Headlines

ರಿಪ್ಪನ್‌ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು | GKB

ರಿಪ್ಪನ್ ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;-ರಿಪ್ಪನ್‌ಪೇಟೆ –ಆನಂದಪುರ ಪೊಲೀಸ್‌ಠಾಣೆಗೆ ಪೊಲೀಸ್ ಇಲಾಖೆಯ ವಾಹನವನ್ನು ಸಾಗರ -ಹೊಸನಗರ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ ಎರಡು ಠಾಣೆಗಳಿಗೆ ಸುಸಜ್ಜಿತವಾದ ವಾಹನಗಳನ್ನು  ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಎಸ್.ಪಿ.ಭೂಮರೆಡ್ಡಿ ಯವರಿಗೆ ವಾಹನದ ಬೀಗವನ್ನು ನೀಡಿದರು. ನಂತರ ಮಾತನಾಡಿದ ಶಾಸಕ ಹಾಗೂ ರಾಜ್ಯ ಆರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ…

Read More

ಆನಂದಪುರಂನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಬಹು ವಿಜ್ರಂಭಣೆಯಿಂದ ನೆರವೇರಿತು ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ :

ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ 14 ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು.ಇಂದು, ಭಾರತದಾದ್ಯಂತ ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಭಾರತದಲ್ಲಿ ಮಕ್ಕಳ ದಿನಾಚರಣೆಯ ಆಚರಣೆಯು 1956 ರ ಹಿಂದಿನದು….

Read More

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ. ಆಯನೂರುನಿಂದ – ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್‌ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿದೆ. ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ…

Read More

Ripponpete | ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ – ಹರತಾಳು ಹಾಲಪ್ಪ

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಲಿಕ ಹಿನ್ನಲೆ ಅರಿವೇ ಇಲ್ಲದ.ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ ಆಂತವಳಿಗೆ ಮತದಾರರ ಮತಹಾಕಬೇಕಾ.? ಬಗರ್ ಹುಕುಂ ಆರಣ್ಯ ಹಕ್ಕು ಅಂದರೆ ಏನು ಎಂಬುದೇ ಗೊತ್ತಿಲ್ಲದವರು ಸಂಸತ್ ಪ್ರವೇಶ ಮಾಡಿದರೆ ಪ್ರಯೋಜನವಿಲ್ಲ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಅರಿವಿರುವಂತಹ ಬಿ.ವೈ.ರಾಘವೇಂದ್ರರನ್ನು ಬೆಂಬಲಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಮತದಾರರಲ್ಲಿ ಮನವಿ ಮಾಡಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ.ಶ್ರೀಕಾಂತ್ ಮರುಆಯ್ಕೆ

ಶಿವಮೊಗ್ಗ : ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಈ ಹಿಂದೆ ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿದ್ದ ಶ್ರೀಕಾಂತ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು. ಅಪ್ಪಾಜಿಗೌಡ, ಶಾರದಾ ಪೂರ್ಯ ನಾಯಕ್, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ 3ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಯಶಸ್ವಿಯಾಗಿದ್ದರು. ವಿಧಾನಪರಿಷತ್ ಸದಸ್ಯರಾದ ಬೋರೇಗೌಡರ ಗೆಲುವಿಗೂ ಹೆಗಲಾಗಿದ್ದರು.  ಎರಡು ಬಾರಿ ಶಿವಮೊಗ್ಗ ನಗರದ ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.ಕೇವಲ ರಾಜಕಾರಣಿ ಮಾತ್ರವಾಗಿರದೆ ಸಮಾಜ ಸೇವಕರಾಗಿದ್ದಾರೆ. ಜಿಲ್ಲೆಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು…

Read More

ಸಾಗರ ಸಮೀಪದಲ್ಲಿ ಲಾರಿ ಹಾಗೂ ಬೈಕುಗಳ ನಡುವೆ ಭೀಕರ ಅಪಘಾತ : ಓರ್ವ ಸಾವು,ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಉಳ್ಳೂರು ಸಮೀಪದ ತಿರುವಿನಲ್ಲಿ  ಲಾರಿ ಹಾಗೂ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ  ಹೊರಟಿದ್ದ  ಬುಲೆಟ್ ಬೈಕ್ ಹಾಗೂ ಪಲ್ಸರ್ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಪಡವಗೂಡು ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರೇಮಾನಂದ ಗೌಡ ಅಸುನೀಗಿದ್ದು ಅವರ ಹೆಂಡತಿ ಹಾಗೂ ಇನ್ನೊಂದು ಬೈಕಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಂಬುಲೆನ್ಸ್ ಮೂಲಕ…

Read More

ಶಾಸಕ ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಕೆಂಡಾಮಂಡಲ : ನಾಳೆಯೇ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ದ

ಕಳೆದ ಹದಿನೈದು ದಿನಗಳಿಂದ ಸಾಗರ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ನಡುವಿನ ಆಣೆ ಪ್ರಮಾಣದ ಜಟಾಪಟಿ ಕೊನೆಯ ಹಂತ ತಲುಪಿದ್ದು ನಾಳೆ ಧರ್ಮಸ್ಥಳದಲ್ಲಿ ಅಂತಿಮವಾಗಬಹುದೇ ? ಇಂದು ಸಾಗರದಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಪತ್ರೀಕಾ ಹೇಳಿಕೆ ನೀಡಿದ್ದಾರೆ. ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಹೇಳಿದ್ದಾದರು ಏನು?? ಶಾಸಕ ಹಾಲಪ್ಪನವರೆ ಏನ್ ಹೇಳಿದ್ರಿ ನಾನು ಪಲಾಯನವಾದಿ ಅಂತಾನ??  ಹೇಳೋಕೆ ಮೊದಲು ಯೋಚನೆ ಮಾಡಿ ಧರ್ಮಸ್ಥಳದ ಆಣೆಪ್ರಮಾಣಕ್ಕೆ ನೀವು ಮೋದಲು…

Read More

ಮಾದಾಪುರದಲ್ಲಿ ಮನೆಗಳಿಗೆ ನುಗ್ಗಿದ ನೀರು-ಜನಪ್ರತಿನಿಧಿಗಳ ನಿರ್ಲಕ್ಷ ಧೋರಣೆಗೆ ಗ್ರಾಮಸ್ಥರ ಆಕ್ರೋಶ : ಸ್ಥಳಕ್ಕೆ ಭೇಟಿ ನೀಡಿದ ಬೇಳೂರು

ರಿಪ್ಪನ್‌ಪೇಟೆ;-ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಗ್ರಾಮಕ್ಕೆ ಬರುತ್ತಾರೆ ಅದರೆ ಇಂತಹ ಸಮಸ್ಯೆಗಳು ಉದ್ಭವಿಸಿದರೆ ಯಾವ ಜನಪ್ರತಿನಿಧಿಗಳು ಇತ್ತ ತಲೆ ಸಹಹಾಕುವುದಿಲ್ಲ ಇಲ್ಲಿನ ಶಾಸಕರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾದಾಪುರಕ್ಕೆ ಭೇಟಿ ನೀಡದೆ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಗ್ರಾಮಸ್ಥರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.  ಕಳೆದ ಒಂದು ವಾರದಿಂದ ಅಕಾಲಿಕವಾಗಿ ಭಾರಿ ಮಳೆ ಸುರಿದ ಪರಿಣಾಮದಿಂದಾಗಿ ತುಪ್ಪೂರು ತಟ್ಟೆಕೆರೆ ಕೋಡಿ ಒಡೆದು ಚರಂಡಿಗಳಲಿಲ್ಲದೆ ಮಾದಾಪುರದೊಳಗೆ ನೀರು ನುಗ್ಗಿ ಮನೆಯೊಳಗೆಲ್ಲಾ ನೀರೋ…

Read More

ಪತಿಯೊಂದಿಗಿನ ಜಗಳದಿಂದ ನೊಂದು ತನ್ನ ಆರು ಮಕ್ಕಳನ್ನು ಬಾವಿಗೆಸೆದು ಕೊಂದ ಪಾಪಿ ತಾಯಿ :

  ಪತಿ ಜೊತೆ ಜಗಳವಾಡಿಕೊಂಡ ಮಹಿಳೆ ತನ್ನ ಆರು ಮಕ್ಕಳನ್ನು ಬಾವಿಗೆಸೆದು ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಐದು ಬಾಲಕಿಯರು ಸೇರಿದಂತೆ ಆರು ಸಣ್ಣ ಮಕ್ಕಳು ಸಾವನ್ನಪ್ಪಿದ್ದಾರೆ.ಆದರೆ, ಆತ್ಮಹತ್ಯೆಗೆ ಪ್ರಯತ್ನಿಸಿದ ಮಹಿಳೆ ಅಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಬಾವಿಯಲ್ಲಿದ್ದ ಎಲ್ಲಾ ಮೃತದೇಹಗಳನ್ನು ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ. ಮಾಹಿತಿ ಪ್ರಕಾರ,…

Read More

ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ|KSRTC

ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅನುಷ್ಟಾನಗೊಳಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಡಿ ಹೊಸನಗರ ತಾಲ್ಲೂಕಿನ ಮಹಿಳೆಯರು ಶಾಲಾ ಕಾಲೇಜ್‌ಗಳಿಗೆ ತೆರಳುವ ವಿದ್ಯಾರ್ಥಿಗಳನ್ನು ವಂಚಿತರಾನ್ನಾಗಿಸಿದ್ದು ತಕ್ಷಣ ಸಾಗರ-ಹೊಸನಗರ  ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಗಮನಹರಿಸಿ ಶಿವಮೊಗ್ಗ ಹೊಸನಗರ ಮತ್ತು ಸಾಗರ-ತೀರ್ಥಹಳ್ಳಿ ಮಾರ್ಗದಲ್ಲಿ ಸರ್ಕಾರಿ ಬಸ್ ಬಿಡುವಂತೆ ಅಗ್ರಹಿಸಿ ಇಂದು ಮಹಿಳೆಯರು ನಾಡಕಛೇರಿಯ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು….

Read More