Headlines

ಸಾವರ್ಕರ್ ಭಾವಚಿತ್ರ ತೆರವು ವಿವಾದ : ಶಿವಮೊಗ್ಗ ನಗರ ಉದ್ವಿಗ್ನ- ಎರಡು ದಿನ 144 ಸೆಕ್ಷನ್ ಜಾರಿ

ಶಿವಮೊಗ್ಗ:ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ವಿವಾದ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಇಂದು ಕೂಡ ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ…

Read More

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ , ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದು , ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಮೃತ ಪಟ್ಟಿರುವ…

Read More

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಎರಡು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಪಂ ವ್ಯಾಪ್ತಿಯ ಚಂಪಕಾಪುರ ಗ್ರಾಮದಲ್ಲಿ ಮಕ್ಕಳನ್ನು ಬಾವಿಗೆ ದೂಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಲಭಿಸಿದೆ. ಎರಡು ಪುಟ್ಟ ಮಕ್ಕಳನ್ನು ಬಾವಿಗೆ ದೂಡಿ ತಾನು ಕೂಡ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ಬುಧವಾರ( ಆ.7) ನಡೆದಿತ್ತು.ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ(32), ಮಕ್ಕಳಾದ ಸಮರ್ಥ(12),…

Read More

ಉಡ ಬೇಟೆ – ನಾಡ ಬಂದೂಕು ಸಹಿತ ಇಬ್ಬರ ಬಂಧನ | Bengal monitor

ಉಡ ಬೇಟೆ – ನಾಡ ಬಂದೂಕು ಸಹಿತ ಇಬ್ಬರ ಬಂಧನ | Bengal monitor ಉಡ (Bengal monitor) ಬೇಟೆಯಾಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನ ಅಂಬ್ಲಿಗೋಳ ಅರಣ್ಯ ಇಲಾಖೆಯವರು ಬಂಧಿಸಲಾಗಿದೆ. ಆರೋಪಿಗಳಿಂದ ಅಕ್ರಮ ಕಂಟ್ರಿ ಮೇಡ್ ರೈಫಲ್, ಬೇಟೆಯಾಡಿದ 3.220 ಕೆಜಿ ಉಡದ ಮೃತದೇಹ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಗಳಾದ  ಶಿಕಾರಿಪುರ ತಾಲೂಕಿನ ಮಂಜಪ್ಪ(60), ಈಶ್ವರಪ್ಪ (38) ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಅಂಬ್ಲಿಗೊಳ ವಲಯ ವ್ಯಾಪ್ತಿ ಒಳಗೊಂಡ ಡಿಎಫ್‌ಒ ಸಂತೋಷ್‌ ಕುಮಾರ್‌, ಎಸಿಎಫ್‌…

Read More

ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾಗಿ ಆದರ್ಶ್ ಹುಂಚದ ಕಟ್ಟೆ ನೇಮಕ :

ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರನ್ನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ್ ಹುಂಚದಕಟ್ಟೆ ರವರನ್ನು ಆಯ್ಕೆ ಮಾಡಲಾಗಿದೆ. 27 ಜನರನ್ನ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ ಹುಂಚದ ಕಟ್ಟೆ ಮತ್ತು ಮಂಗಳೂರಿನ ಸುರಯ್ಯ ಅಂಜುಂ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಿರುವ‌ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ‌ ಬಿ.ವಿ.ಶ್ರೀನಿವಾಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್…

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಚಾಲಕ ಸ್ಥಳದಲ್ಲಿಯೇ ಸಾವು|accident

ಸಾಗರ : ಹೆಂಚು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ಹೊಡೆದ ಪರಿಣಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ವರದಿಯಾಗಿದೆ. ಕುಂದಾಪುರದಿಂದ ಹೆಂಚು ತುಂಬಿಕೊಂಡು ಸಾಗರ ಮಾರ್ಗವಾಗಿ ಸೊರಬ ಕಡೆ ಹೊರಟಿದ್ದ ಲಾರಿ ಮರಸ ಗ್ರಾಮದ ಸಮೀಪ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಸೊರಬ ತಾಲೂಕಿನ ಮನ್ಸೂಬ್ ಖಾನ್ (41) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ತಿಳಿಸಿದ್ದು, ಸ್ಥಳಕ್ಕೆ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್…

Read More

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಗ್ರಾಮ್ ಒನ್ ಕೇಂದ್ರದಲ್ಲಿ ರೈತರು ತಮ್ಮ ಅಗತ್ಯ ದಾಖಲೆಗಾಗಿ ಅರ್ಜಿ ಸಲ್ಲಿಸಲು ಹೋದರೆ ಹೆಚ್ಚುವರಿ ಹಣವನ್ನು ಸುಲಿಗೆ ಮಾಡುತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತಿದ್ದಾರೆ. ಸಾಗರ ರಸ್ತೆಯಲ್ಲಿರುವ ಯಲ್ಲಪ್ಪ ಎಂಬುವವರ ಗ್ರಾಮ ಒನ್ ಕೇಂದ್ರದಲ್ಲಿ ತಮ್ಮ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಲು ಹೋಗುವ ಗ್ರಾಹಕರುಗಳ ಬಳಿಯಲ್ಲಿ ಬೇಕಾಬಿಟ್ಟಿ ಶುಲ್ಕವನ್ನು ವಸೂಲಿ ಮಾಡುತಿದ್ದು, ಸರ್ಕಾರದ ನಿಯಮದಂತೆ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ KSRTC ಬಸ್

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಚರಂಡಿಗೆ ಉರುಳಿದ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಶಿವಮೊಗ್ಗದತ್ತ ತೆರಳುತಿದ್ದ KSRTC ಬಸ್ ಸೂಡೂರು ಗೇಟ್ ಬಳಿಯಲ್ಲಿ ವಾಹನವೊಂದನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ ಉರುಳಿಬಿದ್ದಿದೆ ಎನ್ನಲಾಗುತ್ತಿದೆ.ಈ ಅಪಘಾತದಲ್ಲಿ ಬಸ್ ನ‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾರಿಗೂ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಉಡುಪಿ ಮೂಲದ ವ್ಯಕ್ತಿ ಖಾಸಗಿ ಲಾಡ್ಜ್ ನಲ್ಲಿ‌ ನೇಣಿಗೆ ಶರಣು

ಉಡುಪಿ ಮೂಲದ ವ್ಯಕ್ತಿ ಖಾಸಗಿ ಲಾಡ್ಜ್ ನಲ್ಲಿ‌ ನೇಣಿಗೆ ಶರಣು ತೀರ್ಥಹಳ್ಳಿ : ವ್ಯವಹಾರದಲ್ಲಿ ನಷ್ಟ ಸಂಭವಿಸಿದ ಕಾರಣದಿಂದ ಮನನೊಂದು ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ತೀರ್ಥಹಳ್ಳಿಯ ಖಾಸಗಿ ಹೋಟೆಲ್ ವೊಂದರಲ್ಲಿ ಶುಕ್ರವಾರ(ಅ.11) ರಂದು ನಡೆದಿದೆ. ಪಟ್ಟಣದ ಬಾಳೆಬೈಲಿನಲ್ಲಿರುವ ಖಾಸಗಿ ಹೋಟೆಲ್ (ಲಾಡ್ಜ್ ) ವೊಂದರಲ್ಲಿ ಎರಡು ದಿನದಿಂದ ರೂಮ್ ಬಾಡಿಗೆ ಪಡೆದಿದ್ದ ಉಡುಪಿ ಮೂಲದ ಪ್ರಸನ್ನ ಶೆಟ್ಟಿ ( 45) ಎಂಬ ವ್ಯಕ್ತಿ ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಕಾರಣ ರೂಮ್ ನಲ್ಲೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ…

Read More
Exit mobile version