ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜಿಲ್ಲಾ ಕಾಂಗ್ರೆಸ್ ನಾಯಕರುಗಳು: ಇಂತಹ ನೀಚ ಕೃತ್ಯಗಳನ್ನು ಎಸಗುವವರನ್ನು ಮರಣದಂಡನೆಗೆ ಗುರಿಪಡಿಸಿ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು !!!
ಇತ್ತೀಚೆಗೆ ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷ ಮನೆಗೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಹರ್ಷ ರವರ ಕುಟುಂಬಕ್ಕೆ ಸಾಂತ್ವನ ಹೇಳಿದರು ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಕೊಲೆ ಮಾಡುವಂತಹ ವ್ಯಕ್ತಿಗಳು ಯಾವುದೇ ಜಾತಿ ಧರ್ಮದವರಾಗಿರಲಿ ಅಂಥವರಿಗೆ ಶಿಕ್ಷೆಯನ್ನು ನೀಡಬೇಕು. ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದೆ.ಅವರ ಅಕ್ಕ ಹಾಗೂ ತಂಗಿ ಮತ್ತು ತಾಯಿಯ ನೋವು ನಿಜಕ್ಕೂ ಮನ ಕಲಕುವಂತಿದೆ.ಇಂತಹ ಘಟನೆಗಳು ಮರುಕಳಿಸಬಾರದು. ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಕ್ರಮ ವಹಿಸಬೇಕು. ಇಂತಹ ಕೆಟ್ಟ…