Headlines

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ|crime news

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ ಶಿವಮೊಗ್ಗ : ಯಲವಟ್ಟಿ ಗ್ರಾಮದಲ್ಲಿ ಮರವೊಂದನ್ನು ಕಟಾವು ಮಾಡುವ ವೇಳೆ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದ ಕಾರಣ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಓರ್ವ ಸಾವು ಕಂಡಿದ್ದಾರೆ. ಯಲವಟ್ಟಿಯ ಖಾಸಗಿ ತೋಟದಲ್ಲಿದ್ದ ಮರ ಕಡಿಯುವ ವೇಳೆ ಮುಂಜಾಗೃತ ಕ್ರಮ ಕೈಗೊಳ್ಳದ ಪರಿಣಾಮ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದಿದೆ. ಬೈಕ್ ನಲ್ಲಿದ್ದ ಓರ್ವ ಮೃತಪಟ್ಟು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೂವರಲ್ಲಿ…

Read More

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ| Crime News

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ ಆಗುಂಬೆ ಘಾಟಿಯಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಸ್ಟೇಷನ್​ನ ಪೊಲೀಸರು ಈ ಶವವನ್ನು ಪತ್ತೆ ಹಚ್ಚಿದ್ದಾರೆ.  ಮೂಲತಃ ಬಾಗಲಕೋಟೆಯ ಜಿಲ್ಲೆ ಬಾದಾಮಿ ಮೂಲದ ವ್ಯಕ್ತಿಯ ಶವ ಇದಾಗಿದೆ. ಅಲ್ಲದೆ ಶವಪತ್ತೆ ಮಾಡುವ ಮೂಲಕ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ಬಾಗಲಕೋಟೆ ಜಿಲ್ಲೆಯ ಬಾದಾಮಿ ಹನುಮಂತಪ್ಪ (22) ಎಂಬ ಯುವಕನ ಕೊಳೆತ ಶವ…

Read More

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ 10 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಭಾನುವಾರ ಸಂಜೆ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಸಂಭವಿಸಿದೆ. ಇಲ್ಲಿನ ಗ್ರಾಮವೊಂದರಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಹತ್ತು ವರ್ಷದ ಬಾಲಕನಿಗೆ ಮನೆಯವರು ಯಾವುದೋ ಕಾರಣಕ್ಕಾಗಿ ಬೈದಿದ್ದರು ಎಂದು ಹೇಳಲಾಗುತ್ತಿದೆ . ಇದೇ ಕಾರಣಕ್ಕೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆದಾಗ್ಯು ಈ ಬಗ್ಗೆ ಇನ್ನಷ್ಟೆ ಸ್ಪಷ್ಟ ಮಾಹಿತಿ…

Read More

ಶಿವಮೊಗ್ಗ : ನಾಪತ್ತೆಯಾಗಿದ್ದ ಜಿಲ್ಲಾಧಿಕಾರಿ ಕಛೇರಿಯ ನೌಕರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆ :

ಶಿವಮೊಗ್ಗ : ಕಳೆದ 11 ದಿನಗಳಿಂದ ಜಿಲ್ಲಾಧಿಕಾರಿ ಕಚೇರಿಯಿಂದ  ಐಎಎಸ್ ಅಧಿಕಾರಿ ವಿರುದ್ಧ ಆರೋಪಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಡೆತ್ ನೋಟ್ ವಾಟ್ಸಪ್ ಮೆಸೇಜ್ ಮಾಡಿದ್ದ ಜಿಲ್ಲಾಧಿಕಾರಿ ಕಚೇರಿ ನೌಕರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಧರ್ಮಸ್ಥಳದ ಕಟ್ಟೆಯೊಂದರ ಮೇಲೆ ಸುಸ್ತಾಗಿ ಮಲಗಿದ್ದ ಗಿರಿರಾಜ್ ರವರನ್ನ ಆಡಳಿತ ಮಂಡಳಿಯೋರ್ವರು ಗುರುತು ಹಿಡಿದು ಮೊಬೈಲ್ ಆನ್ ಮಾಡಿದಂತೆ ಮೊಬೈಲ್ ಟ್ರೇಸ್ ಔಟ್ ಆಗಿದೆ ಎನ್ನಲಾಗಿದೆ. ಅವರನ್ನ ಉಪಚರಿಸಿ ಧರ್ಮಸ್ಥಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಗಿರಿರಾಜ್ ಮಿಸ್ಸಿಂಗ್ ಕೇಸ್ ಜೀವಂತವಾಗಿ ಸಿಗುವ…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿ ಅಧಿಕಾರ ಸ್ವೀಕಾರ

ಜಿಲ್ಲೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕೆ ಬಿ ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದ್ದು , ಅವರ ಸ್ಥಾನಕ್ಕೆ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ಸೆಲ್ವಮಣಿ (2013 ನೇ ಬ್ಯಾಚಿನ ಐಎಎಸ್ ಅಧಿಕಾರಿ)ರವರನ್ನು ಸರ್ಕಾರ ವರ್ಗಾಯಿಸಿ ಆದೇಶ ನೀಡಿದ್ದು .ಇಂದು ಬೆಳಿಗ್ಗೆ  ನೂತನ ಜಿಲ್ಲಾಧಿಕಾರಿಗಳು ಹಿಂದಿನ ಜಿಲ್ಲಾಧಿಕಾರಿ ಅವರಿಂದ  ಅಧಿಕಾರವನ್ನು ಸ್ವೀಕರಿಸಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿದ್ದು ಕೆಲವು ಮಾಫಿಯಾಗಳು ಅದರಲ್ಲೂ ಮುಖ್ಯವಾಗಿ ಹುಣಸೋಡು ಕ್ರಷರ್ ಮತ್ತು…

Read More

ಹೊಸನಗರ-ತೀರ್ಥಹಳ್ಳಿ ತಾಲೂಕಿನ ಗ್ರಾಪಂ ಅಧ್ಯಕ್ಷ,ಉಪಾಧ್ಯಕ್ಷ ಮೀಸಲಾತಿ ಪ್ರಕಟ : ಎಲ್ಲೆಲ್ಲಿ ಯಾರ್ಯಾರು? ವಿವರ ಇಲ್ಲಿದೆ ನೋಡಿ|GPM

ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 30 ಗ್ರಾಮ ಪಂಚಾಯಿತಿಗಳ 2 ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಇಲ್ಲಿನ ಗಾಯತ್ರಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಆರ್​ ಸೆಲ್ವಮಣಿ, ಮೀಸಲಾತಿಯನ್ನು ಪ್ರಕಟಿಸಿದ್ದಾರೆ.  ಯಾವ ಪಂಚಾಯಿತಿಗೆ ಯಾವ ಮೀಸಲಾತಿ ಮಾಹಿತಿ ಇಲ್ಲಿದೆ ಗ್ರಾಮ ಪಂಚಾಯಿತಿ ಹೆಸರು – ಅಧ್ಯಕ್ಷ – ಉಪಾಧ್ಯಕ್ಷ ಹುದ್ದೆ  1-ರಿಪ್ಪನ್‌ ಪೇಟೆ- ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗಎ, 2-ಪರುಪ್ಪೆಮನೆ-ಹಿಂದುಳಿದ ವರ್ಗ ಎ ಮಹಿಳೆ, ಸಾಮಾನ್ಯ,  3-ಹರತಾಳು -ಸಾಮಾನ್ಯ ಮಹಿಳೆ, ಸಾಮಾನ್ಯ,  4-ಮಾರುತಿಪುರ- ಸಾಮಾನ್ಯ ಮಹಿಳೆ,…

Read More

ಮಂಗಳೂರಿನ ಆಟೋ ಸ್ಪೋಟ ಪ್ರಕರಣ – ತೀರ್ಥಹಳ್ಳಿಯ ಶಾರೀಕ್ ಲಿಂಕ್ !!!..??|Manglore

ಮಂಗಳೂರಿನ ಹೊರವಲಯದಲ್ಲಿ ನಡೆದ ಆಟೋ ಸ್ಪೋಟದ ಹಿಂದೆ  ಭಯೋತ್ಪಾದಕರ ಕೈವಾಡವಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ ಬೆನ್ನಲ್ಲೇ ಈ ಪ್ರಕರಣದಲ್ಲಿ ಶಿವಮೊಗ್ಗದ ವ್ಯಕ್ತಿಯ ಲಿಂಕ್ ಸಹ ಕೇಳಿ ಬರುತ್ತಿದೆ. ಈ ರೀತಿಯ ಸುದ್ದಿಯ ಜಾಡನ್ನ ಬೆನ್ನು ಹತ್ತಿರುವ ಮಾಧ್ಯಮಗಳಿಗೆ ಹೆಸರು ಕೇಳಿ ಬರುತ್ತಿರುವ ಹೆಸರೆಂದರೆ ಶಾರೀಕ್ ಹೆಸರು. ಯಾರೂ ಈ ಶಾರೀಕ್ ಎಂದು ಕೇಳ್ತಾ ಹೋದರೆ ಸೆಪ್ಪಂಬರ್ ತಿಂಗಳಲ್ಲಿ ಶಿವಮೊಗ್ಗದಲ್ಲಿ ಪತ್ತೆಯಾದ ಮೂವರು ಶಂಕಿತರ ಹೆಸರಿನಲ್ಲಿ ಕೇಳಿ ಬಂದ ಪ್ರಮುಖ ಆರೋಪಿ ಈ ಶಾರೀಕ್. ತೀರ್ಥಹಳ್ಳಿಯ ನಿವಾಸಿ…

Read More

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು | Hosanagara

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು ಹೊಸನಗರ: ತಾಲೂಕಿನ ಯಡೂರು – ಸುಳುಗೋಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ. ಯಡೂರು ಮತ್ತು ಸುಳುಗೋಡು ಗ್ರಾಪಂ ವ್ಯಾಪ್ತಿಯ ಅನೇಕ ಅಡಿಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ರೈತ ಜಮೀನು ಕಾಡುಕೋಣಗಳ ಹಾವಳಿಗೆ ತುತ್ತಾಗಿದ್ದು ತಮ್ಮ ಬೆಳೆಗಳನ್ನು ರಕ್ಷಿಸಲು ರೈತರು ಹೆಣಗಾಡುವಂತಾಗಿದೆ. ಈಭಾಗದಲ್ಲಿ ಒಂಟಿಮನೆಗಳು ಹೆಚ್ಚಿದ್ದು ಮನೆಗೆ ಹೋಗಿಬರಲು ಕೂಡ ಜನರು ಭಯಪಡುವಂತಾಗಿದೆ. ವಾರದ ಹಿಂದೆ ವ್ಯಕ್ತಿಯೋರ್ವ ಮೈಮೇಲೆ ಎರಗಿ ದೂಡಿ ಕೆಡವಿದ ಘಟನೆ…

Read More

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ  ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…

Read More