Headlines

ಮೃತ ಕಗ್ಗಲಿ ವೀರಭದ್ರಪ್ಪ ಗೌಡ ರವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಶನಿವಾರ ಸ್ವಗೃಹದಲ್ಲಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ಮೃತ ಕಗ್ಗಲಿ ವೀರಭದ್ರಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ರೈತ ಸಂಘಟನೆಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಕಗ್ಗಲಿ ವೀರಭದ್ರಪ್ಪ ಗೌಡರು 80 ರ ದಶಕದಲ್ಲಿ ರೈತ ಪರ ಹೋರಾಟದಲ್ಲಿ ಧಾರವಾಡ ಹಿಂಡಲಗಾ ಜೈಲಿನಲ್ಲಿ 21 ದಿನ ಜೈಲು ವಾಸ…

Read More

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ ತೀರ್ಥಹಳ್ಳಿ : ಪಟ್ಟಣದ ಆಗುಂಬೆ ಬಸ್ ನಿಲ್ದಾಣದಲ್ಲಿರುವ ಬೈಕ್ ಶೋ ರೂಮ್ ಖಂಡಿಲ್ ಮೋಟಾರ್ಸ್ ಗೆ ಭಾನುವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಹತ್ತಿಕೊಂಡು ಶೋ ರೂಮ್ ಒಳಗಿದ್ದ 20 ಕ್ಕೂ ಹೆಚ್ಚು ಹೊಸ ಬೈಕ್ ಗಳಿಗೆ ಡ್ಯಾಮೇಜ್ ಆಗಿದೆ ಹಾಗೂ ಎರಡು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಭಾನುವಾರ ರಜಾ ದಿನವಾದ ಹಿನ್ನಲೆಯಲ್ಲಿ ಶೋ ರೂಮ್ ರಜೆ…

Read More

ಪ್ರಧಾನಿಗೆ ಪೋಸ್ಟ್ ಕಾರ್ಡ್ ನಲ್ಲಿ ಪತ್ರ ಬರೆದು ಯುವಕಾಂಗ್ರೆಸ್ ವತಿಯಿಂದ ಅಂಚೆಕಚೇರಿ ಎದುರು ಬೃಹತ್ ಪ್ರತಿಭಟನೆ:

ಶಿವಮೊಗ್ಗ: ಜಿಲ್ಲೆಯಲ್ಲಿ ಸಾವಿರಾರು ಜನರಿಗೆ ಅನ್ನಕ್ಕೆ ದಾರಿದೀಪವಾಗಿದ್ದ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಗಳನ್ನ ಸರ್ಕಾರಿ ಖಾಸಗಿಯವರಿಗೆ ನೀಡಲು ಮುಂದಾಗಿದೆ ಈಗಾಗಲೆ ಇದನ್ನ ನಂಬಿಕೊಂಡಿದ್ದ ಸಾವಿರಾರು ಬಡಕಾರ್ಮಿಕರ ಕುಟುಂಭ ಬೀದಿಗೆ ಬಿದ್ದಿದೆ. ಈ ಕಾರಣ ಇದನ್ನ ಸರ್ಕಾರ ಪುನಸ್ಚೇತನ ಗೊಳಿಸುವುದರ ಬದಲೂ ಖಾಸರಿಗಯವರಿಗೆ ನೀಡುವು ಹುನ್ನಾರ ನಡೆಸಿದೆ. ಈ ಕೆಲಸವನ್ನ ಕೂಡಲೇ ಕೈ ಬಿಡಬೇಕು ಹಾಗೂ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಯನ್ನ ಉಳಿಸಬೇಕಿದೆ ಎಂದು ಒತ್ತಾಯಿಸಿ ಇಂದು ಯುವ ಕಾಂಗ್ರೆಸ್‌ ಮುಖಂಡ ಗಣೇಶ್‌ ನೇತೃತ್ವದಲ್ಲಿ ಪತ್ರಚಳುವಳಿಯನ್ನ ನಡೆಸಲಾಯಿತ್ತು. ಇಂದು…

Read More

ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಇಳಿದ ಬಸ್ – ತಪ್ಪಿದ ಭಾರಿ ಅನಾಹುತ|sigandur

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ  ಹೊಳೆಬಾಗಿಲು ಸಮೀಪ ಶರಾವತಿ  ಹಿನ್ನೀರಿನಲ್ಲಿ ಹಿಂದಕ್ಕೆ ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿದ ಬಸ್ ನೀರಿಗೆ ಜಾರಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಹೊಳಬಾಗಿಲಿನಲ್ಲಿ ಇಂದು ಘಟನೆ ನಡೆದಿದ್ದು, ಗಜಾನನ ಬಸ್ ರಿವರ್ಸ್ ಸಾಗರದಿಂದ ಕಟ್ಟಿನಕಾರುಗೆ ತೆರಳುತ್ತಿತ್ತು. ಲಾಂಚ್ ನಿಲ್ಲಿಸುವ ಸ್ಥಳದಲ್ಲಿ ರಿವರ್ಸ್ ತೆಗೆದುಕೊಳ್ಳುವ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ನೀರಿಗೆ ಇಳಿದಿದೆ. ಇದರಿಂದ ಬಸ್’ನಲ್ಲಿದ್ದ ಜನರು ಕೂಗಿಕೊಂಡಿದ್ದರಿಂದ ಎಚ್ಚೆತ್ತ ಚಾಲಕ ಮೇಲಕ್ಕೆ ಚಲಿಸಲು ಯತ್ನಿಸಿದ್ದಾನೆ. ತತಕ್ಷಣವೇ ಎಚ್ಚೆತ್ತ ಸ್ಥಳೀಯರೂ ಸೇತುವೆ ಕಾಮಗಾರಿಗಾಗಿ…

Read More

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ರಸ್ತೆಯಲ್ಲಿ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ಕಂಡುಬಂದಿದೆ. ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಮೂಲದ ಯುವಕರು ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ…

Read More

HOSANAGARA | ಮದ್ಯದ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ-ಯುವಕ ಆಸ್ಪತ್ರೆ ದಾಖಲು , ಸಿಸಿಟಿವಿ ದೃಶ್ಯಾವಳಿ ವೈರಲ್

HOSANAGARA | ಮದ್ಯದ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ -ಯುವಕ ಆಸ್ಪತ್ರೆ ದಾಖಲು , ಸಿಸಿಟಿವಿ ದೃಶ್ಯಾವಳಿ ವೈರಲ್ ಆರೋಪಿಗಳೊಬ್ಬರು ಜೀಪ್‌ನ ಟಯರ್‌ ಬಿಚ್ಚುವ ರಾಡ್‌ನಿಂದ ಲಕ್ಷ್ಮೀಶನ ತಲೆಗೆ ಹೊಡೆದಿದ್ದು, ಈ ಪರಿಣಾಮವಾಗಿ ಅವರು ತೀವ್ರ ಗಾಯಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ… ಹೊಸನಗರ, ಜುಲೈ 22: ಮದ್ಯದ ವಿಚಾರವಾಗಿ ತಕರಾರು ಉಂಟಾಗಿ ನಡುರಸ್ತೆಯಲ್ಲೇ ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿರುವ ಘಟನೆ ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್‌ನಲ್ಲಿ ನಡೆದಿದೆ….

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

🔴🔴ಜಾಹಿರಾತು🔴🔴 ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್…

Read More

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ  ಹೊಸನಗರ ತಾಲೂಕಿನ ನಿಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ , ವಾಟರ್ ಪ್ಯೂರಿಫೈಯರ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಯುವ ಮುಖಂಡರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಹಾಗೂ ಶಾಸಕರ ಆಪ್ತ ಸಹಾಯಕರಾದ ಮಂಜು ಸಣ್ಣಕ್ಕಿ ಇವರಿಂದ ದಾನಿಗಳ ನೆರವಿನಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಹಾಗೂ ಮಳೆಯಿಂದ ಹಾನಿಯದ ಶಾಲೆಯ ಕಾಂಪೌಂಡ್ ದುರಸ್ತಿಗೆ ಚಾಲನೆ ನೀಡಲಾಯಿತು  ಇದೇ ಸಂಧರ್ಭದಲ್ಲಿ…

Read More

ರಿಪ್ಪನ್‌ಪೇಟೆ : ಮೂರು ಪಕ್ಷಗಳಿಂದ ಜನ ಭ್ರಮನಿರಸನಗೊಂಡಿದ್ದಾರೆ – ಮುಖ್ಯಮಂತ್ರಿ ಚಂದ್ರು | ನಮ್ಮದು ಪ್ರಣಾಳಿಕೆಯಲ್ಲ , ಗ್ಯಾರಂಟಿ ಕಾರ್ಡ್ : ಪೃಥ್ವಿ ರೆಡ್ಡಿ

ರಿಪ್ಪನ್‌ಪೇಟೆ: ರಾಜ್ಯ ಹಾಗೂ ರಾಷ್ಟ್ರದಲ್ಲಿ  ಜನತೆ ಮೂರು ಪಕ್ಷಗಳಿಂದ ಭ್ರಮ ನಿರಸನಗೊಂಡಿದ್ದಾರೆ  ಧೈರ್ಯ ಮತ್ತು ಎದೆಗಾರಿಕೆಯಿಂದ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಕ್ಷದ  ಕಾರ್ಯಕರ್ತರು ಮುನ್ನುಗ್ಗಿ ವಿಚಾರದಿಂದ ಪ್ರಚಾರದಿಂದ ಪಕ್ಷ ಬೆಳೆಯುವುದಿಲ್ಲ. ವಿಚಾರಗಳು ಅನುಷ್ಟಾನುಗೊಳ್ಳಬೇಕು. ಇದಕ್ಕೆ ಆಮ್ ಆದ್ಮಿ ಪಕ್ಷವೇ ಪರಿಹಾರವಾಗಿದೆ. ಆಮ್‌ ಆದ್ಮಿ ಪಕ್ಷ ಬರಬೇಕೆಂದು ಕಾಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳೊಂದಿಗೆ, ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರೋಣ. ಜನಸಾಮಾನ್ಯರ ಸಮಸ್ಯೆಯನ್ನು ಅಮೂಲಾಗ್ರವಾಗಿ ಪರಿಹರಿಸೋಣ ಎಂದು ರಾಜ್ಯ ಎಎಪಿ  ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ…

Read More

ಚಲಿಸುವ ಬಸ್ಸನ್ನು ಓಡಿಹೋಗಿ ಹತ್ತಲು ಹೋಗಿ ಬಸ್ ನಿಂದ ಕೆಳಗೆ ಬಿದ್ದ ವಿದ್ಯಾರ್ಥಿ : ವಿಡಿಯೋ ಈಗ ವೈರಲ್

ಚಲಿಸುವ ಬಸ್ಸನ್ನು ಓಡಿಹೋಗಿ ಹತ್ತಲು ಹೋಗಿ ಬಸ್ ನಿಂದ ವಿದ್ಯಾರ್ಥಿಯೋರ್ವ ಕೆಳಗೆ ಬಿದ್ದ ವಿಡಿಯೋ ಈಗ ವೈರಲ್ ಆಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದಲ್ಲಿ ಈ ಘಟನೆ  ನಡೆದಿದ್ದು, ಬಸ್ ನಿಲ್ದಾಣದಿಂದ ಹೊರಟ ಬಸ್ಸನ್ನು ಓಡಿ ಹೋಗಿ ಹತ್ತಲು ವಿದ್ಯಾರ್ಥಿ ಯತ್ನಿಸಿದ್ದಾನೆ. ಆದರೆ ಬಸ್ಸು ಸ್ಪೀಡ್ ಇದ್ದಿದ್ದರಿಂದ ವಿದ್ಯಾರ್ಥಿಗೆ ಹತ್ತಲು ಸಾಧ್ಯವಾಗದೆ ಕೆಳಗೆ ಬಿದ್ದಿದ್ದಾನೆ. ಕಾರ್ಗಲ್ ನ ಇಡುವಾಣಿಯ ಚಿಪ್ಪಲಮಕ್ಕಿಯ ಒಂಭತ್ತನೇ ತರಗತಿ ವಿದ್ಯಾರ್ಥಿ ವೈಭವ್ ಎಂಬಾತ ಬಸ್ ನಿಂದ ಕೆಳಗೆ ಬಿದ್ದ ವಿದ್ಯಾರ್ಥಿ….

Read More
Exit mobile version