ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ  ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ  ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…

Read More

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ | Bankapura

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ  ಡಾ || ಬಿ ಆರ್ ಅಂಬೇಡ್ಕರರವರ 134ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾದ್ಯಮದವರೊಂದಿಗೆ ಮಾತನಾಡಿದ ಅವರು ದಿನಾಂಕ  14-04-2024 ನೇ ರವಿವಾರ ಸಮಯ ಬೆಳಿಗ್ಗೆ 11 ಗಂಟೆಗೆ ಸ್ಥಳ : ಡಾ || ಬಿ ಆರ್ ಅಂಬೇಡ್ಕರ ನಗರ ಹರಿಜನಕೆರಿ ಬಂಕಾಪುರ ದಲ್ಲಿ ಕಾರ್ಯಕ್ರಮ ನಡೆಯಲಿದೆ  ಈ ಕಾರ್ಯಕ್ರಮಕ್ಕೆ ಸರ್ವರಿಗೂ ಕರ್ನಾಟಕ…

Read More

ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ಇಡೀ ಊರಿಗೆ ವಾಮಾಚಾರ :

ಗ್ರಾಮದ ಗಡಿಭಾಗದಲ್ಲಿ ರಂಗೋಲಿಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು, ನಿಂಬೆಹಣ್ಣು ಸೇರಿದಂತೆ ಮಾಟಕ್ಕೆ ಬಳಸುವ ವಸ್ತುಗಳನ್ನ ಬಳಸಿ ಮಾಟ ಮಂತ್ರಗಳನ್ನ ಪ್ರಯೋಗಿಸಿರುವ ಘಟನೆ ನಡೆದಿದ್ದು. ಪ್ರಕರಣ ರಿಪ್ಪನ್ ಪೇಟೆಯ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹೊಸನಗರ ತಾಲೂಕು ಬೆನವಳ್ಳಿ ಗ್ರಾಮದ ಮುಂದೆ ವಾಮಾಚಾರ ಮಾಡಿರುವುದು ಕಂಡು ಬಂದಿದೆ. ರಂಗೋಲಿ ಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಊರಿನ ಸಂಪರ್ಕ ರಸ್ತೆ ಸಮೀಪ ವಾಮಾಚಾರ ಮಾಡಿರುವುದು ಕಂಡು ಬಂದಿದ್ದು, ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ….

Read More

ಹೊಸನಗರ ತಾಲೂಕಿನ 1167 ಹಳ್ಳಿಗಳ ಕುಡಿಯುವ ನೀರಿನ ಯೋಜನೆಗೆ 422 ಕೋಟಿ ರೂ : ಹರತಾಳು ಹಾಲಪ್ಪ | ರಿಪ್ಪನ್‌ಪೇಟೆ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ|Halappa

ರಿಪ್ಪನ್‌ಪೇಟೆ : ಹೊಸನಗರ ತಾಲ್ಲೂಕಿನ ಕಸಬಾ ಮತ್ತು ಕೆರೆಹಳ್ಳಿ ಹೋಬಳಿಯ 1167 ಹಳ್ಳಿಗಳ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಸರ್ಕಾರದಿಂದ 422 ಕೋಟಿ ರೂ ಪ್ರಸ್ತಾವನೆಗೆ ಸರ್ಕಾರದಿಂದ ಅಡಳಿತಾತ್ಮಕ ಅನುಮೋದನೆ ದೊರಕಿದೆ ಎಂದು ಸಾಗರ ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಬಿಜೆಪಿ ಪಕ್ಷದ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ ಹೊಸನಗರ ತಾಲ್ಲೂಕಿನ ಪಟ್ಟಣ ಪಂಚಾಯ್ತಿ ಮತ್ತು 30 ಗ್ರಾಮ ಪಂಚಾಯ್ತಿಗಳಿಗೆ 50.25.15.10 ಮತ್ತು 5 ಸಾವಿರ ಲೀಟರ್ ಸಾಮರ್ಥ್ಯದ…

Read More

ಮಲೆನಾಡು ಭಾಗದ ನೆಟ್ ವರ್ಕ್ ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ: ಶಾಸಕ ಹರತಾಳು ಹಾಲಪ್ಪ

ಸಾಗರ :: ಮಲೆನಾಡು ಭಾಗದಲ್ಲಿ ಉಂಟಾಗಿರುವ ನೆಟ್ ವರ್ಕ್ ಸಮಸ್ಯೆಯಿಂದ ಅನೇಕ ಜನರಿಗೆ ಆನ್ ಲೈನ್ ಮೂಲಕ ಮಾಡುವ ಕೆಲಸಗಳಿಗೆ ತೊಂದರೆ ಆಗುತ್ತಿದ್ದು ಮತ್ತು ರಾಜ್ಯದಲ್ಲಿ ತಹಸೀಲ್ದಾರ್ ಕನ್ವರ್ಟೆಡ್ ನಿವೇಶನಗಳ ಸಮಸ್ಯೆಗಳ ಕುರಿತು ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಇವರ ಗಮನಕ್ಕೆ ತಂದಿದ್ದು ಶೀಘ್ರದಲ್ಲೇ ಇದನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದಾರೆ ಇದರಿಂದ  ಅನೇಕ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಹರತಾಳು ಹಾಲಪ್ಪ  ತಿಳಿಸಿದರು ಅವರು ಇಂದು ಸಾಗರ ನಗರಸಭೆ ಹಮ್ಮಿಕೊಂಡಿದ್ದ 2021 ನೇ ಸಾಲಿನ 15ನೇಹಣಕಾಸು ಅನುದಾನದಲ್ಲಿ…

Read More

ಚಿಕಿತ್ಸೆಗೆ ಹಣವಿಲ್ಲ, ಬಿಪಿಎಲ್ ಕಾರ್ಡೂ ಇಲ್ಲ: ಕಣ್ಣಿನ ಕ್ಯಾನ್ಸರ್ ವಿರುದ್ಧ ಕಂದಮ್ಮನ ಹೋರಾಟ , ಬಡ ಪೋಷಕರ ಪರದಾಟ

A heartbreaking case from Hosanagara where a two-year-old child suffers from eye cancer, while poor parents struggle for treatment and BPL card due to Aadhaar issues. ಹೊಸನಗರ : ಬದುಕು ಕೆಲವೊಮ್ಮೆ ಇಷ್ಟು ಕಠಿಣ ಪರೀಕ್ಷೆ ಎದುರುಗೊಳ್ಳುತ್ತದೆ ಎಂಬುದಕ್ಕೆ ಎಡಚಿಟ್ಟೆ ಗ್ರಾಮದ ಈ ಕರುಣಾಜನಕ ಕತೆ ಸಾಕ್ಷಿಯಾಗಿದೆ. ಎರಡು ವರ್ಷದ ಕಂದಮ್ಮ ಪೃಥ್ವಿ ತನ್ನ ಬಾಲ್ಯದ ನಗುವನ್ನೇ ಕಳೆದುಕೊಂಡು, ಕಣ್ಣು ಕ್ಯಾನ್ಸರ್ ಎಂಬ ಭೀಕರ ರೋಗದೊಂದಿಗೆ ಹೋರಾಟ…

Read More

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ ರಿಪ್ಪನ್‌ಪೇಟೆ | 76 ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷ ಭೂಷಣ ಪಥಸಂಚಲನ ಸಾರ್ವಜನಿಕರನ್ನು ಅಕರ್ಷಿಸಿತು. ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ  ಸ್ವಾಮಿ ವಿವೇಕಾನಂದರ ವೇಷ ಭೂಷಣದೊಂದಿಗೆ ಮಕ್ಕಳ ಪಥ ಸಂಚಲನಕ್ಕೆ ತಾಲ್ಲೂಕ್ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಬ್ಲಾಸಂ ಅಕಾಡಮಿ ಆಧ್ಯಕ್ಷ ಚಂದ್ರುಮೌಳಿಗೌಡರು ಚಾಲನೆ ನೀಡಿ ಮಾತನಾಡಿ ದೇಶದ…

Read More

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ – ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ನವೋದಯ ಮತ್ತು ಮೊರಾರ್ಜಿ ಶಿಬಿರ – ಹುಂಚ ಸಂಸ್ಥೆಯಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ 14 ಮಕ್ಕಳಿಗೆ ಮತ್ತು ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕ ವೃಂದಕ್ಕೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರದ ಸ್ವಾಮೀಜಿಯವರು “ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ,ಆರ್ ಎಂಎಂ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ನೂಕುನುಗ್ಗಲು – ಕಮಲ ತೊರೆದು ಕೈ ಹಿಡಿದ 50ಕ್ಕೂ ಹೆಚ್ಚು ಕಾರ್ಯಕರ್ತರು

ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖ್ಯ…

Read More

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಡಿ ಎಸ್ ಅರುಣ್ ಜಯಭೇರಿ

ಶಿವಮೊಗ್ಗ : ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಇಂದು ಮುಂಜಾನೆ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಆರಂಭಿಸಲಾಯಿತು. 11:30ರ ಸುಮಾರಿಗೆ ಫಲಿತಾಂಶ ಘೋಷಣೆಯಾಗಿದ್ದು, ಅರುಣ್ ಮೊದಲ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದ ಹಿರಿಯ ರಾಜಕಾರಣಿ ಡಿ.ಹೆಚ್. ಶಂಕರಮೂರ್ತಿ ಅವರ ಪುತ್ರ ತಮ್ಮ ಮೊದಲ ಚುನಾವಣೆಯ ಗೆಲುವಿನಿಂದ…

Read More
Exit mobile version