Headlines

ಮಧುಬಂಗಾರಪ್ಪ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ : ಆರ್ ಎಂ ಮಂಜುನಾಥಗೌಡ

ರಿಪ್ಪನ್ ಪೇಟೆ : ಜೆಡಿಎಸ್ ನ ಮಾಜಿ ಕಾರ್ಯಧ್ಯಕ್ಷರು ಹಾಗೂ ಸೊರಬದ ಮಾಜಿ ಶಾಸಕರಾದ ಮಧು ಬಂಗಾರಪ್ಪರವರು ತಮ್ಮ ಬೆಂಬಲಿಗರೊಂದಿಗೆ ಇದೆ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಗೆ ಸೇರಲಿದ್ದು, ಈ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಸಹಕಾರಿ ಮುಖಂಡ ಹಾಗೂ ಕಾಂಗ್ರೆಸ್ ನಾಯಕ ಆರ್ .ಎಂ.ಮಂಜುನಾಥಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಇಂದು ಗ್ರಾಮ ಪಂಚಾಯಿತಿ ಸಭಾಭವನದ ಕುವೆಂಪು ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಮಧು ಬಂಗಾರಪ್ಪ ರವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗುವುದರಿಂದ…

Read More

ರಿಪ್ಪನ್‌ಪೇಟೆ : ಸತತ ಒಂಬತ್ತನೆ ಬಾರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ ಎಂ ಪರಮೇಶ್ ಆಯ್ಕೆ|MMP

ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚುನಾವಣೆಯಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಒಂಬತ್ತನೇ ಬಾರಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ಎಂ, ಎಂ ಪರಮೇಶ್ ಮತ್ತು ಉಪಾಧ್ಯಕ್ಷರಾಗಿ ಎನ್ ಪಿ,ರಾಜು ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾ ಅಧಿಕಾರಿಯಾಗಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ಮತ್ತು ಸಹಾಯಕ…

Read More

ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ

ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ Shivamogga | ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ನಮ್ಮೆಲ್ಲರ ಹೊಣೆ  ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಶಿವಮೊಗ್ಗ ನಗರದ ವತಿಯಿಂದ ಶಿವಮೊಗ್ಗ ನಗರದಲ್ಲಿ ಮೂರು ಕಡೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಗೋಪಿ ವೃತ್ತದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಜನಜಾಗೃತಿಗೋಸ್ಕರ  “ಮಾನವ ಸರಪಳಿ” ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿ,ದೌರ್ಜನಗೋಳಗಾದ ಹಿಂದುಗಳ ರಕ್ಷಣೆಗೆ ಆಗ್ರಹಿಸಲಾಯಿತು. ಅದೇ ಶಾಸಕ ಚೆನ್ನಬಸಪ್ಪನವರ …

Read More

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವಕರ ಮೇಲೆ ಹಲ್ಲೆ – ಆಸ್ಪತ್ರೆಗೆ ದೌಡಾಯಿಸಿದ ಹಿಂದೂ ಕಾರ್ಯಕರ್ತರು|assault

ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಎರಡು ಕೋಮಿನ ಯುವಕರ  ಮಧ್ಯೆ ಟಿಪ್ಪು ನಗರದಲ್ಲಿ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.  ಈ ಘಟನೆ ಕೋಮು ಸ್ವರೂಪ ಪಡೆದಿತ್ತು. ರಸ್ತೆಯಲ್ಲಿ ಹೋಗುವಾಗ ಬೈಕ್‌ ಮತ್ತು ಆಟೋ ತಾಗಿವೆ. ಇದೆ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಸಂದೇಶ್‌ ಎಂಬಾತನ ಕಣ್ಣಿನ ಬಳಿ ಗಾಯವಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ….

Read More

ಹೊಸನಗರ : ಅಗ್ನಿ ಅವಘಡ – 600 ಅಡಿಕೆ ಗಿಡಗಳು ಸುಟ್ಟು ಭಸ್ಮ!!!!!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಾಳಿಕಾಪುರ ಗ್ರಾಮದ ಸರ್ವೆನಂಬರ್ 32/1ರಲ್ಲಿ ಬಿ. ಸೀನಪೂಜಾರಿ ಬಿನ್ ಮಾಚಪೂಜಾರಿಯವರ ಅಡಿಕೆ ಮರಕ್ಕೆ ಬೆಂಕಿ ತಗುಲಿ ಸುಮಾರು 600 ಅಡಿಕೆ ಮರಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. ಸೀನಪೂಜಾರಿಯವರು ತಮ್ಮ ಸ್ವಂತ ಜಾಗದಲ್ಲಿ ಸುಮಾರು 600 ಅಡಿಕೆ ಸಸಿಗಳನ್ನು ನೆಟ್ಟಿದ್ದು ಅದಕ್ಕೆ ಡ್ರಿಪ್ ಪೈಪ್ ಹಾಕಲಾಗಿತ್ತು. ಏಕಾಏಕಿ ಗಾಳಿಯ ಮೂಲಕ ಬೆಂಕಿ ತಗಲಿದ್ದರಿಂದ 600 ಅಡಿಕೆ ಮರಗಳು ಸುಟ್ಟು ಕರಕಲಾಗುವ ಜೊತೆಗೆ ನೀರಿನ ಸೌಲಭ್ಯಕ್ಕಾಗಿ ಮಾಡಿದ ಡ್ರಿಪ್ ಪೈಪ್ ಸಹ ಸುಟ್ಟು…

Read More

ಜನವಾರ್ತೆ ಪತ್ರಿಕೆಯ ಸಂಪಾದಕ ನಾಗರಾಜ್ ಇನ್ನಿಲ್ಲ

ಶಿವಮೊಗ್ಗ ಪತ್ರಿಕಾ ರಂಗದಲ್ಲಿ ಸಂಚಲನ ಮೂಡಿಸಿದ್ದ ಜನವಾರ್ತೆ ಕನ್ನಡ ದಿನಪತ್ರಿಕೆಯ ಸಂಪಾದಕರಾದ  ಜಿ.ಎಸ್. ನಾಗರಾಜ್ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಅವರು ಸ್ಪಂದಿಸದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.. ಮುಂಗೋಪಿ, ಅಷ್ಟೇ ಮೃದು ಸ್ವಭಾವದ ನಾಗರಾಜ್ 1996 ರಲ್ಲಿ ಶಿವಮೊಗ್ಗ ಪತ್ರಿಕಾ ರಂಗದಲ್ಲಿ ಬದಲಾವಣೆ ತಂದು ಸಂಚಲನ ಮೂಡಿಸಿದ್ದ ಧೀಮಂತ ಪತ್ರಿಕಾ ಸಂಪಾದಕ ಹಾಗೂ ಸಂಸ್ಥಾಪಕರಾಗಿದ್ದರು. ಬಹುತೇಕ ಪತ್ರಕರ್ತರು ಇವರ…

Read More

ರಕ್ತದಾನ ಮಾಡಿ ಆದರ್ಶ ಮೆರೆದ ನವ ದಂಪತಿಗಳು

ತಾಳಿ ಕಟ್ಟಿ ರಕ್ತದಾನ ಮಾಡಿ ಆದರ್ಶ ಮೆರೆದ ನವ ದಂಪತಿ ಶಿವಮೊಗ್ಗ : ಮದುವೆಗೆಂದು ನೆರೆದಿದ್ದ ಅಪಾರ ಜನ ಸಮುದಾಯದ ನಡುವೆ ತಾಳಿ ಕಟ್ಟುವ ಕಾರ್ಯ ಮುಗಿಯುತ್ತಿದ್ದಂತೆ ನವ ದಂಪತಿಗಳು ಮಂಟಪದಲ್ಲಿಯೇ ಬಹಳ ಖುಷಿಯಿಂದ ರಕ್ತದಾನ ಮಾಡಿ ಜೀವನ ಸಾರ್ಥಕವೆನಿಸಿಕೊಂಡ ಕ್ಷಣ ಇಲ್ಲಿನ ಗುಡ್ಡೇಕಲ್ ಗುಡ್ಡೇಕಲ್ ಸಮುದಾಯ ಭವನದಲ್ಲಿ ಸೋಮವರ ನಡೆಯಿತು. ಬೊಮ್ಮನಕಟ್ಟೆ ವಾಸಿ  ಯಶವಂತ್ ಅವರ ವಿವಾಹವು  ತನುಜಾ ಜೊತೆ ಶಿವಮೊಗ್ಗದ ಈ ಸಂದರ್ಭದಲ್ಲಿ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವ ಭದ್ರಾವತಿ ಟ್ರಾಫಿಕ್  ಹೆಡ್ಕಾನ್ಸ್‌ಟೇಬಲ್ ಹಾಲೇಶಪ್ಪ ರಕ್ತದಾನ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಕೈ ಅಭ್ಯರ್ಥಿಯಾಗ್ತಾರ ಬಿಜೆಪಿಯ ಮಾಜಿ ಶಾಸಕ..?|ಯಡಿಯೂರಪ್ಪ ಪುತ್ರನನ್ನು ಖೆಡ್ಡಾಕ್ಕೆ ಕೆಡವಲು ಕಾಂಗ್ರೆಸ್ ರಣತಂತ್ರ???

ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಪುತ್ರ ಸಂಸದ ಬಿವೈ ರಾಘವೇಂದ್ರ ಅವರನ್ನು ಸೋಲಿಸಲು ಕಾಂಗ್ರೆಸ್  ರಣತಂತ್ರ ರಚಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೈ ನಾಯಕರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ  ಮೂಲಕ ಆಪರೇಷನ್ ಕಾಂಗ್ರೆಸ್​ಗೆ  ಮುಂದಾಗಿದೆಯಂತೆ. ಒಂದು ವೇಳೆ ಆಪರೇಷನ್ ಕಾಂಗ್ರೆಸ್ ಯಶಸ್ವಿಯಾದ್ರೆ ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ. ಹೌದು, ಕಾಗೋಡು ತಿಮ್ಮಪ್ಪ ಅವರ ಮೂಲಕ ಮಾಜಿ ಶಾಸಕ…

Read More

RIPPONPET : ಬಾರ್ ನಲ್ಲಿ ಬಿಲ್ ವಿಚಾರಕ್ಕೆ ಗಲಾಟೆ – ರಕ್ತಸಿಕ್ತವಾದ ಬಾರ್|ಪುಡಿಪುಡಿ -ಇಬ್ಬರ ವಿರುದ್ದ ಪ್ರಕರಣ ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನ ಕೀಳಂಬಿ ರಸ್ತೆಯಲ್ಲಿರುವ ಮೂಲಗಿರೀಶ್ ಬಾರ್ ಅಂಡ್ ರೆಸ್ಟೋರೆಂಟ್ ಬಿಲ್ ವಿಚಾರದಲ್ಲಿ ಮಾರಾಮಾರಿ ಗಲಾಟೆ ನಡೆದು ಬಾರ್ ರಕ್ತಸಿಕ್ತವಾದ ಘಟನೆ ಗುರುವಾರ ರಾತ್ರಿ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ಗ್ರಾಮದ ಕ್ರಾಂತಿ ಮತ್ತು ಸುದರ್ಶನ್ ಮೇಲೆ ಪ್ರಕರಣ ದಾಖಲಾಗಿದೆ. ಮದ್ಯ ಸೇವಿಸಲು ಬಾರ್ ಗೆ ಬಂದಿದ್ದ ಇಬ್ಬರು ಮದ್ಯ ಸೇವಿಸಿದ್ದಾರೆ.ನಂತರ ಬಿಲ್ ಪಾವತಿಸುವ ವೇಳೆಯಲ್ಲಿ ಕ್ಯಾಷಿಯರ್ ಜೊತೆ ಮಾತಿಗೆ ಮಾತು ನಡೆದು ಗಲಾಟೆ ಪ್ರಾರಂಭವಾಗಿದೆ. ಗಲಾಟೆಯಲ್ಲಿ ಮದ್ಯದ ಬಾಟಲಿಗಳನ್ನು ಒಡೆದು, ಬಾಗಿಲಿಗೆ…

Read More

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು..

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು.. ಶಿವಮೊಗ್ಗ – ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ‌ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ‌ ಇಂದು ಬೆಳಗ್ಗೆ ನಡೆದಿದೆ. ಸಾಗರ ತಾಜ್ ಟ್ರೇಡರ್ಸ್​ಗೆ ಕಡೂರಿನಿಂದ ಸುಮಾರು ನಾಲ್ಕೂವರೆ ಟನ್​ನಷ್ಟು ಕೋಳಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಕಾರು ಅಡ್ಡ ಬಂದ ಕಾರಣ ಕ್ಯಾಂಟರ್ ಲಾರಿ…

Read More