ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ದುಬಾರಿ ದಂಡ ವಿಧಿಸಿದ್ಧಾರೆ. ಇತ್ತೀಚೆಗೆಷ್ಟೆ ಕಾರು ಮಾಲೀಕರೊಬ್ಬರಿಗೆ ವಿವಿಧ ಪ್ರಕರಣಗಳಲ್ಲಿ ಕಾಯ್ದೆ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ 27 ಸಾವಿರ ದಂಡ ವಿಧಿಸಿದ್ದ  ಟ್ರಾಫಿಕ್ ಪೊಲೀಶರು ನಿನ್ನೆ ಅಂದರೆ ದಿನಾಂಕ ಜೂನ್ 23, 2025 ರಂದು   ವಾಹನ ತಪಾಸಣೆ ವೇಳೆ, ಆಂಬುಲೆನ್ಸ್  ಚಾಲಕನಿಗೆ ಡ್ರಂಕ್ & ಡ್ರೈವ್ ಆರೋಪದ ಅಡಿಯಲ್ಲಿ ಕೋರ್ಟ್ ಮೂಲಕ 13,000 ರೂಪಾಯಿ ದಂಡ…

Read More

ರಿಪ್ಪನ್‌ಪೇಟೆ : ಕಂದಾಯ ಇಲಾಖೆಯ ನಿರ್ಲಕ್ಷ್ಯ ಖಂಡಿಸಿ ರೈತ ಕುಟುಂಬದಿಂದ ಧರಣಿ

ರಿಪ್ಪನ್‌ಪೇಟೆ: ಕೆಂಚನಾಲ ಗ್ರಾಮದ ಸ್ವಂತ ಜಮೀನಿಗೆ ದಾರಿ ಕಲ್ಪಿಸಲು ನಿರ್ಲಕ್ಷ್ಯ ವಹಿಸಿರುವ ಕಂದಾಯ ಇಲಾಖೆಯ ಧೋರಣೆಯನ್ನು ಖಂಡಿಸಿ ರೈತ ಸೋಮಶೇಖರ ಮತ್ತು ಅವರ ಕುಟುಂಬ ಸದಸ್ಯರು ನಾಡಕಛೇರಿ ಎದುರು ಶುಕ್ರವಾರ  ಪ್ರತಿಭಟನಾ ಧರಣಿ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತ ಸೋಮಶೇಖರ ಮಾದ್ಯಮದವರೊಂದಿಗೆ ಮಾತನಾಡಿ ಕೆಂಚನಾಲ ಗ್ರಾ,ಮದ ಸರ್ವೆ ನಂ. ೩೫ ರಲ್ಲಿ ೨ ಎಕರೆ ಜಮೀನನ್ನು ಹೊಂದಿರುವ ನಾನು ಸಾಗುವಳಿಯ ಜೊತೆಗೆ ರಬ್ಬರ್ ಮರಗಳನ್ನು ನೆಟ್ಟು ಕೃಷಿ ಚಟುವಟಿಕೆಯಲ್ಲಿ ತೊಡಗಿರುತ್ತೇನೆ. ಅಕ್ಕಪಕ್ಕದ ಬಗರ್ ಹುಕುಂ…

Read More

ಸಹಕಾರಿ ಸಂಸ್ಥೆಗಳಿಂದ ರೈತರ ಬದುಕು ಹಸನಾಗಿದೆ – ಹರತಾಳು ಹಾಲಪ್ಪ|inauguration

ಸಹಕಾರಿ ಸಂಸ್ಥೆಗಳಿಂದ ರೈತರ ಬದುಕು ಹಸನಾಗಿದೆ : ಹಾಲಪ್ಪ ರಿಪ್ಪನ್‌ಪೇಟೆ : ಸಹಕಾರಿ ಸಂಘ ಸಂಸ್ಥೆಗಳಿಂದ ಗ್ರಾಮೀಣ ಭಾಗದ ರೈತ ಕುಟುಂಬದ ಬದುಕು ಹಸನಾಗಿದೆ ಎಂದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.  ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಎರಡು ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಹಾಗೂ ೮೫ ಲಕ್ಷದ ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿರುವ ಬಹುಸೇವಾ ವಾಣಿಜ್ಯ ಗೋದಾಮು ಹಾಗೂ ೪ನೇ ವರ್ಷದ ಜಿಲ್ಲಾ ಮಟ್ಟದ…

Read More

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ ತೀರ್ಥಹಳ್ಳಿ: ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಫೈನಾನ್ಸ್ ಮಾಲೀಕರ ನಿರಂತರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ತೀವ್ರ ಮನನೊಂದು ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುರುವಳ್ಳಿ ನಿವಾಸಿ ಮಂಜುನಾಥ್ ಹೆಚ್. (37) ಎಂದು ಗುರುತಿಸಲಾಗಿದೆ. “ಟಿಪ್ಪರ್ ಮಂಜು” ಎಂದೇ ಪರಿಚಿತರಾಗಿದ್ದ ಅವರು ಲಾರಿ ಮಾಲೀಕರಾಗಿದ್ದು, ವಿವಿಧ ಸಂಘ-ಸಂಸ್ಥೆಗಳು ಮತ್ತು ಖಾಸಗಿ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಸಾಲದ ಒತ್ತಡ ಮತ್ತು ಪೀಡನೆ ತಾಳಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು…

Read More

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್ ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್‌ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್​ ಗುಂಡೂರಾವ್​, ಒಂದು…

Read More

BMS ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಕೋಡೂರಿನ ಸಂಜನಾ ಎಸ್ ರಾವ್‌ – 5 ಚಿನ್ನದ ಪದಕ ಬಾಚಿಕೊಂಡ ಗ್ರಾಮೀಣ ಪ್ರತಿಭೆ

Dr. Sanjana S Rao from Koduru village in Hosanagara taluk secured State First Rank in BAMS under RGUHS and won 5 gold medals for outstanding academic performance. ಹೊಸನಗರ: ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮದ ವಿದ್ಯಾರ್ಥಿನಿ ಡಾ. ಸಂಜನಾ ಎಸ್ ರಾವ್ ಅವರು ಬಿಎಎಂಎಸ್ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಕೊಪ್ಪ (ಚಿಕ್ಕಮಗಳೂರು)ದಲ್ಲಿರುವ ಆರೂರು ಲಕ್ಷ್ಮಿನಾರಾಯಣ ರಾವ್ ಸ್ಮಾರಕ ಆಯುರ್ವೇದ…

Read More

ಸಿದ್ದರಾಮಯ್ಯ ವಿರುದ್ದ ವಿವಾದಿತ ಹೇಳಿಕೆ – ಸಚಿವ ಅಶ್ವಥ್ ನಾರಾಯಣ ಪೋಟೋ ಗೆ ಬೆಂಕಿ ಹಚ್ಚಿ ಆಕ್ರೋಶ|protest

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವಥನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ, ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿ.ಹೆಚ್.ರಸ್ತೆಯ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದುರಹಂಕಾರಿ ಸಚಿವ ಡಾ.ಅಶ್ವತ್ಥನಾರಾಯಣ ಅವರು ಕೊಟ್ಟ ಪ್ರಚೋದನಕಾರಿ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗಾಗಲೀ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗಾಗಲೀ ಆತಂಕ, ಆಶ್ಚರ್ಯವಾಗಿಲ್ಲ. ಏಕೆಂದರೆ…

Read More

Hosanagara | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಕರಾಳ ದಿನಾಚರಣೆ

ಹೊಸನಗರ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಇ.ಡಿ ಇಲಾಖೆಯವರು ಬಂಧಿಸಿರುವುದನ್ನು ಖಂಡಿಸಿ ಇಲ್ಲಿನ ತಾಲ್ಲೂಕು ಕಛೇರಿಯ ಎದುರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆ ಆಚರಿಸಿದರು. ನಂತರ ಮಾತನಾಡಿದ ಆಮ್‌ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಗಣೇಶ ಸೊಗೋಡು, ಅರವಿಂದ್ ಕೇಜ್ರಿವಾಲ್ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಹೊರೆಸುತ್ತಿದ್ದಾರೆ ಅವರ ಆಡಳಿತ ವೈಖರಿ ಅವರ ಜನಪ್ರಿಯತೆ ಅವರು ದೆಹಲಿಯಲ್ಲಿ ನಡೆಸುತ್ತಿರುವ ಆಡಳಿತ ಜನಪರವಾದ ಕಾರ್ಯಕ್ರಮಗಳನ್ನು ಕಂಡು ಈ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಅವರನ್ನು ಜೈಲಿನಲ್ಲಿಟ್ಟರೇ ಅವರವರ ಪಕ್ಷಕ್ಕೆ…

Read More

ನೂತನ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು – ಸಮುದಾಯ ಆಸ್ಪತ್ರೆ, ಪಟ್ಟಣ ಪಂಚಾಯಿತಿ ಕನಸು ಈಡೇರುವುದೇ???? GKB

ನೂತನ ಶಾಸಕರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು ರಿಪ್ಪನ್‌ಪೇಟೆ : ಶರಾವತಿ ಮುಳುಗಡೆ ಸಂತ್ರಸ್ತರ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ರಿಪ್ಪನ್‌ಪೇಟೆ ಹೋಬಳಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪಶು ಅಸ್ಪತ್ರೆಯ ವೈದ್ಯಾಧಿಕಾರಿಗಳ ಸಿಬ್ಬಂದಿಗಳ ಮತ್ತು ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ಮೇಲ್ದರ್ಜೇಗೇರಿಸುವುದು ಶಾಶ್ವತ ಸುಸಜ್ಜಿತ ಬಸ್ ನಿಲ್ದಾಣ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯಿತ್‌ನ್ನಾಗಿ ಮೇಲ್ದರ್ಜೇಗೇರಿಸುವುದು ಸೇರಿದಂತೆ ಇನ್ನೂ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದು ನೂತನ ಶಾಸಕ ಗೋಪಾಲಕೃಷ್ಣ ಬೇಳೂರರಿಗೆ ಎದುರಾಗಿರುವ ಪ್ರಮುಖ ಸವಾಲುಗಳು….

Read More

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ ರಿಪ್ಪನ್ ಪೇಟೆ : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪಟ್ಟಣದ ಹಿಂದೂ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಕೆರೆಹಳ್ಳಿ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್…

Read More