಬರಿಗೆ ಒಬ್ಬ ಅಪರಿಚಿತ ವ್ಯಕ್ತಿ ದಿನಾಂಕ 26/4 /2025 ರಂದು ಕರೆ ಮಾಡಿ ನಾವು ಬುಲ್ ಮಾರ್ಕೆಟ್  ಎಂಬ‌ ಕಂಪನಿ…

Read More

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ|arasalu

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳಿನ ರೈಲು ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿಸಿದ್ದು ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ರೈಲ್ವೆ ಇಲಾಖೆ 2 ತಿಂಗಳು ಪ್ರಾಯೋಗಿಕವಾಗಿವಾಗಿ ಈ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಆದೇಶ ನೀಡಿದ್ದು ಈ ಪ್ರಾಯೋಗಿಕ ಸಮಯದಲ್ಲಿ ಈ ನಿಲ್ದಾಣದಲ್ಲಿ ಪ್ರಯಾಣಿಸುವ ಜನಸಾಂದ್ರತೆ ಹೆಚ್ಚಿದ್ದಲ್ಲಿ ಮಾತ್ರ ರೈಲು ನಿಲುಗಡೆಯನ್ನು…

Read More