Headlines

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಶಿಕಾರಿಪುರ : ದಸರಾ ಹಬ್ಬದ ಪ್ರಯುಕ್ತವಾಗಿ ಚುಂಚಿನಕೊಪ್ಪ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರು ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಅ.13 ಕ್ಕೆ ಚುಂಚಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಚುಂಚಿನಕೊಪ್ಪದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗ್ರಾಮೀಣ ಫೋಲ್ ನಲ್ಲಿ ಪ್ರಥಮ ಬಹುಮಾನ 20 ಸಾವಿರ ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ನಗರ ಭಾಗದ ಫೋಲ್ ನಲ್ಲಿ ಪ್ರಥಮ25…

Read More

ಸಿಇಟಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ರಿಪ್ಪನ್‌ಪೇಟೆಯ ಶಂಕರ್ ಪಟೇಲ್|CET

ರಿಪ್ಪನ್‌ಪೇಟೆ : ಸಿಇಟಿ ಪರೀಕ್ಷೆಯಲ್ಲಿ ಪಟ್ಟಣದ ಸಾಗರ ರಸ್ತೆಯ ಯುವಕ ಶಂಕರ್ ಪಟೇಲ್ 976 ನೇ ರ‍್ಯಾಂಕ್‌ ಉತ್ತಮ ಸಾಧನೆಗೈದಿದ್ದಾನೆ. ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರ (ಕೆಇಎ) ನಡೆಸಿದ ʻಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆʼಯ (KCET 2023) ಫಲಿತಾಂಶ (KCET 2023 Result) ಪ್ರಕಟವಾಗಿದ್ದು ಕಾರ್ಕಳದ ಜ್ಞಾನ ಸುಧಾ ಕಾಲೇಜಿನ ಶಂಕರ್ ಪಟೇಲ್ 976ನೇ ರ‍್ಯಾಂಕ್‌ ಪಡೆದು ಉತ್ತಮ ಸಾಧನೆಗೈದಿದ್ದಾರೆ. ಪಟ್ಟಣದ ಉದ್ಯಮಿ ಕೆ ಎಂ ಉಮೇಶ್ ಮತ್ತು ರಾಜೇಶ್ವರಿ ದಂಪತಿಗಳ ಪುತ್ರ ಶಂಕರ್…

Read More

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ|athin blevin

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ ಅಪರೂಪದದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು  ಮಾಲು ಸಮೇತ ಬಂಧಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲೂಪುರ ಗ್ರಾಮದಲ್ಲಿ ನಡೆದಿದೆ. ಮಚ್ಚೆ ಗೂಬೆ(ಅಥೀನ್ ಬ್ಲೆವಿನ್ )ಯನ್ನು ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ ನೇತ್ರತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು…

Read More

ಜೂಜಾಟದ ವೇಳೆ ಹಣಕಾಸಿನ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ|murder

ಭದ್ರಾವತಿ : ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್‌ ಎಂಬವರ ಕೊಲೆಯಾಗಿದೆ. ರಂಗನಾಥ ಪುರ ಗ್ರಾಮದಲ್ಲಿ ಗಣಪತಿ ಪೆಂಡಾಲ್ ಬಳಿ ಚೌಕಾಬಾರ ಆಡುತ್ತಿದ್ದ ವೇಳೆ ಆಟವನ್ನ ನೋಡುತ್ತಿದ್ದ ವೆಂಕಟೇಶ್ ಗೆ ಅದೇ ಗ್ರಾಮದ ಪ್ರದೀಪ್ ಕಳೆದ 15 ದಿನಗಳ ಹಿಂದೆ ಹಣಕಾಸಿನ ವಿಚಾರದಲ್ಲಿ ನಡೆದ ಗಲಾಟೆ ವಿಚಾರವನ್ನು ಪ್ರಸ್ತಾಪಿಸಿ ಗಲಾಟೆ ಪ್ರಾರಂಭಿಸಿದ್ದಾನೆ. ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ…

Read More

ಭೀಕರ ರಸ್ತೆ ಅಪಘಾತ : ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳ ಸಾವು

ಭದ್ರಾವತಿಯ ಹುಣಸೇಕಟ್ಟೆ ಜಂಕ್ಷನ್ ಬಳಿ ರಸ್ತೆ ಅಪಘಾತವಾಗಿದ್ದು  ಕುವೆಂಪು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ರಾತ್ರಿ 10-30 ರ ಸಮಯದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉತ್ತಮ ಚಕ್ರವರ್ತಿ, ಮನೋಜ್ ಎಂಬ ಇಬ್ಬರು ಯುವಕರು ಶಂಕರಘಟ್ಟದಿಂದ ಭದ್ರಾವತಿಗೆ ಹೋಗುವಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಉತ್ತಮ ಚಕ್ರವರ್ತಿ ಮತ್ತು ಮನೋಜ್ ಇಬ್ಬರು ಎನ್ ಆರ್ ಪುರದ ನಿವಾಸಿಗಳಾಗಿದ್ದು, ಉತ್ತಮ್ ಚಕ್ರವರ್ತಿ ಎಂಸಿಎ…

Read More

ಪೋಸ್ಟ್ ಮ್ಯಾನ್ ನ್ಯೂಸ್‌ ಇಂಫ್ಯಾಕ್ಟ್ – ಬಡ ವೃದ್ದೆಯ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ !

ಪವರ್‌ ಫುಲ್‌ ನ್ಯೂಸ್‌ಗೆ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ ! ಫ್ರೀಡಂ ಫೈಟರ್‌ ಮಡದಿ ಪರವಾದ ಹೋರಾಟಕ್ಕೆ ಜಯ! | ಸುದ್ದಿ ಇಂಪ್ಯಾಕ್ಟ್‌ಗೆ ಮನೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಮ್ಯಾನೇಜರ್‌! ಪಿಂಚಣಿ ಆಧಾರದ ಸಾಲಕ್ಕೆ ಕಟ್‌ ಆಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಮಡದಿಯ ಕಿವಿಚೈನ್‌ ಕಾಸು..  ಮನೆಗೆ ಬಂತು ವಾಪಸ್‌… ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಇಂಪ್ಯಾಕ್ಟ್‌ಗೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಕೋಣಂದೂರಿನ ಕೆನರಾ ಬ್ಯಾಂಕ್ ಮ್ಯಾನೇಜರ್‌!…

Read More

ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು | Crime News

ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ.  ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು.ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆ. ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು…

Read More

ಜೋಗದ ಕೆಪಿಸಿ ಪ್ರೌಢಶಾಲೆಗೆ ಶೇ.100 ಫಲಿತಾಂಶ – ರೋಸ್ನಾ ರಿಂಷಾ 96% ಅಂಕಗಳೊಂದಿಗೆ ಪ್ರಥಮ ಸ್ಥಾನ

ಜೋಗದ ಕೆಪಿಸಿ ಪ್ರೌಢಶಾಲೆಗೆ ಶೇ.100 ಫಲಿತಾಂಶ – ರೋಸ್ನಾ ರಿಂಷಾ 96% ಅಂಕಗಳೊಂದಿಗೆ ಪ್ರಥಮ ಸ್ಥಾನ Rosna Rinsha secures 96% marks and tops KPC High School, Jog, as the school achieves 100% SSLC result for the first time in its history. ಜೋಗ: ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜೋಗದ ಕೆಪಿಸಿ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಎಲ್ಲಾ…

Read More

Ripponpete | ಮುಂದಿನ ದಿನಗಳಲ್ಲಿ ರಿಪ್ಪನ್‌ಪೇಟೆ ಪಟ್ಟಣವನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ :  ಸುಮಾರು 5.50 ಕೋಟಿ ರೂ. ವೆಚ್ಚದಲ್ಲಿ ಸಾಗರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ವೀಕ್ಷಿಸಿದರು. ವಿನಾಯಕ ವೃತ್ತದಿಂದ ಎಪಿಎಂಸಿ ವರೆಗೆ ಚತುಷ್ಪತ ರಸ್ತೆ ಕಾಮಗಾರಿಯು ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತಿದ್ದು ಈ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಂಡು ಕೆಲಸ ನಿರ್ವಹಿಸುವಂತೆ ಗುತ್ತಿಗೆದಾರನಿಗೆ ಎಚ್ಚರಿಕೆ ನೀಡಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  5.50 ಕೋಟಿ ರೂ…

Read More

ಭದ್ರೆ ಪ್ರತಿ ಬಾರಿ ಪೂರ್ಣ ಪ್ರಮಾಣದಲ್ಲಿ ತುಂಬಲಿ, ಕೊನೆಯ ಭಾಗದ ರೈತರಿಗೂ ನೀರು ತಲುಪಲಿ : ಬಿ ಕೆ ಸಂಗಮೇಶ್ವರ್

ಭದ್ರಾವತಿ : ಕ್ಷೇತ್ರದ ಶಾಸಕ ಬಿ ಕೆ ಸಂಗಮೇಶ್ವರ್ ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು ಅಭಿಮಾನಿಗಳು ಮತ್ತು ಮುಖಂಡರ ಸಮ್ಮುಖದಲಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಣೆ ಹಾಗು ಗಂಗೆ ಪೂಜೆ ನೆರೆವೇರಿಸಿದರು.  ತಾಲೂಕಿನ ಜೀವನದಿಯಾದ ಭದ್ರಾ  ಜಲಾಶಯ ಪ್ರತಿ ವರ್ಷ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಮೂಲಕ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತಾಗಲಿ ಎಂದು ಶಾಸಕ ಬಿ ಕೆ ಸಂಗಮೇಶ್ವರ್ ಹೇಳಿದರು.    ಅವರು ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು,…

Read More