ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ Farmers in Thirthahalli staged a massive protest against the Forest Department, filling trenches dug on former MLA Konanduru Lingappa’s land and demanding a joint survey. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಕ್ರಮಗಳನ್ನು ಖಂಡಿಸಿ ತೀರ್ಥಹಳ್ಳಿ ತಾಲೂಕಿನ ಮೇಲಿನ ಕಡಗೋಡು ಗ್ರಾಮದಲ್ಲಿ ‘ಮಲೆನಾಡು ಸಂಘರ್ಷ ಕ್ರಿಯಾ ಸಮಿತಿ’ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ಹಿರಿಯ…

Read More

ಸಾಗರದ ಕೆ ಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯ ಆನಂದಪುರದಲ್ಲಿ ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ!!!!!! ಸಾಗರ ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಬೆಳಿಗ್ಗೆ 9.15 ರ ಸಂದರ್ಭದಲ್ಲಿ ಶಿವಮೊಗ್ಗದಿಂದ ಸಾಗರದ ಕಡೆ ಬಸ್ ಹೊರಟ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬಸ್ ಹತ್ತುತ್ತಿದ್ದರು ಇನ್ನೂ ಹತ್ತು ಜನ ಹುಡುಗರು ಬಸ್ ಹತ್ತುತ್ತಿರುವಂತಹ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯತನದಿಂದ ಒಬ್ಬ ವಿದ್ಯಾರ್ಥಿನಿ ಬಸ್  ಹತ್ತುತ್ತಿರುವಾಗಲೇ ಬಸ್ಸನ್ನು ಚಲಾಯಿಸಿದ್ದರಿಂದ  ವಿದ್ಯಾರ್ಥಿನಿಯೊಬ್ಬಳು ಬಸ್ಸಿನಿಂದ ಕೆಳಗೆ ಬಿದ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಉಳಿದ ವಿದ್ಯಾರ್ಥಿಗಳು ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ…

Read More

ಆನ್‌ಲೈನ್ ಗೇಮಿಂಗ್ ವ್ಯಸನಕ್ಕೆ ಬ್ಯಾಂಕ್ ಅಧಿಕಾರಿಯಿಂದ ದ್ರೋಹ: 4 ಕೋಟಿ ರೂ. ಚಿನ್ನ ಕಳವು, ಸಹಾಯಕ ಮ್ಯಾನೇಜರ್ ಬಂಧನ

A nationalised bank’s assistant manager was arrested after allegedly stealing customers’ pledged gold worth nearly ₹4 crore to repay debts incurred through online gaming and casino betting. Police recovered over 1 kg of gold; investigation continues. ಆನ್‌ಲೈನ್‌ ಗೇಮಿಂಗ್‌, ಬೆಟ್ಟಿಂಗ್‌ ಹಾಗೂ ಕ್ಯಾಸಿನೋ ಜೂಜಾಟದ ಚಟಕ್ಕೆ ಬಿದ್ದು ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರಾಷ್ಟ್ರೀಕೃತ ಬ್ಯಾಂಕ್‌ನ ಸಹಾಯಕ ಮ್ಯಾನೇಜರ್‌ ಒಬ್ಬರು, ಗ್ರಾಹಕರು ಅಡಮಾನ…

Read More

ಹಲವು ವರ್ಷಗಳ ಹಿಂದೆ ಮಳೆಗಾಗಿ ಪ್ರಾರ್ಥಿಸಿ ಡ್ಯಾಮ್ ಗೆ ಬಿಟ್ಟಿದ್ದ ದೇವರ ಮೂರ್ತಿ ದಿಡೀರ್ ಪ್ರತ್ಯಕ್ಷ|linganamakki

ಶಿಕಾರಿಪುರ : ಮಲೆನಾಡಿನಲ್ಲಿ ಮಳೆಯ ಕೊರತೆ ಹಿನ್ನೆಲೆ ಲಿಂಗನಮಕ್ಕಿ ಒಡಲು ಬರಿದಾಗಿದ್ದು ಮಾಲಿಕಾಂಬ ದೇವರ ಮೂರ್ತಿ ಲಿಂಗನಮಕ್ಕಿ ಹಿನ್ನೀರಿನಲ್ಲಿ ಕಾಣಿಸಿಕೊಂಡಿದೆ.  ಮಾಲಿಕಾಂಬ ದೇವರ ಮೂರ್ತಿ ಶಿಕಾರಿಪುರದ ಚಿಕ್ಕ ಸಾಲೂರು ಗ್ರಾಮದ ಗ್ರಾಮ ದೇವತೆಯಾಗಿದೆ. ಕಳೆದ 12 ವರ್ಷಗಳ ಹಿಂದೆ ಮಾಲೀಕಾಂಬ ದೇವತೆಯ ಮೂರ್ತಿಯನ್ನ ಹಿನ್ನಿರಿನಲ್ಲಿ ಬಿಡಲಾಗಿತ್ತು. ಹಿನ್ನಿರಿನಲ್ಲಿ ನೀರು ಬರಿದಾದ ಹಿನ್ನೆಲೆ ದೇವರ ಮೂರ್ತಿ ಗೋಚರಗೊಂಡಿದೆ.  12 ವರ್ಷ ಕಳೆದರೂ ಸಹ ಯಾವುದೇ ಹಾನಿಯಾಗದೆ ಮಾಲಿಕಾಂಬ ದೇವರ ಮೂರ್ತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಸ್ಥರು…

Read More

ಬಿಜೆಪಿಯಿಂದ ಸಾಮಾನ್ಯ ಕಾರ್ಯಕರ್ತರ ನಿರ್ಲಕ್ಷ : ಹಿರಿಯ ಕಾರ್ಯಕರ್ತ ಯೋಗೇಂದ್ರಪ್ಪ ಗೌಡ ಆರೋಪ

ರಿಪ್ಪನ್ ಪೇಟೆ: ಹೊಸನಗರ ತಾಲೂಕಿನಲ್ಲಿ ಕಳೆದ 35 ವರ್ಷಗಳಿಂದ ಪ್ರಾಮಾಣಿಕ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ಹಿರಿಯ ಕಾರ್ಯಕರ್ತರನ್ನು ಸಂಪೂರ್ಣ ನಿರ್ಲಕ್ಷಕ್ಕೆ ಒಳಪಡಿಸಲಾಗಿದೆ. ಸರಕಾರ ಮತ್ತು ಎಲ್ಲಾ ಅಧಿಕಾರವಿದ್ದರೂ ಹಿರಿಯ ಕಾರ್ಯಕರ್ತರು ಕಡೆಗಣಿಸಿ ನಿನ್ನೆ ಮೊನ್ನೆ ಬಂದಂತಹ ಕಾಂಗ್ರೆಸ್ ಪಕ್ಷದವರಿಗೆ ಮಣೆ ಹಾಕಿ ನಾಮನಿರ್ದೇಶನ ಮಾಡಲಾಗುತ್ತಿದೆ ಆದ್ದರಿಂದ ಆಗಸ್ಟ್ 17ರ ಬುಧವಾರ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರ ಕಚೇರಿ ಎದುರು ಧರಣಿ ನಡೆಸುವುದಾಗಿ ಪಕ್ಷದ ಹಿರಿಯ ಕಾರ್ಯಕರ್ತರಾದ ಯೋಗೇಂದ್ರಪ್ಪ ಗೌಡ ರವರು ತಿಳಿಸಿದ್ದಾರೆ.  ಇಂದು ಪಟ್ಟಣದಲ್ಲಿ ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು…

Read More

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ | An innovative effort for voting awareness

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದೆ. ಇದರ ನಡುವೆ ಅಧಿಕಾರಿಗಳು ಮತಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. ಮತದಾನ ಜಾಗೃತಿಗಾಗಿ ವಿನೂತನವಾಗಿ ಮೆಹಂದಿಯಲ್ಲಿ ಮತದಾನ ಅಭಿಯಾನವನ್ನು ಕೈಗೊಳ್ಳಲಾಗಿದೆ.  ಲೋಕಸಭಾ ಚುನಾವಣೆ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿಪ್ಪು ನಗರದಲ್ಲಿ ಈ ದಿನ ಅಲ್ಪಸಂಖ್ಯಾತ ಮಹಿಳೆಯರಿಗೆ ಮತದಾನ ಜಾಗೃತಿಯನ್ನು ಮೆಹಂದಿಯಲ್ಲಿ ಮತದಾನ ಘೋಷಣೆಯನ್ನು ಬರೆಸುವುದರ ಮೂಲಕ ಮಾಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯಿತು.  ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಪಾಲಿಕೆಯ…

Read More

ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆನೆಗದ್ದೆ ಶಾಲೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಶಾಲೆ ಆದರೆ ಖಾಸಗಿ ವಿದ್ಯಾಸಂಸ್ಥೆಗಳ ವಾಹನವು ಈ ಭಾಗದ ಹಳ್ಳಿಹಳ್ಳಿಗೆ ನುಗ್ಗಿದ ಪರಿಣಾಮ ಇಂತಹ ಹೆಸರುವಾಸಿ ಶಾಲೆಯು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ಹೋಗಿತ್ತು ಇದನ್ನು ಮನಗಂಡ ಊರಿನ ಗ್ರಾಮಸ್ಥರು ವಿಶೇಷ ಆಸಕ್ತಿ ವಹಿಸಿ ಹಲವು ಹೊಸ ದಾಖಲಾತಿಗಳನ್ನು ಸೇರಿಸುವ ಮೂಲಕ ಇಂತಹ ಶಾಲೆಯನ್ನು ಉಳಿಸಿಕೊಂಡಿದ್ದರು ಹಾಗೇಯೆ ಅಲ್ಲಿನ ಶಿಕ್ಷಕರು ಅದಕ್ಕೆ…

Read More

ಕೈಬಿಟ್ಟು ಕಮಲ ಹಿಡಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿರುದ್ಧ ಕಾಂಗ್ರೆಸ್ಸಿಗರ ಆಕ್ರೋಶ :

ರಿಪ್ಪನ್ ಪೇಟೆ : ಅಪರೇಶನ್ ಕಮಲಕ್ಕೆ  ತುತ್ತಾಗಿರುವ ಮಹಾಲಕ್ಷ್ಮಿ ಅಣ್ಣಪ್ಪ ರವರು ನೈತಿಕ ಹೊಣೆ ಹೊತ್ತು ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಗ್ರಾಪಂ ಸದಸ್ಯರಾದ ಎನ್ ಚಂದ್ರೇಶ್ ಹಾಗೂ ರಿಪ್ಪನ್ ಪೇಟೆ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ಆಗ್ರಹಿಸಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷಕ್ಕೂ ನಿಷ್ಟೆ ತೋರದ ಮಹಾಲಕ್ಷ್ಮಿ ಅಣ್ಣಪ್ಪರವರು ನಿನ್ನೆ ದಿನ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.ಕಾಂಗ್ರೆಸ್ ಗ್ರಾಪಂ…

Read More

ತೀರ್ಥಹಳ್ಳಿಯ ಕಟ್ಟೆಹಕ್ಲು ಬಳಿ ವಾಹನ ಸವಾರರ ಮೇಲೆ ಮಚ್ಚಿನಿಂದ ದಾಳಿ ನೆಡೆಸಿದ್ದ ಆರೋಪಿ ಅಂದರ್

ತೀರ್ಥಹಳ್ಳಿ : ತಾಲೂಕಿನ ಕಟ್ಟೆಹಕ್ಕಲಿನ ಪ್ರಾರ್ಥಮಿಕ ಶಾಲೆಯ ಬಳಿ ವಾಹನ ಸವಾರರ ಮೇಲೆ ಮಚ್ಚಿನಿಂದ ದಾಳಿ ನಡೆಸುತ್ತಿದ್ದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.  ಅ. 26 ರಾತ್ರಿ ಶಾಲೆಯ ಸಮೀಪ ಕಾರಿನ ಮತ್ತು ಬೈಕಿನ ಮೇಲೆ ಕಟ್ಟೆಹಕ್ಲು ನಿವಾಸಿ ಸಂದೀಪ್ ಮಚ್ಚಿನಿಂದ ದಾಳಿ ನಡೆಸಿದ್ದಾನೆ.   ಬೆಂಗಳೂರಿನ ನಿವಾಸಿ  ಮಹದೇವ ಪ್ರಸಾದ್ ಅವರು ಪತ್ನಿ, ಪತ್ನಿಯ ತಮ್ಮನ ಹೆಂಡತಿ, ದೊಡ್ಡಪ್ಪನ ಮಗ ಹಾಗೂ ಅವರ ಪತ್ನಿ ಯೊಂದಿಗೆ ಕಾರಿನಲ್ಲಿ ತೀರ್ಥಹಳ್ಳಿಗೆ ತಲುಪಿ ಕಟ್ಟೆಹಕ್ಲು ಮೂಲಕ ಹೆದ್ದೂರು ಹೊರಬೈಲಿಗೆ ಹೋಗುವಾಗ ಕಟ್ಟೆಹಕ್ಲುವಿನ…

Read More

ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕಿದೆ ಎನ್ನುವುದಕ್ಕೆ ಇದೇ ತಾಜಾ ಉದಾಹರಣೆ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಯಾರ್ಯಾರು ಗಲಭೆಗೆ ಕಾರಣರಾಗಿದ್ದಾರೋ ಬಹುತೇಕ ಎಲ್ಲರ ಬಂಧನವಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಗಲಭೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕಾಗಿ ಗಲಭೆ ಉಂಟುಮಾಡ್ತಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಯತ್ನ ಮಾಡ್ತಿದ್ದಾರೆ. ಅಂತಹವರ ಮೇಲೆ ಉಗ್ರವಾದ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯ ಮಾಡ್ತೇನೆ. ರಾಜ್ಯದ ಮುಖ್ಯಮಂತ್ರಿಗಳು ಸೂಕ್ತವಾದ ಹಾಗೂ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆಯಬಾರದು. ಆ ರೀತಿಯ ಬಿಗಿ…

Read More