Headlines

ಬಜರಂಗದಳ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಮೂವರ ಬಂಧನ

ಬಜರಂಗದಳದ ಕಾರ್ಯಕರ್ತನ ಹತ್ಯೆಗೆ ಸಂಚು ಮಾಡಿ ಮೂವರು ಅನ್ಯ ಕೋಮಿನ ಯುವಕರು ಬಂಧನಕ್ಕೊಳಗಾಗಿದ್ದಾರೆ. ಇಲ್ಲೂ ಸಹ ದೊಡ್ಡಪೇಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಸಂಚು ಹಾಕಿದ  ಮೂವರನ್ನ ಬಂಧಿಸಿ ಹೆಡೆಮುರಿಕಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನನ್ನ ಅನೇಕ ದಿನಗಳಿಂದ ಹಿಂಬಾಲಿಸಿದ ಮೂವರು ಯುವಕರು ಮೊನ್ನೆ ನ್ಯೂ ಮಂಡ್ಲಿಯ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಯಕರ್ತನ ಸಹೋದರನನ್ನ ಮೂವರು ಯುವಕರು ಅಡ್ಡಹಾಕಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ. ನಿನ್ನ ಜೊತೆ ಬೈಕ್ ನಲ್ಲಿ ಓಡಾಡುತ್ತಿದ್ದ ಕಾರ್ಯಕರ್ತ ಎಲ್ಲಿ ಹೇಳು ಎಂದು ಮಾರಕಾಸ್ತ್ರಗಳನ್ನು…

Read More

ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ – ನೂತನ AC ಯಾರು ಗೊತ್ತಾ.?? ಈ ಸುದ್ದಿ ನೋಡಿ

ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ – ನೂತನ AC ಯಾರು ಗೊತ್ತಾ.?? ಈ ಸುದ್ದಿ ನೋಡಿ ಸಾಗರ : ‌ಇಲ್ಲಿನ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರಕಾರದ ಉಪ ಕಾರ್ಯದರ್ಶಿ ಯುಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಲ್ಲವಿ ಸಾತೇನಹಳ್ಳಿ ರವರ ಸ್ಥಾನಕ್ಕೆ ಮಹೇಶ್ ಜೆ ರವರನ್ನು ನೂತನ ಉಪ ವಿಭಾಗಧಿಕಾರಿಯಾಗಿ ವರ್ಗಾಯಿಸಲಾಗಿದೆ. ಪಲ್ಲವಿ ಸಾತೇನಹಳ್ಳಿ ರವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಡಿಪಿಆರ್ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ…

Read More

ಭಾರಿ ಮಳೆ ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿತ|Rain

ಭಾರಿ ಮಳೆ ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿತ ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚುಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿ ಬೈಲು ಗ್ರಾಮದಲ್ಲಿ ಇರುವ ಐತಿಹಾಸಿಕ ಹಿನ್ನೆಲೆ ಉಳ್ಳಂತಹ ಮದರಸದ ಶಾಲೆಯ ಮೇಲ್ಚಾವಣಿ ಹಾಗೂ ಕಟ್ಟಡವು ಭಾನುವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದ ಘಟನೆ ನಡೆದಿದೆ. ಪ್ರತಿನಿತ್ಯ ಈ ಮದರಸದಲ್ಲಿ ಹಲವು ಮಕ್ಕಳು ಅರೆಬಿಕ್ ವಿದ್ಯಾಭ್ಯಾಸ ನಡೆಸುತಿದ್ದು ಭಾನುವಾರ ರಜಾ ದಿನವಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಇತರೆ ದಿನಗಳಲ್ಲಿ ಘಟನೆ ಸಂಭವಿಸಿದ್ದಲ್ಲಿ ಅಹಿತಕರ…

Read More

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…

Read More

ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ

ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ ಓರ್ವರು ಶಿವಮೊಗ್ಗ ಮತ್ತೋರ್ವರು ಸೊರಬ ತಾಲೂಕಿಗೆ ಸೇರಿದವರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಇವತ್ತು 236 ಜನರಿಗೆ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. 236 ಜನರಲ್ಲಿ ಇಬ್ಬರಿಗೆ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ನಿನ್ನೆ 8 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇಂದು ಇಬ್ಬರಿಗೆ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 10 ಕ್ಕೆ…

Read More

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಹೊಸನಗರ:- 79ನೇ ಸ್ವಾತಂತ್ರ್ಯೋತ್ಸವವನ್ನು ತಾಲೂಕಿನ ಹಲವು ಮಸೀದಿಗಳಲ್ಲಿ ಸಂಭ್ರಮ ಹಾಗೂ ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ರಿಪ್ಪನ್ ಪೇಟೆ ರಿಪ್ಪನ್ ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾದ ಹಸನಬ್ಬ ಬಾವ ಬ್ಯಾರಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಈ ಸಂಧರ್ಭದಲ್ಲಿ ಧರ್ಮಗುರುಗಳಾದ ಮುನೀರ್ ಸಖಾಫಿ ಗ್ರಾಪಂ ಸದಸ್ಯ ಆಸೀಫ್ ಹಾಗೂ ಇನ್ನಿತರರು ಇದ್ದರು ನಿಟ್ಟೂರು ನಿಟ್ಟೂರು ಜುಮ್ಮಾ ಮಸೀದಿಯ ಧರ್ಮಗುರುಗಳಾದ ಉಬೇದುಲ್ಲಾ ಸಖಾಫಿ ಮಸೀದಿಯ ಆವರಣದಲ್ಲಿ…

Read More

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ ಆಸಕ್ತಿ ಹುಟ್ಟಿಸಲು ಪಾಲಕರು ಮುಂದಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು…

Read More

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಾಂಕ 23-7-2024 ರ ಮಂಗಳವಾರ ನಡೆದ ಬಾಳೂರು ಮಹಿಳಾ ಹಾಲು ಒಕ್ಕೂಟದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಮಧುರ ಷಣ್ಮುಖ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಗೌಡ ರವರ ಪತ್ನಿಯಾದ…

Read More

ಹೊಸನಗರ ತಾಲೂಕಿನ ಪಶು ಆಸ್ಪತ್ರೆಗಳು ವೈದ್ಯರು, ಸಿಬ್ಬಂದಿಗಳಿಲ್ಲದೇ ಭಣಗುಟ್ಟುತ್ತಿವೆ – 22 ಆಸ್ಪತ್ರೆಗೆ ಇಬ್ಬರೇ ವೈದ್ಯರು

ರಿಪ್ಪನ್‌ಪೇಟೆ : ಮಲೆನಾಡಿನ ಹೆಬ್ಬಾಗಿಲು ಎಂದೇ ಖ್ಯಾತಿಗಳಿಸಿರುವ ಶಿವಮೊಗ್ಗ ಜಿಲ್ಲೆಯ ಮಧ್ಯ ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ 22 ಪಶು ಅಸ್ಪತ್ರೆಗೆ 2 ಜನ ವೈದ್ಯಾಧಿಕಾರಿಗಳು ಬಿಟ್ಟರೆ ಇನ್ನೂ ಯಾರು ಇರುವುದಿಲ್ಲ ರಾಜಕಾರಣಿಗಳ ಇಚ್ಚಾ ಶಕ್ತಿಯ ಕೊರತೆಯಿಂದಾಗಿ  ತಾಲೂಕಿನಾದ್ಯಂತ ಭಣಗುಟ್ಟುತ್ತಿವೆ ಪಶ ಆಸ್ಪತ್ರೆಗಳು. ರಾಜ್ಯ ಬಿಜೆಪಿ ಸರ್ಕಾರ ಹೈನುಗಾರಿಕೆಗೆ ಹೆಚ್ಚಿನ ಅಧ್ಯತೆ ನೀಡಲಾಗಿದೆ ಎಂದು ಹೇಳಿಕೊಳ್ಳುತ್ತಿದ್ದು ಹೊಸನಗರ ತಾಲ್ಲೂಕ್ ಮಾತ್ರ ಹೈನು ಉದ್ಯಮ ಸೇರಿದಂತೆ ಗೋವುಗಳ ಲಾಲನೆ ಪಾಲನೆ ರಾಜಕೀಯ ಮುಖಂಡರ ಇಚ್ಚಾಶಕ್ತಿಯ ಕೊರತೆಯಿಂದಾಗಿ ಹಿಂದುಳಿಯುವಂತಾಗಿದೆ. ರಿಪ್ಪನ್‌ಪೇಟೆಯ…

Read More

ಕೆಪಿಸಿಸಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತಂತೆ ಎಐಸಿಸಿ ಒಬಿಸಿ ಅಧ್ಯಕ್ಷ ಕ್ಯಾ.ಅಜಯ್ ಸಿಂಗ್ ಆದೇಶ ಹೊರಡಿಸಿದ್ದು, ರಾಜ್ಯ ಘಟಕದ ಕಾರ್ಯಾಧ್ಯಕ್ಷರನ್ನಾಗಿ ತತಕ್ಷಣದಿಂದ ಜಾರಿಗೆ ಬರುವಂತೆ ಮಧು ಬಂಗಾರಪ್ಪ ಅವರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Read More
Exit mobile version