ಆನಂದಪುರ – ಶಿಕಾರಿಪುರ – ರಾಣೆಬೆನ್ನೂರು ನೂತನ ರೈಲು ಮಾರ್ಗ – ಫೆ.27 ಕ್ಕೆ ಪಿಎಂ ಮೋದಿಯಿಂದ ಕಾಮಗಾರಿಗೆ ಚಾಲನೆ : ಬಿ ವೈ ರಾಘವೇಂದ್ರ

ರಿಪ್ಪನ್‌ಪೇಟೆ : ಬ್ರಿಟೀಷ್ ಕಾಲದ ರೈಲ್ವೆ ಮಾರ್ಗ ಹೊರತು ಈತನಕ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳು ಇರಲಿಲ್ಲ.ಇದೆ ಮೊದಲ ಭಾರಿ ಹೊಸ ರೈಲ್ವೆ ಮಾರ್ಗ ಸಿದ್ಧವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳನ್ನು ಮಾಡಿಲ್ಲ. 2500 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಆನಂದಪುರ…

Read More

ಮಂಗಳೂರಿನ ಆಟೋ ಸ್ಪೋಟ ಪ್ರಕರಣ – ತೀರ್ಥಹಳ್ಳಿಯ ಶಾರೀಕ್ ಲಿಂಕ್ !!!..??|Manglore

ಮಂಗಳೂರಿನ ಹೊರವಲಯದಲ್ಲಿ ನಡೆದ ಆಟೋ ಸ್ಪೋಟದ ಹಿಂದೆ  ಭಯೋತ್ಪಾದಕರ ಕೈವಾಡವಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ ಬೆನ್ನಲ್ಲೇ ಈ ಪ್ರಕರಣದಲ್ಲಿ ಶಿವಮೊಗ್ಗದ ವ್ಯಕ್ತಿಯ ಲಿಂಕ್ ಸಹ ಕೇಳಿ ಬರುತ್ತಿದೆ. ಈ ರೀತಿಯ ಸುದ್ದಿಯ ಜಾಡನ್ನ ಬೆನ್ನು ಹತ್ತಿರುವ ಮಾಧ್ಯಮಗಳಿಗೆ ಹೆಸರು ಕೇಳಿ ಬರುತ್ತಿರುವ ಹೆಸರೆಂದರೆ ಶಾರೀಕ್ ಹೆಸರು. ಯಾರೂ ಈ ಶಾರೀಕ್ ಎಂದು ಕೇಳ್ತಾ ಹೋದರೆ ಸೆಪ್ಪಂಬರ್ ತಿಂಗಳಲ್ಲಿ ಶಿವಮೊಗ್ಗದಲ್ಲಿ ಪತ್ತೆಯಾದ ಮೂವರು ಶಂಕಿತರ ಹೆಸರಿನಲ್ಲಿ ಕೇಳಿ ಬಂದ ಪ್ರಮುಖ ಆರೋಪಿ ಈ ಶಾರೀಕ್. ತೀರ್ಥಹಳ್ಳಿಯ ನಿವಾಸಿ…

Read More

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ನಾಲ್ವರು ಗಂಭೀರ…

Read More

ರಿಪ್ಪನ್‌ಪೇಟೆ ಠಾಣೆಯ ನೂತನ ಪಿಎಸ್‌ಐ ಅಗಿ ಎಸ್ ಪಿ ಪ್ರವೀಣ್ ಅಧಿಕಾರ ಸ್ವಿಕಾರ|PSI-RPET

ರಿಪ್ಪನ್‌ಪೇಟೆ ಠಾಣೆಯ“ನೂತನ ಪಿಎಸ್‌ಐ ಅಗಿ ಎಸ್.ಪಿ.ಪ್ರವೀಣ್ ಅಧಿಕಾರ ಸ್ವಿಕಾರ’’ ರಿಪ್ಪನ್‌ಪೇಟೆ;-ದಾವಣಗೆರೆ ಜಿಲ್ಲೆಯ ನ್ಯಾಮತಿ ಠಾಣೆಯಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದ ಪಿಎಸ್‌ಐ ಪ್ರವೀಣ್ ಎಸ್ ಇಂದು ಅಧಿಕಾರ ಸ್ವೀಕಾರ ಮಾಡಿದರು. ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಾನಂದ ಕೋಳಿ ಹೊಸನಗರ ಠಾಣೆಗೆ ವರ್ಗಾವಣೆಗೊಂಡಿದ್ದು ಆ ಸ್ಥಳಕ್ಕೆ ದಾವಣೆಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್‌ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ವರ್ಗಾವಣೆಗೊಂಡಿದ್ದರು. ಆಧಿಕಾರ ಸ್ವೀಕಾರದ ನಂತರ  ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ ಈ ಹಿಂದಿನ ಪಿಎಸ್‌ಐ ಶಿವಾನಂದಕೋಳಿಯವರು ಟ್ರಾಫಿಕ್ ಕಿರಿಕಿರಿಯನ್ನು ತಡೆಯುವಲ್ಲಿ…

Read More

Ripponpete | ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ

ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿ ನಡೆದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಪುರಪ್ಪೆಮನೆ ಸಮೀಪದ ನಂದಿಗೆ ಗ್ರಾಮದ ಮೃತ್ಯುಂಜಯ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿಯಲ್ಲಿ ಬಜಾಜ್ ಪ್ಲಾಟಿನಾ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು 108 ಆಂಬುಲೆನ್ಸ್ ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ…

Read More

ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಸಂಪನ್ನ|nagarahalli

“ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ  ಸಂಪನ್ನ’’ ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ   ಶ್ರಿ ನಾಗೇಂದ್ರ ಸ್ವಾಮಿಯ ಹನ್ನೆರಡನೇ ವರ್ಷದ ಪ್ರತಿಷ್ಟಾವಧಂತಿ ಉತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತೋತ್ಸವ ಕಾರ್ಯಕ್ರಮವು ಶ್ರದ್ದಾಭಕ್ತಿಯಿಂದ ಜರುಗಿತು. ನಾಗೇಂದ್ರಸ್ವಾಮಿಯ ಸನ್ನಿಧಿಯಲ್ಲಿ ದೇವತಾ ಪ್ರಾಥನೆ ಪೂಜೆ, ದೇವನಾಂದಿ,ಪ್ರಧಾನ ಸಂಕಲ್ಪ,ಮಹಾಗಣಪತಿ ಹವನ, ಸಪರಿವಾರ ಗಣಗಳಿಗೆ ಮೂಲಮಂತ್ರ ಹವನ ಹಾಗೂ ಪ್ರಾಯಶ್ಚಿತ್ತ ಹವನಗಳು ಶ್ರೀಸ್ವಾಮಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ,ಸಂಜೆ ಪ್ರಾಸಾದ ಶುದ್ಧಿ,ವಾಸ್ತು ,ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಜಗದ್ಗುರು…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಶ್ವೇತಾ ಬಂಡಿ ಅವರಿಗೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ನೀಡಲಾಗಿದೆ. ಈ ಮೂಲಕ ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೆ ಹೊಸ…

Read More

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಹೆಚ್ ಡಿ ಕುಮಾರಸ್ವಾಮಿ|HDK

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಎಚ್ ಡಿ ಕುಮಾರಸ್ವಾಮಿ ರಿಪ್ಪನ್ ಪೇಟೆ : ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರುಗಳ ಗುಂಪೆ ಇದೆ ಆದರೆ ನನ್ನದು ಏಕಾಂಗಿ ಹೋರಾಟ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶುಕ್ರವಾರ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಆಗಮಿಸಿದ್ದ ಅವರು ಸುದ್ದಿಗಾರರನ್ನು…

Read More

ಅಕ್ಕಿ ಕಳ್ಳತನದ ಆರೋಪಿಗಳ ಬಂಧನ|arrested

ಶಿವಮೊಗ್ಗ ನಗರದ ಸಾಗರ ರಸ್ತೆ ಎಪಿಎಂಸಿ ಮಾರ್ಕೇಟ್ ನಲ್ಲಿನ ಎನ್.ಬಿ.ಎಂ ಎಂಟರ್ ಪ್ರೈಸಸ್ ನಲ್ಲಿನ ಮಳಿಗೆಯಲ್ಲಿ ಸೆ.04 ರಂದು ಅಕ್ಕಿ ಪಾಕೇಟ್ ಗಳು ಕಳ್ಳತನವಾದ ಬಗ್ಗೆ  ಮಂಜುನಾಥ ಬಿ ಎಂ, ಎಂಬುವರು ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿತರ ಪತ್ತೆಗಾಗಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಮತ್ತು ಅಡಿಷನಲ್‌ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ಎಂ ಡಿ. ಪ್ರಭಾರ ಪ್ರೊಬೇಷನರಿ ಐಪಿಎಸ್  ಕುಮಾರಿ…

Read More

ದೇಶಾದ್ಯಂತ ಯುಪಿಐ ಸರ್ವರ್ ಡೌನ್ – ಪೋನ್ ಪೇ ,ಗೂಗಲ್‌ಪೇ ,ಪೇಟಿಎಂ ಸರ್ವರ್ ಡೌನ್|phonepay

ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ. ಹೊಸ ವರ್ಷ ಸ್ವಾಗತಿಸುವ ಉತ್ಸಾಹದಲ್ಲಿದ್ದವರಿಗೆ ಯುಪಿಐ ಸರ್ವರ್ ಡೌನ್ ನಿಂದ ತುಂಬಾ ತೊಂದರೆಯಾಗಿದೆ.ಈಗ ಹಣದ ವಹಿವಾಟಿಗಿಂತ ಸ್ಕ್ಯಾನರ್ ಪಡೆದು ಸ್ಕ್ಯಾನ್ ಮಾಡಿ ಹಣ ಪಾವತಿಸುವ ಕಾಲ ಇಂತಹ ಸಂಭ್ರಮದ ಸಮಯದಲ್ಲಿ ಸರ್ವರ್ ಡೌನ್ ಆಗಿರುವುದರಿಂದ ಗ್ರಾಹಕರು ತಮ್ಮ ಆಕ್ರೋಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, ಅದು ಸ್ಥಗಿತಗೊಂಡು…

Read More
Exit mobile version