Headlines

ಭದ್ರಾವತಿ : ಕಡಜದ ಹುಳಗಳ ದಾಳಿಗೆ ಮತ್ತೋರ್ವ ರೈತ ಬಲಿ !

ಭದ್ರಾವತಿ: ಕಳೆದ ಕೆಲವು ದಿನಗಳ ಹಿಂದೆ ಕಡಜದ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು.ಇದೀಗ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆಸೋಮವಾರ ನಡೆದಿದೆ. ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ ಕುಮಾರ್‌(38) ಮೃತಪಟ್ಟಿದ್ದು, ಇವರು ತಮ್ಮ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಭಾನುವಾರ ಬೆಳಿಗ್ಗೆ ಕಡಜದ ಹುಳುಗಳು ದಾಳಿ ನಡೆಸಿವೆ. ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Read More

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಶಿವಮೊಗ್ಗದ ಮೇಲಿನ ಹನಸವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಇವತ್ತು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ.   ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ಧಾರೆ.  ಸುಮಾರು 250 ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಸಮಸ್ಯೆ…

Read More

ಕರ್ನಾಟಕ ಕಾನೂನು ವಿವಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸುವಂತೆ ಸಿಬಿಆರ್ ರಾಷ್ಟ್ರೀಯ ಕಾನೂನು ವಿದ್ಯಾರ್ಥಿಗಳಿಂದ ಆಗ್ರಹ :

ಶಿವಮೊಗ್ಗ: ಕರ್ನಾಟಕ ಕಾನೂನು ವಿವಿ ನಿಗಧಿತ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸದೇ ಇರುವುದರಿಂದಾಗಿ ಮೂರು ಮತ್ತು ಐದು ವರ್ಷದ ಕಾನೂನು ವಿದ್ಯಾರ್ಥಿಗಳು ಕೋರ್ಸ್ ಮುಗಿಸಲು ಒಂದು ವರ್ಷ ಹೆಚ್ಚುವರಿಯಾಗಿ ಓದಬೇಕಾಗುತ್ತದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಇಂದು ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಮತ್ತು ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಿದರು. 2020ನೇ ಸಾಲಿನ ಡಿಸೆಂಬರ್ ನಲ್ಲಿ ನಿಗಧಿಯಾಗಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ಕೋವಿಡ್ ಕಾರಣದಿಂದಾಗಿ 2021ರ ಮಾರ್ಚ್ನನಲ್ಲಿ…

Read More

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ ಸಾಗರ ಕ್ಷೇತ್ರದ ಜನಪ್ರಿಯ ಹಿರಿಯ ನಾಯಕರು, ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರು ಹಾಗೂ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ರವರು ತಮ್ಮ 94ನೇ ಜನ್ಮದಿನವನ್ನು ಇಂದು ಆಚರಿಸಿಕೊಂಡಿದ್ದಾರೆ. ಸರಳತೆ, ನಿಷ್ಠೆ, ಪ್ರಾಮಾಣಿಕತೆ ಮತ್ತು ಜನಪರ ಹೋರಾಟಗಳಿಂದ ರಾಜ್ಯ ರಾಜಕೀಯಕ್ಕೆ ಮೌಲ್ಯಗಳನ್ನು ತುಂಬಿದ ಕಾಗೋಡು ತಿಮ್ಮಪ್ಪ ಅವರ ಜೀವನಗಾಥೆ, ಇಂದಿಗೂ ಅನೇಕ ರಾಜಕಾರಣಿಗಳಿಗೆ ಪಾಠವಾಗಿಯೇ ಉಳಿದಿದೆ….

Read More

Ripponpete | ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್

ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್  ರಿಪ್ಪನ್ ಪೇಟೆ :- ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲ ಪೋಷಕರು  ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು  ಹೇಳಿದರು ಪಟ್ಟಣದ ಸರಕಾರಿ  ಆಸ್ಪತ್ರೆಯಲ್ಲಿ ಪಲ್ಸ್ ಪೊಲೀಯೊ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿ ಪೋಲಿಯೋದಿಂದ…

Read More

ಕಾಂಗ್ರೆಸ್ ಶಾಸಕರ ಹೇಳಿಕೆಗೆ ಖಂಡನೆ

(ರಿಪ್ಪನ್ ಪೇಟೆ ) ಶಾಸಕರಾದ ಜಮೀರ್ ಅಹ್ಮದ್ ಖಾನ್ ರವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ  ವಿರುದ್ಧ  ಲಘುವಾಗಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ ವಿರುದ್ಧ ಜಾತ್ಯತೀತ ಜನತಾದಳದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಜಾತ್ಯಾತೀತ ಜನತಾದಳ ಕಾರ್ಯದರ್ಶಿ ರಫಿ ರಿಪ್ಪನ್ ಪೇಟೆ ಮಾತನಾಡುತ್ತಾ ಅಭಿವೃದ್ಧಿ ಚಿಂತಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿಬಿಡುತ್ತಿರುವ ಜಮೀರ್ ಅಹ್ಮದ್ ಖಾನ್ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಮುಂದಿನ…

Read More

ಶಿವಮೊಗ್ಗದ ಬಟ್ಟೆ ವ್ಯಾಪಾರಿಗೆ ಚಾಕು ಇರಿತ : ಹಬ್ಬಿದ ವದಂತಿಗೆ ನಗರದಲ್ಲಿ ಆತಂಕ

ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಬಟ್ಟೆ ಮಾರುಕಟ್ಟೆಯಾಗಿರುವ ಚೋರ್ ಬಜಾರ್ ನಲ್ಲಿ ಇಂದು ಸಂಜೆ ವೇಳೆಗೆ ವ್ಯಾಪಾರಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಸುಮಾರು ನಲವತ್ತು ವರ್ಷದ ಸೆಂಥಿಲ್ ಎಂಬುವ ವ್ಯಾಪಾರಿಗೆ ಚಾಕು ಇರಿಯಲಾಗಿತ್ತು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗಾದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಂಥಿಲ್ ಪರಿಸ್ಥಿತಿ ಸ್ಥಿರವಾಗಿದ್ದು ಸಾವಿನಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜೋಗಿ ಅಲಿಯಾಸ್ ಸಂತು ಎನ್ನುವ ವ್ಯಕ್ತಿಯ ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….

Read More

ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಅಂಗವಾಗಿ ಜಾಥಾ|road safety

ರಿಪ್ಪನ್‌ಪೇಟೆ : ಪಟ್ಟಣದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪಟ್ಟಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ನಡೆಸಿದರು. ಪಟ್ಟಣದ ವಿನಾಯಕ ವೃತ್ತ ಮತ್ತು ನಾಲ್ಕು ಮುಖ್ಯ ರಸ್ತೆಗಳಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಸಪ್ತಾಹಕ್ಕೆ ಚಾಲನೆ ನೀಡಿದ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೆ ಮಾತನಾಡಿ, ವಾಹನ ಚಲಿಸುವಾಗ ಮದ್ಯಪಾನ ಮಾಡಕೂಡದು. ಮೊಬೈಲ್‌ನಲ್ಲಿ ಮಾತನಾಡಬಾರದು. ನಿಯಮಿತ ವೇಗದಲ್ಲೆ ವಾಹನಗಳನ್ನು ಓಡಿಸಬೇಕು, ವಾಹನ ಸವಾರರು ಅಗತ್ಯ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಪಾದಚಾರಿಗಳು ರಸ್ತೆಯಲ್ಲಿ ಚಲಿಸುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (25-01-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (25-01-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/01/24 ರಂದು ಬೆಳಿಗ್ಗೆ 08-30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. MRS ಸ್ವೀಕರಣಾ ಕೇಂದ್ರ ಶಿವಮೊಗ್ಗದಲ್ಲಿ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 25/01/24 ರಂದು ಬೆಳಿಗ್ಗೆ 08-30 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗುವುದು ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ….

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More