ಭರ್ಜರಿ 20 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ವಿಸರ್ಜನೆ :

ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ  ಗಣೇಶೋತ್ಸವದ ಗಣಪತಿ ವಿಸರ್ಜನೆ 20 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವದ ಬಳಿಕ ಶಾಂತಿಯುತವಾಗಿ ನೆರವೇರಿದೆ. ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 20 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ನಿನ್ನೆ ಸಂಜೆ 4.30 ಕ್ಕೆ ಆರಂಭವಾಗಿದ್ದ ಮೆರವಣಿಗೆ ಇಂದು ಮಧ್ಯಾಹ್ನ12.30 ಕ್ಕೆ ಕೊನೆಗೊಂಡು ವಿಸರ್ಜನೆ ನೆರವೇರಿತು. ರಾಜ್ಯ ಗೃಹ…

Read More

ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಸಾವು|train

ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದಲ್ಲಿ ನಡೆದಿದೆ. ನೆವಟೂರು ನಿವಾಸಿ ಸುರೇಶ್ ಆಚಾರಿ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.  ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ನೆವಟೂರು ಬಳಿ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ಯಾವ ರೈಲು ಹಾಗೂ ಘಟನೆಗೆ ಕಾರಣ ಏನೆಂಬುವುದು ತಿಳಿದುಬಂದಿಲ್ಲ. ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನೆವಟೂರಿನ ಮೃತರ ಮನೆಗೆ ರವಾನಿಸಲಾಗಿದೆ. ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ…

Read More

ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಪ್ರಾರಂಭವಾದ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ :

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದ ಜೋಹರ ಪ್ಲಾಜಾದಲ್ಲಿ ನೂತನವಾಗಿ ಶ್ರೀ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ ಆರಂಭವಾಗಿದೆ. ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಜನತೆಗೆ ಅಗತ್ಯವಾಗಿ ಬೇಕಾಗಿದ್ದ ಸುಸಜ್ಜಿತ ಆಧುನಿಕ ಡೆಂಟಲ್ ಕ್ಲಿನಿಕ್ ಪ್ರಾರಂಭವಾಗಿದ್ದು ಜನತೆಯಲ್ಲಿ ಸಂತಸ ತಂದಿದೆ. ಟೇಪ್ ಕತ್ತರಿಸುವ ಮೂಲಕ ಕ್ಲಿನಿಕ್ ನ್ನು ಉಧ್ಘಾಟಿಸಿದ ಜೋಹರ ಪ್ಲಾಜಾ ಮಾಲೀಕರು ಹಾಗೂ ಉದ್ಯಮಿಗಳಾದ ಎ ಕೆ ಮಹಮ್ಮದ್ ಸಾಬ್ ಮಾತನಾಡಿ ಹಲ್ಲುಗಳ ಆರೋಗ್ಯ ಕಾಪಾಡಿಕೊಂಡಾಗ ವ್ಯಕ್ತಿಗಳ ಸೌಂದರ್ಯವೂ ವೃದ್ಧಿಸುತ್ತದೆ. ನಮ್ಮಲ್ಲಿ ಪಾಶ್ಚಿಮಾತ್ಯ…

Read More

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ ಹೆತ್ತ ತಾಯಿಯ ಮಡಿಲಿಲ್ಲ, ಕುಡುಕ ತಂದೆಯ ಪ್ರೀತಿಯೂ ಇಲ್ಲ. ಇಂತಹ ನರಕಸದೃಶ ಬದುಕಿನಿಂದ ಪಾರಾಗಿ, ತನ್ನ ಬದುಕನ್ನು ತಾನೇ ಕಟ್ಟಿಕೊಳ್ಳಬೇಕೆಂಬ ಛಲದಿಂದ 8ನೇ ತರಗತಿಗೆ ಶಾಲೆ ಬಿಟ್ಟು ಶಿಕಾರಿಪುರಕ್ಕೆ ಬಂದಿದ್ದಳು 14 ವರ್ಷದ ಮುಗ್ಧ ಬಾಲಕಿ ಸಂಗೀತಾ. ಅವಳ ಕಣ್ಣಲ್ಲಿ ಭವಿಷ್ಯದ ನೂರಾರು ಬಣ್ಣದ ಕನಸುಗಳಿದ್ದವು. ಅಲ್ಲಿ ಸೌಭಾಗ್ಯ ಎಂಬಾಕೆಯ ಪರಿಚಯವಾಗಿ, ಆಕೆಯ ಪಿಜಿಯಲ್ಲಿ ಆಶ್ರಯವೂ ದೊರಕಿತ್ತು. ಬದುಕು…

Read More

ವಿದ್ಯುತ್ ಕಂಬದಿಂದ ಬಿದ್ದು ಲೈನ್ ಮೆನ್ ಸಾವು !!! – ಸಕಾಲಕ್ಕೆ ಸಿಗದ ಆಂಬುಲೆನ್ಸ್ – ವ್ಯಾಪಕ ಆಕ್ರೋಶ..!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮೆನ್ ಕಂಬದಿಂದ ಬಿದ್ದು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ ಘಟನೆ ಗುರುವಾರ ನಡೆದಿದೆ.  ಘಟನೆಯಲ್ಲಿ ಮೃತಪಟ್ಟವರನ್ನು ರವಿ ನಾಯಕ(37) ಎಂದು  ಗುರುತಿಸಲಾಗಿದೆ. ಹೆದ್ದೂರು ಬಳಿ ಕೆಲಸ ಮಾಡುತ್ತಿರುವಾಗ ಕಂಬದಿಂದ ಬಿದ್ದಿದ್ದು ಗಂಭೀರ ಗಾಯಗೊಂಡ ಇವರನ್ನು ಸ್ಥಳೀಯರು ಕಾರಿನಲ್ಲಿ ಕಟ್ಟೆಹಕ್ಕಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.  ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸಿಗದ ಕಾರಣ ಕಾರಿನಲ್ಲಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ…

Read More

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were reportedly killed in a stray dog attack, raising concerns over the increasing stray dog menace in the city. ಸಾಗರ: ಜೀವನೋಪಾಯಕ್ಕಾಗಿ ಸಾಕಿದ್ದ ಆರು ಕುರಿಗಳು ಬೀದಿ ನಾಯಿಗಳ ದಾಳಿಗೆ ಬಲಿಯಾಗಿರುವ ದಾರುಣ ಘಟನೆ ಸಾಗರ ನಗರದಲ್ಲಿ ನಡೆದಿದೆ. ನೆಹರೂ ನಗರದ ನಿವಾಸಿ ಮನ್ಸೂರ್ ಅಲಿ ಖಾನ್ ಅವರಿಗೆ ಸೇರಿದ…

Read More

ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ|arrested

ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿಧಿಶೋಧಕ್ಕಾಗಿ ದೇವಿ ವಿಗ್ರಹವನ್ನು ಹಾನಿ ಮಾಡಿ ಭೂಮಿ ಅಗೆದ ಪ್ರಕರಣವೊಂದು ದಾಖಲಾಗಿದೆ.  ಇಲ್ಲಿನ ಬೆಳಂದೂರಿನಲ್ಲಿ ನಡೆದ ಘಟನೆ ಇದಾಗಿದೆ. ಈ ಸಂಬಂಧ ಐವರ ಮೇಲೆ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.  ನಡೆದಿದ್ದೇನು? ಬೆಳಂದೂರು ಗ್ರಾಮದಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ ದೇವರ ಮೂರ್ತಿಯನ್ನು ಹಾನಿ ಮಾಡಿದ್ದ ಆರೋಪಿಗಳು ಭೂಮಿಯನ್ನು ಅಗೆದು…

Read More

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are…

Read More

ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ  ಗಂಭೀರ ಗಾಯ

ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ  ಗಂಭೀರ ಗಾಯ ತೀರ್ಥಹಳ್ಳಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ಅ.19ರ ಶನಿವಾರ ನಡೆದಿದೆ. ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವಘಡ ಸಂಭವಿಸಿದ್ದು ಹಾಲಾಡಿ ಶಿವರಾಮ್ (45) ಗಂಭೀರ ಗಾಯಗೊಂಡ ವ್ಯಕ್ತಿ. ಬೈಕ್ ನಲ್ಲಿ ಬರುತ್ತಿದ್ದ ಶಿವರಾಮ್ ಅವರಿಗೆ ಲಾರಿ ಗುದ್ದಿದೆ. ಈ ಪರಿಣಾಮ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು…

Read More

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.  ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ”ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು” ಎಂದು ಮನವಿ ಮಾಡಿದ್ದಾರೆ. ”ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ…

Read More