Headlines

ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಿಯೇ ತೀರುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಮತಾಂತರ ಕಾಯ್ದೆ ಜಾರಿಗೆ ತರಲಿಕ್ಕಾದರೂ ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಬಹುಮತ ಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಗೆಲುವಿಗೆ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅದ್ಯಾವ ಬುದ್ದಿ ಇದೆಯೋ ಗೊತ್ತಿಲ್ಲ. ಹಿಂದೂ ಧರ್ಮದ ಅವನತಿ ನಡೆಯುತ್ತಿದ್ದರೂ ಕೂಡ ಕೇವಲ ವೋಟಿನ ರಾಜಕಾರಣಕ್ಕಾಗಿಯೇ ಧರ್ಮ ವಿರೋಧ…

Read More

ವಿಧಾನ ಪರಿಷತ್ ಚುನಾವಣೆ : ಬಿಎಸ್ ವೈ,ಈಶ್ವರಪ್ಪ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಯ ಸದಸ್ಯರಿಂದ ಮತದಾನ : ರಿಪ್ಪನ್ ಪೇಟೆಯಲ್ಲಿ ಗ್ರಾಪಂ ಸದಸ್ಯರಿಂದ ಮತದಾನ

ವಿಧಾನ ಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ ಮಧ್ಯಾಹ್ನದವರೆಗೂ ಅನೇಕ ಪ್ರಮುಖರು ಮತ ಚಲಾಯಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು. ಶಿಕಾರಿಪುರದಲ್ಲಿ ನಿಕಟಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಮತಚಲಾಯಿಸಿದರೆ, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ, ಆಯನೂರು ಮಂಜುನಾಥ್, ರುದ್ರೇಗೌಡ, ಮೇಯರ್ ಸುನೀತ ಅಣ್ಣಪ್ಪ ಒಳಗೊಂಡತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಒಟ್ಟಿಗೆ ಬಂದು ಮತ ಚಲಾಯಿಸಿದರು. ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಪಟ್ಟಣ…

Read More

ರಿಪ್ಪನ್ ಪೇಟೆ : ಪಿಯು ಕಾಲೇಜಿನ 56 ವಿದ್ಯಾರ್ಥಿಗಳ ಕೋವಿಡ್ ವರದಿ ಪ್ರಕಟ :

ರಿಪ್ಪನ್ ಪೇಟೆ : ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು,ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಇಲ್ಲಿನ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗೆ ಕರೋನ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಸ್ಲ್ಯಾಬ್ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಗಂಟಲು /ಮೂಗಿನ ದ್ರವದ RTPCR ಟೆಸ್ಟ್ ವರದಿ ನೆಗೆಟಿವ್ ಬಂದಿರುತ್ತದೆ ಎಂದು ತಿಳಿದುಬಂದಿದೆ. ಈ ಘಟನೆಯ…

Read More

ರಿಪ್ಪನ್ ಪೇಟೆ : ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಸೈನಿಕ ಮುಖ್ಯಸ್ಥರಿಗೆ ಹಾಗೂ ಅಧಿಕಾರಿಗಳಿಗೆ ಶ್ರದ್ಧಾಂಜಲಿ

ರಿಪ್ಪನ್ ಪೇಟೆ : ಬುಧವಾರ ತಮಿಳು ನಾಡಿನ  ಕುನೂರು ಸಮೀಪದಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಜನರಲ್ ಬಿಪಿನ್ ರಾವತ್ ಹಾಗೂ ಮೃತಪಟ್ಟ ಸೇನಾ ಅಧಿಕಾರಿಗಳಿಗೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶ್ರದ್ದಾಂಜಲಿ ಕಾರ್ಯಕ್ರಮ ನಡೆಸಿ ಸಂತಾಪ ಸೂಚಿಸಲಾಯಿತು.  ಈ ಸಂಧರ್ಭದಲ್ಲಿ  ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾದಿ ಬಿಪಿನ್ ರಾವತ್ ಅವರು ಮೂರು ದಶಕಗಳಿಗೂ ಹೆಚ್ಚಿನ ಅವಧಿಗೆ ಭಾರತದ ಸೇವೆ ಮಾಡಿದ್ದಾರೆ. ಇತ್ತೀಚೆಗೆ ಪ್ರಪಂಚದ ಗಮನ…

Read More

ವಿಧಿಯಾಟಕ್ಕೆ ಹೊಸ ಟ್ರಾಕ್ಟರ್ ಬಲಿ ಪಡೆಯಿತೇ ಯುವ ರೈತನನ್ನು : ಹೊಸಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು: ವಿಧಿಯೇ ನೀನೆಷ್ಟು ಕ್ರೂರಿ

ಹೊಸ ಟ್ರಾಕ್ಟರ್ ನಲ್ಲಿ ಹೋಗುವಾಗ ವಿಧಿಯಾಟಕ್ಕೆ ಬಲಿಯಾಗಿ ಹೊಸಕೊಪ್ಪ ಗ್ರಾಮದ ಬಳಿ ಟ್ಯಾಕ್ಟರ್  ಪಲ್ಟಿಯಾಗಿ ಗುಂಡಿಗೆ ಬಿದ್ದಿದ್ದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ  ನಡೆದಿದೆ. ಹೊಸ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಎನ್ ಟಿ ರಸ್ತೆಯಿಂದ ಹೊಸಕೊಪ್ಪದ‌ ಕೆರೆ ಏರಿಗೆ ಬರುವಾಗ ಎದುರುಗಡೆ ಬಂದ ವಾಹನವನ್ನ ತಪ್ಪಿಸಲು ಹೋದ ಚಾಲಕ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ನ ಚಾಲಕನ ಪಕ್ಕದಲ್ಲಿ ಕುಳಿತಿದ್ದ ಶಶಿನಾಯ್ಕ್(30) ಎಂಬುವವರು ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಶಶಿನಾಯ್ಕ್ ನ‌ ಮೈ ಮೇಲೆ ಟ್ರ್ಯಾಕ್ಟರ್…

Read More

ಶಿವಮೊಗ್ಗ ಕ್ಷೇತ್ರದ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಡಿ ಎಸ್ ಅರುಣ್ ಗೆಲುವು ನಿಶ್ಚಿತ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಶಿವಮೊಗ್ಗ ಕ್ಷೇತ್ರದ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಡಿ ಎಸ್ ಅರುಣ್ ಗೆಲುವು ನಿಶ್ಚಿತವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕೆಲಸಗಳೇ ಡಿ ಎಸ್ ಅರುಣ್ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವ ಮೂಲಕ ವಿರೋಧ ಪಕ್ಷಗಳಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ ಎಂದು ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ತಿಳಿಸಿದ್ದಾರೆ. ಅವರು ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿ…

Read More

ಅರಸಾಳಿನ ಕಾಂಗ್ರೆಸ್ ಸದಸ್ಯೆ ಬೆಳಿಗ್ಗೆ ಕಮಲ ಹಿಡಿದು ಸಂಜೆ ವೇಳೆಗೆ ಮತ್ತೆ ವಾಪಾಸ್ ಕೈ ಹಿಡಿದ ರೋಚಕ ಘಟನೆ

ರಿಪ್ಪನ್ ಪೇಟೆ : ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದ ಅರಸಾಳು ಗ್ರಾಪಂ ಸದಸ್ಯೆ ಪೂರ್ಣಿಮಾ ಸಂಜೆಯಾಗುವಷ್ಟರಲ್ಲಿ ಮತ್ತೆ ಮರಳಿ ಕಾಂಗ್ರೆಸ್ ಗೆ ಸೇರಿದ್ದಾರೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯೆಯನ್ನು ಸೆಳೆದಿದ್ದ ಬಿಜೆಪಿಗೆ ರಿವರ್ಸ್‌ ಆಪರೇಶನ್ ಮಾಡುವ ಮೂಲಕ ಬೇಳೂರು ಗೋಪಾಲಕೃಷ್ಣ ಖಡಕ್ ಉತ್ತರ ನೀಡಿದ್ದಾರೆ. ಇಂದು ಬೆಳಿಗ್ಗೆ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿ ಡಿ…

Read More

ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕನೆಕ್ಷನ್ ಇಲ್ಲದೇ ನೇತಾಡುತ್ತಿರುವ ಸಿಸಿ ಕ್ಯಾಮೆರಾಗಳು : ಕಾಟಾಚಾರಕ್ಕೆ ಹಾಕಿದ್ದೀರಾ ಅಧಿಕಾರಿಗಳೇ ????

ರಿಪ್ಪನ್ ಪೇಟೆ: ನಾಲ್ಕೂ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ  ಸಿಸಿ ಕ್ಯಾಮೆರಾಗಳು ಕನೆಕ್ಷನ್ ಇಲ್ಲದೇ ಕ್ಯಾಮೆರಾಗಳು ವೈರ್ ಗಳ ಜೊತೆ ನೇತಾಡುತ್ತಿವೆ. ಇದನ್ನು ನೋಡಿದರೆ “ನೇತಾಡುತ್ತಿರುವೆವೋ ನಾವು ಜೋತಾಡುತ್ತಿರುವೆವು” ಎಂದು ಯುಗಳ ಗೀತೆ ಹಾಡುತ್ತಿರುವಂತೆ ಭಾಸವಾಗುತ್ತದೆ !!! ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯು ನಾಲ್ಕು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವಂತಹ ಪಟ್ಟಣವಾಗಿದೆ.ಇಲ್ಲಿನ ವಿನಾಯಕ ವೃತ್ತ ದಲ್ಲಿ ಅಧಿಕಾರಿಗಳು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಆದರೆ ಅದೀಗ ಸಂಪೂರ್ಣವಾಗಿ…

Read More

ರಿಪ್ಪನ್ ಪೇಟೆ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗೆ ಕರೊನಾ ಪಾಸಿಟಿವ್ : ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಲ್ಲಿ ಆತಂಕ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಡಿ.1 ರಂದು ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ನಿನ್ನೆ ಪಾಸಿಟಿವ್ ಎಂದು ಬಂದಿದೆ. ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಇಂದು ವಿದ್ಯಾರ್ಥಿಯ ಮನೆಗೆ ಬಂದಿದ್ದಾರೆ.ಆದರೆ ಆತ ಮನೆಯಲ್ಲಿ ಇರದೇ ರಿಪ್ಪನ್…

Read More

ಸಾಗರದ ಗುಡ್ಡೆಕೌತಿ ಬಳಿ ಮೈಸೂರು-ತಾಳಗುಪ್ಪ ರೈಲಿಗೆ ಸಿಲುಕಿ ಯುವತಿ ಸಾವು.!! ಇದು ಆತ್ಮಹತ್ಯೆಯೋ ?ಅಪಘಾತವೋ?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗುಡ್ಡೆಕೌತಿ ಬಳಿ ಮಧ್ಯಾಹ್ನ 12:30 ರ ವೇಳೆಗೆ ಮೈಸೂರು- ತಾಳಗುಪ್ಪ ರೈಲಿಗೆ ಅಂದಾಜು 18 ವರ್ಷದ ಯುವತಿ ರೈಲಿಗೆ  ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನ ಸ್ಥಳದಲ್ಲಿ ರೈಲ್ವೆ ಇಲಾಖೆಯ ಪೋಲಿಸ್ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿದ್ದಾರೆ. ಇನ್ನೂ ಯುವತಿಯ ಬಗ್ಗೆ ಮಾಹಿತಿ ತಿಳಿದಿಲ್ಲ ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಪ್ರಶ್ನೆಗೆ ತನಿಖೆಯಿಂದ ಉತ್ತರ ದೊರೆಯಬೇಕಾಗಿದೆ. ಮೈಸೂರು to ತಾಳಗುಪ್ಪ ಗಾಡಿ ಸಂಖ್ಯೆ 16206 ರೈಲು Runover…

Read More
Exit mobile version