Headlines

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಶಂಕಿತ ಡೆಂಗ್ಯೂ ಗೆ ಒಂದೇ ವಾರದಲ್ಲಿ ಇಬ್ಬರು ಬಲಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿ(DHO) ಡಾ ನಟರಾಜ್ ಕೆ ಎನ್ ಪಟ್ಟಣದ ಡೆಂಗ್ಯೂ ಭಾದಿತ ಪ್ರದೇಶ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ರಿಪ್ಪನ್‌ಪೇಟೆಯ ಎಲ್ಲಾ…

Read More

ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು | Crime News

ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು ನ್ಯಾಮತಿ : ಇಲ್ಲಿನ ಸುರಹೊನ್ನೆ ಗ್ರಾಮದ ಮನೆಯ ಮುಂಭಾಗ ಹೆಂಚು ಹಾಕುತ್ತಿರುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಅನುಪಿನಕಟ್ಟೆ ಗ್ರಾಮದ ಯೋಗೇಶನಾಯ್ಕ (23) ಮೃತ ಯುವಕ.ಸುರಹೊನ್ನೆ ಗ್ರಾಮದ ಪ್ರಸನ್ನಕುಮಾರ ಅವರ ಮನೆ ಮುಂಭಾಗದಲ್ಲಿ ಹೆಂಚು ಹಾಕುವಾಗ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ತಲೆಗೆ, ಮೈಕೈಗೆ ಪೆಟ್ಟು ಬಿದ್ದಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್…

Read More

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಫ್ರೀದ್‌ (40) ಮೃತ ಆಟೋ ಚಾಲಕ. ಈತ ಮೂಲತಃ ಬಂಗಾರಪೇಟೆಯ ಎಲೆಸಂದ್ರ ಗ್ರಾಮದವರಾಗಿದ್ದು, ಪ್ರಸ್ತುತ ಬೆಂಗಳೂರಿನ ಅಂಜನಾನಗರದಲ್ಲಿ ಪತ್ನಿ-ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಗೆ ಹೋಗದೆ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅಫ್ರೀದ್‌ನನ್ನು ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹಿಂಬದಿ ಹಾಕಿಕೊಂಡು ಕೋಲಾರದ…

Read More

ರಿಪ್ಪನ್‌ಪೇಟೆ ಸಂಜೀವಿನಿ ಒಕ್ಕೂಟದಿಂದ “ಮಾಸಿಕ ಸಂತೆ” : ಸ್ವಸಹಾಯ ಸಂಘದವರು ತಯಾರಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಮೇಳ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ಸಂತೆ ಮೈದಾನದಲ್ಲಿ ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನ ನಡೆಯಿತು.ಪಟ್ಟಣದ ಗ್ರಾಪಂ ವ್ಯಾಪ್ತಿಯ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು.  ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

Read More

ರಿಪ್ಪನ್ ಪೇಟೆ :ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕರಲ್ಲಿ ಅಭೂತಪೂರ್ವ ಗೆಲುವಿನ ಹಿನ್ನಲೆ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ :

ರಿಪ್ಪನ್ ಪೇಟೆ : ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ‌ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ದ ವತಿಯಿಂದ  ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ,ವಿಜಯೋತ್ಸವ ಆಚರಿಸಿದರು.ಈ ಸಂಧರ್ಭದಲ್ಲಿ ಪ್ರಧಾನಿ ಮೋದಿ,ಮುಖ್ಯಮಂತ್ರಿ ಬೊಮ್ಮಾಯಿ,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾ ನಾಥ್ ,ಯಡಿಯೂರಪ್ಪ ಹಾಗೂ ಶಾಸಕ ಹರತಾಳು ಹಾಲಪ್ಪ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಜೊತೆ ಮಾತನಾಡಿದ…

Read More

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಪೂಜ್ಯ ಶ್ರೀ ಡಾ|| ವೀರೇಂದ್ರ ಹೆಗಡೆ :

 ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿ.ಟಿ. ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿದ್ದರು. ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆ ಯಾಗಿರುವ ಡಾ| ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು…

Read More

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರರ ಸಹೋದರಿ ಅನಾರೋಗ್ಯದ ಹಿನ್ನಲೆಯಲ್ಲಿ ನಿಧನರಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋದೂರು ನೀಲಮ್ಮ ಶಂಕರಪ್ಪ (70) ಅಲ್ಪಕಾಲದ ಅನಾರೋಗ್ಯದಿಂದ ಜೆಸಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಮೃತರು ಪತಿ, ಇಬ್ಬರು ಗಂಡು, ಓರ್ವ ಹೆಣ್ಣು ಮಗಳು ಹಾಗೂ ಸಹೋದರ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಅಗಲಿದ್ದಾರೆ. ರಾಮಣ್ಣ ಗೌಡ ಮತ್ತು ಚಿನ್ನಮ್ಮ…

Read More

ಚಿಕಿತ್ಸೆಗೆ ಹಣವಿಲ್ಲ, ಬಿಪಿಎಲ್ ಕಾರ್ಡೂ ಇಲ್ಲ: ಕಣ್ಣಿನ ಕ್ಯಾನ್ಸರ್ ವಿರುದ್ಧ ಕಂದಮ್ಮನ ಹೋರಾಟ , ಬಡ ಪೋಷಕರ ಪರದಾಟ

A heartbreaking case from Hosanagara where a two-year-old child suffers from eye cancer, while poor parents struggle for treatment and BPL card due to Aadhaar issues. ಹೊಸನಗರ : ಬದುಕು ಕೆಲವೊಮ್ಮೆ ಇಷ್ಟು ಕಠಿಣ ಪರೀಕ್ಷೆ ಎದುರುಗೊಳ್ಳುತ್ತದೆ ಎಂಬುದಕ್ಕೆ ಎಡಚಿಟ್ಟೆ ಗ್ರಾಮದ ಈ ಕರುಣಾಜನಕ ಕತೆ ಸಾಕ್ಷಿಯಾಗಿದೆ. ಎರಡು ವರ್ಷದ ಕಂದಮ್ಮ ಪೃಥ್ವಿ ತನ್ನ ಬಾಲ್ಯದ ನಗುವನ್ನೇ ಕಳೆದುಕೊಂಡು, ಕಣ್ಣು ಕ್ಯಾನ್ಸರ್ ಎಂಬ ಭೀಕರ ರೋಗದೊಂದಿಗೆ ಹೋರಾಟ…

Read More

ಉಪಚುನಾವಣೆ : ಸಿಂಧಗಿಯಲ್ಲಿ ಬಿಜೆಪಿ ಗೆಲುವಿನ ಕೇಕೆ : ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ : ಜೆಡಿಎಸ್ ಗೆ ತೀವ್ರ ಹಿನ್ನಡೆ

ಸಿಂಧಗಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ ಭೂಸನೂರ 93,865  ಮತ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ನ ಅಶೋಕ ಮಲ್ಲಪ್ಪ ಮನಗೂಳಿ 62,680 ಪಡೆದುಕೊಂಡಿದ್ದಾರೆ. ಮತ್ತು ಜೆಡಿಎಸ್ ನಾಝಿಯಾ ಶಕೀಲ್ ಅಂಗಡಿ ಕೇವಲ 4,353  ಪಡೆದುಕೊಂಡಿದ್ದಾರೆ. ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಬಂದಿದ್ದರು. ಹಾನಗಲ್…

Read More

ಗಾಂಜಾ ಸೇವಿಸಿ ಅಸ್ವಸ್ಥನಂತೆ ತೂರಾಡುತಿದ್ದ ಕಾಲೇಜು ವಿದ್ಯಾರ್ಥಿಯ ಬಂಧನ

ಗಾಂಜಾ ಸೇವಿಸಿ ಅಸ್ವಸ್ಥನಂತೆ ತೂರಾಡುತಿದ್ದ ಕಾಲೇಜು ವಿದ್ಯಾರ್ಥಿಯ ಬಂಧನ A college student was arrested after police found him behaving suspiciously under the influence of cannabis. Medical tests confirmed drug consumption, and a case has been registered. ಶಿವಮೊಗ್ಗ: ನಗರದಲ್ಲಿನ ವಿನೋಬಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ರಾತ್ರಿ ಗಸ್ತು ತಿರುಗುತ್ತಿದ್ದ…

Read More