VISIL ಕಾಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ – ಹೆಚ್ ಡಿ ಕುಮಾರಸ್ವಾಮಿ

ಭದ್ರಾವತಿ : ವಿಐಎಸ್‌ಎಲ್ ವಿಷಯದಲ್ಲಿ ಕನ್ನಡಿಗರು ಇನ್ನೂ ಬದುಕಿದ್ದಾರೆ ಎಂದು ಕೇಂದ್ರಕ್ಕೆ ತಿಳಿಸುವ ಅಗತ್ಯ ಇದೆ.ಕಾರ್ಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಭದ್ರಾವತಿಯಲ್ಲಿ ಪ್ರತಿಭಟನಾ ನಿರತ ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಕುಮಾರಸ್ವಾಮಿಯವರು, ಅಂದು 650 ಕೋಟಿ ವೆಚ್ಚ ಮಾಡಿ ಕಾರ್ಖಾನೆ ಅಭಿವೃದ್ಧಿಪಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.  ದೇವೇಗೌಡರು ಪ್ರಧಾನಿ ಆಗಿದ್ದಾಗ ವಿಐಎಸ್‌ಎಲ್ ಅನ್ನು ಸೈಲ್​ಗೆ ಹಸ್ತಾಂತರಿಸುವ ತೀರ್ಮಾನ ತೆಗೆದುಕೊಂಡರು. ಈ ವಿಷಯದಲ್ಲಿ ಮಾಜಿ ಶಾಸಕ ದಿವಂಗತ ಅಪ್ಪಾಜಿ ಗೌಡರ ಶ್ರಮ ಇದೆ  ನಿರ್ಗಮಿಸಿದ…

Read More

ಸುಜಾತಾ ಭಟ್ ಪ್ರಕರಣ – ರಿಪ್ಪನ್ ಪೇಟೆಯ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್, ಇಲ್ಲದ ಮಗಳ ಗೂಢರಹಸ್ಯ.!!

ಸುಜಾತಾ ಭಟ್ ಪ್ರಕರಣ – ರಿಪ್ಪನ್ ಪೇಟೆಯ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್, ಇಲ್ಲದ ಮಗಳ ಗೂಢರಹಸ್ಯ.!! ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಜಾತ ಭಟ್ ಹಾಗೂ ಅವರ ಪುತ್ರಿ ಅನನ್ಯ ಭಟ್ ಬಗ್ಗೆ ದೇಶಾದ್ಯಂತ ಭಾರಿ ಸುದ್ದಿಯಲ್ಲಿದೆ. ಸುಜಾತ ಭಟ್ ಎಂಬ ಹೆಸರಿನ ಹಿಂದೆ ಹಲವು ಮರ್ಮಗಳಿವೆ.. 2003ರಲ್ಲಿ ಧರ್ಮಸ್ಥಳಕ್ಕೆ ಸ್ನೇಹಿತೆಯರೊಂದಿಗೆ ಬಂದಿದ್ದ ತನ್ನ ಮಗಳು ಅನನ್ಯ ಭಟ್ ನಾಪತ್ತೆಯಾಗಿದ್ದಾಳೆ ಹಾಗೂ ಆಕೆಯ ಮೇಲೆ ಅತ್ಯಾಚಾರವಾಗಿರಬಹುದು  ಎಂದು ಸುಜಾತ ಭಟ್ ದೂರು…

Read More

ಶಿವಮೊಗ್ಗ ಜಿಲ್ಲೆಯಲ್ಲಿಂದು ಕೊರೊನಾ ಸ್ಫೋಟ: ಇಂದು ಒಂದೇ ದಿನ ಶತಕ ದಾಟಿದ ಸೋಂಕಿತರ ಸಂಖ್ಯೆ !

ಶಿವಮೊಗ್ಗ: ಜಿಲ್ಲೆಯಲ್ಲಿಂದು ಕೊರೊನಾ ಸ್ಫೋಟವಾಗಿದ್ದು ಇಂದು ಒಂದೇ ದಿನ 116 ಮಂದಿ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯ ಜನರಲ್ಲಿಮತ್ತಷ್ಟು ಆತಂಕ ಹೆಚ್ಚಾಗಿದೆ. ಕೊರೋನದ ನಾಗಲೋಟ ನಾಲ್ಕನೇ ದಿನವೂ ಮುಂದುವರೆದಿದೆ.  ವೀಕೆಂಡ್ ಕರ್ಫ್ಯೂಗೆ ಕೊರೋನ‌ ಶತಕ ಭಾರಿಸಿದೆ.  ಜ.6 ರಂದು 19 ಜನರಲ್ಲಿದ್ದ ಕೊರೋನ, ಜ.6 ರಂದು 23 ಜನರಲ್ಲಿ ಕಾಣಿಸಿಕೊಂಡಿತು. ಜ.7 ರಂದು 59 ಜನರಲ್ಲಿದ್ದ ಕೊರೋನ‌ ಇಂದು116 ಜನರಲ್ಲಿ ಪತ್ತೆಯಾಗಿದೆ.  ಆದರೆ ಸೋಂಕಿಗೆ ಯಾರು ಬಲಿಯಾಗಿಲ್ಲವಾದ್ದರಿಂದ, ಸಾವಿನ ಸಂಖ್ಯೆ  1072 ರಲ್ಲೇ ಇದೆ. ತಾಲೂಕುವಾರು ಸೋಂಕಿತರ ವಿವರ: ಶಿವಮೊಗ್ಗ…

Read More

ರೋಹಿತ್ ಚಕ್ರತೀರ್ಥ ಕುವೆಂಪು ಜನ್ಮಸ್ಥಳಕ್ಕೆ ಕಾಲಿಡಬಾರದು – ನೆಂಪೆ ದೇವರಾಜ್ : ಚಕ್ರತೀರ್ಥ ವಿರುದ್ದ ಪ್ರಗತಿಪರ ಚಿಂತಕರಿಂದ ಗೋಬ್ಯಾಕ್ ಅಭಿಯಾನ|go back rohith

ತೀರ್ಥಹಳ್ಳಿ : ರಾಷ್ಟ್ರ ಕವಿ ಕುವೆಂಪು ಅವರನ್ನು ಅವಹೇಳನ ಮಾಡಿ ಪಠ್ಯ ಪುಸ್ತಕ ವಿಚಾರದಲ್ಲಿ ಪ್ರತಿಭಟನೆಯಾಗುವಂತೆ ಮಾಡಿದ ಮತಾಂಧ ಅಂದರು ತಪ್ಪಿಲ್ಲ ಅಂತಹ ಕೆಲಸ ಮಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ತೀರ್ಥಹಳ್ಳಿಗೆ ಕರೆಸಿ ಕಾರ್ಯಕ್ರಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಇದೊಂದು ಬಿಜೆಪಿ ಪ್ರಯೋಜಿತ ಕಾರ್ಯಕ್ರಮ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟೇಶ್ ಹೆಗ್ಡೆ ಹೇಳಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಡಿ.28 ಕ್ಕೆ ರೋಹಿತ್ ಚಕ್ರತೀರ್ಥ…

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ! ಎಲ್ಲೆಲ್ಲಿ ಗೊತ್ತಾ..?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 28/02/24 ರಂದು ಬೆಳಿಗ್ಗೆ 09-30 ರಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲಿಕರಣವಾಗುತ್ತಿರುವ ಹಿನ್ನಲೆಯಲ್ಲಿ ಲೈಟ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ,ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ…

Read More

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident ಭದ್ರಾವತಿ– ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ ಕಪ್ಪು ಚುಕ್ಕೆಯುಳ್ಳ ಸ್ವೇಟರ್, ಒಂದು ಬಿಳಿ ಬಣ್ಣದ…

Read More

RIPPONPETE | ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ

ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ 300 ಅಡಿ ಉದ್ದದ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು. ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗಾವನ್ನು ಹಿಡಿದು ಗ್ರಾಮ ಪಂಚಾಯತ್ ಕಛೇರಿ ಮುಂಭಾಗದಿಂದ ವಿನಾಯಕ ವೃತ್ತದ ಮೂಲಕ ಸಾಗಿ ಪ್ರಮುಖ ರಸ್ತೆಗಳಲ್ಲಿ ತಿರಂಗಾ ಯಾತ್ರೆಯನ್ನು ನಡೆಸಿದರು. ತಿರಂಗ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಗ್ರಾಪಂ…

Read More

ಫೆ.27 ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ – ಯಾವ್ಯಾವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಗೊತ್ತಾ..??? ಈ ಸುದ್ದಿ ನೋಡಿ

ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೨೭ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ ೨೭ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಪ್ರಧಾನಿ…

Read More

ಅಂದರ್-ಬಾಹಾರ್ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್!

ಅಂದರ್-ಬಾಹಾರ್ ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್! Shivamogga police raided an illegal Andar-Bahar gambling den operating in a house at Hosamane and arrested 9 persons. Cash, mobile phones, and playing cards were seized during the operation. ಶಿವಮೊಗ್ಗ: ನಗರದ ಹೊಸಮನೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹಾರ್ ಇಸ್ಟೀಟ್ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸರು…

Read More

ಗರ್ತಿಕೆರೆ ಬಳಿ ಕಾರು–ಬೈಕ್ ಡಿಕ್ಕಿ : ಬೈಕ್ ಸವಾರನಿಗೆ ಗಂಭೀರ ಗಾಯ

A bike rider was seriously injured after a collision between a car and a motorcycle near Garthikere College in Ripponpet. The injured person was rushed to the hospital with the help of Anandapura PSI. ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಗರ್ತಿಕೆರೆ ಕಾಲೇಜು ಮುಂಭಾಗದಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗರ್ತಿಕೆರೆ ಸಮೀಪದ…

Read More
Exit mobile version