ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ  ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು. ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ…

Read More

ಭದ್ರಾವತಿ : ಮುಂದಿನ ಜೆಡಿಎಸ್ ಅಭ್ಯರ್ಥಿಯಾಗಿ ಶಾರದ ಅಪ್ಪಾಜಿ ಗೌಡರ ಹೆಸರು ಘೋಷಿಸಿದ ಹೆಚ್.ಡಿ.ಕುಮಾರಸ್ವಾಮಿ

ಭದ್ರಾವತಿ : ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅಪ್ಪಾಜಿ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಭದ್ರಾವತಿಯ ಮುಂದಿನವಿಧಾನ ಸಭೆಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಪ್ಪಾಜಿ ಗೌಡರ ಪತ್ನಿ ಶಾರದ ಅಪ್ಪಾಜಿಗೌಡರನ್ನೇ ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಅವರು ಭದ್ರಾವತಿ ತಾಲೂಕು ಗೋಣಿಬೀಡುವಿನಲ್ಲಿರುವ ಅಪ್ಪಾಜಿಗೌಡರ ತೋಟದಲ್ಲಿ ಅವರ ಪುಣ್ಯಸ್ಮರಣೆಯ ದಿನದಂದು ಪ್ರತಿಮೆಯನ್ನ ಅನಾವರಣಗೊಳಿಸಿ ಮಾಧ್ಯಮದವರ ಜೊತೆ ಮಾತನಾಡಿದರು. ಭದ್ರಾವತಿಯ ಅಪ್ಪಾಜಿ ಗೌಡರ ಅಭಿಮಾನಿಗಳು ಯಾರನ್ನು ಅಭ್ಯರ್ಥಿಯನ್ನ…

Read More

ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು  ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು  ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಕೊಡಗು: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಮೃತ  ವಿದ್ಯಾರ್ಥಿನಿ. ತೇಜಸ್ವಿನಿ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಸ್ಥಳಕ್ಕೆ ಪೊನ್ನಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ.  ಆರು ಬ್ಯಾಕ್ ಲಾಗ್…

Read More

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಸಮೀಪದ ಒಂಬತ್ತನೇ ಮೈಲಿಕಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕುಂಸಿ ನಿವಾಸಿ ಗೋವಿಂದ್ (41) ಎಂಬಾತನಿಗೆ ಗಂಭೀರ…

Read More

ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ

ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ Heavy vehicles will be banned on Agumbe Ghat Road from June 15 until the end of the monsoon season. Shivamogga district administration has issued alternative routes to ensure safe travel and prevent landslide-related disruptions. ಶಿವಮೊಗ್ಗ, ಜೂನ್ 11: ರಾಷ್ಟ್ರೀಯ ಹೆದ್ದಾರಿ 169ಎರ ಆಗುಂಬೆ ಘಾಟಿಯಲ್ಲಿ…

Read More

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ|rpet news

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಳೆಯಿಲ್ಲದೇ ಮಲೆನಾಡಿನಲ್ಲಿ ಬಿಸಿಲಿನ ಆರ್ಭಟ ಹೆಚ್ಚಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೆ ಸಹ ಸಮಸ್ಯೆ ಆಗುತ್ತಿದೆ. ಸರಿಯಾಗಿ ಮಳೆ ಬಾರದೇ ಕುಡಿಯಲು ನೀರಿಲ್ಲದೇ ಜನ ತತ್ತರಿಸಿ ಹೋಗಿದ್ದಾರೆ.  ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಸಹ ಮಳೆಯಾಗಲಿ ಎಂದು ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದ್ದು, ಕಷ್ಟ ನೀಗಿಸುವಂತೆ…

Read More

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ|fest

ಮಲೆನಾಡಿನ ವ್ಯಾಪ್ತಿಯಲ್ಲಿ ಭೂತಾಯಿಗೆ…………… ವಸುಂಧರೆಗಿಂದು ಸೀಮಂತ ಕಾರ್ಯವು ಶ್ರದ್ದಾಭಕ್ತಿಯ ಸಂಭ್ರಮ ರಿಪ್ಪನ್‌ಪೇಟೆ;-ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ….

Read More

ಶಿವಮೊಗ್ಗದ ಖಾಸಗಿ ಲಾಡ್ಜ್ ನಲ್ಲಿ ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ : ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಶಿವಮೊಗ್ಗ : ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಖಾಸಗಿ ಲಾಡ್ಜ್ ನಲ್ಲಿ ಪತ್ತೆಯಾಗಿದ್ದಾಳೆ ಎಂದು ಆರೋಪಿಸಿ ಇಂದು ಬಜರಂಗರಂಗ ದಳ ಸಂಘಟನೆಯ ಕಾರ್ಯಕರ್ತರು ಖಾಸಗಿ ಹೋಟೆಲ್ ಎದುರು ಪ್ರತಿಭಟನೆ ನಡೆಸಿತು ನಿನ್ನೆಯ ದಿನ ಹೊನ್ನಾಳಿ ರಸ್ತೆ ಯಲ್ಲಿರುವ ಖಾಸಗಿ ಲಾಡ್ಜ್ ನಲ್ಲಿ ಅನ್ಯಕೋಮಿನ ಯುವಕನು ಹಿಂದೂ ಯುವತಿಯನ್ನ ಕರೆದುಕೊಂಡು ಬಂದು ಉಳಿದಿರುವುದು ಬಜರಂಗದಳದ ಸಂಘಟನೆಯ ಕಾರ್ಯಕರ್ತರ ಕಣ್ಣು ಕೆಂಪಾಗುವಂತೆ ಮಾಡಿದೆ. ದಾವಣಗೆರೆ ಜಿಲ್ಲೆಯ ಯುವಕ ಮತ್ತು ಯುವತಿಯರು ಹಳೆಯ ಪರಿಚಯದ ಮೇಲೆ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದಾರೆ ಎನ್ನಲಾಗಿದ್ದು….

Read More

ರಿಪ್ಪನ್ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ನೂತನ ಸಾರ್ವಜನಿಕ ಹೈಟೆಕ್ ಶೌಚಾಲಯ:

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ಸುಮಾರು ಹದಿನೈದು ಲಕ್ಷ ರೂಪಾಯಿ ಅನುದಾನದಲ್ಲಿ ನೂತನ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಸಿದ್ದವಾಗುತ್ತಿದ್ದು ಶೀಘ್ರದಲ್ಲಿ ಅತ್ಯಾಧುನಿಕ ಸುಸಜ್ಜಿತ ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ಮುಕ್ತವಾಗುತ್ತದೆ.ಈ ಹಿಂದೆ ಇದ್ದ ಶಿಥಿಲಗೊಂಡಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.      { ….ನೂತನ ಹೈಟೆಕ್ ಶೌಚಾಲಯದ ನೀಲನಕ್ಷೆ…} ಸುತ್ತಮುತ್ತ ನೂರಾರು ಹಳ್ಳಿಗಳ  ಕೇಂದ್ರ ಬಿಂದುವಾಗಿರುವ ರಿಪ್ಪನ್ ಪೇಟೆಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ಹಳೆಯ ಸಾರ್ವಜನಿಕ ಶೌಚಾಲಯ ಪಾಳು ಬಿದ್ದು ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಯಲ್ಲಿದ್ದು…

Read More

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಎರಡು ವರ್ಷದ ಬಾಲಕನೊಬ್ಬ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಶನಿವಾರ ಸಂಜೆ ನಡೆದಿದೆ. ಷಣ್ಮುಖ ಎಂಬುವವರ ಪುತ್ರ ವಿನಯ್‌ (2) ಮೃತ ದುರ್ದೈವಿ. ಮಗು ಮನೆಯ ಎದುರಿನ ರಸ್ತೆಯ ಬದಿಯಲ್ಲಿ ಆಟವಾಡುತಿದ್ದ…

Read More
Exit mobile version