ಮಧುಬಂಗಾರಪ್ಪ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ : ಆರ್ ಎಂ ಮಂಜುನಾಥಗೌಡ
ರಿಪ್ಪನ್ ಪೇಟೆ : ಜೆಡಿಎಸ್ ನ ಮಾಜಿ ಕಾರ್ಯಧ್ಯಕ್ಷರು ಹಾಗೂ ಸೊರಬದ ಮಾಜಿ ಶಾಸಕರಾದ ಮಧು ಬಂಗಾರಪ್ಪರವರು ತಮ್ಮ ಬೆಂಬಲಿಗರೊಂದಿಗೆ ಇದೆ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಗೆ ಸೇರಲಿದ್ದು, ಈ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಸಹಕಾರಿ ಮುಖಂಡ ಹಾಗೂ ಕಾಂಗ್ರೆಸ್ ನಾಯಕ ಆರ್ .ಎಂ.ಮಂಜುನಾಥಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಇಂದು ಗ್ರಾಮ ಪಂಚಾಯಿತಿ ಸಭಾಭವನದ ಕುವೆಂಪು ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಮಧು ಬಂಗಾರಪ್ಪ ರವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗುವುದರಿಂದ…
 
                         
                         
                         
                         
                         
                         
                         
         
        