ಫೆ‌. 16 ರಂದು ಕವಲೇದುರ್ಗ ಮಠದಲ್ಲಿ ಶ್ರೀಮರುಳಸಿದ್ದೇಶ್ವರ ಶಿವಯೋಗ ಮಂದಿರ ಲೋಕಾರ್ಪಣೆ ಮತ್ತು ಧರ್ಮ ಸಮಾರಂಭ

ಫೆ‌. 16 ರಂದು ಕವಲೇದುರ್ಗ ಮಠದಲ್ಲಿ ಶ್ರೀಮರುಳಸಿದ್ದೇಶ್ವರ ಶಿವಯೋಗ ಮಂದಿರ ಲೋಕಾರ್ಪಣೆ ಮತ್ತು ಧರ್ಮ ಸಮಾರಂಭ ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗ ಕೆಳದಿ ರಾಜಗುರು ಮಹಾಮಹತ್ತಿನ ಭವನಗಿರಿ ಸಂಸ್ಥಾನ ಮಠದಲ್ಲಿ ನೂತನವಾಗಿ ಶ್ರೀವೀರಭದ್ರಸ್ವಾಮಿ ಮತ್ತು ದುರ್ಗಾಂಬಿಕಾ ಅಷ್ಟಬಂಧ ಪ್ರಾಣ ಪ್ರತಿಷ್ಟೆ ಹಾಗೂ ಶ್ರೀ ಮರುಳಸಿದ್ದೇಶ್ವರ ಶಿವಯೋಗ ಮಂದಿರದ ಲೋಕಾರ್ಪಣೆ ಮತ್ತು ಬ್ರಹ್ಮಕಲಶಾರೋಹಣ ಧರ್ಮ ಸಮಾರಂಭವು ಫೆಬ್ರವರಿ 16 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶ್ರೀಮದ್ ಉಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ…

Read More

ತೀರ್ಥಹಳ್ಳಿ : ಬರಹಗಾರ್ತಿ ಪದ್ಮಜಾ ಜೋಯ್ಸ್ ರವರ “ಕೃಷ್ಣತರಂಗಿಣಿ” ಕೃತಿ ಲೋಕಾರ್ಪಣೆ :

ತೀರ್ಥಹಳ್ಳಿ: ಲೇಖಕ ವಿಷಯವನ್ನು ಗ್ರಹಿಸಿ ತಪಸ್ಸಿನಂತೆ ಬರವಣಿಗೆ ಮಾಡಿದಾಗ ಮಾತ್ರ ಯಶಸ್ವಿಯಾಗುತ್ತಾನೆ. ಸತ್ವಯುತ, ಶಕ್ತಿಯುತವಾದ ಕೃಷ್ಣ ತರಂಗಿಣಿ ಕೃತಿಯಿಂದ ಸಮಾಜ ಸದೃಢವಾಗಲಿ ಎಂದು ಅಖಿಲ ಭಾರತ ಸಾಹಿತ್ಯ ಪರಿಷತ್‌ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ಅರೂರು ಅಭಿಪ್ರಾಯಪಟ್ಟರು. ತೀರ್ಥಹಳ್ಳಿ ಪಟ್ಟಣದ ಲಯನ್ಸ್ ಭವನದಲ್ಲಿ ಬೆಂಗಳೂರಿನ ಸ್ನೇಹ ಬುಕ್ ಹೌಸ್ ಪ್ರಸ್ತುತಪಡಿಸಿ ತೀರ್ಥಹಳ್ಳಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಬರಹಗಾರ್ತಿ ದರಲಗೋಡು ಪದ್ಮಜಾ ಜೋಯ್ಸ್ ರವರ ‘ಕೃಷ್ಣ ತರಂಗಿಣಿ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ಶ್ರೇಷ್ಠ ಪರಂಪರೆ ನೀಡಿದ ದೇಶ ನಮ್ಮದು,ಸಾಹಿತಿಗಳು ದೇಶವನ್ನು…

Read More

ಭಾರಿ ಮಳೆ–ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಶಾಸಕರಿಂದ ವೈಯಕ್ತಿಕ ಪರಿಹಾರ

A coconut tree fell on a house in Belluru village of Hosanagara taluk due to heavy rain and strong winds. Tahsildar Bharat Raj inspected the spot, and MLA Belur Gopalakrishna’s aide Sinnakki Manju provided personal compensation to the affected family. ಹೊಸನಗರ: ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಯೊಂದಿಗೆ ಬಿರುಸಿನ ಗಾಳಿ ಬೀಸಿದ ಪರಿಣಾಮ ಮನೆಯ ಮೇಲೆ…

Read More

ಬಡಮಕ್ಕಳ ಶಿಕ್ಷಣದಿಂದ ಸಮಾಜ ಸುಶಿಕ್ಷಿತ : ಕೋಣಂದೂರು ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ರಿಪ್ಪನ್‌ಪೇಟೆ: ಬಡಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಎಂಬ ಕಲ್ಪನೆಯಲ್ಲಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೊಂದಿದ್ದರು ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಿದ್ಧಗಂಗಾ ಶ್ರೀಗಳ ಭಕ್ತವೃಂದದವತಿಯಿಂದ ಇಂದು ಶ್ರೀ ಡಾ. ಶಿವಕುಮಾರಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಆರ್ಥಿಕ ಸಬಲರಲ್ಲದ ಗ್ರಾಮೀಣ ಭಾಗದ  ಮಕ್ಕಳಿಗೆ ಶಿಕ್ಷಣ ದುರ್ಲಬವಾಗಿದ್ದ ಸಂದರ್ಭದಲ್ಲಿ ಸ್ವಾಮೀಜಗೆ ಶ್ರೀಮಠದಲ್ಲಿ ವಿದ್ಯಾ ಕೇಂದ್ರವನ್ನು ತೆರೆದು ತನ್ಮೂಲಕ, ಅನ್ನ, ಅಕ್ಷರ…

Read More

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 3.16 ಕೋಟಿ ರೂ. ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆಗೊಳಗಾದ 40 ವರ್ಷದ ಮಹಿಳೆ, ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್(ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಜೂನ್ 6 ರಂದು ವಂಚಕರು ತಾವು ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್(ಎನ್‌ಸಿಆರ್‌ಪಿ) ಅಧಿಕಾರಿ ಎಂದು ಹೇಳಿಕೊಂಡು…

Read More

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ…

Read More

Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು

Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು ತೀರ್ಥಹಳ್ಳಿ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಶಂಶಾದ್ ಬಾನು (50) ಮೃತ ಮಹಿಳೆ. ಸಲಾಂ ಸಾಬ್, ಆಸಿಫ್ ಅಲಿ ಮತ್ತು ಸತ್ತಾರ್ ಎಂಬುವವರಿಗೆ ಗಾಯಗಳಾಗಿವೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.  ಸಲಾಂ ಸಾಬ್ ಎಂಬುವರನ್ನು…

Read More

ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue

ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue ಸಾಗರ : ಶಂಕಿತ ಡೆಂಗ್ಯೂ ಜ್ವರಕ್ಕೆ 06 ವರ್ಷದ ಬಾಲಕ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಜನ್ನತ್ ನಗರದ ಮಹಮ್ಮದ್ ನಯಾನ್ (06) ಮೃತ ಬಾಲಕ. ಕಳೆದ ಐದು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಈತನನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಚಿಕಿತ್ಸೆ ನೀಡಲಾಯಿತು. ಶುಕ್ರವಾರ ಬಾಲಕನಿಗೆ ತೀವ್ರ ಜ್ವರ, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ…

Read More

ಡ್ರಾಪ್ ಕೇಳುವ ನೆಪದಲ್ಲಿ ಸಿನಿಮೀಯ ಶೈಲಿಯ ಬೈಕ್ ಕಳ್ಳತನ :

ಡ್ರಾಪ್ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ವಂಚಿಸಿ ಬೈಕ್ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಸಂಭವಿಸಿದೆ. ಬಸ್ ಚಾಲಕ ವೃತ್ತಿ ಮಾಡುವ ರಮೇಶ್ ಸ್ನೇಹಿತನ ಬಜಾಜ್ ಪಲ್ಸರ್ ಬೈಕ್ ಪಡೆದುಕೊಂಡು, ಚೋರಡಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಸುಮಾರು 25 ವರ್ಷದ ಯುವಕನೊಬ್ಬ ಡ್ರಾಪ್ ಕೇಳಿದ್ದಾನೆ. ಅದೇ ಯುವಕ ರಮೇಶ್ ಅವರು ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಕದ್ದು ಪರಾರಿಯಾಗಿದ್ದಾನೆ. ರಮೇಶ್ ಅವರು ಬಸ್ ಚಾಲಕ ವೃತ್ತಿ ಮಾಡುತ್ತಿದ್ದಾರೆ. ತುರ್ತು ಕೆಲಸ ಇದ್ದ ಕಾರಣ ಚೋರಡಿಯಿಂದ ತಮ್ಮ ಸಂಬಂಧಿಯೊಬ್ಬರ…

Read More

ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ ಶಿವಮೊಗ್ಗ: ಹಾಸ್ಟೆಲ್‌ನ ಟೆರೇಸ್‌ ಮೇಲೆ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ದುರ್ಧೈವಿಯಾಗಿದ್ದಾರೆ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೆ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.ಘಟನೆಗೆ ನಿಖರವಾದ ಕಾರಣ…

Read More