Headlines

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ ರಿಪ್ಪನ್ ಪೇಟೆ : ಆಯ ತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗನನ್ನು ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ರಕ್ಷಿಸಿ, ಚಿಕಿತ್ಸೆ ಕೊಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿದ್ಯಾನಗರದ ದುರ್ಗಾ ಸಾಮಿಲ್ ಪಕ್ಕದಲ್ಲಿ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತಿದ್ದ ಮಂಗನನ್ನು ಕಂಡು ಸ್ಥಳೀಯರು ಪೋಸ್ಟ್ ಮ್ಯಾನ್ ನ್ಯೂಸ್ ಗೆ ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪೋಸ್ಟ್…

Read More

ಬಿಜೆಪಿ ಪಕ್ಷದ ಕೆಲ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಈಗಾಗಲೇ ನೂರಾರು ಕಾರ್ಯಕರ್ತರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರ ಎಂಬ ಪ್ರೆಶ್ನೆ ಉದ್ಭವವಾಗಿದೆ  ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಬಿಜೆಪಿ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ಯಾಮಪ್ರಸಾದ್ ಮುಖರ್ಜಿಗೆ ಸಾಯುತ್ತೇನೆ ಎಂದು ಗೊತ್ತಿದ್ದರೂ…

Read More

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ತೀರ್ಥಹಳ್ಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಬಿ ಜಕ್ಕಣ್ಣ ಗೌಡರ್  ಆದೇಶ ಹೊರಡಿಸಿದ್ದಾರೆ. ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ ಜುಲೈ…

Read More

ರಾಷ್ಟ್ರಕವಿ ಕುವೆಂಪುರವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥ ನನ್ನು ವಜಾಗೊಳಿಸಿ ಪ್ರಕರಣ ದಾಖಲಿಸುವಂತೆ ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳಿಂದ ಪ್ರತಿಭಟನೆ

ಪಠ್ಯಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪುರವರನ್ನು ಅವಮಾನಿಸುವ ರೀತಿಯಲ್ಲಿ ಪಠ್ಯಪುಸ್ತಕವನ್ನು ರಚಿಸಿ ನಾಡ ಕವಿಯನ್ನು ಅವಮಾನಿಸುತ್ತಿರುವ ಕರ್ನಾಟಕ ರಾಜ್ಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ರೋಹಿತ್ ಚಕ್ರತೀರ್ಥರವರನ್ನು ವಜಾ ಮಾಡುವುದರ ಜೊತೆಗೆ ದೇಶ ದ್ರೋಹಿ ಕೇಸು ಹಾಕಿ ಜೈಲಿಗೆ ಕಳುಹಿಸಬೇಕೆಂದು ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರ ಕಾಲೇಜಿನ ಪ್ರಾಂಶುಪಾಲರಾದ ಸೊನಲೆ ಶ್ರೀನಿವಾಸ್‌, ರೋಹಿತ್ ಚಕ್ರತೀರ್ಥನು ಅಪ್ರಭುದ್ಧ ಹಾಗೂ ನಾಡಪ್ರಜ್ಞೆ ಇಲ್ಲದ ವ್ಯಕ್ತಿಯಾಗಿದ್ದು ಈತನ ಮಾತು…

Read More

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್…

Read More

ಖಾತೆ ಬದಲಾವಣೆಗೆ 4 ಲಕ್ಷ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಖಾತೆ ಬದಲಾವಣೆಗೆ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ A Village Accountant was caught red-handed by Lokayukta police while accepting a ₹1 lakh bribe at a government employees’ canteen in Shikaripur, linked to a land khata transfer case. ಶಿಕಾರಿಪುರ: ಜಮೀನಿನ ಖಾತೆ ಬದಲಾವಣೆಗೆ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ….

Read More

ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್|muthalik

ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್ ಶಿವಮೊಗ್ಗ ಜಿಲ್ಲಾಡಳಿತ ಒಂದು ತಿಂಗಳ‌ವರೆಗೆ ಶಿವಮೊಗ್ಗದ ರಾಗಿ ಗುಡ್ಡ ಪ್ರವೇಶ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು. ಬುಧವಾರ ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡಕ್ಕೆ ಪ್ರವೇಶ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿರುವುದು ಅತ್ಯಂತ ಖಂಡನೀಯ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯ ಸ್ಪಷ್ಟ ಉದಾಹರಣೆ ಎಂದು ದೂರಿದರು….

Read More

ರಿಪ್ಪನ್‌ಪೇಟೆ : ಮೂರು ಪಕ್ಷಗಳಿಂದ ಜನ ಭ್ರಮನಿರಸನಗೊಂಡಿದ್ದಾರೆ – ಮುಖ್ಯಮಂತ್ರಿ ಚಂದ್ರು | ನಮ್ಮದು ಪ್ರಣಾಳಿಕೆಯಲ್ಲ , ಗ್ಯಾರಂಟಿ ಕಾರ್ಡ್ : ಪೃಥ್ವಿ ರೆಡ್ಡಿ

ರಿಪ್ಪನ್‌ಪೇಟೆ: ರಾಜ್ಯ ಹಾಗೂ ರಾಷ್ಟ್ರದಲ್ಲಿ  ಜನತೆ ಮೂರು ಪಕ್ಷಗಳಿಂದ ಭ್ರಮ ನಿರಸನಗೊಂಡಿದ್ದಾರೆ  ಧೈರ್ಯ ಮತ್ತು ಎದೆಗಾರಿಕೆಯಿಂದ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಕ್ಷದ  ಕಾರ್ಯಕರ್ತರು ಮುನ್ನುಗ್ಗಿ ವಿಚಾರದಿಂದ ಪ್ರಚಾರದಿಂದ ಪಕ್ಷ ಬೆಳೆಯುವುದಿಲ್ಲ. ವಿಚಾರಗಳು ಅನುಷ್ಟಾನುಗೊಳ್ಳಬೇಕು. ಇದಕ್ಕೆ ಆಮ್ ಆದ್ಮಿ ಪಕ್ಷವೇ ಪರಿಹಾರವಾಗಿದೆ. ಆಮ್‌ ಆದ್ಮಿ ಪಕ್ಷ ಬರಬೇಕೆಂದು ಕಾಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳೊಂದಿಗೆ, ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರೋಣ. ಜನಸಾಮಾನ್ಯರ ಸಮಸ್ಯೆಯನ್ನು ಅಮೂಲಾಗ್ರವಾಗಿ ಪರಿಹರಿಸೋಣ ಎಂದು ರಾಜ್ಯ ಎಎಪಿ  ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ…

Read More

ರಿಪ್ಪನ್ ಪೇಟೆ : ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ರಿಪ್ಪನ್‌ಪೇಟೆ, 25 ಆಗಸ್ಟ್ 2021: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ವರ್ಚುವಲ್ ವೇದಿಕೆಯ ಮೂಲಕ 2021ರ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆಗೆ ಚಾಲನೆ ನೀಡಿದರು.  ಉದ್ಘಾಟನೆಯ ನಂತರ ಡಾ.ಬಲ್ಲಾಳ್ ಮಾತನಾಡುತ್ತಾ “ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ. ಕಳೆದ 20 ವರ್ಷಗಳಲ್ಲಿ, ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ…

Read More

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ ರಿಪ್ಪನ್‌ಪೇಟೆ;-ಕುಮದ್ವತಿ ನದಿಯ ಬಳಿಯ ಬಟಾಣಿ ಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಒಂಟಿಸಲಗ ನುಗ್ಗೆ ಭತ್ತದ ಬೆಳೆಯನ್ನು ನಾಶಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದ ಕಡೆಗದ್ದೆ ಅರಣ್ಯದಲ್ಲಿ ತಿಮ್ಮಪ್ಪ ಎಂಬುವರು ಅನೆ ತುಳಿತದಿಂದ ಸಾವನ್ನಪ್ಪಿರುವ ದಿನವೇ ರಾತ್ರಿ ಅದೇ ಗ್ರಾಮಕ್ಕೆ ಹತ್ತಿರವಿರುವ ಬಟಾಣಿಜಡ್ಡು ಗ್ರಾಮದಲ್ಲಿ ಈ ರೀತಿಯಲ್ಲಿ ದಾಳಿನಡೆಸಿ ಬೆಳೆ…

Read More