ರಿಪ್ಪನ್ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು | GKB
ರಿಪ್ಪನ್ ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್ಪೇಟೆ;-ರಿಪ್ಪನ್ಪೇಟೆ –ಆನಂದಪುರ ಪೊಲೀಸ್ಠಾಣೆಗೆ ಪೊಲೀಸ್ ಇಲಾಖೆಯ ವಾಹನವನ್ನು ಸಾಗರ -ಹೊಸನಗರ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ ಎರಡು ಠಾಣೆಗಳಿಗೆ ಸುಸಜ್ಜಿತವಾದ ವಾಹನಗಳನ್ನು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಎಸ್.ಪಿ.ಭೂಮರೆಡ್ಡಿ ಯವರಿಗೆ ವಾಹನದ ಬೀಗವನ್ನು ನೀಡಿದರು. ನಂತರ ಮಾತನಾಡಿದ ಶಾಸಕ ಹಾಗೂ ರಾಜ್ಯ ಆರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ…