ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ ಹೊಸನಗರ ತಾಲ್ಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರೂರ ಘಟನೆ ರಾಜ್ಯಾದ್ಯಾಂತ ಆತಂಕ ಉಂಟುಮಾಡಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಹಾಕಿರುವ ಘಟನೆನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ..!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು…

Read More

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ | Crime News

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಸರ್ಕಲ್ ನ, ಬಂಕಾಪುರ ಠಾಣೆ ಪೋಲಿಸರು ದ್ವಿಚಕ್ರ ವಾಹನಗಳ ಕಳ್ಳತನದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. 1) ಅಬ್ದುಲ್ ಖಾದರ್ ಇಸ್ಮಾಯಿಲ್ ತಂದೆ ಮೊಹಮ್ಮದ್ ಗೌಸ್ ಪಣಿಬಂದು, 30 ವರ್ಷ, ಅಕ್ಕಿಆಲೂರು ಮಕ್ಬುಲ್ ನಗರ ಹಾನಗಲ್  ತಾಲೂಕು ಹಾವೇರಿ ಜಿಲ್ಲೆ    2) ಮಾಲಾಲಿ ತಂದೆ ಮಕ್ಬುಲ್ ಸಾಬ್ ಹಾನಗಲ್ 39 ವರ್ಷ ಚಿಕ್ಕೌoಶಿ ಹೊಸೂರ್ ಹಾನಗಲ್ ತಾಲೂಕು (…

Read More

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More

ಕಾಗೋಡು ತಿಮ್ಮಪ್ಪ ಪುತ್ರಿ ಡಾ ರಾಜಾನಂದಿನಿ ಕಾಂಗ್ರೆಸ್ ನಿಂದ ಉಚ್ಚಾಟನೆ|Expulsion

ಸಾಗರ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ 13 ಜನರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಉಸ್ತುವಾರಿ ಸಿ.ಎಸ್.ಚಂದ್ರಭೂಪಾಲ್ ಉಚ್ಛಾಟನೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರು ಪಕ್ಷವನ್ನು ಬಿಟ್ಟು ಇನ್ನಿತರ ಪಕ್ಷಗಳಿಗೆ ಪಕ್ಷಾಂತರ ಮಾಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ…

Read More

ರೈತ ಪರ ಹೋರಾಟಗಾರ ಮೃತ ಕಗ್ಗಲಿ ವೀರಭದ್ರಪ್ಪ ಗೌಡ ರವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಇತ್ತೀಚೆಗೆ ಸ್ವಗೃಹದಲ್ಲಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಮೃತ ಕಗ್ಗಲಿ ವೀರಭದ್ರಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂಧರ್ಭದಲ್ಲಿ ಮೃತರ ಪತ್ನಿ ಪಿತಾಂಬರಮ್ಮ ಹಾಗೂ ಪುತ್ರರಾದ ಕಗ್ಗಲಿ ಲಿಂಗಪ್ಪ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್ ,ಕಾಂಗ್ರೆಸ್ ರಿಪ್ಪನ್…

Read More

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು….

Read More

ಲಿಂಗನಮಕ್ಕಿ ಜಲಾಶಯ : ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮುನ್ನೆಚ್ಚರಿಕೆ ಸೂಚನೆ

ಶಿವಮೊಗ್ಗ : ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗಮಕ್ಕಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇ ದಿನೇ ಏರುತ್ತಿದೆ. ಜಲಾಶಯದ ಗರಿಷ್ಟ ಮಟ್ಟ 1819.00 ಅಡಿಗಳಾಗಿದ್ದು 06-08-2022 ರ ಬೆಳಿಗ್ಗೆ 8 ಗಂಟೆಗೆ ಜಲಾಶಯದ ನೀರಿನ ಮಟ್ಟ 1801.35 ಅಡಿಗಳಾಗಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 30,000 ಕ್ಯೂಸೆಕ್ಸ್‍ಗಳಿಗಿಂತಲೂ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು…

Read More

Hosanagara | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ – ಮೆಗ್ಗಾನ್ ಗೆ ದಾಖಲು

ಬಿಜೆಪಿ ಯುವಮೋರ್ಚಾದ ಅಧ್ಯಕ್ಷನ ಮೇಲೆ ಹಲ್ಲೆ ಮೆಗ್ಗಾನ್ ಗೆ ದಾಖಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಬಿಜೆಪಿ ಯುವ ಮೋರ್ಚಾ ತಾಲೂಕು ಅದ್ಯಕ್ಷ ನಿತಿನ್ ಮತ್ತು ನವೀನ್  ಮೇಲೆ ಕೆಲವರು ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ.  ಹೊಸನಗರ ತಾಲೂಕಿನ ನಗರ ಸಮೀಪದ ದೇವಗಂಗೆ ಬಳಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೇರೆ ಕಾರಿನಲ್ಲಿ ಬಂದ ಪ್ರಕಾಶ್ ಅಂಡ್…

Read More

ರಿಪ್ಪನ್ ಪೇಟೆಯಲ್ಲಿ ಶ್ರದ್ದಾ ಭಕ್ತಿಯ ಷಷ್ಟಿ ಆಚರಣೆ :

ರಿಪ್ಪನ್‌ಪೇಟೆ: ಸುಬ್ರಹ್ಮಣ್ಯ ಷಷ್ಟಿಯ ಅಂಗವಾಗಿ ಇಲ್ಲಿನ ಇತಿಹಾಸ ಪ್ರಸಿದ್ದ ಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನ, ಬರುವೆ ಚೌಡೇಶ್ವರಿ ಅಮ್ಮನವರ  ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಷಷ್ಟಿ ಉತ್ಸವವು ವೈಭವದೊಂದಿಗೆ ಸಂಪನ್ನಗೊಂಡಿತು. ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಚಂದ್ರಶೇಖರ್‌ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ  ಮತ್ತು ಮಹಾಮಂಗಳಾರತಿಯೊಂದಿಗೆ ಕಾರ್ತೀಕ ದೀಪೋತ್ಸವ ಜರುಗಿತು. ಕಾರ್ತಿಕ ದೀಪೋತ್ಸವ ವು ಸುತ್ತಮುತ್ತಲಿನ ಅಲಸೆ, ಬರುವೆ, ಹುಂಚದಕಟ್ಟೆ, ಶಿವಪುರ ಇನ್ನಿತರ ಹಲವು ಗ್ರಾಮಗಳಲ್ಲಿನ ದೇವಸ್ಥಾನದಲ್ಲಿ ಒಂದು ತಿಂಗಳ ಕಾಲ…

Read More

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಹಿರಿಯ ನ್ಯಾಯವಾದಿ ಡಾ ಕೆ ವೈ ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಹೊಸನಗರ ತಾಲ್ಲೂಕಿನ ಅಮೃತ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಅರಿವು ವಿಚಾರವಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಬರೆದ ಪುಸ್ತಕವನ್ನು ಶಿವಮೊಗ್ಗದ ಹಿರಿಯ ನ್ಯಾಯವಾದಿ ಡಾ. ಕೆ. ವೈ. ರಾಮಚಂದ್ರಪ್ಪ…

Read More
Exit mobile version