Headlines

ಗೋ ಸೇವೆ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮೊದಲು ಮಾಡಿದವರು ಶ್ರೀಗಳು : ಬಿ. ವೈ. ರಾಘವೇಂದ್ರ

ಹೊಸನಗರ : ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಗೋ ಸೇವೆ, ಜಾಗೃತಿ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮಾಡಿದ್ದಾರೆ,ನಮ್ಮ ಸರ್ಕಾರವೂ ಸಹ ಗೋವಿನ ರಕ್ಷಣೆಗೆ ಬದ್ದವಾಗಿದೆ, ಮತ್ತು ಈ ಗೋವಿನ ಹತ್ಯೆ ಮಾಡುವವರ ವಿರುದ್ಧ ಕಠಿಣ ಕಾನೂನಿನ ಕ್ರಮವನ್ನು ಜರುಗಿಸುತ್ತಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು. ಈ ಪುಣ್ಯ ಕ್ಷೇತ್ರದಲ್ಲಿ ಅತ್ಯಂತ ಸುಂದರವಾಗಿ ವಾಸ್ತು ಶಿಲ್ಪದ ಮೂಲಕ ನಿರ್ಮಾಣವಾಗಿರುವ ಶ್ರೀ ಚಂದ್ರಮೌಳೀಶ್ವರ ದೇವರ ಭವ್ಯ ದೇವಾಲಯ ನಿರ್ಮಾಣವಾಗಿ ಇಂದು…

Read More

ತಾಲೂಕ್ ಕಛೇರಿಗೆ ದಿಡೀರ್ ಭೇಟಿ ನೀಡಿದ ಆರಗ ಜ್ಞಾನೇಂದ್ರ – ಖಾಲಿ ಕುರ್ಚಿ ಕಂಡು ಆಕ್ರೋಶ|araga

ತೀರ್ಥಹಳ್ಳಿ : ಮಾಜಿ ಸಚಿವ ಆರಗ ಜ್ಞಾನೇಂದ್ರ ಇವತ್ತು ತೀರ್ಥಹಳ್ಳಿ ತಾಲೂಕು ಕಚೇರಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳ ಕುರ್ಚಿಗಳು ಖಾಲಿ ಇದ್ದಿದ್ದನ್ನು ಕಂಡು ಆಕ್ರೋಶಗೊಂಡರು. ಸೋಮವಾರ ಸಂಜೆ 4.30ರ ಹೊತ್ತಿಗೆ ತಾಲೂಕು ಕಚೇರಿಗೆ ಶಾಸಕ ಆರಗ ಜ್ಞಾನೇಂದ್ರ ಹಠಾತ್‌ ಭೇಟಿ ನೀಡಿದರು. ಈ ವೇಳೆ ವಿವಿಧ ಸೆಕ್ಷನ್‌ಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ಇಲ್ಲದಿರುವುದನ್ನು ಕಂಡು ಸಿಟ್ಟಾದರು. ಕೂಡಲೆ ರಿಜಿಸ್ಟರ್‌ ತರಿಸಿಕೊಂಡು ಪರಿಶೀಲನೆ ನಡೆಸಿದರು. ಇನ್ನು, ಪರಿಶೀಲನೆ ವೇಳೆ ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ಶೇ.50ಕ್ಕಿಂತಲು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸುಳುಗೋಡು ಗ್ರಾಮದ ಚಿಕನ್ ಅಂಗಡಿಯ ಮುಂಭಾಗದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು…

Read More

ಕಾರ್ಯಾಗಾರಗಳಲ್ಲಿ ಪಾಲ್ಗೊಳ್ಳುವುದರಿಂದ ಜನಪ್ರತಿನಿಧಿಗಳಿಗೆ ಅರಿವು ಮೂಡುತ್ತದೆ : ಶಾಸಕ ಹರತಾಳು ಹಾಲಪ್ಪ.

ಹೊಸನಗರ : ಜನಪ್ರತಿನಿಧಿಗಳಾಗಿ ಕಾರ್ಯಗಾರಗಳಲ್ಲಿ ಭಾಗವಹಿಸಿದ್ದಾಗ ಸರ್ಕಾರದ ಸವಲತ್ತುಗಳು ಹಾಗೂ ಜನಪರ  ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ವ್ಯವಸ್ಥೆ ಆಗುತ್ತದೆ. ಇದು ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹೊಸನಗರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ತಾಲೂಕ್ ಬಿಜೆಪಿ ಹಾಗೂ ಗ್ರಾಮೀಣ ಪಂಚಾಯತ್ ರಾಜ್ ಪ್ರಕೋಷ್ಠ ವತಿಯಿಂದ ಆಯೋಜಿಸಿದ್ದ ಚುನಾಯಿತ ಗ್ರಾ.ಪಂ ಸದಸ್ಯರ ತಾಲ್ಲೂಕು ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿಯ…

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ ಮಂಗಳವಾರ ರಾತ್ರಿ ಊಟ ಮಾಡುವಾಗ ಸಾಲಗಾರರ ಕಾಟ ತಾಳಲಾಗುತ್ತಿಲ್ಲ ಎಂದು ಜಗಳವಾಡಿದ್ದಾರೆ ಈ ಸಂಧರ್ಭದಲ್ಲಿ ಮೃತ ವ್ಯಕ್ತಿಯ ತಂದೆ ಅವರನ್ನು ಸಮಾಧಾನ ಪಡಿಸಿದ್ದಾರೆ ನಂತರ  ಮನೆಯಿಂದ ಹೊರಗೆ ಹೋಗಿ ವಿಷ ಸೇವನೆ ಮಾಡಿಕೊಂಡು ಬಂದಿದ್ದಾರೆ. ರಿಪ್ಪನ್ ಪೇಟೆ : ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ  ವೆಂಕಟೇಶ್ (49) ಅವರು ಸಾಲ…

Read More

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು. ಪೊಲೀಸ್​…

Read More

Ripponpet|ಅರಸಾಳು ಗ್ರಾಪಂ ಮಾಜಿ ಅಧ್ಯಕ್ಷ ಉಮಾಕರ್ ರವರಿಗೆ ಮಾತೃ ವಿಯೋಗ

ರಿಪ್ಪನ್‌ಪೇಟೆ – ಇಲ್ಲಿನ ಅರಸಾಳು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಉಮಾಕರ್ ಕಾನುಗೋಡು ರವರ ತಾಯಿ ಮಂಜಮ್ಮ(66) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುರುವಾರ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಗೆ ಕರೆದೊಯ್ಯಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಂಜಮ್ಮ ಮೃತಪಟ್ಟಿದ್ದಾರೆ. ಮೃತರು ಉಮಾಕರ್ ಕಾನುಗೋಡು ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿ ಆರ್ಥಿಕ ಧನಸಹಾಯ ಮಾಡಿದರು. ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಅವರು ಸಾಂತ್ವನ ಹೇಳಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನ್ಯಾಯ ಸಿಗಲಿದೆ ಎಂಬ ಭರವಸೆ ನೀಡಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶಾಂತಿ ಕೋರಿದರು. ಈ ಸಂಧರ್ಭದಲ್ಲಿ ಸಾಗರ-ಹೊಸನಗರ ತಾಲೂಕ್ ಬಿಲ್ಲವ ಸಮಾಜದ ಬಾಂಧವರು ಹಾಗೂ ಪಕ್ಷದ ಪ್ರಮುಖರು ಇದ್ದರು. ರಾಜ್ಯಸಭಾ…

Read More

ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆನೆಗದ್ದೆ ಶಾಲೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಶಾಲೆ ಆದರೆ ಖಾಸಗಿ ವಿದ್ಯಾಸಂಸ್ಥೆಗಳ ವಾಹನವು ಈ ಭಾಗದ ಹಳ್ಳಿಹಳ್ಳಿಗೆ ನುಗ್ಗಿದ ಪರಿಣಾಮ ಇಂತಹ ಹೆಸರುವಾಸಿ ಶಾಲೆಯು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ಹೋಗಿತ್ತು ಇದನ್ನು ಮನಗಂಡ ಊರಿನ ಗ್ರಾಮಸ್ಥರು ವಿಶೇಷ ಆಸಕ್ತಿ ವಹಿಸಿ ಹಲವು ಹೊಸ ದಾಖಲಾತಿಗಳನ್ನು ಸೇರಿಸುವ ಮೂಲಕ ಇಂತಹ ಶಾಲೆಯನ್ನು ಉಳಿಸಿಕೊಂಡಿದ್ದರು ಹಾಗೇಯೆ ಅಲ್ಲಿನ ಶಿಕ್ಷಕರು ಅದಕ್ಕೆ…

Read More

ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೋಳಿ ವರ್ಗಾವಣೆ – ನೂತನ ಪಿಎಸ್ ಐ ಯಾರು ಗೊತ್ತಾ..??? ಈ ಸುದ್ದಿ ನೋಡಿ

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಮಾಡಿದೆ. ರಿಪ್ಪನ್‌ಪೇಟೆ ಪಿಎಸ್ಐ ಶಿವಾನಂದ ಕೋಳಿ ರವರನ್ನು ಹೊಸನಗರ ಪೊಲೀಸ್ ಠಾಣೆಗೆ ಪಿಎಸ್ ಐ ಆಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಪ್ರಸ್ತುತ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಎಸ್ ಪಿ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರದಲ್ಲಿ ಕಾರ್ಯನಿರ್ವಹಿಸುತಿದ್ದ ನೀಲಪ್ಪ ನರಲಾರ ರವರನ್ನು ಹಿರೇಕೆರೂರು ಪೊಲೀಸ್…

Read More
Exit mobile version