ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ|HSN
ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ ಹೊಸನಗರ : ಪಟ್ಟಣದ ನಗರ ರಸ್ತೆಯ ಲೋಕೋಪಯೋಗಿ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಅಧಿಕಾರಿಗಳ ಕಚೇರಿ ಸಂಪರ್ಕಿಸುವ ವೃತ್ತ ವನ್ನು ಸುಸಜ್ಜಿತವಾಗಿ ರಚಿಸಿ ಈ ವೃತ್ತವನ್ನು ಮುಂದೆ ಯುವರತ್ನ ಪುನೀತ್ ರಾಜಕುಮಾರ್ ನಾಮಕರಣ ಮಾಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ರವರು ಘೋಷಿಸಿದರು. ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ ಶರಣ ಸಾಹಿತ್ಯ ಸಮ್ಮೇಳನದ…


