ನಾಳೆ (21-07-2022) ರಿಪ್ಪನ್ಪೇಟೆಯಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮ
ರಿಪ್ಪನ್ಪೇಟೆ : ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮವನ್ನು ನಾಳೆ (21-07-2022)ರಂದು ಮಧ್ಯಾಹ್ನ 3.30ಕ್ಕೆ ಪಟ್ಟಣದ ಜಿ ಎಸ್ ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು,ಕರ್ನಾಟಕ ಜನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿಪ್ಪನ್ಪೇಟೆ ಹೋಬಳಿ ಸಮಿತಿ ವತಿಯಿಂದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಂತವೇರಿ ಗೋಪಾಲಗೌಡರ ಒಡನಾಡಿಗಳು ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಗೋಪಾಲಗೌಡರ ಒಡನಾಡಿಗಳಾದ ಬಿ ಆರ್ ಜಯಂತ್…