RIPPONPETE | ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ

ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ ರಿಪ್ಪನ್‌ಪೇಟೆ ಪಟ್ಟಣದ ಬಹುದಿನಗಳ ಬೇಡಿಕೆಯ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿದ್ದ ಸಾಗರ ರಸ್ತೆಯ ಖಾಸಗಿ ಕಟ್ಟಡವನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ದಿಡೀರ್  ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಕಟ್ಟಡದ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ ದ್ವಿಪಥ ರಸ್ತೆ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ಪರದಾಡುವ ಸ್ಥಿತಿ…

Read More

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು ಸಾಗರ ತಾಲೂಕಿನ ಆನಂದಪುರದ ಸಮೀಪದ ಹೊಸೂರು ಸೇತುವೆ ಬಳಿ ನೆಕ್ಸನ್ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನ ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಾಗರದಿಂದ ಹೊಸೂರಿನತ್ತ ತೆರಳುತ್ತಿದ್ದ ನೆಕ್ಸನ್ ಕಾರಿಗೆ, ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿಯಾದ ಪರಿಣಾಮ, ಕಾರು ರಸ್ತೆ ಬದಿಯ ಲೈಟ್ ಕಂಬಕ್ಕೂ ಢಿಕ್ಕಿ ಹೊಡೆದು ಹಾನಿಗೊಳಗಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಾಗೂ…

Read More

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ ಹೊಸನಗರ ತಾಲೂಕು ನಗರ ಹೋಬಳಿಯ ಬೈಸೆ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದ್ದು, ವಿಷ ಸೇವನೆಯ ವಿಡಿಯೋ ಮಾಡಿ ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿರುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ರಾಕೇಶ ಜೋಗಿ ಎಂಬ 27 ವರ್ಷದ ಯುವಕ ವಿಷ ಸೇವನೆ ಮಾಡಿರುವ ವಿಡಿಯೋ ಮಾಡಿಕೊಂಡು ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿದ್ದಾನೆ.  ಆತನನ್ನ ಮೊದಲು…

Read More

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಸೊರಬ(soraba) ತಾಲೂಕಿನ ಓಟೂರು ಗ್ರಾಮದಲ್ಲಿ ಭಾನುವಾರ ತೋಟದಲ್ಲಿ ಅಡಿಕೆ ಮರಗಳ ಹಿಂಗಾರಕ್ಕೆ ಔಷಧ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನವಟ್ಟಿ ಹೋಬಳಿಯ ಕೋಡಿಹಳ್ಳಿ ಗ್ರಾಮದ ಶ್ರೀಕಾಂತ್(35) ಮೃತಪಟ್ಟ ಕಾರ್ಮಿಕ. ತಂದೆ ಮತ್ತು ಅಣ್ಣನೊಂದಿಗೆ ಭಾನುವಾರ ಗ್ರಾಮದ ವಿಶ್ವ ಎಂಬುವರ ತೋಟದ ಅಡಿಕೆಗೆ ಕೊಳೆ ನಿಯಂತ್ರಣಕ್ಕೆ ಔಷಧ ಸಿಂಪಡಿಸಲು ಹೋಗಿದ್ದರು. ತೋಟದ ಪಕ್ಕದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು, ಔಷದ ಸಿಂಪಡಿಸುವಾಗ ಪೈಪ್…

Read More

ಲೋಕಸಭಾ ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ

ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮಹಿಳಾ ತುಕಡಿ ಮತ್ತು ಪೊಲೀಸ್ ಸಿಬ್ಬಂದಿಯಿಂದ ಶನಿವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ…

Read More

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ ರಾಜ್ಯ ಸರ್ಕಾರದ ಹೊಸ ಪ್ರವಾಸೋದ್ಯಮ ನೀತಿ 2024–29ರ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 64 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಿ ಅಧಿಕೃತ ಘೋಷಣೆ ಮಾಡಲಾಗಿದೆ.ರಿಪ್ಪನ್ ಪೇಟೆ ಸಮೀಪದ ಮಾಲ್ಗುಡಿ ಮ್ಯೂಸಿಯಂ , ಗುಳುಗುಳಿಶಂಕರ , ಅಮ್ಮನಘಟ್ಟ ದೇವಸ್ಥಾನ ಸೇರಿದಂತೆ ಮಲೆನಾಡಿನ ಸೊಬಗುಳ್ಳ ತಾಣಗಳು ಶೀಘ್ರದಲ್ಲೇ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗುವ ನಿರೀಕ್ಷೆಯಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ…

Read More

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದಲ್ಲಿ ಬಡ ಮಹಿಳೆಯೊಬ್ಬರ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿರುವುದು ತಿಳಿದು ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದ ಬಡ ಮಹಿಳೆ…

Read More

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ?

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ? ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಕಿವಿಚೈನ್‌ ಮಾಯಾ ಮಾಡಿತಾ ಬ್ಯಾಂಕ್‌ | ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದೇನು..!!? ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ…

Read More

ಹಣದಾಸೆಗೆ ದೇವಸ್ಥಾನದಲ್ಲಿ ಭಿಕ್ಷೆ ಬೇಡುತಿದ್ದ ಅಜ್ಜಿಯ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಸಾವು|JAIL

ಶಿವಮೊಗ್ಗ : ಕೇಂದ್ರ ಕಾರಗೃಹದಲ್ಲಿ ವಿಚಾರಣಾಧೀನ ಕೈದಿ ಸೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕುಂದಾಪುರದ ಕರುಣಾಕರ ದೇವಾಡಿಗ(24) ನೇಣುಬಿಗಿದುಕೊಂಡು ಸಾವನ್ನಪ್ಪಿದ ಯುವಕ. ಇಂದು ಮುಂಜಾನೆ ಜೈಲಿನಲ್ಲಿ ತಿಂಡಿ ಕೊಡುವ ಹೊತ್ತಿನಲ್ಲಿಯೇ  ಕರುಣಾಕರ ಸೆಲ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈ ಉಜ್ಜುವ  ನಾರನ್ನೇ ಹಗ್ಗವನ್ನಾಗಿ ಮಾಡಿಕೊಂಡು ಕರುಣಾಕರ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಕರುಣಾಕರ ದೇವಾಡಿಗ 2022 ರ ಡಿಸೆಂಬರ್ 3 ರಂದು‌…

Read More

ಬೈಂದೂರು – ರಾಣೆಬೆನ್ನೂರು ದ್ವಿಪಥ ರಸ್ತೆ ನಿರ್ಮಾಣ : ಸಂಸದ ಬಿ ವೈ ರಾಘವೇಂದ್ರ…. ಸಂಪೆಕಟ್ಟೆಯಿಂದ – ಹೊಸನಗರದ ಮಾವಿನಕೊಪ್ಪ ವೃತ್ತಕ್ಕೆ ಬೈಪಾಸ್ ರಸ್ತೆ :

ಬೈಂದೂರು-ರಾಣೆಬೆನ್ನೂರು ರಸ್ತೆ ಹಾಗೂ ಶಿಕಾರಿಪುರ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಸುಮಾರು 203 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ 766(2) ಬೈಂದೂರು – ರಾಣೇ ಬೆನ್ನೂರು ರಸ್ತೆ ರಾಜ್ಯದ ಮಧ್ಯ ಭಾಗ ಹಾಗು ಕರಾವಳಿ ಭಾಗವನ್ನು ಸಂಪರ್ಕಿಸುವ ಏಕಪಥ ಹಾಗೂ ಮದ್ಯಂತರ ಪಥದ ರಸ್ತೆಗಳಾಗಿವೆ. ಇವುಗಳನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಕೋರಿದ ಫಲವಾಗಿ ಕೊಲ್ಲೂರು ಪಟ್ಟಣ, ನಾಗೋಡಿ, ಜಯನಗರದಿಂದ ಹೊಸನಗರ ಬಟ್ಟೆ ಮಲ್ಲಪ್ಪದಿಂದ ಯಡೇಹಳ್ಳಿ, ಕಿಟ್ಟದ ಹಳ್ಳಿಯಿಂದ ಮಾಸೂರು ರಟ್ಟಿ…

Read More
Exit mobile version