Hosanagara | ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ

Hosanagara | ವಿವಾಹಿತ ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ ಹೊಸನಗರ : ಮಹಿಳೆಯೊಬ್ಬರಿಗೆ ಅಪರಿಚಿತ ಯುವಕರು ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಪಟ್ಟಣದ ಬ್ಯೂಟಿ ಪಾರ್ಲರ್ ಒಂದರಲ್ಲಿ ಕೆಲಸ ಮಾಡುವ ಮಹಿಳೆ ಗಣಪತಿ ದೇವಸ್ಥಾನ ರಸ್ತೆಯ ದೇವಸ್ಥಾನದ ಎದುರು ಮನೆಯಲ್ಲಿ ಊಟ ಮುಗಿಸಿ ಪಾರ್ಲರ್ಗೆ ಮರಳುತ್ತಿರುವಾಗ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ಯುವಕರು ಚಾಕುವಿನಿಂದ ಬಲಗೈ ಬಲ ತೋಳಿನ ಮೇಲ್ಭಾಗ ಇರಿದು ಪರಾರಿಯಾದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ….

Read More

ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು

ವಿಷ ಸೇವಿಸಿದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನ ಖಾಸಗಿ ಡಿಗ್ರಿ ಕಾಲೇಜಿನಲ್ಲಿ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿನಿಯಾದ ಅಶ್ವಿನಿ (19) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಅಶ್ವಿನಿ ಮೂಲತಃ ಯಡೂರಿನವಳಾಗಿದ್ದು, ಪ್ರತಿದಿನ ತೀರ್ಥಹಳ್ಳಿಗೆ ಹೋಗಿ ತರಗತಿಗೆ ಹಾಜರಾಗುತ್ತಿದ್ದಳು. ದಿನದಂದು ಏಕಾಏಕಿ ಅವಳು ವಿಷ ಸೇವಿಸಿದ್ದಳು. ವಿಷ ಸೇವನೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ. ವಿಷ ಸೇವನೆ ಬಗ್ಗೆ ತಿಳಿದ ತಕ್ಷಣ ಆಕೆಯನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ…

Read More

ಶಿವಮೊಗ್ಗದ ಸೂಳೆಬೈಲ್ ನಲ್ಲಿ ಕಾರಿನ ಮೇಲೆ ಕಲ್ಲು ತೂರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ :

ಶಿವಮೊಗ್ಗದ ಸೂಳೆಬೈಲು ಸಮೀಪದ ಇಂದಿರಾ ನಗರದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಕಾರಿನ ಗಾಜು ಪುಡಿಯಾಗಿದೆ. ಇದರಿಂದ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜನ ಗುಂಪುಗೂಡಿದರು. ಹಾಗಾಗಿ ಸೂಳೆಬೈಲಿನಲ್ಲಿ ಗೊಂದಲ ಸೃಷ್ಟಿಯಾಯಿತು. ಕೂಡಲೆ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಕಾರು ಶಿವಮೊಗ್ಗದಿಂದ ಮತ್ತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಮತ್ತೂರಿನಲ್ಲಿರುವ ತಮ್ಮ ಸಂಬಂಧಿಯ ಮನೆಗೆ…

Read More

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ ; ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ – ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಆನೆ ಹಾವಳಿ ತೀವ್ರಗೊಂಡಿದ್ದು, ರೈತರ ಬೆಳೆಗಳಿಗೆ ಅಪಾರ ನಷ್ಟ ಉಂಟಾಗಿರುವುದಲ್ಲದೆ, ಮಾನವ ಜೀವಕ್ಕೂ ಅಪಾಯ ಎದುರಾಗುತ್ತಿದೆ. ಕಳೆದ ಕೆಲವು ದಿನಗಳಲ್ಲಿ ಆನೆಗಳ ದಾಳಿಯಿಂದ ರೈತರ ಪ್ರಾಣ ಬಲಿಯಾದ ಘಟನೆಗಳು ಸಂಭವಿಸಿದ್ದು, ಜನರು ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ…

Read More

ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ

ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ ಗೂಳಿ-ಹಸುವಿನ ಮದುವೆ ಸಂಪ್ರದಾಯದ ಅಪರೂಪದ ಉಲ್ಲೇಖ; ಇತಿಹಾಸಾಸಕ್ತರ ಗಮನ ಸೆಳೆದ ಶಾಸನ An 824-year-old unrecorded hero stone discovered at Bidarahalli near Ripponpet reveals rare inscriptions about medieval warfare, donations, and the unique bull-cow marriage ritual practiced for unmarried warriors ರಿಪ್ಪನ್‌ಪೇಟೆ: ಸಮೀಪದ ಬಿದರಹಳ್ಳಿಯಲ್ಲಿ ಪತ್ತೆಯಾದ ಅಪ್ರಕಟಿತ ವೀರಗಲ್ಲು ಇದೀಗ ಇತಿಹಾಸಾಸಕ್ತರು ಹಾಗೂ ಶಾಸನ ಸಂಶೋಧಕರ ಗಮನ…

Read More

ರಿಪ್ಪನ್‌ಪೇಟೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಮಾರಾಟ : ಆಟೋ ಸಮೇತ ಅಕ್ಕಿ ಹಿಡಿದ ಸಾರ್ವಜನಿಕರು

ರಿಪ್ಪನ್ ಪೇಟೆ : ಇಲ್ಲಿನ ಹಾಸ್ಟೆಲ್ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಕ್ರಮವಾಗಿ ಬಡವರಿಗೆ ನೀಡಬೇಕಾಗಿದ್ದ ಸರ್ಕಾರದ ಉಚಿತ ಪಡಿತರ ಸುಮಾರು ಏಳು ಕ್ವಿಂಟಾಲ್ 50 ಕೆಜಿ ಅಕ್ಕಿಯನ್ನು ಕದ್ದು ಆಟೋದಲ್ಲಿ ಅಕ್ರಮವಾಗಿ ಸಾಗಿಸುವಾಗ ಸಾರ್ವಜನಿಕರು ಶಿವಮೊಗ್ಗ ರಸ್ತೆಯ ಖಾಸಗಿ ರೈಸ್ ಮಿಲ್ ನ ಆವರಣದಲ್ಲಿ ತಡೆಹಿಡಿದು ನಿಲ್ಲಿಸಿದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ. ಇಂದು ಮದ್ಯಾಹ್ನ ಖಾಸಗಿ ಆಟೋ ಗೆ 25 ಕೆಜಿ ಪ್ರಮಾಣದಲ್ಲಿ 30 ಚೀಲ ಪಡಿತರ ಅಕ್ಕಿಯನ್ನು ತುಂಬುತ್ತಿರುವುದನ್ನು ಗಮನಿಸಿದ ವಿನಾಯಕ ನಗರದ…

Read More

ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ ಮಾಡಿದ ಆರೋಪಿಯನ್ನು ಬಂಧಿಸಿದ ರಿಪ್ಪನ್‌ಪೇಟೆ ಪೊಲೀಸರು :

ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣದ ಆರೋಪಿಯ ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ರಿಪ್ಪನ್‌ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ದೇವಳ್ಳಿ ಗ್ರಾಮದ ಬಾಬು ಬೈರುಗವಳಿ ಬಿನ್ ಬೈರುಗವಳಿ ಎಂಬ (22) ವರ್ಷದ ಆರೋಪಿಯನ್ನು ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ರಿಪ್ಪನ್‌ಪೇಟೆಯ ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ…

Read More

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ!!!|red dog

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ! ತೀರ್ಥಹಳ್ಳಿ : ತಾಲೂಕಿನ ಹೊದಲಾದಲ್ಲಿ ಅಪರೂಪದ ಕೆನ್ನಾಯಿಯ ಗುಂಪು ಪತ್ತೆಯಾಗಿದ್ದು  ಮಾರೀಕೆರೆ ಅರಣ್ಯದ ಬಳಿ ಅತಿ ವಿರಳವಾದ ಕೆನ್ನಾಯಿಯ ಗುಂಪೊಂದು ಕಂಡುಬಂದಿದೆ. ಅರಣ್ಯ ವೀಕ್ಷಕರಾದ ಪ್ರಜ್ವಲ್ HG ಇವರು ಕರ್ತವ್ಯ ದಲ್ಲಿದ್ದ ಸಂದರ್ಭದಲ್ಲಿ ತಮ್ಮ ಕುಟುಂಬದ ಗುಂಪಿನಲ್ಲಿ ಮಾರಿಕೆರೆ ದಡದಿಂದ ಕಾಡಿನತ್ತ ಹಾದು ಹೋಗುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಮಾತ್ರ ಕಂಡುಬರುವ ಇವುಗಳು ತೀರ್ಥಹಳ್ಳಿಯ ಹೊದಲದಲ್ಲಿ ಕಂಡುಬಂದಿದ್ದು ಯಾವ ಕಾರಣಕ್ಕೆ ಬಂದಿದೆ ಎಂಬುದು ಮಾತ್ರ…

Read More

ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ|hombuja

ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ ರಿಪ್ಪನ್ ಪೇಟೆ : ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ ಹೊಂಬುಜ ಜೈನ ಮಠದಲ್ಲಿ ದಿನಾಂಕ  ಸೆಪ್ಟೆಂಬರ್ ೨೩ ರಿಂದ ೩೦ ವರೆಗೆ ದೃಢಬಲ ಆಯುರ್ವೇದ ವಸತಿ ಶಿಬಿರವನ್ನು ಆಯೋಜಿಸಲಾಗಿದೆ. ಆಪ್ತಾಸ್ ಆಯುರ್ವೇದ ಎಂಬ ಸಂಸ್ಥೆಯು, ಶ್ರೀ ಕ್ಷೇತ್ರ ಹೊಂಬುಜದ ಸಹಕಾರದಿಂದ ಆಯುರ್ವೇದದ ವೈದ್ಯ ವಿದ್ಯಾರ್ಥಿಗಳಿಗಾಗಿ (ಬಿ.ಎ.ಎಮ್.ಎಸ್. ತೃತೀಯ ವರ್ಷದ) ಈ ವಸತಿ ಶಿಬಿರವನ್ನು ಆಯೋಜಿಸಿದ್ದಾರೆ.  ಈ ಶಿಬಿರದಲ್ಲಿ ಸುಮಾರು ೩೦ಕ್ಕೂ ಹೆಚ್ಚು ಆಯುರ್ವೇದ ರಂಗದ ಸಾಧಕರು, ಪ್ರಸಿದ್ಧ ವೈದ್ಯರು…

Read More

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ The 135th Ambedkar Jayanti and Pratibha Puraskar program was held at Billeshwara Ambedkar Bhavan in Huncha Gram Panchayat, where legislators highlighted Dr. B.R. Ambedkar’s ideals and honored talented students. ತೀರ್ಥಹಳ್ಳಿ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಲ್ಲೆಶ್ವರ ಅಂಬೇಡ್ಕರ್ ಭವನದಲ್ಲಿ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ಅದ್ಧೂರಿಯಾಗಿ…

Read More
Exit mobile version