Headlines

ಮನೆಯಲ್ಲಿಯೇ ಗಾಂಜಾ ಬೆಳೆದ ಮೆಡಿಕಲ್ ವಿದ್ಯಾರ್ಥಿಗಳು – ಹೈಟೆಕ್ ಕೃಷಿಗೆ ಪೊಲೀಸರೇ ಶಾಕ್|crime news

ಕರ್ನಾಟಕ ರಾಜ್ಯದ ನೂತನ ಸರ್ಕಾರ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದಾರೆ.  ಈ ನಡುವೆ , ಶಿವಮೊಗ್ಗದಲ್ಲಿ ಈ ಹಿಂದೆ ಬೆಂಗಳೂರಿನಲ್ಲಿ ಕಂಡುಬಂದಂತೆ ವ್ಯಕ್ತಿಯೊಬ್ಬ, ಖುದ್ದು ತನ್ನ ಮನೆಯಲ್ಲಿ ಗಾಂಜಾ ಕೃಷಿ ಆರಂಭಿಸಿದ್ದರ ಬಗ್ಗೆ ವರದಿಯಾಗಿದೆ. ವಿದೇಶಿ ಹೂವುಗಳನ್ನ ಬೆಳಸಲು ನೆಟ್ ಹಾಕಿ ಫಾರ್ಮಿಂಗ್ ಮಾಡುವ ಹಾಗೆ, ಈತ ಮನೆಯಲ್ಲಿಯೇ ನೆಟ್ ಬಳಸಿ , ಫ್ಯಾನು ಲೈಟು ಅಳವಡಿಸಿ ಗಾಂಜಾವನ್ನು ಪಾಟ್​ಗಳಲ್ಲಿ ಬೆಳೆಯುತ್ತಿದ್ದ. ಸದ್ಯ ಈ ಬಗ್ಗೆ ಮಾಹಿತಿ…

Read More

ಭೀಕರ ಅಪಘಾತದಲ್ಲಿ ಮೃತಪಟ್ಟ ತೀರ್ಥಹಳ್ಳಿ ಮೂಲದ RSI ಸಚಿನ್ ಪಾರ್ಥಿವ ಶರೀರಕ್ಕೆ ಎಸ್‌ಪಿ ನಿಖಿಲ್ ಬಿ ಅಂತಿಮ ನಮನ

Shivamogga SP Nikhil B IPS paid tribute to RSI Sachin V who died in the tragic road accident near Heggare in Chitradurga district. Three Karnataka State Police RSIs lost their lives in the accident. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮೂವರು ಅಧಿಕಾರಿಗಳು ದುರ್ಘಟನೆಯಾಗಿ ಮೃತಪಟ್ಟಿರುವ…

Read More

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!??

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!?? ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ತೋಟದ ಕಂದು ದಾಟುವಾಗ ಕೆಳಗೆ ಬಿದ್ದು ಗಾಯಗೊಂಡಿದ್ದ ಎನ್ನಲಾಗುತಿದ್ದು ,…

Read More

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

ಮೆಸ್ಕಾಂ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಮುಂದಾಗಲಾಗಿದೆ. ಆನ್‌ಲೈನ್ ಮೂಲಕ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 15 ಆಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ. ಸಂಸ್ಥೆಯ ಹೆಸರು: ಮಂಗಳೂರು ವಿದ್ಯುತ್…

Read More

RIPPONPETE | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ

RIPPONPETE | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ ರಿಪ್ಪನ್ ಪೇಟೆ : ಪಟ್ಟಣದ ಸಮಗ್ರ ಅಭಿವೃದ್ದಿಯ ಚಿಂತನೆಯಲ್ಲಿ ಜನಪ್ರತಿನಿಧಿಗಳು ಕೋಟ್ಯಾಂತರ ರೂ ಅನುದಾನವನ್ನು ತಂದು ರಸ್ತೆಗಳನ್ನು ಅಗಲೀಕರಣಗೊಳಿಸುವ ಮೂಲಕ ಪಟ್ಟಣದ ವಾಹನ ಪಾರ್ಕಿಂಗ್ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಡಿಯಿಟ್ಟಿದ್ದಾರೆ. ಆದರೆ ತೀರ್ಥಹಳ್ಳಿ ರಸ್ತೆಯಲ್ಲಿರುವ ಖಾಸಗಿ ಬಾರ್ ಮುಂಭಾಗದಲ್ಲಿ ಮದ್ಯ ಪ್ರಿಯರು ಬೇಕಾಬಿಟ್ಟಿ ವಾಹನ ನಿಲ್ಲಿಸುವ ಮೂಲಕ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದಾರೆ. ಹೌದು ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ಮುಂಭಾಗದಲ್ಲಿ ಮದ್ಯ ಪ್ರಿಯರು…

Read More

ಸುಜಾತಾ ಭಟ್ ಪ್ರಕರಣ – ರಿಪ್ಪನ್ ಪೇಟೆಯ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್, ಇಲ್ಲದ ಮಗಳ ಗೂಢರಹಸ್ಯ.!!

ಸುಜಾತಾ ಭಟ್ ಪ್ರಕರಣ – ರಿಪ್ಪನ್ ಪೇಟೆಯ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್, ಇಲ್ಲದ ಮಗಳ ಗೂಢರಹಸ್ಯ.!! ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಜಾತ ಭಟ್ ಹಾಗೂ ಅವರ ಪುತ್ರಿ ಅನನ್ಯ ಭಟ್ ಬಗ್ಗೆ ದೇಶಾದ್ಯಂತ ಭಾರಿ ಸುದ್ದಿಯಲ್ಲಿದೆ. ಸುಜಾತ ಭಟ್ ಎಂಬ ಹೆಸರಿನ ಹಿಂದೆ ಹಲವು ಮರ್ಮಗಳಿವೆ.. 2003ರಲ್ಲಿ ಧರ್ಮಸ್ಥಳಕ್ಕೆ ಸ್ನೇಹಿತೆಯರೊಂದಿಗೆ ಬಂದಿದ್ದ ತನ್ನ ಮಗಳು ಅನನ್ಯ ಭಟ್ ನಾಪತ್ತೆಯಾಗಿದ್ದಾಳೆ ಹಾಗೂ ಆಕೆಯ ಮೇಲೆ ಅತ್ಯಾಚಾರವಾಗಿರಬಹುದು  ಎಂದು ಸುಜಾತ ಭಟ್ ದೂರು…

Read More

Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ

Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ ರಿಪ್ಪನ್‌ಪೇಟೆ : ಮಳೆಗಾಲ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಹಲವಾರು ಡೆಂಗ್ಯೂ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಸಾಂಕ್ರಾಮಿಕ ರೋಗ ತಡೆಗಟ್ಟವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ ಗಳಲ್ಲಿ ಕ್ರಿಮಿನಾಶಕ ಔಷಧ ಸಿಂಪಡಣೆ ಕಾರ್ಯ ನಡೆಯಿತು. ಪಟ್ಟಣದ ಗಾಂಧಿನಗರ , ಮದೀನಾ ಕಾಲೋನಿ‌ ಹಾಗೂ…

Read More

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ ಬೆಂಗಳೂರು, ನವೆಂಬರ್ 16: ರಾಜ್ಯ ಕಾಂಗ್ರೆಸ್ ಪಾಳೆಯಲ್ಲಿ ಬಹುಕಾಲದಿಂದ ಕಾದಿದ್ದ ಭಾರೀ ಬದಲಾವಣೆಯ ಚರ್ಚೆ ಈಗ ವೇಗ ಪಡೆದುಕೊಂಡಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಿದ್ದ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗಳನ್ನು ಭೇಟಿಯಾದುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಸಾಗರ…

Read More

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ ಹೊಂಬುಜ : ದಶಲಕ್ಷಣ ಪರ್ವ ಎನ್ನುವಂತಹದ್ದು ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವ. ಇದರಲ್ಲಿ ಬರುವಂತಹ ಕ್ಷಮಾದಿ ದಶಲಕ್ಷಣ ಧರ್ಮಗಳು ಆತ್ಮನ ಲಕ್ಷಣಗಳಾಗಿದೆ. ಮೊದಲನೇಯದು ಉತ್ತಮ ಕ್ಷಮೆಯಾಗಿದ್ದು ಇದು ಕ್ರೋಧದ ಅಭಾವದಿಂದ ನಿಜವಾದಂತಹ ಸ್ವಾಭಾವವಾದಂತಹ ಕ್ಷಮಾಗುಣ ಪ್ರಕಟವಾಗುವಂತದಾಗಿದೆ ಎಂದು ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು. ಕ್ಷಮೆಯಿಂದ ನಾವು ಇನ್ನೊಬ್ಬರನ್ನು ಕ್ಷಮಿಸುವುದರೊಂದಿಗೆ ನಮಗೆ ಇನ್ನೊಬ್ಬರಿಂದ ಆದಂತಹ ಹಾನಿಯನ್ನು ಸಹ ಆ…

Read More
Exit mobile version