Headlines

Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು

Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಸುಮಾರು 25 ಅಡಿ ಆಳದ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾರೋಹಿತ್ತಲು ಗ್ರಾಮದ ವಾಸಿಯಾದ ದೇವೇಂದ್ರಪ್ಪ ರವರು ಇಂದು ಸಂಜೆ ಬೈಕ್ ನಲ್ಲಿ ತೆರಳುತಿದ್ದಾಗ ಈ ಹಿಂದೆ ಬಂದ ಮಳೆಯಿಂದ ಕೊರೆದಿರುವ ರಸ್ತೆಯ ಪಕ್ಕದಲ್ಲಿರುವ 25 ಅಡಿ ಆಳದ ಹಳ್ಳಕ್ಕೆ ಬೈಕ್ ಸಮೇತ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್…

Read More

ಗರ್ತಿಕೆರೆ ಬಳಿ ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ – ಮೆಗ್ಗಾನ್ ಗೆ ದಾಖಲು

A man was seriously injured after a scooter hit a cow at Avuka Circle near Garthikere. The injured was shifted to Shivamogga for advanced treatment. ಗರ್ತಿಕೆರೆ ಬಳಿ ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ – ಮೆಗ್ಗಾನ್ ಗೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಪಟ್ಟಣದ ಅವುಕ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು…

Read More

ರಿಪ್ಪನ್‌ಪೇಟೆಯಲ್ಲಿ ಶಿವಾಜಿ ಜಯಂತಿ ಅಂಗವಾಗಿ ಮರಾಠ ಸಮಾಜದವರಿಂದ ಅದ್ದೂರಿ ಬೈಕ್ ರ‍್ಯಾಲಿ|shivaji jayanthi

ರಿಪ್ಪನ್‌ಪೇಟೆಯಲ್ಲಿ  ಮರಾಠ ಸಮಾಜದವರಿಂದ ಅದ್ದೂರಿ ಬೈಕ್ ರ‍್ಯಾಲಿ ರಿಪ್ಪನ್‌ಪೇಟೆ;- ಛತ್ರಪತಿ ಶಿವಾಜಿ 393 ನೇ ಜಯಂತೋತ್ಸವ  ಅಂಗವಾಗಿ  ರಿಪ್ಪನ್‌ಪೇಟೆ ಮರಾಠ ಸಮಾಜದವರು ಸಾಗರ ರಸ್ತೆಯಲ್ಲಿನ ಮರಾಠ ಸಮಾಜದ ಭವನದಿಂದ ಬೈಕ್ ರ‍್ಯಾಲಿ ನಡೆಸಿದರು. ಶಿವಮೊಗ್ಗ ರಸ್ತೆಯಿಂದ ವಿನಾಯಕ ವೃತ್ತ – ತೀರ್ಥಹಳ್ಳಿ ರಸ್ತೆ- ಹೊಸನಗರ ರಸ್ತೆ  ರಸ್ತೆಯ ಮೂಲಕ ಸಾಗರ ರಸ್ತೆಯಲ್ಲಿನ ಮರಾಠ ಸಮಾಜದವರೆಗೆ ಬೈಕ್ ರ‍್ಯಾಲಿ ನಡೆಸಿದರು. ಬೈಕ್ ರ‍್ಯಾಲಿಯಲ್ಲಿ ಛತ್ರಪತಿ ವೀರ ಶಿವಾಜಿಯ ಪರವಾದ ಘೋಷಣೆ ಕೂಗುತ್ತಾ ಭಗವಾಧ್ವಜವನ್ನು ಹಿಡಿದು ನೂರಾರು ಬೈಕ್‌ಗಳೊಂದಿಗೆ ರ‍್ಯಾಲಿ ನಡೆಸಿ…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ | ಮತಗಟ್ಟೆಗೆ ಬಂದು ಮತ ಚಲಾಯಿಸಿ 96ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ನಾಗಮ್ಮ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ |  ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ ಉತ್ಸಾಹದಿಂದ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. ಮಧ್ಯಾಹ್ನ 03 ಗಂಟೆವರೆಗೆ ಒಟ್ಟು ಶೇ.58.04 ಮತದಾನವಾಗಿದೆ. ಎಲ್ಲೆಲ್ಲಿ ಎಷ್ಟೆಷ್ಟು ? ಬೈಂದೂರು : 58.41 ಭದ್ರಾವತಿ : 53.28 ಸಾಗರ : 59.26 ಶಿಕಾರಿಪುರ : 60.75 ಶಿವಮೊಗ್ಗ : 53.16 ಶಿವಮೊಗ್ಗ ಗ್ರಾಮಾಂತರ : 61.63 ಸೊರಬ : 59.58…

Read More

ಬಿದರಹಳ್ಳಿ ಶಾಲೆಯ ಶಿಕ್ಷಕನ ದಿಡೀರ್ ವರ್ಗಾವಣೆ – ಶಾಲೆಯ ಗೇಟ್ ಗೆ ಬೀಗ ಜಡಿದು ಗ್ರಾಮಸ್ಥರು ಹಾಗೂ ಪೋಷಕರ ಪ್ರತಿಭಟನೆ|bidarahalli

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ದಿನೇಶ್ ರವರನ್ನು ದಿಡೀರ್ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲೆಯ ಗೇಟ್ ಗೆ ಬೀಗ ಜಡಿದು ಪ್ರತಿಭಟನೆ ನಡೆಸುತಿದ್ದಾರೆ. ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡು ಇತ್ತೀಚಿಗೆ ಈ ಶಾಲೆಗೆ ರಾಜ್ಯ ಶಿಕ್ಷಣ ಸಚಿವ ಬಿ ಸಿ ನಾಗೇಶ್…

Read More

ತುಂಗಾ ಜಲಾಶಯದಿಂದ 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ತುಂಗಾ ಜಲಾಶಯದಿಂದ 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ Heavy rainfall in Chikkamagaluru and Shivamogga has increased inflow into the Tunga Reservoir, prompting the release of 46,385 cusecs of water through all gates. Residents along the riverbank have been advised to stay alert. ಶಿವಮೊಗ್ಗ, ಜುಲೈ 7: ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಕೆಲ…

Read More

ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ

ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಆಕಸ್ಮಿಕ ಬೆಂಕಿಗೆ ತುತ್ತಾಗಿ ವಾಸದ ಮನೆ ಭಾಗಶಃ ಸುಟ್ಟು ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಗ್ರಾಮದ ಹೂಕೊಪ್ಪಲು ಎಂಬಲ್ಲಿ ನಡೆದಿದೆ. ವಿಶಾಲಾಕ್ಷಿಯವರಿಗೆ ಸೇರಿದ ಮನೆಗೆ ಮಧ್ಯಾಹ್ಮ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಗೆ 95 ಸಾವಿರ ಹಣ, ಬಟ್ಟೆ, 30 ಗ್ರಾಂ ತೂಕದ ಬಂಗಾರ, ಅಡಿಕೆ ಸೇರಿದಂತೆ ಒಟ್ಟು ರೂ. 4.5 ಲಕ್ಷ ನಷ್ಟ ಉಂಟಾಗಿದೆ. ಮನೆಯವರು ಹತ್ತಿರದ ಜಮೀನಿನಲ್ಲಿ ಕೆಲಸ…

Read More

ಸಮಯಕ್ಕೆ ಸರಿಯಾಗಿ ಸಿಗದ ಆಂಬುಲೆನ್ಸ್ : 45 ದಿನದ ಮಗು ಸಾವು

  ತುಮರಿ ಗ್ರಾಮ ಎಂಬ ಮಾನವ ನಿರ್ಮಿತ ದ್ವೀಪದಲ್ಲಿ 108 ಅವ್ಯವಸ್ಥೆ, ಹೊಸ ಆಂಬುಲೆನ್ಸ್ ಬಂದರೂ ಸಕಾಲಕ್ಕೆ ತುರ್ತು ಆರೋಗ್ಯ ವಾಹನ ಸಿಗದೆ 45 ದಿನಗಳ ಮಗು ಉಸಿರಾಟ ಸಮಸ್ಯೆಯಿಂದ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಬ್ಯಾಕೋಡು ಸಮೀಪದ ಸಸಿಗೊಳ್ಳಿಯಲ್ಲಿ ನಡೆದಿದೆ. ಕಳೆದ ನಾಲ್ಕು ದಿನದಿಂದ ದ್ವೀಪದ ಹೊಸ ಆಂಬುಲೆನ್ಸ್ ಸೇವೆಯಲ್ಲಿ ಇಲ್ಲದ ಹಿನ್ನೆಲೆಯಲ್ಲಿ ಸಸಿಗೊಳ್ಳಿ ಸಮೀಪದ ಎಲ್ದಮಕ್ಕಿ ಹಳ್ಳಿಯ ಗೀತಾ ಮತ್ತು ಉಮೇಶ್ ದಂಪತಿಗಳ 45 ದಿನಗಳ ಹಸುಗೂಸಿಗೆ ಉಸಿರಾಟ ತೊಂದರೆಯಾಗಿ 108 ಅಲಭ್ಯತೆಯಿಂದ ತಡವಾಗಿ…

Read More

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ|assault

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.‌ ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು.‌ ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ

ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ ರಿಪ್ಪನ್ ಪೇಟೆ : ಮಲೆನಾಡಿನ ಆರಾಧ್ಯದೈವ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ಮೂರನೇ ಜಾತ್ರಾ ಮಹೋತ್ಸವದಲ್ಲಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಂಗಳವಾರ ನೂರಾರು ಭಕ್ತರೊಂದಿಗೆ ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮ್ಮನಘಟ್ಟ ಕ್ಷೇತ್ರವು ಮುಂದಿನ ದಿನಗಳಲ್ಲಿ ಸಿಗಂದೂರು ಶ್ರೀ ಕ್ಷೇತ್ರದಂತೆಯೇ ಪ್ರಸಿದ್ಧ ಪ್ರವಾಸಿ ತಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳ ಕೊರತೆ ನಿವಾರಣೆಯಾಗುವುದರೊಂದಿಗೆ ಕ್ಷೇತ್ರವು ರಾಜ್ಯ…

Read More
Exit mobile version