ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು | GKB

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು ತುಮರಿ ಮತ್ತು ಹಸಿರುಮಕ್ಕಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕೇವಲ ಸೇತುವೆಯಲ್ಲ. ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಸಾಗರ ತಾಲೂಕಿನ ಅಂಬಾರಗೋಡ್ಲು ದಡದಲ್ಲಿ ಅಂಬಾರಗೋಡ್ಲುವಿನಿಂದ ಕಳಸವಳ್ಳಿಗೆ ಸಂಪರ್ಕಿಸುವ ಲಾಂಚ್ ಮಾರ್ಗದ ರ‍್ಯಾಂಪ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿ, ತುಮರಿ ಸೇತುವೆ ನಿರ್ಮಾಣ ಜನರ…

Read More

ಶಿಗ್ಗಾಂವಿಯಲ್ಲಿ ಬಂಡಾಯ ಶಮನ | ಅ.30ರಂದು ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್ : ಡಿ ಕೆ ಶಿ

ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಸಯ್ಯದ್ ಅಜ್ಜಂಪೀರ್ ಖಾದ್ರಿ ಅ.30ರಂದು ಬುಧವಾರ ನಾಮಪತ್ರವನ್ನು ಹಿಂಪಡೆಯಲಿದ್ದಾರೆ. ಅವರ ಅರ್ಹತೆಗೆ ತಕ್ಕಂತೆ ಪಕ್ಷವು ಅಧಿಕಾರ ನೀಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸಕ್ಕೆ ಸಚಿವ ಝಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಜೊತೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಖಾದ್ರಿ ನಮ್ಮ ಜೊತೆಯಲ್ಲಿದ್ದಾರೆ….

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ|arrested

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಳಲೆ ವೃತ್ತದಲ್ಲಿ ಮೂಗೂಡ್ತಿ ಅರಣ್ಯ ವಲಯದ ಸಿಬ್ಬಂದಿಗಳು ತಡರಾತ್ರಿ ಗಸ್ತಿನಲ್ಲಿರುವಾಗ ಕಳಸೆ-ಬೆಳ್ಳೂರು ಮಾರ್ಗದಿಂದ ರಿಪ್ಪನ್ ಪೇಟೆಯತ್ತ ತೆರಳುತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ…

Read More

ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್‌ಸೈ ನೊರಿಹಿದೆ ತೆರಗುಚ್ಚಿ | Ramakrishna vidyalaya

ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್‌ಸೈ ನೊರಿಹಿದೆ ತೆರಗುಚ್ಚಿ  ರಾಮಕೃಷ್ಣ ವಿದ್ಯಾಲಯದಲ್ಲಿ ಅಲ್ ಇಂಡಿಯಾ ಕೂಡೋ ಸೆಮಿನಾರ್ -2024 ವಿದ್ಯಾರ್ಥಿಗಳು ಆರೋಗ್ಯವಂತರಾಗಿ ಸದೃಢ ಮನಸ್ಸು ಹೊಂದಿರುವ ಮೂಲಕ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿ ತಮ್ಮಲ್ಲಿನ ಪ್ರತಿಭೆ ಹೊರಹಾಕಬೇಕು ಎಂದು ಕೂಡೋ ವರ್ಲ್ಡ್ ಚಾಂಪಿಯನ್ ಗೋಲ್ಡ್‌ಮೆಡಲಿಸ್ಟ್ ಜಪಾನಿನ ಸನ್‌ಸೈ ನೊರಿಹಿದೆ ತೆರಗುಚ್ಚಿ ಕರೆ ನೀಡಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಎಂ.ಎಲ್.ಹಳ್ಳಿಯಲ್ಲಿನ ಶ್ರೀರಾಮಕೃಷ್ಣ ವಸತಿ ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಆಲ್…

Read More

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ…

Read More

5 ಕೆಜಿ ಉಚಿತ ಅಕ್ಕಿಯನ್ನು ಮುಂದುವರೆಸುವ ಮೂಲಕ ಸರ್ಕಾರ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ : ಮಂಜುಳಾ ಕೆ ರಾವ್

ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ 5 ಕೆಜಿ ಉಚಿತ ಅಕ್ಕಿಯನ್ನು ಮುಂದುವರಿಸಿರುವ ಸಲುವಾಗಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಾತಾ ಮಹಿಳಾ ಸಂಘದ ನ್ಯಾಯಬೆಲೆ ಅಂಗಡಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್ ರವರು ಉದ್ಘಾಟಿಸಿದರು. ಈ ಸಂರ್ಭದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಈ ಯೋಜನೆಯನ್ನು ಮುಂದುವರಿಸುವ ಮೂಲಕ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ.ಈಗ ಸರ್ಕಾರ ಸೀಮೆ ಎಣ್ಣೆ ವಿತರಣೆ ನಿಲ್ಲಿಸಿದ್ದು ಮಲೆನಾಡು…

Read More

BIG NEWS | ಶಿವಮೊಗ್ಗದ ನಡುರಸ್ತೆಯಲ್ಲಿ ಮಲ್ಲೇಶ್ ಮರ್ಡರ್

ಶಿವಮೊಗ್ಗದ ಚಿಕ್ಕಲ್ ರಸ್ತೆಯಲ್ಲಿರುವ ಶಿವಶಂಕರ್ ವೈನ್ ಶಾಪ್ ಬಳಿ ವ್ಯಕ್ತಿಯೋರ್ವನನ್ನ ಕೊಲೆ ಮಾಡಲಾಗಿದೆ.  ಕೊಲೆಯಾದ ವ್ಯಕ್ತಿಯನ್ನ‌ ಮಲ್ಲೇಶ್ ಯಾನೆ ಮಲ್ಲ(35) ಎಂದು ಗುರುತಿಸಲಾಗಿದೆ. ಚಿಕ್ಕಲ್ ನ ಫ್ಲೈ ಓವರ್ ಬಳಿಯ ಶಿವಶಂಕರ್ ವೈನ್ ಶಾಪ್ ಬಳಿಯ ಚಾನೆಲ್ ಏರಿಯಾದಲ್ಲಿ ಮಲ್ಲೇಶ್ ಬೈಕ್ ನಲ್ಲಿ ಬರುವಾಗ ಹಿಂಬದಿ ಬೈಕ್ ನಲ್ಲಿ ಬಂದ ಮೂವರು ಡಿಕ್ಕಿ ಹೊಡೆಸಿದ್ದಾರೆ. ಮಲ್ಲೇಶ್ ಕೆಳಗೆ ಬಿದ್ದಿದ್ದಾನೆ. ಮಲ್ಲೇಶ್ ಕೆಳಗೆ ಬಿದ್ದಿದ್ದನ್ನ‌ ನೋಡಿ ಸ್ಥಳೀಯರು ರಸ್ತೆ ಅಪಘಾತವೆಂದು ಘಟನಾ ಸ್ಥಳಕ್ಕೆ ಓಡಿದ್ದಾರೆ. ಎರಡು ವರ್ಷಗಳ ಹಿಂದೆ…

Read More

ಕೋಟಾ ಮುಗಿದಿದೆ ಸಚಿವ ಸ್ಥಾನಕ್ಕೆ ಕನಸು ಕಾಣುವುದು ಬೇಡ :ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಶಿವಮೊಗ್ಗ ಜಿಲ್ಲೆಯ ಕೋಟಾದಲ್ಲಿ ವಿಕೆಟ್ ಒಂದು ಪತನವಾಗಿದ್ದು. ಮಂತ್ರಿ ಪದವಿ ತನಗೆ ಸಿಗುತ್ತದೆ ಎಂದು ಶಿವಮೊಗ್ಗ ಜಿಲ್ಲೆಯ ಬಿಜೆಪಿಯ ಪ್ರಮುಖ ಶಾಸಕರೊಬ್ಬರು ಕನಸು ಕಾಣುತ್ತಿದ್ದಾರೆ. ಆದರೆ ಸಮಾಜದ ಕೋಟಾ ಮುಗಿದಿದೆ ಸುಮ್ಮನೆ ಹಗಲು ಕನಸು ಕಾಣಬೇಡಿ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾರ್ಮಿಕವಾಗಿ ಹೇಳಿದರು.  ಇಂದು ರಿಪ್ಪನ್ ಪೇಟೆ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮೀಣ ಅಭಿವೃದ್ಧಿ ಸಚಿವ…

Read More

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕರು ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹಲವಾರು ಮಹತ್ವದ ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸುಂದರವನ್ನಾಗಿಸಲು ತಾನು ಬದ್ದನಾಗಿದ್ದೇನೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಮಾತನಾಡಿದ ಶಾಸಕರು ಸಾಗರ ಹಾಗೂ ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿಗೆ…

Read More

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ ಶಿವಮೊಗ್ಗ: ನಗರದ ಪಂಚವಟಿ ಕಾಲೋನಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಚೇರಿ ಮಧು ಕೃಪಾ ಕಟ್ಟಡದ  ಕೊನೆಯ ಮಹಡಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದಿಂದ ಕಚೇರಿಯಲ್ಲಿದ್ದ ಕೆಲವು ವಸ್ತುಗಳು ಸುಟ್ಟು ಹೋಗಿವೆ. ಪ್ರಮುಖವಾಗಿ ಹಾಸಿಗೆ ಮತ್ತು ಕುರ್ಚಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ…

Read More