ಫಾರ್ಚೂನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ಬಂಧಿಸಿದ ತೀರ್ಥಹಳ್ಳಿ ಪೊಲೀಸರು|arrested
ಶಿವಮೊಗ್ಗದಿಂದ ಫಾರ್ಚುನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಯುವಕರಾದ ಯೂಸುಫ್ ಖಾನ್ , ಅತೀಫ್, ಮನೋಜ್ ಎನ್ನುವ ಮೂವರು ತೀರ್ಥಹಳ್ಳಿ ಮೂಲದ ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಗಜಾನನಾ ವಾಮನ್ ಸುತಾರ್ ಅವರ ಮಾರ್ಗದರ್ಶನದಲ್ಲಿ ಮಾಲೂರು ಠಾಣೆಯ ನವೀನ್ ಮಠಪತಿ ಅವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಗಳು ಸೇರಿ ಫಾರ್ಚೂನರ್ ಕಾರನ್ನು ತಡೆದು ಪರಿಶೀಲಿಸಿದಾಗ 200 ಗ್ರಾಂ ಗಾಂಜಾ ಪತ್ತೆಯಾಗಿದೆ. ಕಾರನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಖಚಿತ ಮಾಹಿತಿಯ…