ಕುಖ್ಯಾತ ರೌಡಿ ಹಂದಿ ಅಣ್ಣಿ ಹತ್ಯೆಯ ಸಿಸಿಟಿವಿ ದೃಶ್ಯಾವಳಿ :ಕೇವಲ 10 ಸೆಕೆಂಡ್ ನಲ್ಲಿ ಹತ್ಯೆಗೈದು ವಾಪಾಸಾದ ಹಂತಕರು

ಶಿವಮೊಗ್ಗದ ಕುಖ್ಯಾತ ರೌಡಿ ಹಂದಿ ಅಣ್ಣಿ ಯ ಬರ್ಬರ ಹತ್ಯೆಯಾಗಿದೆ. ವಿನೋಬನಗರದ ಚೌಕಿ ಬಳಿ ಹಂದಿ ಅಣ್ಣಿ ಕೊಲೆಯಾಗಿದೆ.ಬೆಳಿಗ್ಗೆ10.15 ರ ಸುಮಾರಿಗೆ ಹಂತಕರು ಹಂದಿ ಅಣ್ಣಿಯನ್ನು ಬೆನ್ನಟ್ಟಿ ಹತ್ಯೆ ಮಾಡಿದ ವೀಡಿಯೋ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಲಭ್ಯವಾಗಿದೆ. ಇನ್ನೋವ ಕಾರಿನಲ್ಲಿ ಬಂದ ನಾಲ್ಕೈದು ಜನರ ಗುಂಪು ಬೈಕ್ ನಲ್ಲಿ ತೆರಳುತಿದ್ದ ಹಂದಿ ಅಣ್ಣಿ ಎಂಬ ರೌಡಿಯನ್ನು ಅಟ್ಟಾಡಿಸಿ ಮಾರಕಾಸ್ತಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಲೆಯ ಮೇಲೆ ಭೀಕರವಾಗಿ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಕೇವಲ 10 ಸೆಕೆಂಡ್…

Read More

ರಂಜದಕಟ್ಟೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ !?

ತೀರ್ಥಹಳ್ಳಿ: ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಂಜದಕಟ್ಟೆಯ ಭೀಮನ ಕಟ್ಟೆ ತೂಗು ಸೇತುವೆಯ ಬಳಿ ವಿದ್ಯುತ್ ತಂತಿಯೊಂದು ನೆಲದ ಮೇಲೆ ಬಿದ್ದಿದ್ದನ್ನು ಗಮನಿಸದೆ ರೈತ ಮಹಿಳೆಯೊಬ್ಬರು ಜಾನುವಾರಿಗೆ ಹುಲ್ಲು ತರುವಾಗ ವಿದ್ಯುತ್ ಶಾಕ್ ತಗುಲಿ ಮೃತರಾಗಿರುವ ಘಟನೆ ಜರುಗಿದೆ. ಕೆಲವು ಕಡೆ ವಿದ್ಯುತ್ ಕಂಬಗಳಲ್ಲಿ ತಂತಿ ಕೆಳಗೆ ಜೋತು ಬಿದ್ದಿರುತ್ತವೆ ಅದನ್ನು ಗಮನಿಸದೆ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ಇದ್ದು ಈಗಾಗಲೇ ಮಳೆಗಾಲ ಪ್ರಾರಂಭವಾಗುತ್ತಿದ್ದು ಕೆಲವು ತಂತಿಗಳು ತುಕ್ಕು ಹಿಡಿಯುವ ಸ್ಥಿತಿಯಲ್ಲಿ…

Read More

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಕಛೇರಿಯಲ್ಲಿ ಶ್ವಾನಗಳ ಕಾಟಕ್ಕೆ  ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.  ಕಛೇರಿಗೆ ಕಾರ್ಯ ನಿಮಿತ್ತ ಬರುವ ಜನಸಾಮಾನ್ಯರಿಗೆ ಶ್ವಾನಗಳಿಂದ ತೊಂದರೆಯುಂಟಾಗುತಿದ್ದು ಈ ಬಗ್ಗೆ ಹಲವಾರು ಬಾರಿ ಬಂಕಾಪುರ ಪುರಸಭೆಗೆ ಸಾರ್ವಜನಿಕರೆಲ್ಲರೂ ಸೇರಿಕೊಂಡು ಶ್ವಾನಗಳನ್ನು  ಹಿಡಿದು ಬೇರೆ ಕಡೆ ಸ್ಥಳಾಂತರಿಸಿ ಎಂದು  ಮನವಿಯನ್ನು ಸಲ್ಲಿಸಿದ್ದಾರೆ.  ಆದರೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾರ್ವಜನಿಕರಿಗೆ ಹಲವಾರು ರೀತಿಯಿಂದ ತೊಂದರೆಯನ್ನು ಮಾಡಿವೆ….

Read More

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!??| Parliament Election

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!?? ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಈಶ್ವರಪ್ಪ ಅವರು ಪುತ್ರನಿಗೆ ಕೈತಪ್ಪಿರುವ ಟಿಕೆಟ್ ಬಳಿಕ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಸದ್ಯ ರಾಜ್ಯ ರಾಜಕೀಯದಲ್ಲಿ ತೀವ್ರ…

Read More

Ripponpete | ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ  ಬೇಳೂರು ರಿಪ್ಪನ್‌ಪೇಟೆ :  ನೂರಾರು ಸಮಸ್ಯೆಗಳೊಂದಿಗೆ ಪರಿಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಕುತೂಹಲದಿಂದ  ಪರಿಹಾರ ಸಿಗಬಹುದೆಂದು ಭರವಸೆಯೊಂದಿಗೆ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕರಿಗೆ ತಮ್ಮ ಸಮಸ್ಯೆಗಳಿಗೆತಕ್ಷಣ ಪರಿಹಾರ ಸಿಕ್ಕರೆ ಮತ್ತು ಕೆಲವರಿಗೆ ಆರ್ಥಿಕ ನೆರವು, ಸಮಸ್ಯೆಗಳಿಗೆ ಪರಿಹಾರದ  ಭರವಸೆಗಳನ್ನು ಪಡೆದುಕೊಂಡವರು ಸಂತಸದಿಂದ ಕೃತಜ್ಞತೆ ಸಲ್ಲಿಸಿದ ದೃಶ್ಯ  ಜನ ಮೆಚ್ಚುಗೆ ಗಳಿಸಿದಂತಿತ್ತು. ಕಣ್ಣು ಹಾಯಿಸಿದಷ್ಟು ದೂರವೂ ಜನವೋ ಜನ.. ಸಮಸ್ಯೆ ಬಗೆಹರಿಸುವಂತೆ ಸರತಿ‌ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು. ಹೊಸನಗರ ತಾಲೂಕಿನ…

Read More

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More

ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳ ಆಕ್ರೋಶಕ್ಕೆ ಮಣಿದ ಪದವಿ ಶಿಕ್ಷಣ ಇಲಾಖೆ – ಪ್ರಾಂಶುಪಾಲರ ಪದಚ್ಯುತಿ!!|kodachadri

ಹೊಸನಗರದ ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದರು. ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಅಂಜನ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಈಚೆಗೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ನಿರ್ದೇಶಕರು ಕಾಲೇಜಿಗೆ ಆಗಮಿಸಿದ ವೇಳೆ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ ನಡೆಯಿತು.ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ದ ಧಿಕ್ಕಾರ ಕೂಗಿದ ಪ್ರಸಂಗವು ನಡೆಯಿತು. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಟಿಸಿ…

Read More

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ | GKB

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ ಹೊಸನಗರ: ಮುಂಗಾರು ಮಳೆ ಉತ್ತಮವಾಗಿ ಆರಂಭಗೊಳ್ಳುವ ನಿರೀಕ್ಷೆಯಿದ್ದು, ಮಳೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೇಕೊಪ್ಪ ಗ್ರಾಮದಲ್ಲಿ ನಿನ್ನೆಯ ಬಾರಿ ಮಳೆಗೆ ಮನೆ ಕಳೆದುಕೊಂಡ ಮಣಿ ಕುಟುಂಬ ಬೇಟಿ ಮಾಡಿ ಸಾಂತ್ವಾನ ಹಾಗೂ…

Read More

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ ; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ,; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ ರಿಪ್ಪನ್‌ಪೇಟೆ : ವಿಷ ಮಿಶ್ರಿತ ಮೇವನ್ನು ಸೇವಿಸಿ 03 ಜಾನುವಾರುಗಳು ಮೃತಪಟ್ಟು, 2ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ಘಟನೆ ಕೆರೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆರೆಹಳ್ಳಿ ಗ್ರಾಮದ ಕೆ ಬಿ ಈಶ್ವರ್ ರಾವ್ ರವರಿಗೆ ಸೇರಿದ್ದ 2 ಎಮ್ಮೆ,ಅನುರಾಜ್ ಎಂಬುವವರಿಗೆ ಸೇರಿದ್ದ 1 ದನ ಮೃತಪಟ್ಟಿದ್ದರೆ,ಕಿರಣ್ ಎಂಬುವವರಿಗೆ ಸೇರಿದ್ದ 2 ದನಗಳು ಗಂಭೀರ ಸ್ಥಿತಿಯಲ್ಲಿದೆ. ಏನಿದು ಘಟನೆ:  ಕೆರೆಹಳ್ಳಿ ಗ್ರಾಮದಲ್ಲಿ…

Read More

ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ…!!!

ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರನನ್ನು ಮಲೇಬೆನ್ನೂರು ನಿವಾಸಿ ಹಬೀಬುಲ್ಲಾ ಎಂದು ಗುರುತಿಸಲಾಗಿದೆ. ಬೈಕ್ ಸವಾರನಿಗೆ ತೀವ್ರ ಪೆಟ್ಟು ಬಿದ್ದಿದ್ದು ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಆಯನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಅಪಘಾತದ ಸಿಸಿಟಿವಿ ದೃಶ್ಯಾವಳಿಯನ್ನು ಇಲ್ಲಿ ವೀಕ್ಷಿಸಿ👇

Read More