Headlines

ತಮ್ಮಡಿಕೊಪ್ಪ ನಾಗ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ – ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿಗೆ ಸನ್ಮಾನ|Puc

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಅರಸಾಳು  ಗ್ರಾಮ ಪಂಚಾಯತಿ ವ್ಯಾಪ್ತಿಯ ತಮಡಿಕೊಪ್ಪ ಗ್ರಾಮದ ಶ್ರೀ ಗುರು ಕರಿಬಸವೇಶ್ವರ, ಬಾಲಸುಬ್ರಹ್ಮಣ್ಯ ಸ್ವಾಮಿ, ನಾಗದೇವತೆ ಮತ್ತು ನಾಗ ಕ್ಷೇತ್ರ ದೇವಸ್ಥಾನದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ಸಂಪನ್ನಗೊಂಡಿತು.  ತೀರ್ಥಹಳ್ಳಿ ತಾಲ್ಲೂಕು  ಮಲ್ಲೇಸರ ಗ್ರಾಮದ ನಾಗರಾಜ ಮತ್ತು ಅನುಸೂಯ ದಂಪತಿಗಳ ಪುತ್ರಿಯಾದ ಕುಮಾರಿ ಅನ್ವಿತಾ ಇವರು ಇತ್ತೀಚೆಗೆ ನೆಡೆದ ದ್ವಿತೀಯ ಪಿ ಯು ಸಿ ಪರೀಕ್ಷೆ ಯಲ್ಲಿ ಕಾಮರ್ಸ್ ವಿಭಾಗ ದಲ್ಲಿ ರಾಜ್ಯಕ್ಕೆ  ದ್ವಿತೀಯ ಸ್ಥಾನ ಪಡೆದು ಶಿವಮೊಗ್ಗ ಜಿಲ್ಲೆಗೆ…

Read More

ಬಸವಪುರ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ನಾಲೆ ಕುಸಿತ:

ರಿಪ್ಪನ್ ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಅಬ್ಬರಿಸುತ್ತಿರುವ ಮಳೆಯ ಕಾರಣದಿಂದ ಕಡೆ ಗೆದ್ದೆ ಪಿಕಪ್ ನಾಲೆಯಿಂದ ಕೋಣನ ಜಡ್ಡು ಮಾರ್ಗವಾಗಿ ಬಸವಪುರ ಗ್ರಾಮದಲ್ಲಿರುವ ನಾಲೆಯು ಕುಸಿದಿದ್ದು ಬಸವಪುರ ಗ್ರಾಮದ ನೂರಾರು ಎಕರೆ ಜಮೀನುಗಳಿಗೆ ನೆಟ್ಟಿ ಮಾಡಲು ನೀರು ಇಲ್ಲದಂತಹ ಪರಿಸ್ಥಿತಿ ಉಂಟಾಗಿದೆ.  ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾನಗೋಡು ಉಮಾಕರ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕಲಗೋಡು ರತ್ನಾಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ…

Read More

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ರೈಲ್ವೆ ಹಳಿ ಮೇಲೆ, ರೈಲಿಗೆ ತಲೆಕೊಟ್ಟು ಮೃತಪಟ್ಟ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ‌ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್‌ ಅರುಣ್‌ ಕುಮಾರ್‌ ಅವರು ಕುಂಸಿಯಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಬೆಳಗ್ಗೆ ರೈಲಿನಲ್ಲಿ ಆಗಮಿಸಿ ಕುಂಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ತಾವು ಬಂದಿದ್ದ ರೈಲಿಗೆ ಸಿಲುಕಿಯೇ ಅವರು ಸಾವನ್ನಪ್ಪಿದ್ದಾರೆ….

Read More

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ|sand mafia

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಖಚಿತ ಮಾಹಿತಿಯನ್ನಾಧರಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಪಟಗುಪ್ಪ ಬಳಿಯಲ್ಲಿ ಎರಡು ಟಿಪ್ಪರ್ ಲಾರಿ ಹಾಗೂ ಸೊನಲೆ ಗ್ರಾಮದಲ್ಲಿ ಒಂದು ಟಿಪ್ಪರ್ ಲಾರಿಯನ್ನು…

Read More

ರಿಪ್ಪನ್‌ಪೇಟೆ ಸಂಜೀವಿನಿ ಒಕ್ಕೂಟದಿಂದ “ಮಾಸಿಕ ಸಂತೆ” : ಸ್ವಸಹಾಯ ಸಂಘದವರು ತಯಾರಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಮೇಳ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ಸಂತೆ ಮೈದಾನದಲ್ಲಿ ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನ ನಡೆಯಿತು.ಪಟ್ಟಣದ ಗ್ರಾಪಂ ವ್ಯಾಪ್ತಿಯ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು.  ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

Read More

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ: ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಜಂಟಿ ನಿರ್ದೇಶಕರ ಕಛೇರಿ, ಶಿವಮೊಗ್ಗದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್/ಅಪರೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು….

Read More

ಮೈಕ್ರೋ ಫೈನಾನ್ಸ್ ಕಿರುಕುಳ: ಜೈಲುಶಿಕ್ಷೆ 3 ವರ್ಷದಿಂದ 10 ವರ್ಷಕ್ಕೆ ಏರಿಕೆ- ಗೃಹ ಸಚಿವ ಪರಮೇಶ್ವರ್

ಮೈಕ್ರೋ ಫೈನಾನ್ಸ್ ಕಿರುಕುಳ: ಜೈಲುಶಿಕ್ಷೆ 3 ವರ್ಷದಿಂದ 10 ವರ್ಷಕ್ಕೆ ಏರಿಕೆ- ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಮೈಕ್ರೋ ಫೈನಾಸ್ಸ್‌ನವರ ಹಾವಳಿ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಮುಂದಾಗಿದ್ದು,  ಇದಕ್ಕೆ ಸಂಬಂಧಿಸಿದ ಕರಡು ಪ್ರತಿಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ. ಈ ಕುರಿತು ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್,  ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು…

Read More

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ – ಉಬೇದುಲ್ಲಾ ಷರೀಫ್|kenchanal

ರಿಪ್ಪನ್‌ಪೇಟೆ;-ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗಾಗಿ ನಲಿಕಲಿ ಶಿಕ್ಷಣ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಕಲಿಕೆಯಲ್ಲಿ ಗುಣಾತ್ಮಕವಾಗಿ ಮಕ್ಕಳ ಬೆಳವಣಿಗೆಯನ್ನಾದರಿಸಿ ಶಿಕ್ಷಣ ನೀಡಿ ಅವರನ್ನು ಪ್ರೋತ್ಸಾಹಿಸುವ ಗುರುತರ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲ ಷರೀಫ್ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಅಯೋಜಿಸಲಾದ ಶಿವಮೊಗ್ಗ ಜಿಲ್ಲೆಯ ಆಯ್ದ ಕ್ಲಸ್ಟರ್ ಮಟ್ಟದ ಶಾಲೆಗಳಿಗೆ ಮತ್ತು ಶಿವಮೊಗ್ಗ ನಲಿಕಲಿ ಕ್ರಿಯಾಶೀಲ ತಾರೆಯರು ಸಹಕಾರ ಹಾಗೂ ಬೆಂಗಳೂರು ಮಾರುತಿ ಮೆಡಿಕಲ್ಸ್ ಮಾಲೀಕರಾದ ಮನೋಜ್ ಮೋಟೊ ರವರ ಸಹಕಾರದಿಂದ…

Read More

ವಿದ್ಯುತ್ ಅವಘಡಕ್ಕೆ ಬಲಿಯಾದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ

ವಿದ್ಯುತ್ ಅವಘಡಕ್ಕೆ ಬಲಿಯಾದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ Talented cricketer Praveen Hegde Boosa (37) died in a tragic electrocution accident at Haregoppa near Keladi in Shivamogga district. The popular batsman’s sudden demise has shocked the local cricket fraternity. ಶಿವಮೊಗ್ಗ: ಸ್ಥಳೀಯ ಕ್ರಿಕೆಟ್ ವಲಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ ಬೂಸಾ (37) ವಿದ್ಯುತ್ ಅವಘಡದಲ್ಲಿ…

Read More

ರೌಡಿಸಂ ಮಟ್ಟಹಾಕಲು ಪೊಲೀಸ್ ಇಲಾಖೆಗೆ ಇನ್ನಷ್ಟು ಬಲ:ಸೈಬರ್ ಕ್ರೈಂ ತಡೆಗೆ ಪ್ರತಿ ಜಿಲ್ಲೆಗೂ ಸಾಧನ ಒದಗಿಸಲಾಗುವುದು : ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ರೌಡಿಸಂ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿ ಶೀಟರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೌಡಿಗಳಿಗೆ ಏನೇನು ಭಯ ಹುಟ್ಟಿಸಬೇಕೋ ಆ ಎಲ್ಲಾ ಕೆಲಸಗಳು ಮಾಡಲಾಗುತ್ತಿದೆ.ರೌಡಿಸಂ, ಮಾದಕವಸ್ತುಗಳು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರವನ್ನ ಮಟ್ಟಹಾಕಬೇಕಿದೆ. ನೊಂದಿತರು ಆಕಾಶ ನೋಡದಂತೆ ಅಸಾಹಯಕರನ್ನಾಗಿ ಮಾಡಬಾರದು. ಹಾಗಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಿದೆ ಎಂದರು. ಕ್ರೈಂ ಟ್ರಯಲ್ ಹಾಗೂ ಕನ್ವಿಕ್ಷನ್…

Read More