Headlines

ವಿವಾದಗಳ ಸುತ್ತ ಜೈ ಭೀಮ್ ಚಿತ್ರ : ನಿಜ ಸತ್ಯ ಮರೆಮಾಚಿ ….ಅರ್ಧ ಸತ್ಯವನ್ನಷ್ಟೇ ಹೇಳಿತಾ ಚಿತ್ರ ತಂಡ ????

ಒಬ್ಬಳು ಅಮಾಯಕ ಹೆಣ್ಣು ಮಗಳಿಗೆ ನ್ಯಾಯ ಸಿಗಲಿ ಅಂತಾ ಹೋರಾಡ್ತಿದ್ದೀನಿ.. ಕೋರ್ಟಿನಲ್ಲಿ ನ್ಯಾಯ ಸಿಗ್ಲಿಲ್ಲ ಅಂದ್ರೆ, ಬೀದಿಗಿಳಿದು ಹೋರಾಟ ಮಾಡ್ತೀನಿ.. ನನ್ನ ಈ ಹೋರಾಟಕ್ಕೆ ಕಾನೂನೇ ನನ್ನ ಅಸ್ತ್ರ.. ಅಷ್ಟೇ..ಈ ಡೈಲಾಗ್​ನ ಕೇಳ್ತಿದ್ರೆ ಮೈ ಜುಮ್​ ಅನ್ನುತ್ತೆ ಅಲ್ವಾ.. ಈ ಸಿನಿಮಾದಲ್ಲಿ ತಮಿಳಿನ ಖ್ಯಾತ ನಟ ಸೂರ್ಯ ಹೊಡೆದಿರೋ ಡೈಲಾಗ್​, ಬಡವರಿಗೆ ನ್ಯಾಯಕೊಡಿಸಲು ಆತನ ಹೋರಾಟ ನೋಡಿದವರು, ಹೇಳ್ತಿರೋ ಮಾತು ಒಂದೇ.. ಜೈ ಭೀಮ್ ಸಿನಿಮಾ ಸೂಪರ್ ಅಂತಾ.. ಇದೇ ನವಂಬರ್ 2ನೇ ತಾರೀಖು ಅಮೆಜಾನ್‌ ಪ್ರೈಮ್‌ನಲ್ಲಿ…

Read More

ರಿಪ್ಪನ್ ಪೇಟೆಯ ಬಿಬಿಎ,ಬಿ.ಕಾಂ ವಿದ್ಯಾರ್ಥಿಗಳಿಗೆ ಇನ್ಫೋಸಿಸ್ ಸಂಸ್ಥೆಯಿಂದ ಸನ್ಮಾನ :

ರಿಪ್ಪನ್ ಪೇಟೆ : ಹೋಬಳಿ ಮಟ್ಟದ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾಲೇಜುಗಳನ್ನು ಹಿಂದೆ ಸರಿಸಿ ತಮ್ಮ ಅವಿರತ ಪರಿಶ್ರಮದಿಂದ ಇಂದು ರಾಷ್ಟ್ರ ಮಟ್ಟದ ಲೀಡರ್ ಬೊರ್ಡ ನಲ್ಲಿ 10 ರಲ್ಲಿ 6 ಸ್ಥಾನಗಳನ್ನು ಅಂದರೆ ಶೇಕಡಾ ಅರವತ್ತು ಸ್ಥಾನವನ್ನು ಬಾಚಿಕೊಂಡಿದ್ದರು. ಇಂದಿನ Ultra Technical ಯುಗದಲ್ಲಿ ಕಂಪನಿಗಳಿಗೆ ಬೇಕಾದಂತಹ ಟೆಕ್ನಾಲಜಿ ಗಳನ್ನು ಕಲಿಸುವ ವಿದ್ಯಾರ್ಥಿಗಳನ್ನು Industry ready ಅಥವಾ Job ready ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಡೆಯುತ್ತಿರುವ ಡಿಜಿಟಲ್…

Read More

Shivamogga | ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ

ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಚುನಾವಣೆ ಸಿದ್ಧತೆಗಾಗಿ ಬುಧವಾರ ಜಿಲ್ಲೆಗೆ ಬಂದರು. ಭದ್ರಾವತಿ ಸಮೀಪದ ಬಾರಂದೂರು ಗ್ರಾಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಎದುರುಗೊಂಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಗೀತಾ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಶಿವಮೊಗ್ಗಕ್ಕೆ ಮೆರವಣಿಗೆಯಲ್ಲಿ ಕರೆತಂದರು. ಕಾರ್ಯಕರ್ತರ ಜೈಕಾರದ ನಡುವೆ ತೆರೆದ ವಾಹನದಲ್ಲಿ ಗೀತಾ ಹಾಗೂ ಅವರ ಪತಿ, ನಟ ಶಿವರಾಜಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ…

Read More

ಕಾಡು ಪ್ರಾಣಿಗಳನ್ನು ಬೇಟೆಯಾಡುತಿದ್ದ ಆರೋಪಿಯ ಬಂಧನ – ಜಿಂಕೆ ಚರ್ಮ ಸಹಿತ ಬಂದೂಕು ವಶಕ್ಕೆ.!

ನ್ಯಾಮತಿ ತಾಲೂಕಿನ ಸಂರಕ್ಷಿತ ಅರಣ್ಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡುಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಹೊನ್ನಾಳಿ ವಲಯ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸಿದ್ದು, ತಪ್ಪಿಸಿಕೊಂಡ ಮೂವರ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದೆ. ಚಿನ್ನಿಕಟ್ಟೆ ಗ್ರಾಮದ ಮೋಹನ್ ಬಂಧಿತ ಆರೋಪಿ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ 12 ದಿನದ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದ್ದು, ತಪ್ಪಿಸಿಕೊಂಡಿರುವ ಆರೋಪಿಗಳಾದ ಚಿನ್ನಿಕಟ್ಟೆ ಗ್ರಾಮದ ಶಿವಕುಮಾರ, ದಿನೇಶ, ವಡವೇಲು ಬಂಧನಕ್ಕೆ ಬಂಧಿಸಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಹೊನ್ನಾಳಿ ವಲಯ ಅರಣಾಧಿಕಾರಿ ಕಿಶೋರ್‌ನಾಯ್ಕ ತಿಳಿಸಿದ್ದಾರೆ. ಹೊನ್ನಾಳಿ ಪ್ರಾದೇಶಿಕ ಅರಣ್ಯ ವಲಯದ…

Read More

ಕೈ ತಪ್ಪಿದ ಚೊಚ್ಚಲ ಒಲಿಂಪಿಕ್ ಪದಕ – ಕುಸ್ತಿ ಪಂದ್ಯದಿಂದ ವಿನೇಶ್ ಪೋಗಟ್ ಅನರ್ಹ

ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳಾ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿದ್ದ ವಿನೇಶ್ ಪೋಗಟ್ ಆಘಾತವಾಗಿದ್ದು, ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಒಲಿಂಪಿಕ್ಸ್ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರೇವೇಶಿಸಿದ್ದ ವಿನೇಶ್ ಪೋಗಟ್ ಹೆಚ್ಚು ದೇಹ ತೂಕ ಹೊಂದಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ…

Read More

ಪಂಪ್ ಹೌಸ್ ನಲ್ಲಿ ಪ್ರತ್ಯಕ್ಷವಾದ 13 ಅಡಿ ಉದ್ದದ ಕಿಂಗ್ ಕೋಬ್ರಾ :

ಸುಮಾರು 13 ಅಡಿ ಉದ್ದದ ಅಂದಾಜು 12 ವರ್ಷದ ಕಿಂಗ್ ಕೋಬ್ರಾ ಹಾವು ಪಂಪ್ ಹೌಸ್ ನಲ್ಲಿ ಕಾಣಿಸಿಕೊಂಡಿದ್ದು ಕೆಲಕಾಲ ಆತಂಕ ಉಂಟು ಮಾಡಿತ್ತು. ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಕಿಮ್ಮನೆ ಗಾಲ್ಫ್ ಕ್ಲಬ್ ನಲ್ಲಿ 13 ಅಡಿ‌ ಕಿಂಗ್ ಕೋಬ್ರಾವೊಂದು ಕಾಣಿಸಿಕೊಂಡಿದೆ. ಗಾಲ್ಫ್ ಕ್ಲಬ್ ನ ಪಂಪ್ ಹೌಸ್ ನಲ್ಲಿ ಈ ಕಿಂಗ್ ಕೋಬ್ರಾ ಕಾಣಿಸಿಕೊಂಡಿತ್ತು.ತಕ್ಷಣವೇ ಸ್ನೇಕ್ ಕಿರಣ್ ರವರಿಗೆ ಕರೆ ಮಾಡಿದ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳ ಅನುಮತಿ ಮೇರೆಗೆ ಸ್ನೇಕ್ ಕಿರಣ್ ಸೆರೆ ಹಿಡಿದು ಶೆಟ್ಟಿಹಳ್ಳಿ…

Read More

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ ರಿಪ್ಪನ್ ಪೇಟೆ: ಸಮಾಜಮುಖಿ ಕಾರ್ಯಗಳ ಮಾಡುವುದರ ಮೂಲಕ ಜೀವನದಲ್ಲಿ ನೆಮ್ಮದಿಯನ್ನು ಕಾಣಬಹುದು ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಜೀವನ ಸಾಗಿಸುತ್ತಿರುವ ಪ್ರತಿಯೊಬ್ಬರು ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ, ಜೀವನದ ಒತ್ತಡವನ್ನು ತೊಡೆದು ಹಾಕಲು ಏಕೈಕ ಮಾರ್ಗ ಸಮಾಜ ಸೇವೆ ಎಂದು ರೋಟರಿ ಜಿಲ್ಲಾ 31 82ರ ಜಿಲ್ಲಾ ಗವರ್ನರ್ ಕೆ ಪಾಲಕ್ಷ ಹೇಳಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ…

Read More

ಕರ್ನಾಟಕದ ಗೃಹಮಂತ್ರಿಯವರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ!! ಸರಳತೆ ಮೆರೆದ ಆರಗ ಜ್ಞಾನೇಂದ್ರ..

ತೀರ್ಥಹಳ್ಳಿ: ಹಾಲಿ ಗೃಹಮಂತ್ರಿ ಹಾಗೂ ತೀರ್ಥಹಳ್ಳಿಯ ಶಾಸಕರಾದ ಆರಗ ಜ್ಞಾನೇಂದ್ರರವರ ಹನ್ನೊಂದು ತಿಂಗಳಿನ ಮೊಮ್ಮಗ ಆರ್ಯವರ್ಥ ನಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಸರ್ಕಾರಿ ತಾಲೂಕು ಆಸ್ಪತ್ರೆಯಾದ ಜಯಚಾಮರಾಜೇಂದ್ರ ಆಸ್ಪತ್ರೆಗೆ ಭಾನುವಾರ ಬೆಳಿಗ್ಗೆ ದಾಖಲಿಸಲಾಗಿತ್ತು.  ತವರಿನ ಪ್ರವಾಸದಲ್ಲಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದರು.. ಮಗುವಿನೊಂದಿಗೆ ಕೆಲಕ್ಷಣ ಸಂತಸದಿಂದ ಕಳೆದರು ನಂತರ ಮಾದ್ಯಮದೊಂದಿಗೆ  ಮಾತನಾಡಿದ ಅವರು ತೀರ್ಥಹಳ್ಳಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಉತ್ತಮ ರೀತಿಯಲ್ಲಿ ಕೊಡುತಿದ್ದಾರೆ.ಕೋವಿಡ್ ಸಂಧರ್ಭದಲ್ಲಿ ಉತ್ತಮವಾಗಿ…

Read More

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಹಿನ್ನಲೆ ವೈಯಕ್ತಿಕ ದ್ವೇಷ, ಹಳೆಯ ಗಲಾಟೆ ವಿಚಾರ ಅಲ್ಲ : NIA ದಾಖಲು ಮಾಡಿರುವ ಪ್ರಥಮ ವರದಿಯಲ್ಲಿ ಅಘಾತಕಾರಿ ಅಂಶ!!!!

ಶಿವಮೊಗ್ಗದಲ್ಲಿ ಇತ್ತೀಚೆಗೆ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳವು ತನ್ನ ಪ್ರಾಥಮಿಕ ವರದಿಯಲ್ಲಿ ಹರ್ಷ ಕೊಲೆ ಹಿಂದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಹುನ್ನಾರ ಅಡಗಿತ್ತು. ತನ್ಮೂಲಕ ಕೋಮುಗಲಭೆ ಎಬ್ಬಿಸುವ ಉದ್ದೇಶವಿತ್ತು ಎಂಬ ಆತಂಕಕಾರಿ ಅಂಶ ಬಹಿರಂಗಪಡಿಸಿದೆ. NIA ದಾಖಲು ಮಾಡಿರುವ ಎಫ್‌ಐಆರ್‌ನಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದರ ವಿವರ ಟಿವಿ9 ಗೆ ಲಭ್ಯವಾಗಿದೆ. ಹರ್ಷ ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಸಮಾಜಯದಲ್ಲಿ ಭಯ ಹುಟ್ಟಿಸುವ…

Read More

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು. ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ಪಕ್ಷದ ಸಂಸ್ಕೃತಿ ಜೋಕರ್ ಸಂಸ್ಕೃತಿ ಎಂದು ತೋರಿಸುತ್ತಿದ್ದಾರೆ….

Read More