ರಿಪ್ಪನ್‌ಪೇಟೆ : ಗ್ರಾಪಂ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ತೆರೆದ ಬಾವಿಗೆ ಬಿದ್ದ ಹಸು – ಸ್ಥಳೀಯರಿಂದ ರಕ್ಷಣೆ|Rpet

ರಿಪ್ಪನ್‌ಪೇಟೆ : ಗ್ರಾಪಂ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ತೆರೆದ ಬಾವಿಗೆ ಬಿದ್ದ ಹಸು ರಿಪ್ಪನ್‌ಪೇಟೆ : ಗ್ರಾಪಂ ಅಧಿಕಾರಿಗಳು ಹಾಗೂ ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಹಸುವೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಚೌಡೇಶ್ವರಿ ಬಡಾವಣೆಯಲ್ಲಿ ನಡೆದಿದೆ. ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಸಭಾ ಭವನದ ಮುಂಭಾಗದಲ್ಲಿ ಗ್ರಾಪಂ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ತೆರೆದ ಬಾವಿ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಸಭಾ ಭವನದ ಮುಂಭಾಗದಲ್ಲಿ ತೆರೆದ ಪ್ರದೇಶದಲ್ಲಿ ಬಾವಿ ನಿರ್ಮಿಸುವಾಗ…

Read More

PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ

PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ   ಹೊಸನಗರ : ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜು ಇಂದು ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ. 100 ಫಲಿತಾಂಶದ ಸಾಧನೆ ಮಾಡಿ ಪಟ್ಟಣದ ಶೈಕ್ಷಣಿಕ ಪ್ರಗತಿಗೆ ಮತ್ತೊಂದು ಗರಿ ಮೂಡಿಸಿದೆ. ವಿಜ್ಞಾನ ವಿಭಾಗದಲ್ಲಿ 36 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 28 ವಿದ್ಯಾರ್ಥಿಗಳು, ಹಾಗೂ ಕಲಾ ವಿಭಾಗದಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಎಲ್ಲರೂ ಉತ್ತಮವಾಗಿ ಪರೀಕ್ಷೆ ಎದುರಿಸಿ ಶಾಲೆಗೆ…

Read More

ಕಸ್ತೂರಿರಂಗನ್ ವರದಿ ಬಗ್ಗೆ ನಿಮಗೆಷ್ಟು ಗೊತ್ತು..???? ವರದಿ ಅನುಷ್ಟಾನಗೊಂಡರೆ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಹಳ್ಳಿಗಳು ನಶಿಸಿಹೋಗುತ್ತವೆ ಗೊತ್ತಾ???? ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿ ಓದಿ….

ಮಲೆನಾಡು ಪ್ರದೇಶಕ್ಕೆ ಮರಣಶಾಸನವಾಗಿರುವ ಕಸ್ತೂರಿ ರಂಗನ್ ವರದಿಯ  ಆದಾರದ ಮೇಲೆ ಕೆಂದ್ರ ಸರ್ಕಾರ ಕರಡು ಮಸೂದೆ ಅಂಗಿಕರಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲವಕಾಶ ನೀಡಿದ್ದು, ರಾಜ್ಯ ಸರ್ಕಾರ ಇದರ ಬಗ್ಗೆ ಈಗಾಗಲೇ ಎಚ್ಚರಗೊಂಡಿದ್ದು ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಮುಂದಾಗಿದೆ.  ಆದರೆ ಇಲ್ಲಿ ಸರ್ಕಾರಗಳಿಗಿಂತ ಜನಸಾಮಾನ್ಯರು ಈ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕಾಗುತ್ತದೆ, ಈಗಾಗಲೇ ಕೇರಳ ರಾಜ್ಯ ಸರ್ಕಾರ ಬುದ್ದಿವಂತಿಕೆಯಿಂದ ವೈಜ್ಞಾನಿಕವಾದ ವರದಿ ಮಂಡಿಸಿದ ಪರಿಣಾಮ ಕರಡು ಮಸೂದೆಯ ಪಟ್ಟಿಯಲ್ಲಿ ಕೇರಳ ರಾಜ್ಯವನ್ನು ಕೈ…

Read More

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ Former minister Kimmane Rathnakar questions the NDA govt for introducing Women’s Reservation Bill and Delimitation Bill together, calling it politically motivated during ongoing elections. ಶಿವಮೊಗ್ಗ : ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ವಿಂಗಡಣೆ ಮಸೂದೆಗಳನ್ನು ಒಂದೇ ಸಮಯದಲ್ಲಿ ಮಂಡಿಸುವ ಅವಶ್ಯಕತೆ ಏನಿತ್ತು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್…

Read More

ಯೋಗ ಪ್ರಶಸ್ತಿ ಪಡೆದ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು|GFGCC

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾನಿಲಯ ಮಟ್ಟದ ಯೋಗ ಪಂದ್ಯಾವಳಿಯಲ್ಲಿ  ಭಾಗವಹಿಸಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳು ತೃತೀಯ ಚಾಂಪಿಯನ್ ಪಟ್ಟ ಪಡೆದು ಕೊಂಡಿದ್ದಾರೆ . ಕಾಲೇಜಿನ ವಿದ್ಯಾರ್ಥಿಗಳಾದ ಕಾರ್ತಿಕ್. ಎನ್. ಜಿ, ಉಜ್ವಲ್. ಎಂ, ಮುಸ್ತಾಫ ಎಂ, ನಂದನ್ ಕುಮಾರ್, ಅಭಿಷೇಕ್, ಮೇಘ. ಎನ್ ಕೆ, ಸನು ಜೆ, ಶೈಲಜಾ. ಜೆ. ಎಂ, ಸಂಧ್ಯಾ. ಹೆಚ್. ಎ, ಜಯಶ್ರೀ. ಹೆಚ್. ಎಸ್, ರವರಿದ್ದ…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ (ಡಿಸಿಸಿ ಬ್ಯಾಂಕ್) ನೂತನ ನಿರ್ದೇಶಕರಾದ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರಾದ  ಶ್ರೀಕಾಂತ್ ರವರು ಇಂದು ರಿಪ್ಪನ್ ಪೇಟೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭಾನುವಾರ ವಿಶೇಷ ಭೇಟಿ ನೀಡಿದರು. ಪ್ರದೇಶದ ಸಹಕಾರ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ವ್ಯಕ್ತಿತ್ವಗಳನ್ನು ಗುರುತಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸನ್ಮಾನ ಕಾರ್ಯಕ್ರಮದಲ್ಲಿ,…

Read More

ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ

ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್‌ ಫೋನ್‌ ಹೊರಗೆ ತೆಗೆಯಲಾಗಿದೆ. ಖೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್‌ ಅಲಿಯಾಸ್‌ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್‌ 24ರಂದು…

Read More

ಇನ್ಶುರೆನ್ಸ್‌ ಇಲ್ಲದೆ ಓಡಾಡುತ್ತಿರುವ ತಹಶೀಲ್ದಾರರ ವಾಹನ !?

ಇನ್ಶುರೆನ್ಸ್‌ ಇಲ್ಲದೆ ಓಡಾಡುತ್ತಿರುವ ತಹಶೀಲ್ದಾರರ ವಾಹನ !?Tahsildar’s vehicle running without insurance!? ಸಾರ್ವಜನಿಕರ ವಾಹನಕ್ಕೆ ಒಂದು ನ್ಯಾಯ – ಸರ್ಕಾರಿ ವಾಹನಕ್ಕೆ ಒಂದು ನ್ಯಾಯ.! ಇದು ಸರಿಯೇ ? ಸಾರ್ವಜನಿಕರ ಪ್ರಶ್ನೆ? ತೀರ್ಥಹಳ್ಳಿ(Thirthahalli) : ವಾಹನ ಓಡಿಸುವಾಗ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು ಹೋಗಬೇಕು ಎಂಬುವುದು ಕಾನೂನು, ಆ ಕಾನೂನನ್ನು ಪ್ರತಿಯೊಬ್ಬರು ಚಾಚು ತಪ್ಪದೆ ಮಾಡಲೇಬೇಕು. ವಾಹನಗಳಲ್ಲಿ ಸರಿಯಾದ ದಾಖಲಾತಿ ಇಟ್ಟುಕೊಳ್ಳದೆ ಹೋದರೆ ದಂಡ ಕಟ್ಟಬೇಕಾಗುತ್ತದೆ.ಹೀಗೆ ಸಾರ್ವಜನಿಕರ ವಾಹನಗಳನ್ನು ತಡೆದು ದಾಖಲಾತಿಗಳನ್ನು ಪರಿಶೀಲನೆ ಮಾಡುವುದು ಸರಿ ಆದರೆ…

Read More

ಅಂಗನವಾಡಿ ಕಾರ್ಯಕರ್ತೆರಿಗೆ ಮತ್ತು ಸಹಾಯಕಿಯರಿಗೆ ಮನೆ ಮತ್ತು ಬಿಪಿಎಲ್ ಕಾರ್ಡ್ ಕಡ್ಡಾಯ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗುವುದು : ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಜಗತ್ತನ್ನು ವ್ಯಾಪಿಸಿದ್ದ ಕೊರೋನಾ ಮಹಾಮಾರಿ ರೋಗದ ಸಂದರ್ಭದಲ್ಲಿ ಅಂಗನವಾಡಿ ಆಶಾ ಮತ್ತು ಅರೋಗ್ಯ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಶ್ರಮಿಸಿರುವುದು ಪ್ರಸಂಶನೀಯವಾಗಿದೆ ಅದರೆ ಅವರಿಗೆ ಕನಿಷ್ಟ ವೇತನವಿಲ್ಲದೆ ಪರದಾಡುವ ಸ್ಥಿತಿ ಇದ್ದರೂ ಕರ್ತವ್ಯವನ್ನು ಪ್ರಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ ಇವರಿಗೆ ಇದೇ 19 ರಿಂದ ಅರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ನ್ಯಾಯಯುತ ಬೇಡಿಕೆಗೆ ಸ್ಪಂದಿಸಿ ಸರ್ಕಾರದ ಗಮನಸೆಳೆಯುವುದರೊಂದಿಗೆ ಪರಿಹಾರ ಕಲ್ಪಿಸುವ ಭರವಸೆಯನ್ನು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಜ್ಯೋತಿಮಾಂಗಲ್ಯ…

Read More

ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ಹಳ್ಳಿಗಾಡಿನ ಪ್ರತಿಭೆ : ಗರ್ತಿಕೆರೆ ಗ್ರಾಮದ ಕಾವ್ಯಾ ಳಿಗೆ ಒಲಿದ ರಾಷ್ಟ್ರ ಮಟ್ಟದ ಬೆಳ್ಳಿ ಪದಕ

ನವದೆಹಲಿಯಲ್ಲಿ ಸೋಮವಾರ ಮುಕ್ತಾಯಗೊಂಡ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕಾವ್ಯ ಕೆ ಎನ್ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಬೆಳ್ಳಿ ಪದಕವನ್ನು ಗಳಿಸಿದ್ದು ಕರ್ನಾಟಕ ರಾಜ್ಯದ ಹೆಸರನ್ನು ಮೆರೆದಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಕಾವ್ಯ ಕೆ ಎನ್ ಮೂರು ಬಾರಿ ಅಂತರರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಈ ಪ್ರತಿಭಾವಂತೆ ರಾಷ್ಟ್ರ ಮಟ್ಟದಲ್ಲಿ 5 ಬಾರಿ ಪ್ರಥಮ ಸ್ಥಾನವನ್ನು, 4…

Read More