Ripponpete | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಎರಡು ಬೈಕ್(bike) ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ(accident) ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ಬಾಳೂರು(baluru) ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ರಾಮಚಂದ್ರ (24) ಮತ್ತು ಅರುಣ್ ಕುಮಾರ್ (30) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ಸಿದ್ದಪ್ಪನಗುಡಿ – ಕೆಂಚನಾಲ(Kenchanala) ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್ ಹಾಗೂ ರಾಯಲ್ Enfield ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಪಲ್ಸರ್ ಬೈಕ್ ನಲ್ಲಿದ್ದ…

Read More

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು ಶಿವಮೊಗ್ಗ | ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಸಮೀಪದಲ್ಲಿರುವ ಬ್ಯಾಂಕ್ ಒಂದರ ಎಟಿಎಂನಲ್ಲಿ ಕಳವು ಯತ್ನ ನಡೆದಿದೆ. ಎಟಿಎಂ ಬಾಕ್ಸ್ ಒಡೆಯಲು ಕಳ್ಳ ಯತ್ನಿಸಿದ್ದಾನೆ. ಎಟಿಎಂನಲ್ಲಿ ಸೈರನ್ ಶಬ್ದ ಹಾಗೂ 112 ಸಿಬ್ಬಂದಿಯನ್ನು ನೋಡಿ ಕಳ್ಳ ಪರಾರಿಯಾಗಿದ್ದಾನೆ. ಈ ಸಂಬಂಧ ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ…

Read More

ಸಾಗರದಲ್ಲಿ ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಹರಿದ ಘಟನೆ | ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿ ಸಾವು|sagara

ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ನಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ, ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದರು.ಆ ಅಪಘಾತದಲ್ಲಿ ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿಯವರು ಸಾವನ್ನಪ್ಪಿದ್ಧಾರೆ.  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಆಕ್ಸಿಡೆಂಟ್​ನಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಚಿಕಿತ್ಸೆ ನೀಡಲಾಯ್ತಾದರೂ, ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.  ಈ ಘಟನೆಯ ಬೆನ್ನಲ್ಲೆ ಸಾರ್ವಜನಿಕರು ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು.  ಇದರ ಬೆನ್ನಲ್ಲೆ ನಿನ್ನೆ ಅನಾರೋಗ್ಯ…

Read More

ಕಿಡ್ನಿ ಸಂಬಂಧಿತ ಚಿಕಿತ್ಸೆಗಾಗಿ ಶಿವಮೊಗ್ಗದ ವಿದ್ಯಾರ್ಥಿನಿಯನ್ನು ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್ :

ಭದ್ರಾವತಿಯ18 ವರ್ಷದ ರಾಧಿಕ ಎಂಬ ವಿದ್ಯಾರ್ಥಿನಿಗೆ ತುರ್ತು ಲಿವರ್ ಕಸಿ ಅವಶ್ಯಕತೆ ಇದ್ದ ಹಿನ್ನಲೆಯಲ್ಲಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಜೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲಾಯಿತು. ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಿಂದ ಮೂರು ಖಾಸಗಿ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಈ ಮೊದಲು ಭದ್ರಾವತಿಯ ನಿರ್ಮಲ ಆಸ್ಪತ್ರೆಗೆ ರಾಧಿಕಾರನ್ನ ಸೇರಿಸಲಾಗಿತ್ತು. ರಕ್ತ ಪರೀಕ್ಷೆ ನಡೆಸಿದ ನಂತರ ಯುವತಿಯ ಖಾಯಿಲೆ ಬಗ್ಗೆ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಐದು ದಿನದ ನಂತರ…

Read More

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ ಶಿವಮೊಗ್ಗ, ಜುಲೈ 23 – ಇಂದು ಸಂಜೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶರಾವತಿ ನಗರದಲ್ಲೊ ನಡೆದಿದೆ. ಶಬ್ದದ ತೀವ್ರತೆಗೆ ನೆರೆಮನೆಯವರು ಭಯದಿಂದ ಓಡಿ ಬಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿ ವಾಸಿಸುತ್ತಿರುವ ಎಂ.ಬಿ. ಪೀರಾನ್ ಸಾಬ್ (48) ಅವರ ಮನೆಯಲ್ಲಿ…

Read More

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ ಹೊಸನಗರ : ತಾಲೂಕಿನ ನಿಟ್ಟೂರು ಗ್ರಾಮದಿಂದ ರಾಜದಾನಿ ಬೆಂಗಳೂರಿಗೆ ಸುಸಜ್ಜಿತ ಹೈಟೆಕ್ ಸ್ಲೀಪರ್ ಬಸ್ ಸೇವೆ ಆರಂಬಗೊಳ್ಳಲಿದೆ. ಹೊಸನಗರ ದಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಹೆಸರಿನ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಇದೆ ತಿಂಗಳ 06-02-2025 ರಿಂದ ಆರಂಭಗೊಳ್ಳಲಿದೆ. 2+1 ಸ್ಲೀಪರ್ ಬಸ್ ವಿಶೇಷವಾದ ವಿನ್ಯಾಸವನ್ನು ಹೊಂದಿದ್ದು ಇದು ಒಂದು ಬದಿಯಲ್ಲಿ ಎರಡು ಸಾಲುಗಳ ಸ್ಲೀಪರ್ ಬರ್ತ್‌ಗಳನ್ನು ಮತ್ತು ಇನ್ನೊಂದು ಸಾಲಿನಲ್ಲಿ ಒಂದೇ…

Read More

ಕುಡಿದ ಮತ್ತಿನಲ್ಲಿ ಟಕ್ಕರ್ ಕೊಟ್ಟ ನಟೋರಿಯಸ್ ರೌಡಿಯನ್ನೆ ಮೂರುದಿನ ವಿವಸ್ತಗೊಳಿಸಿ ಥಳಿಸಿದ ಗ್ಯಾಂಗ್|crime news

ಕುಡಿದ ಮತ್ತಿನಲ್ಲಿ ಠಕ್ಕರ್ ಕೊಟ್ಟಿದ್ದಕ್ಕೆ ನಟೋರಿಯಸ್‌ ರೌಡಿಗೆ ಎದುರಾಳಿ ಗ್ಯಾಂಗ್‌ ಟಾರ್ಚರ್‌ ನೀಡಿದೆ. ಅದು ಕೂಡ ರೌಡಿಯನ್ನು ಕಿಡ್ನ್ಯಾಪ್‌ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ನಟೋರಿಯಸ್‌ ರೌಡಿ ಸಚಿನ್ ಷ್ಯಾಡೋ ಎಂಬಾತ ಕುಡಿದ ನಶೆಯಲ್ಲಿ ಎದುರಾಳಿ ಗ್ಯಾಂಗ್‌ಗೆ ಅವಾಜ್‌ ಹಾಕಿದ್ದ. ಬಳಿಕ ರೌಡಿ ಪಂಥಾಹ್ವಾನ ಸ್ವೀಕರಿಸಿದ್ದ ಎದುರಾಳಿ ಗ್ಯಾಂಗ್ ಬರುವ ಮುನ್ನವೇ ಪರಾರಿಯಾಗಿದ್ದನು. ಈ ವೇಳೆ ಕೈಗೆ ಸಿಕ್ಕ ರೌಡಿ ಸಚಿನ್‌ ಷ್ಯಾಡೋ ಸ್ನೇಹಿತನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಆತನನ್ನು ಸ್ಥಳೀಯರು ಆಸ್ಪತ್ರೆಗೆ…

Read More

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ !

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ ! ಶಿವಮೊಗ್ಗ, ಏಪ್ರಿಲ್ 24,  : ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ ಹೋಗುವುದಾಗಿ ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಹೋಗಿದ್ದು ಈವರೆಗೂ ಮನೆಗೆ ವಾಪಸ್ಸು ಬಂದಿರುವುದಿಲ್ಲ. ಈಕೆಯ ಚಹರೆ ತೆಳುವಾದ ಮೈಕಟ್ಟು, 4 ಅಡಿ 5 ಇಂಚು ಎತ್ತರ, ಕೋಲುಮುಖ,…

Read More

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯಿಂದ‌ ಶಿವಮೊಗ್ಗದ ಕಡೆ ಹೋಗುವಾಗ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಮೂಲದ ನಾಲ್ಕು ಜನ ಸಿಗಂದೂರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹಿಂದಿರುಗುತಿದ್ದಾಗ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ…

Read More

Ripponpete | ಕಾರಗೋಡು ಕಲಾನಾಥೇಶ್ವರ ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಧರ್ಮಸಮಾರಂಭ

ಕಾರಗೋಡು ಕಲಾನಾಥೇಶ್ವರ ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಧರ್ಮಸಮಾರಂಭ ರಿಪ್ಪನ್‌ಪೇಟೆ ;- ಧಾರ್ಮಿಕ ಆಚರಣೆ ಮನುಷ್ಯನಿಗೆ ಶಾಂತಿ ನೆಮ್ಮದಿಯನ್ನು ನೀಡುತ್ತವೆಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಮ.ನಿ.ಪ್ರ.ಆಬಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಸಮೀಪದ ಕಾರಗೋಡು ಗ್ರಾಮದಲ್ಲಿ ಕಲಾನಾಥೇಶ್ವರ ಮತ್ತು ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮದ ಧರ್ಮಸಮಾರಂಭದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಜೀವನದಲ್ಲಿ ಸಾಧನೆಯ ಗುರಿ ತಲುಪಲು ಗುರುವಿನ ಕಾರುಣ್ಯ ಅಗತ್ಯ. ಮಹಾ ಶಿವರಾತ್ರಿಯ ದಿನದೊಂದು ಭವವಂತನ ನಾಮಸ್ಮರಣೆ ಪುಣ್ಯದ ಕೆಲಸವನ್ನು ಮಾಡುವುದರಿಂದ ಪುಣ್ಯ…

Read More
Exit mobile version