ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಚ್ಚಿ ಸಾವು

ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಡಿದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸಾಗರ ತಾಲೂಕಿನ ದೊಡ್ಡೇರಿಯಲ್ಲಿ ನಡೆದಿದೆ. ದೊಡ್ಡೇರಿಯ ಹಿರಿಯಪ್ಪ- ಮಮತಾ ದಂಪತಿಯ ಪುತ್ರಿ ಐಶ್ವರ್ಯಾ(7) ಮೃತ ದುರ್ಧೈವಿ.ಮನೆ ಬಳಿ ಆಟವಾಡುತ್ತಿದ್ದಾಗ ಹಾವು ಕಡಿದಿದೆ.ತಕ್ಷಣ ಬಾಲಕಿಯ ತಂದೆ ಹಾಗೂ ಚಿಕ್ಕಪ್ಪ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆತಂದಿದ್ದಾರೆ.ಬಾಲಕಿಯು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಜೀವ ರಕ್ಷಿಸಲು ಪ್ರಯತ್ನ ಪಟ್ಟ ಕೆಳದಿ ಅಬ್ಬಾಸ್ ನೋವಿನ ಮಾತು ಬಾಲಕಿಯ…

Read More

ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ನೀವೆ ಹಿಂಗೆ ಎಡವಟ್ಟು ಮಾಡಿದ್ರೆ ಹೆಂಗೆ???? ಇದು ನಿಮ್ಮ ಅವಿವೇಕಿತನವೋ???? ಅಸಡ್ಡೆಯೋ????

ತೀರ್ಥಹಳ್ಳಿ: ದೇಶಾದ್ಯಂತ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶದ ಹಬ್ಬವಾಗಿ ಆಚರಿಸುತ್ತಿದ್ದು ಇಂದಿನಿಂದ ಆಗಸ್ಟ್ ಹದಿನೈದರವರೆಗೆ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದಾರೆ.ದೇಶಪ್ರೇಮಿಗಳು ತ್ರಿವರ್ಣ ಧ್ವಜಕ್ಕೆ ಪೂಜೆ ನೆರವೇರಿಸಿ ಮನೆಯ ಮುಂಭಾಗ ಹಾಗೂ ಮನೆಯ ಮೇಲೆ ಬಾವುಟವನ್ನು ಹಾರಿಸಿ ನಮಸ್ಕರಿಸುತ್ತಿದ್ದಾರೆ. ಆದರೆ ಕೆಲವು ಸರ್ಕಾರಿ ಅಧಿಕಾರಿಗಳು  ತ್ರಿವರ್ಣಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರಾ ಎಂಬ ಪ್ರೆಶ್ನೆ ಮೂಡುತ್ತಿದೆ. ಕಾರಣ ತೀರ್ಥಹಳ್ಳಿ ಕ್ಷೇತ್ರದ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನೆರವೇರಿಸಿದ ಧ್ವಜಾರೋಹಣದಲ್ಲಿ ಎಡವಟ್ಟು ಎದ್ದು ಕಾಣಿಸುತ್ತಿದ್ದು ಎಲ್ಲಾ ಕಡೆ ಟ್ರೊಲ್ ಆಗುತ್ತಿದೆ….

Read More

ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹರಿದ ಟಿಪ್ಪರ್ ಲಾರಿ – ಅಪಘಾತದ ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ|CCTV

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ನಿನ್ನೆ ಬೆಳಗ್ಗೆಯೇ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಈ ಅಪಘಾತದಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಪ್ರತಿಮಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.  ಇದೀಗ ಘಟನೆಯ ಸಿಸಿ ಟಿವಿ ದೃಶ್ಯವೊಂದು ಲಭ್ಯವಾಗಿದ್ದು, ದೃಶ್ಯದಲ್ಲಿ ಟ್ರಾಫಿಕ್​ನ ನಡುವೆ ಎಡಬದಿಯಲ್ಲಿ ನುಗ್ಗಿ ಬಂದ ಲಾರಿ, ತಮ್ಮ ಪಾಡಿಗೆ ರಸ್ತೆ ಬದಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿರುವ ದೃಶ್ಯ …

Read More

ಶಾರ್ಟ್ ಸರ್ಕ್ಯೂಟ್‌ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ

ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಲಕ್ಷಣ್ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದು ದಂಪತಿಗಳು ವಾಸಿಸುತ್ತಿದ್ದರು. ದಂಪತಿಗಳು ಹೊರಗೆ ಹೋದ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಬೆಂಕಿ…

Read More

ಹೊಂಬುಜ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಸುಜ್ಞಾನ, ಸಮೃದ್ಧಿ ಕರುಣಿಸಲೆಂಬ ಪ್ರಾರ್ಥನೆ|hombuja

ಹೊಂಬುಜ : ಶ್ರಾವಣ ಮಾಸದ ಸಂಪತ್ ಶುಕ್ರವಾರಗಳ ಪ್ರಥಮ ದಿನದಂದು ಭಕ್ತಿ, ಶ್ರದ್ಧೆಯಿಂದ ಭಕ್ತವೃಂದದವರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಿಶ್ವವಂದ್ಯ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪ್ರಾರ್ಥಿಸಿದರು. ಪ್ರಾತಃಕಾಲ ಶ್ರೀ ಕ್ಷೇತ್ರದ ಶ್ರೀ ನೇಮಿನಾಥ ಸ್ವಾಮಿ, ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಪದ್ಮಾವತಿ ದೇವಿ, ಶ್ರೀಕ್ಷೇತ್ರಪಾಲ ಸನ್ನಿಧಿಯಲ್ಲಿ ನಿತ್ಯ ಜಲಾಭಿಷೇಕ, ಅಷ್ಟವಿದಾರ್ಚನೆ ಪೂಜೆಯನ್ನು ಶ್ರೀಕ್ಷೇತ್ರ ಹೊಂಬುಜ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ನೇತೃತ್ವ, ಮಾರ್ಗದರ್ಶನದಲ್ಲಿ ವಿಶೇಷ ಆಗಮೋಕ್ತ…

Read More

ಶಿವಮೊಗ್ಗ: ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ :ಕಾರು ಚಾಲಕ ಸ್ಥಳದಲ್ಲೆ ಸಾವು

ಶಿವಮೊಗ್ಗ: ಖಾಸಗಿ ಬಸ್ ಮತ್ತು ಕಾರ್ ಡಿಕ್ಕಿಯಾಗಿ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ದುರ್ಘಟನೆ ಶಿವಮೊಗ್ಗದ ಕುಂಚೇನಹಳ್ಳಿ ಸಮೀಪ ನಡೆದಿದೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿಕಾರಿಪುರ ನಿವಾಸಿ ರಾಕೇಶ್ (35) ಮೃತಪಟ್ಟ ಕಾರು ಚಾಲಕ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಇನ್ನಿಬ್ಬರು ಸಹ ಪ್ರಯಾಣಿಕರಾದ ಜ್ಯೋತಿ ಮತ್ತು ಚೈತ್ರರಿಗೆ ಅಪಘಾತದಲ್ಲಿ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಸಿಫ್ಟ್ ಕಾರಿನಲ್ಲಿ ಬರುವಾಗ ಕುಂಚೇನ ಹಳ್ಳಿಯ ಗ್ರಾಪಂ ಕಚೇರಿ ಮುಂಭಾಗ ಕೃಷ್ಣ…

Read More

ಆಯನೂರು ಸಮೀಪ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನಕೊಪ್ಪದ ಬಳಿ  ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ.   ನಿತ್ಯದ ಕೆಲಸದ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹೋಗುತ್ತಿದ್ದ ಯುವಕನಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿ ಸಾವು ಸಂಭವಿಸಿರುವ ದುರಂತದ ಘಟನೆ ನಡೆದಿದೆ.  ಇದರಲ್ಲಿ ಕಾರು‌ಚಾಲಕ ಆಗಿದ್ದ ಶಿವಮೊಗ್ಗ ಸೋಮಿನಕೊಪ್ಪ ಭೋವಿ ಕಾಲೋನಿಯಲ್ಲಿ ಅತ್ತೆ ಮನೆಗೆ ಹೋಗುತ್ತಿದ್ದ ಅಳಿಯ ಸ್ಥಳದಲ್ಲೆ ಸಾವು ಕಂಡಿರುವ ಘಟನೆ ನಡೆದಿದೆ.ಹೊನ್ನಾಳ್ಳಿ ತಾಲ್ಲೂಕಿನ ಗೋಣಗೇರೆ ನಿವಾಸಿ…

Read More

ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ | Ripponpet

ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ ರಿಪ್ಪನ್‌ಪೇಟೆ;-ಇಲ್ಲಿನ ಗ್ರಾಮಪಂಚಾಯ್ತಿ ವಸತಿ ನಿವೇಶನ ಉದ್ದೇಶಕ್ಕಾಗಿ ಭೂಪರಿವರ್ತನೆಯನ್ನು ಮಾಡಿರುವ ಕೆಲವು ಲೇಔಟ್‌ಗಳು ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆರೋಪದಲ್ಲಿ ಯಾವುದೇ ಹುರುಳಿಲ್ಲ ಗ್ರಾಪಂ ಸದಸ್ಯನಾಗಿ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚಕಾರವೆತ್ತದೇ ಈಗ ಬಹಿರಂಗವಾಗಿ ಆರೋಪಿಸುತ್ತಿರುವುದು ಖಂಡನೀಯ ಎಂದು ಗ್ರಾಮ ಪಂಚಾಯ್ತಿ ಸದಸ್ಯ  ನಿರೂಪ್ ಕುಮಾರ್ ಹೇಳಿದರು. ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಗವಟೂರು ಗ್ರಾಮದ…

Read More

ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :

ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.  ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ…

Read More

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು! ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ. ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.ನಿನ್ನೆ ಚಿತ್ರೀಕರಣ ಮುಗಿಸಿ…

Read More