ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದರೂ ಆತಂಕಪಡದೇ ಶಾಲಾ ಕಾಲೇಜುಗಳನ್ನು ಮುಂದುವರೆಸುವುದು ಉತ್ತಮ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ತಜ್ಞರ ಸಲಹೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು…

Read More

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ನಡೆದ ಬೈಕ್‌ ಕಳ್ಳತನ ಪ್ರಕರಣವನ್ನು ಪೊಲೀಸರು ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಯನ್ನು ವಶಕ್ಕೆ ಪಡೆದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 19ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕಣಬಂದೂರಿನ ವ್ಯಕ್ತಿಯೊಬ್ಬರು ಸತ್ಕಾರ ಲಾಡ್ಜ್‌ ಮುಂಭಾಗ, ರಾಧಾಕೃಷ್ಣ ಜ್ಯೂವೆಲರಿ ಪಕ್ಕದಲ್ಲಿ ಕೆಎ 14 ಇಎ 9708 ನೊಂದಣೆಯ ಹಿರೋ ಹೋಂಡಾ ಬೈಕ್ ನಿಲ್ಲಿಸಿದ್ದರು.ಸ್ವಲ್ಪ ಹೊತ್ತಿನ ನಂತರ ಮರಳಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದ್ದು, ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದೆ…

Read More

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ ಶಿವಮೊಗ್ಗದ ಗೋಪಾಳದಲ್ಲಿರುವ ಹುಕ್ಕಾಬಾರ್ ಮೇಲೆ ದಾಳಿ ನಡೆಸಿ ತೆರವುಗೊಳಿಸಿದ ಘಟನೆ ನಡೆದಿದೆ. ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ…

Read More

ಹೊಸನಗರ : ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಇಂದು ಕೆರೆಯಲ್ಲಿ ಶವವಾಗಿ ಪತ್ತೆ|Hosanagara

ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಇಂದು ಹೊಸನಗರ ಸಮೀಪದ ಇಟ್ಟಕ್ಕಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೊಸನಗರ ತಾಲೂಕಿನ ಬಿಳ್ಳೋಡಿ ಗ್ರಾಮದ ಮತ್ತಿಗ ನಿವಾಸಿ ಮಂಗಳ (36) ಮೃತ ಮಹಿಳೆಯಾಗಿದ್ದು ತನ್ನ ಗಂಡನೊಂದಿಗೆ ಕಳೆದ ಎರಡ್ಮೂರು ವರ್ಷಗಳಿಂದ ತಾಯಿ ಮನೆ ಮತ್ತಿಗ ಗ್ರಾಮದಲ್ಲಿ ವಾಸ ಮಾಡುತ್ತಿದ್ದರು. ಮಾನಸಿಕವಾಗಿ ದುರ್ಬಲರಾಗಿದ್ದ ಈಕೆ ನ.03 ರಂದು ಮಧ್ಯಾಹ್ನ 2:30ರ ಸುಮಾರಿಗೆ ಬಿಳ್ಳೋಡಿ ಗ್ರಾಮದಿಂದ ಕಾಣೆಯಾಗಿದ್ದರು. ಸಂಬಂಧಿಕರು ಎಲ್ಲ ಕಡೆ ಹುಡುಕಿದರು ಪತ್ತೆಯಾಗದೆ ಇದ್ದು ನಿನ್ನೆ ಹೊಸನಗರ ಠಾಣೆಯಲ್ಲಿ ಮೃತಳ…

Read More

ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ: 32 ಸಾವಿರ ರೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Azim Premji Foundation invites applications for a ₹32,000 scholarship for first-year undergraduate girl students who studied in government schools. Last date: January 31. ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆಜೀಂ ಪ್ರೇಂ ಜೀ ಫೌಂಡೇಶನ್ ವಿನೂತನ ವಿದ್ಯಾರ್ಥಿವೇತನ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ…

Read More

ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ

ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ Shivamogga police arrested rowdy-sheeter Adil, a prime accused in the Yaseen Qureshi murder and kidnapping cases. He has been shifted to Parappana Agrahara Jail under tight security. ಶಿವಮೊಗ್ಗ: ನಗರದಲ್ಲಿ ಸರಣಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಾಗೂ ಯಾಸೀನ್ ಖುರೇಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರೌಡಿಶೀಟರ್ ಆದಿಲ್ ಹಾಗೂ ಆತನ ಸಹಚರನನ್ನು ಡಿವೈಎಸ್ಪಿ ಸಂಜೀವ್…

Read More

ಚಿನ್ನಮನೆ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು

ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ ಸಂಭವಿಸಿದೆ. ಚಲಿಸುತಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಧ್ಯಾಹ್ನ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನ ಚಾಲಕರ ಕಾರು ಚಲಾಯಿಸುತ್ತಿರುವಾಗ ತೀವ್ರ ಗಾಳಿಯಿಂದ ಕಿತ್ತು ಬಂದ ದೊಡ್ಡ ಮರದ ಕೊಂಬೆ ಕಾರಿನ ಮೇಲೆ ಬಿದ್ದಿದೆ. ಘಟನೆಯಿಂದ ಕಾರಿನ ಮುಂಭಾಗ…

Read More

ಸಾಗರ ಉಪವಿಭಾಗಧಿಕಾರಿ ಡಾ.ಎಲ್ ನಾಗರಾಜ್ ವರ್ಗಾವಣೆ :

ಸಾಗರ ತಾಲ್ಲೂಕು ಉಪವಿಭಾಗಧಿಕಾರಿ ಎಲ್ ನಾಗರಾಜ್ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಉಪವಿಭಾಗಧಿಕಾರಿಯಾಗಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಎಲ್. ನಾಗರಾಜ್ ರವರನ್ನು ಸರ್ಕಾರ ದಿಡೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಇನ್ನೂ ಯವುದೇ ಸ್ಥಳವನ್ನು ಸೂಚಿಸಿಲ್ಲ. ನೂತನವಾಗಿ ಸಾಗರ ಉಪವಿಭಾಗಧಿಕಾರಿಯಾಗಿ ರಾಘವೇಂದ್ರ ಬಿ. ಜಗಲಾಸರ್ ರವರು ಅಧಿಕಾರ ಸ್ವೀಕರಿಸಲಿದ್ದಾರೆ.ಇವರು ಧಾರವಾಡ ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಸಾಗರ ಉಪವಿಭಾಗಧಿಕಾರಿಯಾಗಿ ನಿಯುಕ್ತಿಗೊಂಡಿದ್ದಾರೆ.

Read More

HOSANAGARA | ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ನಗದು ಚಿನ್ನಾಭರಣ ವಶಕ್ಕೆ!

ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ಚಿನ್ನ ವಶ! ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಬಳೆ ಹಾಗೂ ಮಾಸ್ತಿಕಟ್ಟೆ ಪ್ರದೇಶದಲ್ಲಿ ಆಗಸ್ಟ್ 21ರಂದು ಸಂಭವಿಸಿದ ಕಳ್ಳತನ ಪ್ರಕರಣವನ್ನು ಪಿಎಸೈ ಶಿವಾನಂದ ಕೆ ನೇತ್ರತ್ವದ ಪೊಲೀಸರು ಕೇವಲ 48 ಗಂಟೆಗಳಲ್ಲಿ ಪ್ರಕರಣ ಭೇದಿಸಿ, ಇಬ್ಬರು ಅಂತರ ಜಿಲ್ಲೆ ಆರೋಪಿಗಳನ್ನು ದಸ್ತಗಿರಿ ಮಾಡಿದೆ. ನಗರ ಹೋಬಳಿಯ ಕಬಳೆ ಗ್ರಾಮದ ರಿಚರ್ಡ್ ಡಿ ಸೋಜಾ ಹಾಗೂ ಮಾಸ್ತಿಕಟ್ಟೆ ಗ್ರಾಮದ…

Read More

Shivamogga | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್ ಪ್ರಸನ್ನಕುಮಾರ್ ನೇಮಕ

Shivamogga | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್ ಪ್ರಸನ್ನಕುಮಾರ್ ನೇಮಕ ಶಿವಮೊಗ್ಗ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ ಮಾಡಿ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಆದೇಶ ಹೊರಡಿಸಿದೆ. ಶಿವಮೊಗ್ಗ ಕಾಂಗ್ರೆಸ್‌ಗೆ ಆರ್‌.ಪ್ರಸನ್ನ ಕುಮಾರ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆ ಮೇರೆಗೆ ಆರ್‌.ಪ್ರಸನ್ನ ಕುಮಾರ್‌ ಅವರನ್ನು ಶಿವಮೊಗ್ಗದ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಆದೇಶ ಹೊರಡಿಸಿದ್ದಾರೆ. ಈವರೆಗೂ ಹೆಚ್‌.ಎಸ್.ಸುಂದರೇಶ್‌ ಅವರು…

Read More