ಮೀಸಲಾತಿ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಹುಟ್ಟು ಹಾಕುವ ಪ್ರಯತ್ನ ಸಹಿಸುವುದಿಲ್ಲ : ವೀರೇಶ್ ಆಲುವಳ್ಳಿ

ರಿಪ್ಪನ್‌ಪೇಟೆ: ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಪಂಚಮಸಾಲಿ ಲಿಂಗಾಯಿತ ಜಾತಿಗೆ 2(ಎ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಜಾಗೃತ ಸಭೆ ನಡೆಸಿ ತಾಲೂಕಿನ ವ್ಯಾಪ್ತಿಯ ವೀರಶೈವ ಸಮಾಜದಲ್ಲಿ ಒಡಕು ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿದ್ದಾರೆಂದು ಹೊಸನಗರ ತಾಲ್ಲೂಕು ವೀರಶೈವ ಜಾಗೃತಿ ವೇದಿಕೆಯ ಮುಖಂಡ,ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಆರೋಪಿಸಿದ್ದಾರೆ.  ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಎಲ್ಲಾ ಬಾಂಧವರು ಹೊಂದಿಕೊಂಡು ಹೋಗಬೇಕಾಗಿದೆ.ವೀರಶೈವರು ಹಾಗೂ…

Read More

ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ!!!! – ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ|Sandmafia

ಗುರುವಾರ ರಾತ್ರಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪ ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಪಟಗುಪ್ಪ ಸೇರುವೆ ಬಳಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ KA 19 B 7450 ಮತ್ತು KA 15 8294 ನೋಂದಣಿ ಸಂಖ್ಯೆಯ ಎರಡು ಟಿಪ್ಪರ್ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರ್‌ಎಫ್‌ಓ ಎಂ. ರಾಘವೇಂದ್ರ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು ದಾಳಿಯಲ್ಲಿ ಉಪ ವಲಯ ಅರಣ್ಯಧಿಕಾರಿ ಯುವರಾಜ್, ಮೌನೇಶ್ ಬಿರದಾರ್,…

Read More

Ripponpete | ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ :ಶಾಸಕ ಗೋಪಾಲ ಕೃಷ್ಣ ಬೇಳೂರು.

ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ :ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ ಪೇಟೆ : ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜ್ಯದ ಮತದಾರರಿಗೆ ಕಾಂಗ್ರೆಸ್ ಪಕ್ಷವು ನೀಡಿದ ಭರವಸೆಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸುವ ಮೂಲಕ ಯಶ್ವಿಸಿಯಾಗಿ ಕಾರ್ಯನಿರ್ವಹಿಸಿ ನುಡಿದಂತೆ ನಡೆದಿದೆ, ಸರಕಾರದ ಯೋಜನೆಗಳನ್ನು ಅನುಷ್ಠಾನ ಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈ ಗೊಳ್ಳಲಾಗುವುದು ಎಂದು ರಾಜ್ಯ ಅರಣ್ಯ…

Read More

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ A tragic incident in Anandapura: A 26-year-old, 6-month pregnant woman died of a snakebite while resting in a ginger field in Sulagodu village. Read the full details. ​ಆನಂದಪುರ: ಹೊಲದಲ್ಲಿ ಕೆಲಸ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿ ಆರು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿರುವ…

Read More

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ, ಶಿಕ್ಷಣ ಇಲಾಖೆಯ ನಿವೃತ್ತ ನೌಕರ ಕುಬೇರಪ್ಪ(69) ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು. ಮೃತ ಕುಬೇರಪ್ಪ ಅವರು ಶಿಕ್ಷಣ ಇಲಾಖೆಯಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪುತ್ರರಾದ ಕಾಂಗ್ರೆಸ್ ಮುಖಂಡ ಮಳವಳ್ಳಿ ಮಂಜುನಾಥ್ ,ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು  ಅಗಲಿದ್ದಾರೆ.

Read More

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ ರಿಪ್ಪನ್‌ಪೇಟೆ:-ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರ ಕೃಷ್ಣಪಕ್ಷದ ನವಮಿಯಂದು ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಅಭೀಷ್ಠವರ ಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಇಷ್ಟಾರ್ಥನೆರವೇರಲು ಶ್ರದ್ಧಾ ಪೂರ್ವಕ ಪ್ರಾರ್ಥನೆ ಸಲ್ಲಿಸಿದರು. ಸೀರೆ-ಉಡಿ-ಫಲ-ಪುಷ್ಪ-ಧಾನ್ಯಗಳಿಂದ ಹರಕೆ ಪೂಜೆ ಸಮರ್ಪಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದ ಹೊಂಬುಜ ಮಠದಲ್ಲಿ ಇಂದು ನಡೆದ ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರದ ಧಾರ್ಮಿಕ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ…

Read More

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ ಗ್ರಾಮಸ್ಥರು | smg

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ  ಗ್ರಾಮಸ್ಥರು ಶಿವಮೊಗ್ಗ : ಕಾಡಾನೆಗಳು ದಾಳಿ ನಡೆಸಿದರು ಸ್ಥಳಕ್ಕೆ ಮಧ್ಯರಾತ್ರಿ ತಡವಾಗಿ ಬಂದ ಅರಣ್ಯಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆದ ಘಟನೆ ಉಂಬ್ಳೆಬೈಲಿನಲ್ಲಿ  ನಡೆದಿದೆ. ಕಳೆದ ರಾತ್ರಿ ಉಂಬ್ಳೆಬೈಲಿನ ಗ್ರಾಮದ ಒಳಗೆ ನುಗ್ಗಿ ದಾಳಿ ನಡೆಸಿದ್ದ ಕಾಡಾನೆ ಗ್ರಾಮದ ಮನೆಗಳಿಗೆ, ಕೊಟ್ಟಿಗೆ ಹಾಗೂ ತೋಟಗಳಿಗೆ ಹಾನಿ ಮಾಡಿದೆ ಹಲವು ಬಾರಿ ಈ ರೀತಿ ಕಾಡಾನೆ ದಾಳಿ ನಡೆಸಿದ್ದರು ಅರಣ್ಯಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿರಲಿಲ್ಲ ಎನ್ನುವುದು ಗ್ರಾಮಸ್ಥರ…

Read More

ಜೋಗ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಮಹಿಳೆ ಕಾಲುಜಾರಿ ಬಿದ್ದು ಸಾವು :

ಜೋಗ ಪ್ರವಾಸಕ್ಕೆ ಬಂದಿದ್ದ ಮಹಿಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಜೋಗದಲ್ಲಿ ನಡೆದಿದೆ. ಬೆಂಗಳೂರು ಮೂಲದ ನಿಶಾ(24) ಮೃತ ದುರ್ಧೈವಿಯಾಗಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯಷ್ಟೇ ನಾಗೇಶ್ ಎಂಬುವವರ ಜೊತೆ ವಿವಾಹವಾಗಿದ್ದ ನಿಶಾ, ಪತಿ ನಾಗೇಶ್​ ಅವರೊಂದಿಗೆ ಜೋಗ ಜಲಪಾತ ವೀಕ್ಷಿಸಲು ಬಂದಿದ್ದರು.  ಜೋಗದ ಜಂಗಲ್ ರೆಸಾರ್ಟ್ ಸಮೀಪದ ಹಿನ್ನೀರಿನ ಬಳಿ ನಿಶಾ ಕಾಲು ಜಾರಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರ ಸಹಾಯದಿಂದ ನಾಗೇಶ್​ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್​ ನಿಶಾ ಸಾವನ್ನಪ್ಪಿದ್ದಾರೆ. ನಿಶಾ…

Read More

20 ವರ್ಷಗಳಿಂದ ದುರಸ್ತಿ ಕಾಣದೆ ಇರುವ ಗ್ರಾಮದ ಬಸ್ ನಿಲ್ದಾಣವನ್ನು ಯುವಕನೊಬ್ಬನಿಂದ ಸ್ವಚ್ಚ : ಯುವಕನ ಕಾರ್ಯಕ್ಕೆ ದಾರಿಹೋಕರಿಂದ ಶ್ಲಾಘನೆ :

ಸಾಗರ : 20 ವರ್ಷಗಳಿಂದ ಬಸ್ ಸ್ಟ್ಯಾಂಡ್ ಕಾಣದೆ ಇರುವ ಗ್ರಾಮದ ಬಸ್ ನಿಲ್ದಾಣವನ್ನು ಏಕ ವ್ಯಕ್ತಿಯಿಂದ ಸ್ವಚ್ಚ.ಯುವಕನ ಕಾರ್ಯಕ್ಕೆ ದಾರಿಹೋಕರಿಂದ ಶ್ಲಾಘನೆ. ನಮ್ಮ ದೇಶ ಸ್ವಾತಂತ್ರ ಬಂದು ಅದೆಷ್ಟೋ ವರ್ಷ ಕಳೆದಿವೆ ಆದರೆ ಇನ್ನೂ ಕೂಡ ಕೆಲವು ಗ್ರಾಮಗಳಲ್ಲಿ ಮೂಲಭೂತ ಸೌಕರ್ಯವಿಲ್ಲದೆ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಕಳೆದ ಇಪ್ಪತ್ತು ವರ್ಷಗಳಿಂದ ಬಸ್ ಸ್ಟ್ಯಾಂಡ್ ಇಲ್ಲದೆ ಸಾರ್ವಜನಿಕರು ಶಾಲೆಗೆ ಹೋಗು ಬರುವ ವಿದ್ಯಾರ್ಥಿಗಳು ಕಿರಿಕಿರಿ ಅನುಭವಿಸುತ್ತಿರುವುದನ್ನು ಕಂಡು ಇಲ್ಲೊಬ್ಬ ಯುವಕ ಬಸ್ ನಿಲ್ದಾಣವನ್ನು ಸ್ವಚ್ಚ…

Read More
Flock of birds flying

Nam elementum a velit id

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More