Headlines

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಗಾಂಜಾ ಮಾರಾಟ ಮಾಡುತ್ತಿದ್ದರುವುದರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾನೆಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 8 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ಪ್ರಕಟಿಸಿದೆ. ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ….

Read More

ಶಿವಮೊಗ್ಗ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ :

ಶಿವಮೊಗ್ಗ  ಜಿಲ್ಲೆಯಾದ್ಯಂತ ಇವತ್ತು ಮಳೆ ಪುನಃ ಅಬ್ಬರಿಸುತ್ತಿದೆ.   ಇವತ್ತು ಸಂಜೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಭಾರಿ ಮಳೆಯಾಗುವ ಸಂಭವವಿದೆ. ಇಂದು ಸಂಜೆಯಿಂದ ನಾಳೆ ಬೆಳಗ್ಗೆ 8.30ರವರೆಗೆ ORANGE ALERT ಘೋಷಿಸಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಸಂದರ್ಭದಲಿ 115.6 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.

Read More

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಜೋಳ ತುಂಬಿದ ಲಾರಿಯೊಂದು ಚಾಲಕನ ನಿದ್ರೆ ಮಂಪರಿನಲ್ಲಿದ್ದಾಗ ಹಿನ್ನೀರಿಗೆ ಬಿದ್ದು ಮುಳುಗಿಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಬಜಾವ್ ಆಗಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ…

Read More

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ – ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು | Shivamogga

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ – ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು | Shivamogga ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಸಂತ್ರಸ್ತೆಯಿಂದಲೇ ನಾಲ್ಕು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಾತನ ವಿರುದ್ಧ ಅತ್ಯಾಚಾರ ಹಾಗೂ ವಂಚನೆ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಶರತ್ ಕಲ್ಯಾಣಿಯು ತನಗೆ ಮದುವೆಯಾಗಿರುವ ಮಾಹಿತಿ ಮುಚ್ಚಿಟ್ಟು ‘ನಾನಿನ್ನು ಅವಿವಾಹಿತ. ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ…

Read More

ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ

ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಮಲ್ಲಾಪುರ ಗ್ರಾಮದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆ ಪಾರ್ವತಮ್ಮ ಮನೆಗೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಭಾನುವಾರ ಬೆಳಿಗ್ಗೆ ಮನೆಯ ಮುಂಭಾಗದ ಉಣುಗೋಲು ತೆಗೆಯುವಾಗ ವಿದ್ಯುತ್ ಪ್ರವಹಿಸಿ 67 ವರ್ಷದ…

Read More

ಪರೀಕ್ಷೆಗೆ ತೆರಳುತ್ತಿದ್ದ ಸಾಗರದ ವಿದ್ಯಾರ್ಥಿಗಳ ಜೊತೆ ಕೆ ಎಸ್ ಆರ್ ಟಿ ಸಿ ಬಸ್ ನಿರ್ವಾಹಕ ದುರ್ವರ್ತನೆ ತೋರಿದರೇ ?? ವಿದ್ಯಾರ್ಥಿಗಳ ಹತ್ತಿರ ಕೊನೆಗೆ ಕ್ಷಮೆ ಕೇಳಲು ಕಾರಣವೇನು?? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ !!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವಿದ್ಯಾರ್ಥಿಗಳು ನಿನ್ನೆ ಬೆಳಿಗ್ಗೆ ಪರೀಕ್ಷೆ ಬರೆಯುವುದಕ್ಕೋಸ್ಕರ ಶಿವಮೊಗ್ಗಕ್ಕೆ ತೆರಳುತ್ತಿರುತ್ತಾರೆ  ಆದರೆ ಮಾರ್ಗ ಮಧ್ಯೆ ಭಟ್ಕಳ ಡಿಪೋದ ಕೆಎಸ್ ಆರ್ ಟಿಸಿ ನಿರ್ವಾಹಕ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತದೆ.ವಿದ್ಯಾರ್ಥಿಗಳು ಬಸ್ ನಿರ್ವಾಹಕನ ನಡುವಳಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಾಗರ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ದಿಂದಪರೀಕ್ಷೆಗೆ  ಹೊರಟ ವಿದ್ಯಾರ್ಥಿಗಳಿಗೆ ಶಾಕ್ ಕಾದಿತ್ತು. ಬಸ್ ಕಂಡಕ್ಟರ್ ಟಿಕೆಟ್, ಟಿಕೆಟ್, ಎಂದು ಬಂದೊಡನೆ ವಿದ್ಯಾರ್ಥಿಗಳೆಲ್ಲರೂ  ಪಾಸ್ ತೋರಿಸಿದರೂ ಆದರೆ ಈ…

Read More

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ ಸಾಗರ: ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಪದೇಪದೇ ಕಿರುಕುಳ ನೀಡುತ್ತಿದ್ದ ಫೈನಾನ್ಸ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಕಿರುಕುಳ ನೀಡಿ, ಮಹಿಳೆಗೆ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬುವವರನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ…

Read More

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More

ಬೀದಿ ನಾಯಿಗಳ ಮಾರಣಹೋಮ:: 150ಕ್ಕೂ ಹೆಚ್ಚು ನಾಯಿಗಳ ಜೀವಂತ ಸಮಾಧಿ

ಶಿವಮೊಗ್ಗ: ಸುಮಾರು 150ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತವಾಗಿ ಹೂತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗ್ರಾಮ ಪಂಚಾಯಿತಿಯ ಕಂಬದಾಳು-ಹೊಸೂರು ವ್ಯಾಪ್ತಿಯ ರಂಗನಾಥಪುರದಲ್ಲಿ ನಡೆದಿದೆ.  ತಮ್ಮಡಿಹಳ್ಳಿ ಎಂಪಿಎಂ‌ ಅರಣ್ಯದ ಎಸ್‌ಎಲ್ ನಂಬರ್ 863, 864, 865, 858ರ ಪ್ರದೇಶದಲ್ಲಿ ನಾಯಿಗಳು ಪತ್ತೆಯಾಗಿದ್ದು, ಐದು ದಿನಗಳ ಹಿಂದೆ ನಾಯಿಗಳನ್ನು ಹೂತಿಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ಬೀದಿ ನಾಯಿಗಳನ್ನು ಹಿಡಿದು ಜೀವಂತವಾಗಿ ಹೂತಿಡುವ ವೇಳೆ ನಾಯಿಗಳ ಚೀರಾಟ ಕೇಳಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಎನಿಮಲ್ ರೆಸ್ಕ್ಯೂ ಕ್ಲಬ್​ಗೆ ಗ್ರಾಮದ ಯುವಕರು…

Read More

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More