Headlines

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಇಳಿದು ನಂತರ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ವರ್ಷ ಸೋಮವಾರ ಬೆಳಗ್ಗೆ ನೀರಿಗೆ ಇಳಿದಿದ್ದರು. ನಂತರ ತುಂಗಾ ನದಿಯಲ್ಲಿ ನಾಪತ್ತೆಯಾಗಿದ್ದ ಶಂಕೆ ವ್ಯಕ್ತವಾಗಿತ್ತು . ನದಿ ದಡದಲ್ಲಿ ಮೊಬೈಲ್, ಬಟ್ಟೆ, ಚಪ್ಪಲಿ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು…

Read More

ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!

ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ  ಶುದ್ಧ ನೀರು ಕುಡಿಯಬೇಕ್ಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ,, ಗಂಗೆ ( ಜೆ ಜೆ ಎಂ ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ.  ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ…

Read More

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಹಿರೇಮೈಥಿ ಗ್ರಾಮದಲ್ಲಿ జಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ತೀವ್ರ ಗಲಾಟೆ ಸಂಭವಿಸಿ ಪರಸ್ಪರ ದೊಣ್ಣೆ, ಗುದ್ದಲಿ ಹಾಗೂ ಬೇಲಿ ಗೂಟಗಳಿಂದ ಹೊಡೆದಾಟ ನಡೆದ ಪರಿಣಾಮ ಐದು ಜನರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಾಗರ ಹಾಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ-ಪುರುಷರು ಸೇರಿದಂತೆ ಎರಡೂ ಕುಟುಂಬಗಳ ಹಲವು…

Read More

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ ಎಂದು ಕುಟುಂಬ ಆರೋಪಿಸಿದೆ. ಆದರೆ ಈ ಬಗ್ಗೆ  ಸ್ಪಷ್ಟೀಕರಣ ನೀಡಿದ ಡಿಹೆಚ್ ಒ ಡಾ.ನಟರಾಜ್ ಇಲ್ಲಿ ವೈದ್ಯರ ನಿರ್ಲಕ್ಷ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷ 2024 ರಲ್ಲಿ ಮದುವೆಯಾಗಿದ್ದ ಸೀಗೆಹಳ್ಳದ ನಿವಾಸಿ ಮಂಜುಳ(25) ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಹೆರಿಗೆ ಹಿನ್ನಲೆಯಲ್ಲಿ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ…

Read More

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್ ಇಂಡಿಯನ್ ಪ್ರೀಮಿಯರ್ ಲೀಗ್ ( IPL) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ. ರಿಷಬ್ ಪಂತ್‌ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ ಮಾಡಿತು. ಬಳಿಕ ಆರ್ ಸಿಬಿ, ಎಸ್‌ಆರ್ ಎಚ್‌ ಫ್ರಾಂಚೈಸಿಗಳು ಬಿಡ್ ಮಾಡಿದವು, ರಾಯಲ್…

Read More

ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್

ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್ ರಿಪ್ಪನ್ ಪೇಟೆ : ಆತ್ಮಸಾಕ್ಷಿ ಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ  ಎಂದು ಹಿರಿಯ ವ್ಯವಹಾರಗಳ ಜಿಲ್ಲಾ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಎಂ.ಎಸ್. ಸಂತೋಷ್ ಹೇಳಿದರು. ಅಮೃತ(ಗರ್ತಿಕೆರೆ) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತದಾರ ಸಾಕ್ಷರತಾ ಸಂಘ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗಿದ್ದ ಕಾನೂನಿನ ಅರಿವು ಮತ್ತು…

Read More

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ ರಿಪ್ಪನ್ ಪೇಟೆ : ಸಮೀಪದ ಅಮೃತ ಗ್ರಾಪಂ ವತಿಯಿಂದ ಆಯೋಜಿಸಿದ್ದ ವರ್ಗಾವಣೆ ಹೊಂದಿದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರವೀಣ್ ಎಸ್ ಪಿ ಹಾಗೂ ಉಪ ವಲಯ ಅರಣ್ಯಧಿಕಾರಿ ಅಕ್ಷಯ್ ಕುಮಾರ್ ರವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿದರು. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಜನರ ಜನ ಮಾನಸದಲ್ಲಿ ಉಳಿದ ದಕ್ಷ ಅಧಿಕಾರಿ ಪ್ರವೀಣ್ ಎಸ್ ಪಿ ಯವರು ಇಂದು ಅವರ…

Read More

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ|Highcourt

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ರಿಪ್ಪನ್‌ಪೇಟೆ – ಇಲ್ಲಿನ ತಾಲೂಕ್ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ 29|10|2023 ರಂದು ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಸಂಘದ ನಿರ್ದೇಶಕ ಹಾಗೂ ದೂರುದಾರ ಪುರುಷೋತ್ತಮ್ ಹೆಚ್ ಹೆಚ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 29|10|2023 ರಂದು ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಿಪ್ಪನ್‌ಪೇಟೆಯ 19 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಸಂಬಂಧ ಸಂಘದ ಹಾಲಿ ನಿರ್ದೇಶಕರುಗಳಾದ ಹಾಲುಗುಡ್ಡೆಯ ಪುರುಷೋತ್ತಮ್ ಹೆಚ್…

Read More

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ ಶಿರಸಿಯಲ್ಲಿ  ಸಾಗರ ತಾಲ್ಲೂಕು ನಿವಾಸಿಯೊಬ್ಬರನ್ನು ಬಸ್‌ನಲ್ಲಿಯೇ ಇರಿದು ಹತ್ಯೆ ಮಾಡಲಾಗಿದೆ. ಸಾಗರ ತಾಲ್ಲೂಕು ನಿಚಡಿಯ ಗಂಗಾಧರ್‌ ಮೃತ ಯುವಕ. ಗಂಗಾಧರ್ ಶಿರಸಿಯ ಯವತಿಯ ಜೊತೆ ನಾಲ್ಕು ತಿಂಗಳ ಹಿಂದೆಷ್ಟೆ ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದವರು, ಸಂಬಂಧಿಕರ ಮನೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ  ಶನಿವಾರ ಶಿರಸಿಗೆ ಬಂದಿದ್ದರು. ವಾಪಸ್‌ ಬೆಂಗಳೂರಿಗೆ ಹೋಗಲು  ಸಂಜೆ 7ರ ಸುಮಾರಿಗೆ ಹೊಸ ಬಸ್…

Read More

ಹೊಸನಗರ | ಬಿಜೆಪಿ ಕಾರ್ಯಕರ್ತರನ್ನು ಹೆದರಿಸಲು ಸಾಧ್ಯವಿಲ್ಲ  – ಸಂಸದ ಬಿ.ವೈ. ರಾಘವೇಂದ್ರ

BJP leaders staged a massive protest in Hosanagara alleging misuse of the police department under pressure from local Congress leaders. MP B.Y. Raghavendra warned that harassment of party workers will not be tolerated. ಹೊಸನಗರ: ಸ್ಥಳೀಯ ಕಾಂಗ್ರೆಸ್ ಶಾಸಕರ ಸೂಚನೆಯಂತೆ ಪೊಲೀಸ್ ಇಲಾಖೆ ಬಿಜೆಪಿ ಸ್ವಾಭಿಮಾನಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ತೊಂದರೆ ನೀಡುತ್ತಿದೆ. ಇಂತಹ ರಾಜಕೀಯ ಪ್ರೇರಿತ ಕ್ರಮಗಳನ್ನು ಬಿಜೆಪಿ ಪಕ್ಷ ಯಾವತ್ತೂ ಸಹಿಸುವುದಿಲ್ಲ ಎಂದು…

Read More