ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಿಂದ ಎಷ್ಟು ಒಳ್ಳೆಯದೋ ಅದಕ್ಕಿಂತ ಜಾಸ್ತಿ ಹಾಳಾಗುವುದೇ ಹೆಚ್ಚು. ಅದರಲ್ಲೂ ಈಗ ರೀಲ್ಸ್ ಎಂಬ ಶೋಕಿ ಕೆಲವರಿಗೆ ಹುಚ್ಚಾಟವಾಗಿದೆ. ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದಿದ್ದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲ್ಕೈದು ಬೈಕ್ ಸುತ್ತು ಹೊಡೆಯುತ್ತಿದ್ದು ಅದರ ಮಧ್ಯೆ ಓರ್ವ ಯುವಕ ಡ್ಯಾನ್ಸ್ ಮಾಡುತ್ತಿರುವ ರೀಲ್ಸ್…

Read More

Accident | ಕಾಡುಪ್ರಾಣಿ ಅಡ್ಡ ಬಂದು ಬೈಕ್ ಅಪಘಾತ – ಪತಿ ಸಾವು ,ಪತ್ನಿ ಗಂಭೀರ

ಕಾಡುಪ್ರಾಣಿಯೊಂದು ದಾರಿಗೆ ಅಡ್ಡಬಂದ ಪರಿಣಾಮ ಭೀಕರ ಅಪಘಾತವೊಂದು ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಯರೆಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವರು ಸಾವನ್ನಪ್ಪಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಶಿಕಾರಿಪುರದ ಇಟ್ಟಿಗೆಹಳ್ಳಿ ಮೂಲದ ಗಣೇಶ್ ಮೃತರು, ಇನ್ನೂ ಘಟನೆಯಲ್ಲಿ  ಇವರ ಪತ್ನಿ ರಂಜಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತ್ನಿ ರಂಜಿರನ್ನು ಅವರು ಕೆಲಸ ಮಾಡುತ್ತಿದ್ದ ಜಾಗಕ್ಕೆ ಬಿಡಲು ಹೊರಟಿದ್ದ ವೇಳೆ ಈ ಘಟನೆ ಸಂಭವಿಸಿದೆ.  ಇಲ್ಲಿನ ಯರೆಕಟ್ಟೆ ಬಳಿಯಲ್ಲಿ ಇರುವ ಬೂತಪ್ಪನ ಕಟ್ಟೆಯ ಹತ್ತಿರ ವನ್ಯಜೀವಿಯೊಂದು ಅಡ್ಡಬಂದಿದೆ….

Read More

ರಿಪ್ಪನ್‌ಪೇಟೆ – ಓಮಿನಿ ಕಾರಿಗೆ ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಅಪ್ಪಳಿಸಿದ ಎರ್ಟಿಗಾ ಕಾರು – ಸರಣಿ ಅಪಘಾತ|accident

ಓಮಿನಿ ಕಾರಿಗೆ ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಅಪ್ಪಳಿಸಿದ ಕಾರು ರಿಪ್ಪನ್‌ಪೇಟೆ ; ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ರಿಪ್ಪನ್‌ಪೇಟೆ – ಹೊಸನಗರ ರಾಜ್ಯ ಹೆದ್ದಾರಿ ಕೋಡೂರಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರದ ಕಡೆ ಚಲಿಸುತ್ತಿದ್ದ ಮಾರುತಿ ಎರ್ಟಿಗಾ ಕಾರು (KA15 N 8342) ದಿಢೀರನೆ ರಸ್ತೆಗೆ ಅಡ್ಡ ಬಂದ ಮಾರುತಿ ಓಮ್ನಿ ವಾಹನಕ್ಕೆ ಗುದ್ದಿದ ಪರಿಣಾಮ ಎರ್ಟಿಗಾ ಕಾರಿನ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ…

Read More

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು ಭದ್ರಾವತಿ, ಏ. 12: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಭದ್ರಾವತಿ ರಸ್ತೆಯ ಸಂತೋಷ್ ರೈಸ್ ಮಿಲ್ ಸಮೀಪ  ರಾತ್ರಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿ ವಿನುತ್ ಘೋರ್ಪಡೆ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಭದ್ರಾವತಿ ತಾಲೂಕಿನ ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಅವರ ಮೊಮ್ಮಗನಾಗಿದ್ದಾನೆ. ಭದ್ರಾವತಿಯ ಖಾಸಗಿ ನರ್ಸಿಂಗ್ ಆಸ್ಪತ್ರೆಯಲ್ಲಿ…

Read More

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ 25 ಲಕ್ಷ ಪರಿಹಾರದ ಚೆಕ್ ವಿತರಿಸಿದ ಯಡಿಯೂರಪ್ಪ

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ನಡೆದಿತ್ತು. ಕರ್ನಾಟಕ ಸರ್ಕಾರ ಹರ್ಷ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ಘೋಷಣೆ ಮಾಡಿತ್ತು.ಇಂದು ಪರಿಹಾರದ ಚೆಕ್ ಹಸ್ತಾಂತರ ಮಾಡಲಾಗಿದೆ. ಭಾನುವಾರ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಮನೆಗೆ ಇಂದು ಭೇಟಿ ನೀಡಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರ್ಕಾರದ ವತಿಯಿಂದ 25 ರೂ. ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಿದರು. ಫೆಬ್ರವರಿ 20ರಂದು ರಾತ್ರಿ ಹರ್ಷ ಕೊಲೆಯಾಗಿತ್ತು….

Read More

ಭೀಕರ ರಸ್ತೆ ಅಪಘಾತ : ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳ ಸಾವು

ಭದ್ರಾವತಿಯ ಹುಣಸೇಕಟ್ಟೆ ಜಂಕ್ಷನ್ ಬಳಿ ರಸ್ತೆ ಅಪಘಾತವಾಗಿದ್ದು  ಕುವೆಂಪು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ರಾತ್ರಿ 10-30 ರ ಸಮಯದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉತ್ತಮ ಚಕ್ರವರ್ತಿ, ಮನೋಜ್ ಎಂಬ ಇಬ್ಬರು ಯುವಕರು ಶಂಕರಘಟ್ಟದಿಂದ ಭದ್ರಾವತಿಗೆ ಹೋಗುವಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಉತ್ತಮ ಚಕ್ರವರ್ತಿ ಮತ್ತು ಮನೋಜ್ ಇಬ್ಬರು ಎನ್ ಆರ್ ಪುರದ ನಿವಾಸಿಗಳಾಗಿದ್ದು, ಉತ್ತಮ್ ಚಕ್ರವರ್ತಿ ಎಂಸಿಎ…

Read More

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ ಶಿವಮೊಗ್ಗ: ತಮ್ಮ ಇನ್‌ಸ್ಟಾಗ್ರಾಂ ರೀಲ್ಸ್‌ಗೆ ಅಭಿಮಾನಿ ಎಂದು ನಂಬಿಸಿ, ಶಿಕ್ಷಕರೊಬ್ಬರನ್ನು ದರೋಡೆ ಮಾಡಿರುವ ಅಚ್ಚರಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಈ ಕೃತ್ಯ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಇನ್‌ಸ್ಟಾಗ್ರಾಂನಲ್ಲಿ ನಿಯಮಿತವಾಗಿ ರೀಲ್ಸ್ ಅಪ್‌ಲೋಡ್ ಮಾಡುತ್ತಿದ್ದರು. ಅವರ ರೀಲ್ಸ್‌ಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ, ಮೆಸೇಜ್ ಮೂಲಕ ಶಿಕ್ಷಕರನ್ನು ಸಂಪರ್ಕಿಸಿದ್ದ. ಬಳಿಕ ಅವರನ್ನು ಭೇಟಿಯಾಗಬೇಕೆಂದು ಕೋರಿದ್ದ…

Read More

ಮೆಸ್ಕಾಂ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಮುಂದಾಗಲಾಗಿದೆ. ಆನ್‌ಲೈನ್ ಮೂಲಕ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 15 ಆಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ. ಸಂಸ್ಥೆಯ ಹೆಸರು: ಮಂಗಳೂರು ವಿದ್ಯುತ್…

Read More

ಕಿಮ್ಮನೆ ಹಾಗೂ ಮಂಜುನಾಥ್ ಗೌಡ ನಡುವೆ ತೀರ್ಥಹಳ್ಳಿ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ತಾರಕಕ್ಕೆ!!!!!!

ಶಿವಮೊಗ್ಗ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಎರಡು ವರ್ಷ ಬಾಕಿ ಇದ್ದರು ಈಗಲೇ ವಿವಿಧ ಪಕ್ಷಗಳಲ್ಲಿ  ಟಿಕೆಟ್ ಪೈಪೋಟಿ ಆರಂಭವಾಗಿದೆ. ಇತ್ತ ಕಾಂಗ್ರೆಸ್‌ನಲ್ಲಿಯು ಟಿಕೆಟ್‌ಗಾಗಿ ಜಟಾಪಟಿ ಜೋರಾಗಿಯೇ ಇದೆ. ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಇಬ್ಬರು ಪ್ರಭಾವಿ ಮುಖಂಡರ ನಡುವೆ ಜಿದ್ದಾ ಜಿದ್ದಿ ಏರ್ಪಟ್ಟಿದ್ದೆ.  ಒಂದು ಕಡೆ ಜೆಡಿಎಸ್  ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಆಕಾಂಕ್ಷಿಯಾಗಿರುವ ಮಂಜುನಾಥ್ ಗೌಡ  ಆದರೆ ಇನ್ನೊಂದು ಕಡೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್  ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಟಿಕೆಟ್‌ಗಾಗಿ ಈಗಲೇ ಇಬ್ಬರ…

Read More

ಶಿವಮೊಗ್ಗದ ಶಾಪಿಂಗ್ ಮಾಲ್​ನಲ್ಲಿ ಸಾರ್ವಕರ್​ ಭಾವಚಿತ್ರ ವಿವಾದ!!! ಪೊಲೀಸರಿಂದ ಎಂಡಿ ಶರೀಫ್​ ವಶಕ್ಕೆ! ಠಾಣೆಯ ಎದುರು ರಾತ್ರೋರಾತ್ರಿ ನಡೀತು ಪ್ರತಿಭಟನೆ

ಶಿವಮೊಗ್ಗ: ಸಿಟಿ ಸೆಂಟ್ರಲ್​ ಮಾಲ್ : ನಿನ್ನೆ ಮಾಲ್​ನಲ್ಲಿ ವೀರ ಸಾರ್ವಕರ್​ ಫೋಟೋ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ, ತುಂಗಾ ನಗರ ಪೊಲೀಸ್ ಠಾಣೆಯ ಎದುರು ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆ ಸಂಬಂಧ ಕೇಸ್​ ದಾಖಲಿಸಿದ್ದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನೆಡಸ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕೆಲವು ಕಾರ್ಯಕರ್ತರು ಠಾಣೆ ಎದುರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಒಂದು ಗಂಟೆಗೂ ಅಧಿಕ ಕಾಲ ಸ್ಥಳದಲ್ಲಿ…

Read More