ಶಿವಮೊಗ್ಗ:ಕೋವಿಡ್19 ಮೂರನೇ ಅಲೆ ನಿಯಂತ್ರಣ ಮಾರ್ಗಸೂಚಿ ತಿದ್ದುಪಡಿ ಆದೇಶ:

ಶಿವಮೊಗ್ಗ: ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಳಕಂಡಂತೆ ತಿದ್ದುಪಡಿ ಮಾಡಿ ಆದೇಶಿಸಿರುತ್ತಾರೆ. • ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ/ಆರ್‍ಎಟಿ ನೆಗೆಟಿವ್…

Read More

ಸಾಗರದ ಮಹಾಗಣಪತಿ ಜಾತ್ರೆಯಲ್ಲಿ ಹಿಂದೂ ಸಮಾಜದ ವ್ಯಾಪಾರಿಗಳಿಗೆ ಮಾತ್ರ ಜಾತ್ರಾ ಮಳಿಗೆ ನೀಡಲು ಒತ್ತಾಯ:

ಏಪ್ರಿಲ್ 5 ರಿಂದ ನಡೆಯುವ ಇತಿಹಾಸ ಪ್ರಸಿದ್ಧವಾದ ನಗರದ ಮಹಾಗಣಪತಿ ಜಾತ್ರೆ ವ್ಯಾಪಾರ ಮಳಿಗೆಗಳನ್ನು ಹಿಂದೂ ಸಮಾಜದ ವ್ಯಾಪಾರಿಗಳಿಗೆ ನೀಡುವಂತೆ ಒತ್ತಾಯಿಸಿ ಗುರುವಾರ ವಿಶ್ವಹಿಂದೂ ಪರಿಷತ್ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜಾತ್ರೆಯಲ್ಲಿ ಮಹಾಗಣಪತಿ ರಸ್ತೆಯ ಇಕ್ಕೆಲಗಳಲ್ಲಿ ಹಣ್ಣುಕಾಯಿ, ಆಟಿಕೆ, ತಿಂಡಿತಿನಿಸು ಇತ್ಯಾದಿ ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಿ ತಮ್ಮ ಕಡೆಯಿಂದ ಹರಾಜು ಹಾಕಿ ಹೆಚ್ಚು ಹರಾಜು ಹಿಡಿದವರಿಗೆ ನೀಡಲಾಗುತ್ತಿದೆ. ದೇವಸ್ಥಾನವು ಮುಜರಾಯಿಗೆ ಸೇರಿದ್ದು, ಅನ್ಯಧರ್ಮಿಯರಿಗೆ ನೀಡಲು ಅವಕಾಶ ಇರುವುದಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ. ಪ್ರಸ್ತುತ ಮುಸ್ಲೀಂರು ಈ…

Read More

70 ಸಾವಿರ ರೂ. ಲಂಚ ಪಡೆಯುತ್ತಿದ್ದ ಪಿಡಿಒ ಮೇಲೆ ಎಸಿಬಿ ದಾಳಿ

ಬಿಳಕಿ ಗ್ರಾಮಪಂಚಾಯಿತಿ ಪಿಡಿಒ ಭ್ರಷ್ಟಾಚಾರ ನಿಗ್ರಹದಳದ (ACB) ಬಲೆಗೆ ಬಿದ್ದಿದ್ದಾನೆ. ಪಿಡಿಒ ಕೇಶವ ಮೂರ್ತಿ 70 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಾನೆ. ಇ-ಸ್ವತ್ತಿನಲ್ಲಿ ರಿಲೀಸಿಂಗ್ ಡೀಡ್ ಮಾಡಿಕೊಡಲು ಹರೀಶ್ ಎಂಬುವರ ಬಳಿ ಪಿಡಿಒ ಕೇಶವ ಮೂರ್ತಿ 1 ಲಕ್ಷ ರೂ ಹಣದ ಬೇಡಿಕೆ ಇಟ್ಟಿದ್ದನು.  ಈ ಕುರಿತು 5 ಸಾವಿರ ರೂ ಮುಂಗಡವಾಗಿ ಹಣ ಪಡೆದು ಉಳಿದ ಹಣ ಕೆಲಸ ಮುಗಿದ ಮೇಲೆ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇಂದು ಶಿವಮೊಗ್ಗ…

Read More

ಸಾಲಬಾಧೆಗೆ ಹೆದರಿ ಬ್ಲೇಡ್ ನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ :

ಶಿವಮೊಗ್ಗ : ಬ್ಲೇಡ್ ನಿಂದ ಕೈಕೊಯ್ದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ನೆಹರೂ ರಸ್ತೆಯ ಖಾಸಗಿ ಲಾಡ್ಜ್ ನಲ್ಲಿ  ಈ ಘಟನೆ ನಡೆದಿದೆ.  ಈ ಯುವಕನ ಸಾವಿನ ಆಯ್ಕೆ ಬಹುತೇಕ ಅಚ್ಚರಿ ಮೂಡಿಸಿದೆ. ಕೈಯ್ಯನ ಬ್ಲೇಡ್ ನಿಂದ ಕೊಯ್ದುಕೊಂಡ ಕಾರಣ ಟಾಯ್ಲೆಟ್ ಎಲ್ಲಾ ರಕ್ತಸಿಕ್ತವಾಗಿದೆ. ಸಾಲಬಾಧೆಯೇ ಆತನ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮೃತ ವ್ಯಕ್ತಿಯು ಬೆಂಗಳೂರು ನಿವಾಸಿ ನಾಗೇಂದ್ರ ಎಂದು ತಿಳಿದುಬಂದಿದೆ.  ಏ. 28 ರ ಬೆಳಿಗ್ಗೆ 5-30 ಕ್ಕೆ ಲಾಡ್ಜ್ ನಲ್ಲಿ ಚೆಕ್ ಇನ್ ಆದ ನಾಗೇಂದ್ರ…

Read More

ಜನಗಣತಿ ಮಾಹಿತಿ ನೀಡಲು ತೆರಳುತ್ತಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು

ಜನಗಣತಿ ಮಾಹಿತಿ ನೀಡಲು ತೆರಳುತ್ತಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು A 46-year-old school teacher died on the spot after a tractor collided with her scooter near Kannalli check post on the Sirsi-Siddapur road while she was travelling for census-related work. ಸಿದ್ದಾಪುರ : ಜನಗಣತಿ ಕಾರ್ಯದ ಮಾಹಿತಿ ನೀಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರು ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಶಿರಸಿ–ಸಿದ್ದಾಪುರ ಮುಖ್ಯರಸ್ತೆಯ…

Read More

ಸೊರಬ:ಎಬಿವಿಪಿಯ ವತಿಯಂದ ಒಂದು ಗ್ರಾಮ ಒಂದು ತಿರಂಗ ಅಭಿಯಾನ:

ಸೊರಬ: ತಾಲೂಕಿನಾದ್ಯಂತ 75ನೇ ಸ್ವಾತಂತ್ರ್ಯ ದಿವಸದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕಿನ ವಿವಿಧಡೆ ಧ್ವಜಾರೋಹಣ ಮಾಡಲಾಯಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಷ್ಟ್ರಾದ್ಯಂತ ಒಂದು ಲಕ್ಷಕ್ಕೂ ಹೆಚ್ಚಿನ ಸ್ಥಳದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಒಂದು ಗ್ರಾಮ ಒಂದು ತಿರಂಗ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ.  ಈ ನಿಟ್ಟಿನಲ್ಲಿ ಸೊರಬ ತಾಲೂಕಿನ ವಿವಿಧಡೆ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು. ತಾಲೂಕಿನ ಕೆರೆಕೊಪ್ಪ, ಕಮಲಾಪುರ, ಕಂಚಿಕೊಪ್ಪ , ಶಿಂಡ್ಲಿ ,ಮಣ್ಣತ್ತಿ,, ಸಂಭಾಪುರ ,ಮಾವಿನಬಳ್ಳಿ ಕೊಪ್ಪ,ಮಂದಲಿಕೊಪ್ಪ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಎಬಿವಿಪಿ…

Read More

ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ | Crime News

ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ  ಶಿವಮೊಗ್ಗ :  ಹಾಡಹಗಲೇ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನಿಸಿದ ಘಟನೆ ನಗರದ ರಾಯಲ್ ಆರ್ಕೀಡ್ ಹೊಟೆಲ್ ನ ಹಿಂಭಾಗದ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ.  ಕಾರ್ತಿಕ್ (48) ಹಲ್ಲೆಗೊಳಗಾದ ವ್ಯಕ್ತಿ. ಇನ್ನು ಗಾಯಗೊಳಗಾದ ಯುವಕನನ್ನು ಕೂಡಲೇ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮದ್ಯಾಹ್ನ 12.30 ರ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು, ಕಾರ್ತಿಕ್ ಎನ್ನುವ ವ್ಯಕ್ತಿಯು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಇಬ್ಬರು ಅಪರಿಚಿರಲ್ಲಿ…

Read More

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ – ರಿಪ್ಪನ್ ಪೇಟೆ ಮೂಲದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವು|accident

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದ ಯುವಕ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಂ ಸ್ಯಾಂಡ್‌ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿಸಿದ್ದಾರೆ. ನಾಗಮಂಗಲ ತಾಲ್ಲೂಕು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುಮಲಾಪುರ ಗ್ರಾಮದ ಬಳಿ ಭಾನುವಾರ ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಹೊಸನಗರ ತಾಲೂಕಿನ…

Read More
Daytime bubbles

Proin egestas pellentesque dui

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಮೊಬೈಲ್ ಶೋರೂಂನಲ್ಲಿ ಖದೀಮರ ಕೈಚಳಕ: 32 ಲಕ್ಷ ರೂ. ಬೆಲೆಬಾಳುವ ಫೋನ್‌ಗಳ ಕಳವು!

ಮೊಬೈಲ್ ಶೋರೂಂನಲ್ಲಿ ಖದೀಮರ ಕೈಚಳಕ: 32 ಲಕ್ಷ ರೂ. ಬೆಲೆಬಾಳುವ ಫೋನ್‌ಗಳ ಕಳವು! Burglars broke into Unilet Appliances Store on BH Road in Shivamogga and stole 40 mobile phones worth ₹31.95 lakh, including 20 iPhones. Police have registered a case and launched an investigation. ​ಶಿವಮೊಗ್ಗ: ನಗರದ ಹೃದಯಭಾಗದಲ್ಲಿರುವ ಬಿ.ಹೆಚ್. ರಸ್ತೆಯ ಯುನಿಲೆಟ್ ಅಪ್ಲೈಯನ್ಸಸ್ ಮಳಿಗೆಗೆ ನುಗ್ಗಿರುವ ದುಷ್ಕರ್ಮಿಗಳು, ಬರೋಬ್ಬರಿ ₹31.95 ಲಕ್ಷ ಮೌಲ್ಯದ…

Read More