ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News ಶಿವಮೊಗ್ಗದ ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದ್ದು,ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಹೃದಯಾಘಾತದಿಂದ ನಿಧನ :

‘ಕನ್ನಡದ ಕಬೀರ’ ಎಂದೇ ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹೀಂ ಎನ್‌. ಸುತಾರ(76) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ನಿಧನರಾಗಿದ್ದಾರೆ. ಇಬ್ರಾಹಿಂ ಸುತಾರ ಅವರು ಕಳೆದ ಕೆಲವು ದಿನಗಳಿಂದ ಹೃದಯದ ನೋವಿನಿಂದ ಬಳಲುತ್ತಿದ್ದರು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಬೆಳಗ್ಗೆ ಅವರಿಗೆ ಮತ್ತೆ ಲಘು ಹೃದಯಾಘಾತವಾಗಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಇಬ್ರಾಹಿಂ ಸುತಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಶ್ರೀ ಇಬ್ರಾಹೀಮ ಎನ್. ಸುತಾರ ಅವರು ದಿನಾಂಕ…

Read More

ಚಿಕನ್ ಅಂಗಡಿ ಮಾಲೀಕನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ.ಪಂಚಾಯಿತಿ ಬಿಜೆಪಿ ಸದಸ್ಯ|Bribe

ಚಿಕನ್ ಅಂಗಡಿ ಮಾಲೀಕನಿಂದ 50 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಪಂ ಬಿಜೆಪಿ ಸದಸ್ಯ ಕೆ.ಸಿ.ಹರೀಶ್ ಗೌಡ   ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ.    ಕಾರ್ಗಲ್ ಪಟ್ಟಣದ 8ನೇ ವಾರ್ಡ್ ಬಿಜೆಪಿ ಸದಸ್ಯನಾಗಿರುವ ಹರೀಶ್ ಗೌಡನನ್ನು ಬಂಧಿಸಲಾಗಿದೆ. ಕೋಳಿ ವ್ಯಾಪಾರದ ಅಂಗಡಿಗೆ…

Read More

ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ :

ಶಿವಮೊಗ್ಗ : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಿನ್ನೆಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ತೆರಳುವುದನ್ನು ತಡೆದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದರು.   ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ನಾಲಗೆ ಹರಿಬಿಟ್ಟಿದ್ದಾರೆ. ಈಶ್ವರಪ್ಪ ಅವರನ್ನು…

Read More

ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ಡಾ.ಎಸ್ ರಾಮಪ್ಪ ರವರಿಗೆ ತರಳಿ ಶ್ರೀ ಪ್ರಶಸ್ತಿ :

ಮಲೆನಾಡಿನ ಹೆಸರಾಂತ ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದ ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರಿಗೆ ತರಳಿ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ತರಳಿ ಮಠದಿಂದ ಕಳೆದ ಹಲವು ದಶಕಗಳಿಂದ ರಾಮಪ್ಪನವರ ಸಾಮಾಜಿಕ,ಸಾಂಸ್ಕ್ರತಿಕ, ಧಾರ್ಮಿಕ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಕಾರ್ತಿಕೇಯ ಮಠದ ಯೋಗೆಂದ್ರ ಶ್ರೀಗಳ ಸಮ್ಮುಖದಲ್ಲಿ ರಾಮಪ್ಪ ನವರು ಪ್ರಶಸ್ತಿ ಪಡೆದರು. ಶಕ್ತಿ ಕೇಂದ್ರ ಸಿಗಂದೂರಿನ ಹಿನ್ನಲೆ ::  ಕರ್ನಾಟಕದಲ್ಲಿ ಬಹಳ ಪ್ರಸಿದ್ಧಿ ಪಡೆದು ಕೊಂಡಿರುವ…

Read More

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿ ಕೇವಲ ಒಂದು ಗಂಟೆಯೊಳಗೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ. ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪ್ಱ್ಂ ವ್ಯಾಪ್ತಿಯ ಕಳಸೆ ಗ್ರಾಮದ…

Read More

Ripponpete | ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ

ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನ ಮುಂದೊಂದು ದಿನ ಪುಣ್ಯ ಕ್ಷೇತ್ರವಾಗಲಿದೆ – ಹೊಂಬುಜ ಶ್ರೀಗಳು ರಿಪ್ಪನ್‌ಪೇಟೆ : ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ.ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು ಅನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಇಂದು ಆಯೋಜಿಸಲಾದ ಧಾರ್ಮಿಕ ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿ…

Read More

ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ

Religious leader Roman Pinto delivers a powerful message on love, forgiveness, and peaceful living during the Good Shepherd Church annual festival in Ripponpete, Karnataka. ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಗೌರವಿಸಬೇಕು; ಪ್ರೀತಿ ಮತ್ತು ಕ್ಷಮೆಯಿಂದಲೇ ಜಗತ್ತನ್ನೇ ಗೆಲ್ಲಬಹುದು ಎಂಬ ಪ್ರಭು ಏಸು ಸ್ವಾಮಿಯವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ…

Read More

ಶಾಸಕ ಹರತಾಳು ಹಾಲಪ್ಪ ವಿರುದ್ದ ಯಡಿಯೂರಪ್ಪ ರವರ ಬಳಿ ದೂರು ಸಲ್ಲಿಸಿದ ಬಿಜೆಪಿ ಮುಖಂಡರು|BJP

ಶಾಸಕ ಹಾಲಪ್ಪ ವಿರುದ್ಧ ಬಿಎಸ್‌ವೈಗೆ ದೂರು  ಸಾಗರ ಶಾಸಕ ಹರತಾಳು ಹಾಲಪ್ಪನ ವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ನಿಟ್ಟಿನಲ್ಲಿ ಬಿಜೆಪಿಯ ಹಲವು ಘಟಾನು ಘಟಿ ನಾಯಕರು, ಸಂಘದ ಹಿರಿಯರು ಸದ್ದಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಶನಿವಾರ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂ ರಪ್ಪ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿ ಮಾಡಿದ ವಿರೋಧಿ ಬಣ ಬಹಳಷ್ಟು ಹೊತ್ತು ಚರ್ಚೆ ನಡೆಸಿದೆ. ಮುಖ್ಯವಾಗಿ ಎಲ್ಲರ ಮಾತುಗಳನ್ನೂ ಬಿಎಸ್‌ವೈ, ಸಮಾಧಾನ…

Read More

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ ರಿಪ್ಪನ್ ಪೇಟೆ : ಸಮೀಪದ ಅಮೃತ ಗ್ರಾಪಂ ವತಿಯಿಂದ ಆಯೋಜಿಸಿದ್ದ ವರ್ಗಾವಣೆ ಹೊಂದಿದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರವೀಣ್ ಎಸ್ ಪಿ ಹಾಗೂ ಉಪ ವಲಯ ಅರಣ್ಯಧಿಕಾರಿ ಅಕ್ಷಯ್ ಕುಮಾರ್ ರವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿದರು. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಜನರ ಜನ ಮಾನಸದಲ್ಲಿ ಉಳಿದ ದಕ್ಷ ಅಧಿಕಾರಿ ಪ್ರವೀಣ್ ಎಸ್ ಪಿ ಯವರು ಇಂದು ಅವರ…

Read More